Author: Sanga
-

Ram Charan: ಭಜರಂಗಿ ಸಿನಿಮಾ ರಾಮ್ ಚರಣ್ ರೀಮೇಕ್ ಮಾಡ್ತಾರಾ? ಶಿವಣ್ಣ ಹೇಳಿದ್ದೇನು? | | ACTPnews
Last Updated:May 31, 2026 7:08 AM IST ಕನ್ನಡದ ಭಜರಂಗಿ ಚಿತ್ರವನ್ನ ರಾಮ್ ಚರಣ್ ರೀಮೇಕ್ ಮಾಡ್ತಾರಾ? ಈ ಪ್ರಶ್ನೆಗೆ ರಾಮ್ ಚರಣ್ ಹೇಳಿದ್ದೇನು? ಶಿವಣ್ಣನ ರಿಯಾಕ್ಷನ್ ಹೇಗಿತ್ತು? ಈ ಎಲ್ಲ ಇಂಟ್ರಸ್ಟಿಂಗ್ ವಿಚಾರದ ವಿವರ ಇಲ್ಲಿದೆ ಓದಿ. ಭಜರಂಗಿ ಚಿತ್ರವನ್ನ ರಾಮ್ ಚರಣ್ ರೀಮೇಕ್ ಮಾಡ್ತಾರಾ? ಶಿವಣ್ಣ ಹೇಳಿದ್ದೇನು? ರಾಮ್ ಚರಣ್ (Ram Charan) ಬಗ್ಗೆ ಶಿವಣ್ಣ (Shivanna) ವಿಶೇಷ ಗೌರವ ಹೊಂದಿದ್ದಾರೆ. ಅಷ್ಟೆ ಪ್ರೀತಿಯಿಂದಲೂ ಮಾತನಾಡಿಸೋದು ಇದೆ. ಪುನೀತ್ ರಾಜ್ (Puneeth Rajkumar)…
-

RCB vs GT, IPL 2026 Final: ಫೈನಲ್ನಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್ಸಿಬಿ! ಇಂದೂ ಸಾಲ್ಟ್ ಇಲ್ಲದೆ ಕಣಕ್ಕಿಳಿದ ಬೆಂಗಳೂರು | ಕ್ರೀಡಾ ಸುದ್ದಿ | ACTPnews
Last Updated:May 31, 2026 7:08 PM IST ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ 2026ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ತಂಡದ ನಾಯಕ ರಜತ್ ಪಾಟೀದಾರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆರ್ಸಿಬಿ vs ಜಿಟಿ ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ 2026ರ ಐಪಿಎಲ್ ಫೈನಲ್…
-

Janhvi Kapoor: ಜಾನ್ವಿ ಕಪೂರ್ ಕನ್ನಡ ಸಿನಿಮಾ ಮಾಡ್ತಾರಾ? ಆಫರ್ ಬಂದ್ರೆ ಒಪ್ತಾರಾ? | | ACTPnews
Last Updated:May 31, 2026 2:46 PM IST ಬಾಲಿವುಡ್ ನಟಿ ಜಾನ್ವಿ ಕಪೂರ್ ಮೊನ್ನೆ ಬೆಂಗಳೂರಿಗೆ ಬಂದಿದ್ದರು. ಕನ್ನಡದ ಕೆಲವು ಸಾಲುಗಳನ್ನ ಕಲಿತುಕೊಂಡು ಅದನ್ನ ಹಾಗೆ ಹೇಳಿದರು. ಆದರೆ, ಜಾನಿ ಕಪೂರ್ ನಿಜಕ್ಕೂ ಕನ್ನಡ ಸಿನಿಮಾ ಆಫರ್ ಬಂದ್ರೆ ಒಪ್ಪಿಕೊಳ್ತಾರಾ? ಕನ್ನಡ ಸಿನಿಮಾರಂಗದ ಬಗ್ಗೆ ಇವರ ಅಭಿಪ್ರಾಯವೇನು? ಈ ಪ್ರಶ್ನೆಗಳಿಗೆ ಸ್ವತಃ ಜಾನ್ವಿ ಉತ್ತರ ಕೊಟ್ಟಿದ್ದಾರೆ. ಅದರ ವಿವರ ಮುಂದೆ ಇದೆ ಓದಿ. ಜಾನ್ವಿ ಕಪೂರ್ ಕನ್ನಡ ಸಿನಿಮಾ ಮಾಡ್ತಾರಾ? ಆಫರ್ ಬಂದ್ರೆ ಒಪ್ತಾರಾ? ಜಾನ್ವಿ…
-

