Author: Sanga
-

DK Shivakumar: ಸಿನಿಮಾ ಟೆಂಟ್ To ಸಿಎಂ ಚೇರ್! ಬಣ್ಣದ ಲೋಕದ ಜೊತೆ ಡಿಕೆಶಿ ನಂಟು | dk Shivakumar link to entertainment industry from touring tent to cm chair | | ACTPnews
Last Updated:May 28, 2026 1:06 PM IST DK Shivakumar: ಡಿಕೆ ಶಿವಕುಮಾರ್ ಅವರು ನೂತನ ಸಿಎಂ ಆಗುವುದು ಬಹುತೇಕ ಖಚಿತವಾಗಿದ್ದು, ಅವರಿಗೂ ಸಿನಿಮಾ ಲೋಕಕ್ಕೂ ಇರುವ ನಂಟು ಈಗ ವೈರಲ್ ಆಗುತ್ತಿದೆ. ಏನದು? ಡಿಕೆ ಶಿವಕುಮಾರ್ ರಾಜ್ಯ ರಾಜಕೀಯ (State Politics) ಕಳೆದ ಕೆಲವು ದಿನಗಳಿಂದ ಗಣನೀಯವಾದ ಬೆಳವಣಿಗೆ (Changes), ಬದಲಾವಣೆಗೆ ಸಾಕ್ಷಿಯಾಗುತ್ತಿದೆ. ಹೀಗಿರುವಾಗಲೇ ಇಷ್ಟು ದಿನ ಡಿಸಿಎಂ ಆಗಿದ್ದ ಡಿಕೆ. ಶಿವಕುಮಾರ್ (DK Shivakumar) ಅವರು ಸಿಎಂ ಗದ್ದುಗೆ ಏರಲಿದ್ದಾರೆ. ಈ ಸಂದರ್ಭದಲ್ಲಿ…
-

ಭಾರತ- ಚೀನಾ ಗಡಿ ಬಿಕ್ಕಟ್ಟು; ಮೂರು ಸೇನಾ ಮುಖ್ಯಸ್ಥರ ಜೊತೆ ಪ್ರಧಾನಿ ಮೋದಿ ಸಭೆ | | ACTPnews
Last Updated:May 26, 2020 9:01 PM IST ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಸೇನಾ ಮುಖ್ಯಸ್ಥರ ಜೊತೆಗೆ ಚೀನಾ ಸಮಸ್ಯೆಯ ಬಗ್ಗೆ ಸುದೀರ್ಘ ಕಾಲ ಸಭೆ ನಡೆಸಿದ ಬೆನ್ನಲ್ಲೇ ಪ್ರಧಾನಿ ಮೋದಿ ಕೂಡ ಸಭೆ ನಡೆಸಿದ್ದಾರೆ. ನವದೆಹಲಿ (ಮೇ 26): ಭಾರತದೊಂದಿಗೆ ಸದಾ ಒಂದಿಲ್ಲೊಂದು ತಗಾದೆ ತೆಗೆಯುವ ನೆರೆಯ ರಾಷ್ಟ್ರ ಚೀನಾ ಇದೀಗ ಲಡಾಕ್ನಲ್ಲಿ ಮತ್ತೊಂದು ಸಮಸ್ಯೆ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ…
-

Marathi Actor: ಸಾವಿರ ಫೀಟ್ ಆಳದ ಕಣಿವೆಯಲ್ಲಿ ಕಾದಿದ್ದ ಜವರಾಯ, 25 ವರ್ಷದ ಮರಾಠಿ ನಟ ಸಾವು | Marathi actor Mahesh Pawar 25 passes away after suv fell down | | ACTPnews
ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಎಸ್ಯುವಿ 1,000 ಅಡಿಗಳಿಗಿಂತ ಹೆಚ್ಚು ಆಳದ ಕಂದಕಕ್ಕೆ ಉರುಳಿದ ನಂತರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ‘ಅಪ್ಪಿ ಅಮ್ಚಿ ಕಲೆಕ್ಟರ್’ ಪಾತ್ರಕ್ಕೆ ಹೆಸರುವಾಸಿಯಾದ ಮಹೇಶ್ ಪವಾರ್ ಕೂಡಾ ಮೃತಪಟ್ಟಿದ್ದಾರೆ. ಅವರಿಗೆ ಜಸ್ಟ್ 25 ವರ್ಷ. ಅವರೊಂದಿಗೆ ಪ್ರಯಾಣಿಸುತ್ತಿದ್ದ ಇತರ ಏಳು ಮಂದಿ ಕೂಡ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಮುಂಬೈನಿಂದ ಸುಮಾರು 180 ಕಿ.ಮೀ ದೂರದಲ್ಲಿರುವ ಪೋಲಾದ್ಪುರ-ಮಹಾಬಲೇಶ್ವರ ರಸ್ತೆಯಲ್ಲಿರುವ ಅಂಬೆನಾಲಿ ಘಾಟ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪಿಟಿಐ…
-

