Author: Sanga
-

Elephants: ಕಪಿಲೆ ಬಾರೆ, ತುಂಗೆ ಬಾರೆ! ಕಾಡಾನೆಗಳ ಜೊತೆ ಓಡಿ ಹೋದ ಕರ್ನಾಟಕದ ಹೆಣ್ಣಾನೆಗಳು! | ಟ್ರೆಂಡಿಂಗ್ ಸುದ್ದಿ | ACTPnews
Last Updated:May 30, 2026 10:49 PM IST Elephants: ಕರ್ನಾಟಕದಿಂದ ಉತ್ತರಾಖಂಡ್ಗೆ ಕರೆತರಲಾಗಿದ್ದ ಎರಡು ಸಾಕಿದ ಹೆಣ್ಣಾನೆಗಳು, ಕಾಡಾನೆಗಳ ಹಿಂಡಿನೊಂದಿಗೆ ಓಡಿ ಹೋಗಿವೆಯಂತೆ. ಅರಣ್ಯ ಗಸ್ತು ಕರ್ತವ್ಯಕ್ಕೆ ಬಳಸಲಾಗುತ್ತಿದ್ದ ಎರಡು ಹೆಣ್ಣು ಆನೆಗಳು ಕಾಡು ಆನೆಗಳ ಹಿಂಡಿನೊಂದಿಗೆ ಓಡಿಹೋಗಿವೆ. ಸಾಂಕೇತಿಕ ಚಿತ್ರ ಉತ್ತರಾಖಂಡ: ಕರ್ನಾಟಕದಿಂದ (Karnataka) ಉತ್ತರಾಖಂಡ್ಗೆ (Uttarakhand) ಕರೆತರಲಾಗಿದ್ದ ಎರಡು ಸಾಕಿದ ಹೆಣ್ಣಾನೆಗಳು (female elephants), ಕಾಡಾನೆಗಳ ಹಿಂಡಿನೊಂದಿಗೆ ಓಡಿ ಹೋಗಿವೆಯಂತೆ. ಅರಣ್ಯ ಗಸ್ತು ಕರ್ತವ್ಯಕ್ಕೆ ಬಳಸಲಾಗುತ್ತಿದ್ದ ಎರಡು ಹೆಣ್ಣು ಆನೆಗಳು ಕಾಡು ಆನೆಗಳ…
-

Prashanth Neel: ಡ್ರ್ಯಾಗನ್ ಸಿನಿಮಾ ಶಾಕಿಂಗ್ ಸತ್ಯ! ಡೈರೆಕ್ಟರ್ ಪ್ರಶಾಂತ್ ನೀಲ್ ಹೇಳಿದ್ದೇನು? | | ACTPnews
ಡ್ಯಾಗನ್ ಚಿತ್ರದಲ್ಲಿ ಏನಿದೆ ಗೊತ್ತಾ? ಡ್ರ್ಯಾಗನ್ ಚಿತ್ರದಲ್ಲಿ ಒಂದು ಕತೆ ಇದೆ. ಅದು ಅದ್ಭುತವಾದ ಕತೇನೆ ಆಗಿದೆ. ಆದರೆ, ಸದ್ಯ ಗ್ಲಿಂಪ್ಸ್ ಅಲ್ಲಿ ಏನ್ ಕಥೆ ಹೇಳ್ತಿದ್ದೇವೆ ಅನ್ನುವುದನ್ನ ಮಾತ್ರ ಹೇಳುತ್ತಿದ್ದೇವೆ. ಡ್ರ್ಯಾಗನ್ ಚಿತ್ರದಲ್ಲಿ ಮಗ್ನ (ಚಿತ್ರ ಕೃಪೆ: ಪ್ರಶಾಂತ್ ನೀಲ್ ಇನ್ಸ್ಟಾಗ್ರಾಮ್) ಆದರೆ, ಈ ಸಿನಿಮಾ ನೋಡಿದಾಗ ನಿಮಗೆ ಒಂದು ಸತ್ಯ ಅರ್ಥ ಆಗುತ್ತದೆ. ನಿಮ್ಮ ಮನದಲ್ಲಿ ಸುಮಾರು ಕ್ಯಾರೆಕ್ಟರ್ಗಳು ಉಳಿಯುತ್ತವೆ. ಅಷ್ಟೊಂದು ವಿಷಯ ಈ ಚಿತ್ರದಲ್ಲಿದೆ. ಅದನ್ನ ಉತ್ತಮ ಕಲಾವಿದರೇ ಮಾಡಿದ್ದಾರೆ. ಪ್ರತಿ ಕ್ಯಾರೆಕ್ಟರ್ಗೂ…
-