Crime News: ಅಕ್ರಮ ಸಂಬಂಧಕ್ಕೆ ಅಡ್ಡಿ, ವರ್ಷದ ಮಗುವನ್ನು ನೆಲಕ್ಕೆ ಬಡಿದುಕೊಂದವನ ಕಾಲಿಗೆ ಗುಂಡಿಟ್ಟ ಪೊಲೀಸರು! | Crime News | ACTPnews
Last Updated:May 31, 2026 4:32 PM IST ಉತ್ತರ ಪ್ರದೇಶದ ಫಿರೋಜಾಬಾದ್ ಶಿಕೋಹಾಬಾದ್ನಲ್ಲಿ ವಿರಾಜ್ ಅಲಿಯಾಸ್ ಜಿತೇಂದ್ರ ಅಮಾಯಕ ಮಗುವಿನ ಕೊಲೆ, ಸಿಸಿಟಿವಿ ವಿಡಿಯೋ ವೈರಲ್, ಪೊಲೀಸ್ ಎನ್ಕೌಂಟರ್ ತನಿಖೆ ಮುಂದುವರಿದಿದೆ. ಬಂಧಿತ ಕೊಲೆ ಆರೋಪಿ ಒಂದೂವರೆ ವರ್ಷದ ಮಗುವನ್ನು (Child) ಹೊಂದಿದ್ದ ಮಹಿಳೆಯೊಂದಿಗೆ (Woman) ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ (Illegal Relationship) ಮಗುವನ್ನು ವ್ಯಕ್ತಿಯೋರ್ವ ಅಮಾನುಷವಾಗಿ ನಡುರಸ್ತೆಯಲ್ಲಿ ಬಡಿದು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ನ (Firozabad) ಶಿಕೋಹಾಬಾದ್ ನಗರದಲ್ಲಿ ನಡೆದಿದೆ. ಮಗುವನ್ನು…
-

Nenapirali Prem: ಹಳೆ ಕಾರ್ ಮುಂದೆ ಹೊಸ ಸ್ಟೈಲ್; ಲವ್ಲಿ ಸ್ಟಾರ್ ರೆಟ್ರೋ ಲುಕ್ ವೈರಲ್! | | ACTPnews
ರೆಟ್ರೋ ಕಾರ್-ಡಿಸ್ಕೋ ಲುಕ್ ನೆನಪಿರಲಿ ಪ್ರೇಮ್ ರೆಟ್ರೋ ಲುಕ್ ಅಲ್ಲಿಯೇ ಇದ್ದಾರೆ. ಹಿಂದೆಲ್ಲ ಹೀರೋಗಳು ಈ ರೀತಿನೇ ಡ್ರೆಸ್ ತೊಡುತ್ತಿದ್ದರು. ಧರಿಸೋ ಶೂಗಳು ಅಷ್ಟೆ ಆಕರ್ಷಕವಾಗಿಯೆ ಇರ್ತಾ ಇದ್ದವು. ಇದು ಯಾವ ಚಿತ್ರದ ಲುಕ್ (ಚಿತ್ರ ಕೃಪೆ: ನೆನಪಿರಲಿ ಪ್ರೇಮ್ ಇನ್ಸ್ಟಾಗ್ರಾಮ್) ಜಾಕೆಟ್ ಅಂತು ಸ್ಟೀಲ್ ಬಟನ್ ಗಳಿಂದಲೇ ತುಂಬಿರುತ್ತಿದ್ದವು. ಪಕ್ಕಾ ಡಿಸ್ಕೋ ಲುಕ್ ಅಲ್ಲಿಯೇ ಇರ್ತಾ ಇದ್ದರು. ಲವ್ಲಿ ಸ್ಟಾರ್ ಪ್ರೇಮ್ ಕೂಡ ಹಾಗೆ ಕಾಣಿಸುತ್ತಿದ್ದಾರೆ. ಇವರ ಲುಕ್ ಆ ದಿನಗಳ ಹೀರೋಗಳನ್ನ ನೆನಪಿಸುವಂತೆ ಇದೆ.…
-