KKR vs GT: ಈಡನ್ ಗಾರ್ಡನ್ಸ್ನಲ್ಲಿ ರನ್ ಮಳೆ ಹರಿಸಿದ ಕೆಕೆಆರ್ ಸ್ಪೋಟಕ ಬ್ಯಾಟರ್ಸ್! ಜಿಟಿ ಗೆಲುವಿಗೆ ಬೃಹತ್ ಗುರಿ ನೀಡಿದ ರಹಾನೆ ಪಡೆ | ಕ್ರೀಡಾ ಸುದ್ದಿ | ACTPnews
Last Updated:May 16, 2026 9:16 PM IST ಐಪಿಎಲ್ 2026 ರ ಸೀಸನ್ನ 60 ನೇ ಲೀಗ್ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಕೆಕೆಆರ್ ಬೃಹತ್ ಮೊತ್ತ ಕಲೆ ಹಾಕಿದೆ. ಅಲೆನ್-ಅಂಗಕ್ರಿಷ್-ಗ್ರೀನ್ ಐಪಿಎಲ್ (IPL) 2026 ರ ಸೀಸನ್ನ 60 ನೇ ಲೀಗ್ ಪಂದ್ಯವು ಈಡನ್ ಗಾರ್ಡನ್ಸ್ (Eden Gardens) ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR)…
-

Shamita Shetty: ’47 ವರ್ಷ, ಇನ್ಯಾವಾಗ ಮದುವೆ?’ ಎಂದವರಿಗೆ ಖಡಕ್ ಉತ್ತರ ಕೊಟ್ಟ ಶಿಲ್ಪಾ ಶೆಟ್ಟಿ ತಂಗಿ! | Bollywood Actress Shamita Shetty shuts troll | | ACTPnews
Last Updated:May 28, 2026 12:11 PM IST Shamita Shetty: ಬಾಲಿವುಡ್ ನಟಿ ಹಾಗೂ ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ 47 ವರ್ಷವಾದರೂ ಮದುವೆಯಾಗದೆ ಇರುವುದನ್ನು ಟ್ರೋಲ್ ಮಾಡಿದ ನೆಟ್ಟಿಗರಿಗೆ ನೀರಿಳಿಸಿದ್ದಾರೆ. ಟ್ರೋಲ್ ಮಾಡೋರಿಗೆ ತಕ್ಕ ಉತ್ತರ ಕೊಟ್ಟಿದ್ದಾರೆ. ಏನಿದು ವಿಷಯ? ಇಲ್ಲಿ ಓದಿ. ಶಮಿತಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ (Social Media) ಸೆಲೆಬ್ರೆಟಿಗಳನ್ನು (Celebrities) ಅದರಲ್ಲೂ ವಿಶೇಷವಾಗಿ ನಟಿಯರನ್ನು (Actress) ಅವರ ವಯಸ್ಸು ಮತ್ತು ಮದುವೆಯ ವಿಚಾರವಾಗಿ ಟ್ರೋಲ್ (Troll) ಮಾಡುವುದು ಇತ್ತೀಚಿಗೆ…
-

