Author: Sanga
-

Ram Charan: ದಳಪತಿ ವಿಜಯ್ ಬಗ್ಗೆ ರಾಮ್ ಚರಣ್ ಮಾತು! ಹೊಸ ಸಿಎಂ ಬಗ್ಗೆ ಏನಂದ್ರು? | Ram charan speaks about cm vijay during peddi event | | ACTPnews
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವನ್ನು ಗೆಲುವಿನತ್ತ ಮುನ್ನಡೆಸಿದ ನಂತರ ವಿಜಯ್ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ನಂತರ ಈ ಹೇಳಿಕೆ ಗಮನ ಸೆಳೆದಿದೆ. ತಮ್ಮ ಮುಂಬರುವ ಚಿತ್ರ ಪೆದ್ದಿ ಕಾರ್ಯಕ್ರಮದಲ್ಲಿ ರಾಮ್ ಚರಣ್ ವಿಜಯ್ ಬಗ್ಗೆ ಮಾತನಾಡಿದರು. ತೆಲುಗು ಸ್ಟಾರ್ ನಟ ರಾಮ್ ಚರಣ್ ಅವರು ವಿಜಯ್ ಸಿನಿಮಾದಿಂದ ರಾಜಕೀಯಕ್ಕೆ ಪರಿವರ್ತನೆಗೊಂಡು ಸಾರ್ವಜನಿಕ ಜೀವನದ ಮೇಲೆ ಸಂಪೂರ್ಣವಾಗಿ ಗಮನಹರಿಸುವ ಅವರ ನಿರ್ಧಾರವನ್ನು ಶ್ಲಾಘಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ರಾಮ್ ಚರಣ್, “ತಮಿಳುನಾಡು ಮುಖ್ಯಮಂತ್ರಿಯವರನ್ನು ಅಭಿನಂದಿಸಲು…
-

Tirumala: ತಿಮ್ಮಪ್ಪನ ಭಕ್ತರಿಗೆ ಅಪರೂಪದ ಅವಕಾಶ; ತೋಮಾಲ ಸೇವೆಯಂದು ಶ್ರೀವಾರಿಕ್ಕೆ ದರ್ಶನ ಅವಕಾಶ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 10:53 AM IST ಟಿಟಿಡಿ ತಿರುಮಲದಲ್ಲಿ ತೋಮಾಲ ಸೇವೆ ಸಮಯದಲ್ಲೂ ಸಾಮಾನ್ಯ ಭಕ್ತರಿಗೆ ದರ್ಶನ ಅವಕಾಶ, ಶ್ರೀವಾಣಿ ಟ್ರಸ್ಟ್ ದೇಣಿಗಾದಾರರಿಗೆ ಜೂನ್ 10ರಿಂದ ಪ್ರತ್ಯೇಕ ವಿಶೇಷ ದರ್ಶನ ವ್ಯವಸ್ಥೆ. ತಿರುಮಲ (ಸಂಗ್ರಹ ಚಿತ್ರ) ತಿರುಮಲ ಶ್ರೀವಾರಿ ಭಕ್ತರಿಗೆ (Tirupati Tirumala) ಟಿಟಿಡಿ ಸಿಹಿ ಸುದ್ದಿ ನೀಡಿದೆ. ಟಿಟಿಡಿ (TTD) ಸಾಮಾನ್ಯ ಭಕ್ತರಿಗೆ (Devotees) ದರ್ಶನ ಅವಕಾಶ ಕಲ್ಪಿಸಲು ಮತ್ತೊಂದು ಪ್ರಮುಖ ನಿರ್ಣಯವನ್ನು ತೆಗೆದುಕೊಂಡಿದೆ. ಇನ್ನು ಮುಂದೆ ತೋಮಲ ಸೇವೆಯ ಸಮಯದಲ್ಲೂ ಸಾಮಾನ್ಯ…
-