IPL 2026: 19ನೇ ಆವೃತ್ತಿಯಲ್ಲಿ ಕೋಟಿ ಕೋಟಿ ಪಡೆದೂ ಫ್ಲಾಪ್ ಆದ 5 ಸ್ಟಾರ್ ಪ್ಲೇಯರ್ಸ್ ಇವರು | ಕ್ರೀಡಾ ಸುದ್ದಿ | ACTPnews
Last Updated:May 30, 2026 8:23 PM IST ಹರಾಜು ಮತ್ತು ರಿಟೆನ್ಷನ್ ಮೂಲಕ ಕೋಟ್ಯಂತರ ರೂಪಾಯಿ ಗಳಿಸಿದರೂ, ಮೈದಾನದಲ್ಲಿ ತಮ್ಮ ಕಳಪೆ ಪ್ರದರ್ಶನದಿಂದ ತಮ್ಮ ಫ್ರಾಂಚೈಸಿಗಳ ಭರವಸೆಯನ್ನು ಹುಸಿಗೊಳಿಸಿದ ಐದು ಪ್ರಮುಖ ಆಟಗಾರರ ಪ್ರದರ್ಶನಗಳನ್ನ ಈ ಸುದ್ದಿಯಲ್ಲಿ ತಿಳಿಯೋಣ. ರಿಷಭ ಪಂತ್ 2026ರ ಐಪಿಎಲ್ ಸೀಸನ್ (IPL 2026) ಅಂತ್ಯಕ್ಕೆ ಕೇವಲ ಒಂದು ಪಂದ್ಯ ಬಾಕಿ ಉಳಿದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ (RCB vs GT) ಪ್ಲೇಆಫ್ಗೆ (Playoff) ಫೈನಲ್ ಪಂದ್ಯದಲ್ಲಿ…
-

Punjab BJP: ಪಂಜಾಬ್ನಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ, ನೂತನ ಅಧ್ಯಕ್ಷರಿಗೆ ಅಧಿಕಾರ ಸಿಕ್ಕ ಬೆನ್ನಲ್ಲೇ ಶಾಕ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಹೌದು ಪಕ್ಷವು ಕೇವಲ 52 ಸ್ಥಾನಗಳಿಗೆ ಇಳಿಯಿತು. ಪರಿಸ್ಥಿತಿ ಎಷ್ಟು ಭೀಕರವಾಗಿತ್ತೆಂದರೆ ಅದು ಆಮ್ ಆದ್ಮಿ ಪಕ್ಷ, ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿ ದಳಕ್ಕಿಂತ ಹಿಂದುಳಿದಿತ್ತು, ಮಾತ್ರವಲ್ಲದೆ “ಇತರ” ಅಭ್ಯರ್ಥಿಗಳಿಗಿಂತಲೂ ಹಿಂದುಳಿದಿತ್ತು. ಈ ಫಲಿತಾಂಶವು ಬಿಜೆಪಿ ಇನ್ನೂ ಪಂಜಾಬ್ನಲ್ಲಿ ನೆಲೆಯನ್ನು ಹುಡುಕುತ್ತಿದೆ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ. ರೈತರ ಪ್ರತಿಭಟನೆಗಳು, ಸ್ಥಳೀಯ ನಾಯಕತ್ವದ ದೌರ್ಬಲ್ಯ ಮತ್ತು ಪ್ರಾದೇಶಿಕ ರಾಜಕೀಯದ ತಿಳುವಳಿಕೆಯ ಕೊರತೆಯಿಂದ ಉಂಟಾದ ಸಂಪರ್ಕ ಕಡಿತವು ಪಕ್ಷದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ಕೇವಲ್ ಸಿಂಗ್ ಧಿಲ್ಲೋನ್ ಈಗ…
-