GT vs RCB Final: ಹಿಂದೆ 3 ಬಾರಿ ಕಹಿ ಅನುಭವ! ಎರಡನೇ ಟ್ರೋಫಿ ಗೆಲ್ಲಲು ಆರ್ಸಿಬಿ ಅಪ್ಪಿತಪ್ಪಿಯೂ ಇದೊಂದು ತಪ್ಪನ್ನು ಮಾಡಬಾರದು! | ಕ್ರೀಡಾ ಸುದ್ದಿ | ACTPnews
Last Updated:May 31, 2026 5:11 PM IST ಐಪಿಎಲ್ 2026 ರ ಫೈನಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಆರ್ಸಿಬಿ ಸತತ ಎರಡನೇ ಪ್ರಶಸ್ತಿಯ ಗುರಿಯನ್ನು ಹೊಂದಿದ್ದರೆ, ಗುಜರಾತ್ 2022 ರ ನಂತರ ಮತ್ತೊಂದು ಟ್ರೋಫಿ ಗೆಲ್ಲುವ ನಿರೀಕ್ಷೆಯಲ್ಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ (IPL) 2026 ರ ಫೈನಲ್ (Final) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳ (Teams) ನಡುವೆ ಅಹಮದಾಬಾದ್…
-

Rashmika Mandanna: ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಸಿಟ್ಟಾಗಿದ್ದ ರಶ್ಮಿಕಾ! ಸಖತ್ ತಿರುಗೇಟು ಕೊಟ್ಟ ನಟ ಶಾಹಿದ್ ಕಪೂರ್ | | ACTPnews
Last Updated:May 31, 2026 5:14 PM IST Rashmika Mandanna: ನಟ ಶಾಹಿದ್ ಕಪೂರ್ ಮತ್ತು ನಟಿ ರಶ್ಮಿಕಾ ಮಂದಣ್ಣ ನಡುವೆ ನಡೆದ ಒಂದು ಸಣ್ಣ ಘಟನೆ ದೊಡ್ಡ ಚರ್ಚೆಗೆ ಕಾರಣವಾಗಿತ್ತು , ಅದರ ಬಗ್ಗೆ ಶಾಹಿದ್ ಕಪೂರ್ ನೀಡಿರುವ ಪ್ರತಿಕ್ರಿಯೆ ಇದೀಗ ಮತ್ತಷ್ಟು ಗಮನ ಸೆಳೆದಿದೆ. ಶಾಹಿದ್ ಕಪೂರ್, ರಶ್ಮಿಕಾ ಮಂದಣ್ಣ ಬಾಲಿವುಡ್ನ ಬಹುನಿರೀಕ್ಷಿತ ‘ಕಾಕ್ಟೇಲ್ 2’ (Cocktail 2) ಸಿನಿಮಾ ಬಿಡುಗಡೆಯ ದಿನಾಂಕ ಸಮೀಪಿಸುತ್ತಿರುವಂತೆ ಚಿತ್ರತಂಡದ ಪ್ರಚಾರ ಕಾರ್ಯಕ್ರಮಗಳು ಜೋರಾಗಿಯೇ ನಡೆಯುತ್ತಿವೆ. ಆದರೆ…
-