IPL Final RCB vs GT: ಆರ್ಸಿಬಿ ಬೌಲರ್ಗಳ ನಿದ್ದೆಗೆಡಿಸುವ ಟಾಪ್ 5 ಆಟಗಾರರು ಇವರೇ! ಗುಜರಾತ್ ಪರ ಬಂಡೆಯಂತೆ ನಿಲ್ತಾನೆ ಆತ! | ಕ್ರೀಡಾ ಸುದ್ದಿ | ACTPnews
Last Updated:May 31, 2026 11:45 AM IST GT vs RCB Final 2026 GT Danger Players against RCB: ಗುಜರಾತ್ ಬಲವಾದ ಪುನರಾಗಮನ ಮಾಡಿ ಕ್ವಾಲಿಫೈಯರ್ 2 ರಲ್ಲಿ ರಾಜಸ್ಥಾನ್ ರಾಯಲ್ಸ್ ಅನ್ನು ಸೋಲಿಸುವ ಮೂಲಕ ಫೈನಲ್ ತಲುಪಿದೆ. ಹಾಗಾದರೆ, ಆರ್ಸಿಬಿ ಪಾಲಿಗೆ ಅತಿದೊಡ್ಡ ಬೆದರಿಕೆಯನ್ನು ಒಡ್ಡಬಹುದಾದ ಗುಜರಾತ್ ಟೈಟಾನ್ಸ್ ತಂಡದ ಟಾಪ್ ಐದು ಆಟಗಾರರ ಬಗ್ಗೆ ತಿಳಿದುಕೊಳ್ಳೋಣ. News18 ನವದೆಹಲಿ: 2026ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದ ದಿನ…
-

Karnataka Politics: ಕೆಪಿಸಿಸಿ ಅಧ್ಯಕ್ಷಗಾದಿ ಯಾರಿಗೆ ಒಲಿಯುತ್ತೆ? ಸತೀಶ್ ಜಾರಕಿಹೊಳಿಗೆ ಕಾದಿದ್ಯಾ ಶಾಕ್? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
DK ಕ್ಯಾಬಿನೆಟ್ನಲ್ಲಿ ಯುವ ಪಡೆಗೆ ಮೊದಲ ಆದ್ಯತೆ ಕಾಂಗ್ರೆಸ್ನಲ್ಲಿ ಈ ಬಾರಿ ದೊಡ್ಡ ದೊಡ್ಡ ಹುದ್ದೆ ಭಾರೀ ಡಿಮ್ಯಾಂಡ್ ಶುರುವಾಗಿದೆ. ಸಿದ್ದು ಕೆಳಗಿಳೀತಿದ್ದಂತೆ ಡಿಸಿಎಂ ಆಸೆ ಬಹುತೇಕರಲ್ಲಿ ಚಿಗುರೊಡೆದಿದೆ. ಮೂರು ವರ್ಷದಿಂದ ಡಿಕೆ ಅಧಿಕಾರದಲ್ಲಿದ್ದ ಹುದ್ದೆಗೆ ಡಜನ್ ನಾಯಕರು ಬೇಡಿಕೆ ಇಟ್ಟಿದ್ದಾನೆ. ಉಪಮುಖ್ಯಮಂತ್ರಿ ಆಗೋದಕ್ಕೆ ಸರಥಿ ಸಾಲು ಹಚ್ಚಿದ್ದು, ಒಬ್ಬರ ಮೇಲೊಬ್ಬರಂತೆ ಮನದ ಮಾತನ್ನ ಬಿಚ್ಚಿಡ್ತಿದ್ದಾರೆ. ಸಿದ್ದು ಆಡಳಿತದಲ್ಲಿ ಸ್ಪೀಕರ್ ಆಗಿದ್ದ ಯುಟಿ ಖಾದರ್, ಈ ಬಾರಿ ದೊಡ್ಡ ಹುದ್ದೆ ಗಿಟ್ಟಿಸಿಕೊಳ್ಳೊ ಆಸೆಯಲ್ಲಿದ್ದಾರೆ. ಡಿಕೆಶಿ ಸಂಪುಟದಲ್ಲಿ ಮಂತ್ರಿ…
-