IND vs PAK: ರಾವಲ್ಪಿಂಡಿಯಲ್ಲಿ ಪಾಕ್ ಅಪರೂಪದ ಮೈಲಿಗಲ್ಲು! ಟೀಮ್ ಇಂಡಿಯಾ ಜೊತೆ ಎಲೈಟ್ ಕ್ಲಬ್ಗೆ ಎಂಟ್ರಿ ಕೊಟ್ಟ ಪಾಕಿಸ್ತಾನ | ಕ್ರೀಡಾ ಸುದ್ದಿ | ACTPnews
Last Updated:May 30, 2026 8:49 PM IST ಪಾಕಿಸ್ತಾನ ಕ್ರಿಕೆಟ್ ತಂಡ ಅಪರೂಪದ ಮೈಲಿಗಲ್ಲು ತಲುಪಿದೆ. ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯವು ಪಾಕಿಸ್ತಾನದ 1000ನೇ ಪಂದ್ಯವಾಗಿದೆ. ಪಾಕಿಸ್ತಾನ ಕ್ರಿಕೆಟ್ ತಂಡ ಪಾಕಿಸ್ತಾನ ಕ್ರಿಕೆಟ್ ತಂಡ ಅಪರೂಪದ ಮೈಲಿಗಲ್ಲು ತಲುಪಿದೆ. ರಾವಲ್ಪಿಂಡಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯ ಪಾಕಿಸ್ತಾನದ 1000ನೇ ಪಂದ್ಯವಾಗಿದೆ. ಈ ಸಂದರ್ಭದಲ್ಲಿ ಪಾಕಿಸ್ತಾನ ಏಕದಿನ ಕ್ರಿಕೆಟ್ನಲ್ಲಿ ಸಾವಿರ ಪಂದ್ಯಗಳನ್ನು ಪೂರ್ಣಗೊಳಿಸಿದ ಮೂರನೇ ತಂಡವಾಗಿದೆ. ಪಾಕಿಸ್ತಾನ 1000ನೇ ಏಕದಿನ ಪಂದ್ಯ…
-

Norovirus: ಬಂದೇ ಬಿಡ್ತು ಮತ್ತೊಂದು ಹೊಸ ಮಹಾಮಾರಿ! ವಾಂತಿ ಮಾಡುತ್ತಲೇ ಅಪಾಯ ಸೃಷ್ಟಿಸೋ ಈ ವೈರಸ್ಗೆ ಲಸಿಕೆಯೇ ಇಲ್ಲ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 8:29 PM IST India Virus Concern: ನೊರೋವೈರಸ್ ಅನ್ನು ಸಾಮಾನ್ಯವಾಗಿ “ವಿಂಟರ್ ವಾಂಟಿಂಗ್ ಬಗ್” ಎಂದೂ ಕರೆಯಲಾಗುತ್ತದೆ. ಇದು ಅತೀ ವೇಗವಾಗಿ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ವೈರಸ್ ಆಗಿದ್ದು, ಸೋಂಕಿತ ಆಹಾರ, ನೀರು ಅಥವಾ ಕಲುಷಿತ ಮೇಲ್ಮೈಗಳ ಸಂಪರ್ಕದಿಂದ ಹರಡುತ್ತದೆ. ಕೆಲವೊಮ್ಮೆ ಸೋಂಕಿತ ವ್ಯಕ್ತಿಯ ಸಂಪರ್ಕದಿಂದಲೂ ಇರುವುದರಿಂದಲೂ ವೈರಸ್ ತಗುಲುವ ಸಾಧ್ಯತೆ ಇರುತ್ತದೆ. ಅಮೆರಿಕದ ವಿವಿಧ ರಾಜ್ಯಗಳಲ್ಲಿ ಮಲಿನಜಲ ಪರಿಶೀಲನೆ ವೇಳೆ ವೈರಸ್ ಪ್ರಮಾಣ ಹೆಚ್ಚಿರುವುದು ಪತ್ತೆಯಾಗಿದೆ. ಈ ಕುರಿತು…
-