Indian Railway: ಅತ್ಯಂತ ಕಮ್ಮಿ ಖರ್ಚಿನಲ್ಲಿ 7 ಜ್ಯೋತಿರ್ಲಿಂಗ ದರ್ಶನ; 3 ರಾಜ್ಯದ 15 ಪ್ರವಾಸಿ ತಾಣಗಳನ್ನು ನೋಡಬಹುದು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ಯಾವಾಗಲಿಂದ ಜರ್ನಿ ಸ್ಟಾರ್ಟ್? ಇಲ್ಲಿದೆ ಕಂಪ್ಲೀಟ್ ಟೈಮ್ ಟೇಬಲ್! *ಪ್ರಾರಂಭವಾಗುವ ದಿನಾಂಕ: ಈ ಮಹಾ ಯಾತ್ರೆಯು ಜೂನ್ 16, 2026 ರಂದು ಅಧಿಕೃತವಾಗಿ ಆರಂಭವಾಗಲಿದೆ. *ಯಾತ್ರೆಯ ಅವಧಿ: ಒಟ್ಟು 10 ರಾತ್ರಿ ಹಾಗೂ 11 ದಿನಗಳ ಕಾಲ ಈ ಸೌಭಾಗ್ಯದ ಪ್ರಯಾಣ ಇರಲಿದೆ. ತೆಲಂಗಾಣದ ಸಿಕಂದರಾಬಾದ್ನಿಂದ ರೈಲು ಹೊರಡಲಿದೆ. ಬೋರ್ಡಿಂಗ್ ಪಾಯಿಂಟ್ಗಳು: ದಕ್ಷಿಣ ಭಾರತದ ಪ್ರಯಾಣಿಕರ ಅನುಕೂಲಕ್ಕಾಗಿ ಸಿಕಂದರಾಬಾದ್, ಕಾಮರೆಡ್ಡಿ, ಮತ್ತು ನಿಜಾಮಾಬಾದ್ ಜಂಕ್ಷನ್ಗಳಲ್ಲಿ ರೈಲು ಹತ್ತಲು ಅವಕಾಶವಿದೆ. (ಕೆಲವು ಪ್ಯಾಕೇಜ್ಗಳಲ್ಲಿ ಧರ್ಮಾಬಾದ್, ಮುದ್ಖೇಡ್ ಜಂಕ್ಷನ್, ಹಜೂರ್…
-

Ravichandran: ಕ್ರೇಜಿ ಸ್ಟಾರ್ ಬರ್ತ್ಡೇ ಸೋ ಸಿಂಪಲ್, ವಿಡಿಯೋ ಸಿಕ್ಕಾಪಟ್ಟೆ ವೈರಲ್! | | ACTPnews
Last Updated:May 31, 2026 3:04 PM IST ಕ್ರೇಜಿ ಸ್ಟಾರ್ ರವಿಚಂದ್ರನ್ ತಮ್ಮ ಚಿತ್ರಗಳನ್ನ ಅದ್ದೂರಿ ಆಗಿಯೇ ತೆಗೆಯುತ್ತಾರೆ. ಆದರೆ, ಜನ್ಮ ದಿನ ಅಂತ ಬಂದ್ರೆ ಇದು ಸೋ ಸಿಂಪಲ್ ಆಗಿಯೇ ಇರುತ್ತವೆ. ಈ ಕ್ಷಣದ ಇನ್ನಷ್ಟು ವಿವರ ಇಲ್ಲಿದೆ ಓದಿ. ಕ್ರೇಜಿ ಸ್ಟಾರ್ ಬರ್ತ್ ಡೇ ಸೋ ಸಿಂಪಲ್; ವಿಡಿಯೋ ಸಿಕ್ಕಾಪಟ್ಟೆ ವೈರಲ್! ಕ್ರೇಜಿ ಸ್ಟಾರ್ ರವಿಚಂದ್ರನ್ (Ravichandran) ಜನ್ಮ ದಿನ ಸಿಂಪಲ್ (Simple Birthday) ಆಗಿಯೇ ಆಗಿದೆ. ಮನೆಯಲ್ಲಿಯೇ ಹಲವು ಕೇಕ್ಗಳನ್ನು ಕಟ್…
Latest News
Search the Archives
Access over the years of investigative journalism and breaking reports
You May Have Missed