Jeff Bezos: ನೋಡ ನೋಡುತ್ತಿದ್ದಂತೆ ಬೆಂಕಿಯುಂಡೆಯಾದ ಶತಕೋಟಿ ಡಾಲರ್ ಮೌಲ್ಯದ ರಾಕೆಟ್, ಜೆಫ್ ಬೆಜೋಸ್ ಕನಸು ಪೀಸ್ ಪೀಸ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 29, 2026 2:45 PM IST ಶತಕೋಟಿ ಡಾಲರ್ಗಳು ಮತ್ತು 10 ವರ್ಷಗಳ ಕಠಿಣ ಪರಿಶ್ರಮವನ್ನು ನಾಶಪಡಿಸಿತು. ಬ್ಲೂ ಒರಿಜಿನ್ ದಶಕದಿಂದ ನಡೆಸುತ್ತಿದ್ದ ನ್ಯೂ ಗ್ಲೆನ್ ರಾಕೆಟ್ ಅನ್ನು ಫ್ಲೋರಿಡಾದಲ್ಲಿ ಉಡಾಯಿಸಿತು. ಈ ವೇಳೆ ಹಾಲಿವುಡ್ ಚಲನಚಿತ್ರಗಳಲ್ಲಿ ಹೆಚ್ಚಾಗಿ ಕಂಡುಬರುವ ಒಂದು ಘಟನೆ ಸಂಭವಿಸಿದೆ, ಇದರಿಂದ ಕಂಪನಿಯು ಗಮನಾರ್ಹ ಶತಕೋಟಿ ಡಾಲರ್ಗಳ ನಷ್ಟವನ್ನು ಅನುಭವಿಸಿತು. ಬೆಂಕಿಯುಂಡೆಯಾದ ರಾಕೆಟ್ ಫ್ಲೋರಿಡಾ(ಮೇ.29): ಗುರುವಾರ, ಫ್ಲೋರಿಡಾದಲ್ಲಿ ಸಂಭವಿಸಿದ ಭಾರಿ ಸ್ಫೋಟವು ಆ ಪ್ರದೇಶವನ್ನು ಬೆಚ್ಚಿಬೀಳಿಸಿತು, ಶತಕೋಟಿ ಡಾಲರ್ಗಳು ಮತ್ತು…
-

Asian Games 2026: ವಿನೇಶ್ ಫೋಗಟ್ ಏಷ್ಯನ್ ಗೇಮ್ಸ್ ಕನಸು ಭಗ್ನ! ಕಿರಿಯ ಕುಸ್ತಿಪಟು ಎದುರು ಮುಖಭಂಗ ಅನುಭವಿಸಿದ ಮೂರು ಬಾರಿಯ ಒಲಿಂಪಿಯನ್ | ಕ್ರೀಡಾ ಸುದ್ದಿ | ACTPnews
Last Updated:May 30, 2026 10:13 PM IST ಪ್ಯಾರಿಸ್ ಒಲಿಂಪಿಕ್ಸ್ ನಂತರ ಕುಸ್ತಿಗೆ ವಿದಾಯ ಹೇಳಿ ಏಷ್ಯನ್ ಏಷ್ಯನ್ ಗೇಮ್ಸ್ ಮೂಲಕ ಮತ್ತೆ ಅಖಾಡಕ್ಕೆ ಮರಳಲು ಬಯಸಿದ್ದ ವಿನೇಶ್ ಫೋಗಟ್ ಅವರ ಕನಸು ಭಗ್ನಗೊಂಡಿದೆ. ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ (Paris Olympics) ನಂತರ ವಿನೇಶ್ ಫೋಗಟ್ (Vinesh Phogat) ಕುಸ್ತಿ (Wrestling) ಗೆ ವಿದಾಯ (Retirement) ಹೇಳಿದ್ದರು. ವಿದಾಯದ ಬಳಿಕ ವಿನೇಶ್ ಫೋಗಟ್ ಮತ್ತೆ ಏಷ್ಯನ್ ಗೇಮ್ಸ್ (Asian Games) ನಲ್ಲಿ ಪುನರಾಗಮನ ಮಾಡುವ…
-

Abhishek Banerjee: ಮಮತಾ ಬ್ಯಾನರ್ಜಿ ಅಳಿಯನಿಗೆ ಕಲ್ಲು, ಮೊಟ್ಟೆ ಏಟು! ಗಾಯಾಳು ಅಭಿಷೇಕ್ ಬ್ಯಾನರ್ಜಿಯನ್ನು ದಾಖಲಿಸಿಕೊಳ್ಳದ ವೈದ್ಯರು! ಆಗಿದ್ದೇನು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 10:29 PM IST Abhishek Banerjee: ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ, ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರಿಗೆ ಕೋಲ್ಕತಾದ ಇಎಂ ಬೈಪಾಸ್ ರಸ್ತೆಯಲ್ಲಿರುವ ಪ್ರಮುಖ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿರಾಕರಿಸಲಾಗಿದೆ ಎಂಬ ವಿವಾದ ಈಗ ದೊಡ್ಡ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಸಾಂಕೇತಿಕ ಚಿತ್ರ! ಕೋಲ್ಕತಾ: ಪಶ್ಚಿಮ ಬಂಗಾಳದ (West Bengal) ರಾಜಕೀಯ (Politics) ಎಂದಿಗೂ ಶಾಂತವಾಗಿರುವುದಿಲ್ಲ. ಆದರೆ ಇತ್ತೀಚೆಗೆ ನಡೆದ…
-