Graamaayana Movie: ಕಿಚ್ಚು ಹಚ್ಚುವ ‘ಗ್ರಾಮಾಯಣ’ ಸಾಂಗ್ ರಿಲೀಸ್; ‘ಕಿತ್ತು ತಿನ್ನುವ ಜನರೇ’ ಎಂದು ಹಾಡಿದ ರಘು ದೀಕ್ಷಿತ್ | | ACTPnews
ಗ್ರಾಮಾಯಣ ಸಿನಿಮಾ ಗ್ರಾಮಾಯಣ ಸಿನಿಮಾದಲ್ಲಿ ವಿನಯ್ ರಾಜ್ಕುಮಾರ್ ಅಭಿನಯಿಸಿದ್ದಾರೆ. ಮೇಘಾ ಶೆಟ್ಟಿ ಸಾಥ್ ಕೊಟ್ಟಿದ್ದಾರೆ. ಇವರ ಈ ಚಿತ್ರದ ಬೆಂಕಿ ಸಾಂಗ್ ಹಂಗಮಾ ಮಾಡಿದೆ. ಕಿತ್ತು ತಿನ್ನುವ ಜನರೇ ಎಂದು ಹಾಡಿದ ರಘು ದೀಕ್ಷಿತ್ ಶಿವಣ್ಣನ ಮನ ಮೆಚ್ಚಿದ ಹುಡುಗಿ ಚಿತ್ರದ “ಬೆಂಕಿಯಲ್ಲಿ ತಂಪು ಕಂಡೆನು” ಹಾಡನ್ನೆ ಇಲ್ಲಿ ಬಳಕೆ ಮಾಡಿದ್ದರು. ಇದಕ್ಕೆ ಮ್ಯೂಸಿಕ್ ಡೈರೆಕ್ಟರ್ ಪೂರ್ಣಚಂದ್ರ ತೇಜಸ್ವಿ ಹೊಸ ಸ್ಪರ್ಶ ಕೊಟ್ಟಿದ್ದರು. ವಿನಯ್ ರಾಜ್ಕುಮಾರ್ ಹಾಗೂ ಮೇಘಾ ಶೆಟ್ಟಿ ಈ ಹಾಡಿಗೆ ಸಖತ್ ಆಗಿಯೇ ಕುಣಿದಿದ್ದರು. ಇದಕ್ಕೆ…
-