IPL 2026: ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ರೈಲ್ವೇ! ಫೈನಲ್ ನೋಡಲು ಹೋಗುವ ಫ್ಯಾನ್ಸ್ಗಾಗಿ 2 ಸೂಪರ್ ಫಾಸ್ಟ್ ರೈಲುಗಳಿಗೆ ಗ್ರೀನ್ ಸಿಗ್ನಲ್ | ಕ್ರೀಡಾ ಸುದ್ದಿ | ACTPnews
Last Updated:May 30, 2026 10:17 PM IST ಹೆಚ್ಚು ಪ್ರಯಾಣಿಕರ ದಟ್ಟನೆಯನ್ನು ನಿವಾರಿಸಲು ಹಾಗೂ ಪ್ರಯಾಣಿಕರ ಬೇಡಿಕೆಯ ಮೇರೆಗೆ ಐಪಿಎಲ್ ಫೈನಲ್ಗಾಗಿ ವಿಶೇಷ ದರದಲ್ಲಿ ಎರಡು ಸೂಪರ್ ಫಾಸ್ಟ್ ರೈಲನ್ನು ಬಿಡಲು ಪಶ್ಚಿಮ ರೈಲ್ವೆ ಗ್ರೀನ್ ಸಿಗ್ನಲ್ ನೀಡಿದೆ. ಐಪಿಎಲ್ ಫೈನಲ್ಗೆ 2 ಸೂಪರ್ ಫಾಸ್ಟ್ ರೈಲು ಈ ಬಾರಿಯ ಐಪಿಎಲ್ ಫೈನಲ್ (IPL Final) ಪಂದ್ಯಾವಳಿಗಾಗಲೇ ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಗುಜರಾತ್ನ ಅಹಮದಾಬಾದ್ನಲ್ಲಿರುವ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ವೇದಿಕೆ ಸಜ್ಜಾಗಿದೆ. ಈಗಾಗಲೇ…
-

Child Abuse: ಅಮ್ಮನ ನೆರಳಿಲ್ಲದ ಜಾಗದಲ್ಲಿ ಮಗುವಿಗೆ ಸಿಕ್ಕಿದ್ದು ಮಲತಂದೆ ಹಿಂಸೆ; ಕೈ ಮೇಲಿನ ಹಳೇ ಪ್ಲಾಸ್ಟರ್ ಹೇಳುತ್ತಿದೆ ಆ ಪುಟ್ಟ ಜೀವ ಅನುಭವಿಸಿದ ಯಾತನೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 11:03 PM IST Child Abuse: ಹೆತ್ತ ತಾಯಿ ನೃತ್ಯದ ಲೋಕದಲ್ಲಿ ಮುಳುಗಿದ್ದಾಗ, ಮಗುವಿಗೆ ಸಿಕ್ಕಿದ್ದು ಮೃಗೀಯ ಹಿಂಸೆ. ಆಹಾರ ಸಿಲುಕಿ ಮಗು ಸತ್ತಿತು ಎಂಬ ಮಲತಂದೆಯ ನಾಟಕದ ಹಿಂದೆ, ಇಡೀ ರಾಜ್ಯವೇ ಬೆಚ್ಚಿಬೀಳುವ ಸಸ್ಪೆನ್ಸ್ ಅಡಗಿತ್ತು. ವೈದ್ಯರ ಅನುಮಾನ ಆ ಹಳೇ ಪ್ಲಾಸ್ಟರ್ನ ಹಿಂದಿದ್ದ ಕ್ರೂರ ಕೊಲೆಯನ್ನು ಬಯಲು ಮಾಡಿತು. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ಆ ಒಂದೂವರೆ ವರ್ಷದ ಕಂದಮ್ಮನ (Child) ಕೈ ಮೇಲಿದ್ದ…
Latest News
Search the Archives
Access over the years of investigative journalism and breaking reports
You May Have Missed