GT vs RCB: ಐಪಿಎಲ್ ಫೈನಲ್ನಲ್ಲಿ ಫಿಲ್ ಸಾಲ್ಟ್ ಆರ್ಸಿಬಿ ಪರ ಆಡ್ತಾರಾ? ಕ್ಯಾಪ್ಟನ್ ರಜತ್ ಪಾಟೀದಾರ್ ಹೇಳಿದಿಷ್ಟು! | ಕ್ರೀಡಾ ಸುದ್ದಿ | ACTPnews
Last Updated:May 30, 2026 8:05 PM IST ನಾಳೆ ಅಂದರೆ, ಭಾನುವಾರ ಐಪಿಎಲ್ 2026 ರ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗುಜರಾತ್ ವಿರುದ್ಧ ಆರ್ಸಿಬಿಯ ಸ್ಪೋಟಕ ಬ್ಯಾಟರ್ ಫಿಲ್ ಸಾಲ್ಟ್ ಆಡುವ ಬಗ್ಗೆ ಭಾರೀ ಚರ್ಚೆ ಆಗುತ್ತಿದೆ. ಫಿಲ್ ಸಾಲ್ಟ್ ಐಪಿಎಲ್ 2026 ರ ಸೀಸನ್ನ ಫೈನಲ್ ಪಂದ್ಯವು ರಾಯಲ್ ಚಾಂಪಿಯನ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ಅಹಮದಾಬಾದ್ನಲ್ಲಿ ನಡೆಯಲಿದೆ. ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಆರ್ಸಿಬಿಯ ಸ್ಪೋಟಕ ಬ್ಯಾಟರ್ ಫಿಲ್…
-

Miyazaki Mango: ವಿಶ್ವದ ದುಬಾರಿ ಮಾವು ಬೆಳೆದು ಸಂಕಷ್ಟಕ್ಕೆ ಸಿಲುಕಿದ ರೈತ; ಅಸಲಿಗೆ ಆಗಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 3:16 PM IST ವಿಶ್ವದ ಅತ್ಯಂತ ದುಬಾರಿ ಮಾವು ಬೆಳೆದ ರೈತ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದಕ್ಕೆ ಕಾರಣವೇನು ಎಂದು ತಿಳಿದುಕೊಳ್ಳಲು ನೀವು ಮಿಸ್ ಮಾಡ್ದೆ ಈ ಸ್ಟೋರಿ ಓದಲೇ ಬೇಕು. ದುಬಾರಿ ಮಾವು ಬೆಳೆದ ರೈತ ಮಾವಿನ ಹಣ್ಣು ಯಾರಿಗೆ ಇಷ್ಟ (Indian Mango) ಆಗೋದಿಲ್ಲ ಹೇಳಿ? ಹಣ್ಣುಗಳ ರಾಜ ಎಂದೇ ಖ್ಯಾತಿ ಪಡೆದಿರುವ ಮಾವು ಭಾರತದ ಖ್ಯಾತಿಯನ್ನು ಜಗತ್ತಿಗೆ ಹೆಚ್ಚಿಸಿದೆ. ಭಾರತದ ಜನಪ್ರಿಯ ಮಾವಿನ ತಳಿಗಳಾದ ಆಲ್ಫೋನ್ಸೊ (Alphonso…
-

IPL 2026: ಅತಿ ಕಡಿಮೆ ಪಂದ್ಯಗಳಲ್ಲಿ ತಂಡವನ್ನು ಫೈನಲ್ಗೆ ಕೊಂಡೊಯ್ದ ನಾಯಕ ಯಾರು? ಈ ಪಟ್ಟಿಯಲ್ಲಿದ್ದಾರೆ ಇಬ್ಬರು ಆರ್ಸಿಬಿ ಕ್ಯಾಪ್ಟನ್ಸ್! | ಕ್ರೀಡಾ ಸುದ್ದಿ | ACTPnews
Last Updated:May 30, 2026 6:38 PM IST ಭಾನುವಾರ ನಡೆಯಲಿರುವ ಐಪಿಎಲ್ 2026 ರ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಇದರ ನಡುವೆ ಐಪಿಎಲ್ ಇತಿಹಾಸದಲ್ಲಿ ಅತಿ ಕಡಿಮೆ ಪಂದ್ಯಗಳಲ್ಲಿ ತಂಡವನ್ನು ಫೈನಲ್ಗೆ ಮುನ್ನಡೆಸಿದ ನಾಯಕರು ಯಾರು? ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ ಓದಿ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ (IPL) ಲೀಗ್ನಲ್ಲಿ ಫೈನಲ್ (Final) ಗೆ…
Latest News
Search the Archives
Access over the years of investigative journalism and breaking reports
You May Have Missed