Iran-US: ಅಮೆರಿಕಾ ದಾಳಿಗೆ ಇರಾನ್ ಸೇಡು, ದೊಡ್ಡಣ್ಣನ ಸೇನಾ ನೆಲೆಯ ಮೇಲೇ ದಾಳಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 28, 2026 11:55 AM IST ಇರಾನ್ ಐಆರ್ಜಿಸಿ ಬಂದರ್ ಅಬ್ಬಾಸ್ ಮೇಲೆ ಯುಎಸ್ ದಾಳಿಗೆ ಪ್ರತೀಕಾರವಾಗಿ ಅಮೆರಿಕದ ವಾಯುನೆಲೆಯ ಮೇಲೆ ದಾಳಿ, ಹಾರ್ಮುಜ್ ಬಳಿ ಡ್ರೋನ್ ಕಾರ್ಯಾಚರಣೆ, ಯುಎಸ್ ನಾಲ್ಕು ಡ್ರೋನ್ ಹೊಡೆದುರುಳಿಸಿದೆ ಸಾಂದರ್ಭಿಕ ಚಿತ್ರ ಟೆಹ್ರಾನ್(ಮೇ.28): ಬಂದರ್ ಅಬ್ಬಾಸ್ ಬಂದರಿನ ಮೇಲೆ ಅಮೆರಿಕಾ ನಡೆಸಿದ ದಾಳಿಗೆ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಪ್ರತೀಕಾರ ತೀರಿಸಿಕೊಂಡಿದೆ, ಇದನ್ನು ಅಮೆರಿಕಾ ಸ್ವರಕ್ಷಣೆ ಹೆಸರಿನಲ್ಲಿ ನಡೆಸಿತ್ತು. ಸ್ಥಳೀಯ ಸಮಯ ಬೆಳಿಗ್ಗೆ 4:50 ಕ್ಕೆ ಅದು…
-

Rain Alert: ರಾಜ್ಯದ ಜನರೇ ಎಚ್ಚರ, ಗುಡುಗು-ಸಿಡಿಲು ಸಹಿತ ರಾಜ್ಯಕ್ಕೆ ಅಪ್ಪಳಿಸಲಿದೆ ಭಾರಿ ಮಳೆ; ಹವಾಮಾನ ಇಲಾಖೆಯಿಂದ ಹೊಸ ಅಪ್ಡೇಟ್! | | ACTPnews
ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಗಾಳಿಯ ಒತ್ತಡ ಹೆಚ್ಚಿದ್ದರೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ.ಈಗಿನಂತೆ ಮೇ 28ರಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.ಬಂಗಾಳಕೊಲ್ಲಿಯಲ್ಲಿ ಜೂನ್ 3ರಿಂದ ವಾಯುಭಾರ ಕುಸಿತದಂತ ತಿರುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜೂನ್ 4 ರಂದು ಮುಂಗಾರು…
-

ಯುದ್ಧಸ್ಥಿತಿಗೆ ಸನ್ನದ್ಧರಾಗಿ: ಮಿಲಿಟರಿ ಪಡೆಗಳಿಗೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಸೂಚನೆ | | ACTPnews
Last Updated:May 27, 2020 8:09 AM IST ಚೀನಾದ ಸಂಸದೀಯ ಅಧಿವೇಶನದ ವೇಳೆ ಪಿಎಲ್ಎ ಸೇನಾ ಪಡೆ ಹಾಗೂ ಪಿಎಪಿಎಫ್ ಪೊಲೀಸ್ ಪಡೆಯ ನಿಯೋಗದೊಂದಿಗೆ ನಡೆದ ಸಭೆ ವೇಳೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಈ ಸಮರತಯಾರಿಯ ಸೂಚನೆ ನೀಡಿದ್ದಾರೆ. ಬೀಜಿಂಗ್(ಮೇ 27): ಇಡೀ ಜಗತ್ತು ನಳನಳಿಸುತ್ತಿದ್ದಾಗ ಚೀನಾದವರು ಕೊರೋನಾವೈರಸ್ ಪಿಡುಗಿಗೆ ಸಿಕ್ಕು ಲಾಕ್ ಡೌನ್ ಆಗಿತ್ತು. ಈಗ ಇಡೀ ಜಗತ್ತು ಲಾಕ್ಡೌನ್ ಆಗಿರುವಾಗ ಚೀನಾ ತಂಟೆ ತಕರಾರುಗಳ ಕೆಲಸ ಶುರು ಹಚ್ಚಿದೆ. ಇದೀಗ…
-

Sports School: ರಾಜ್ಯ ಮಟ್ಟದ ಕ್ರೀಡಾ ಶಾಲೆಗೆ ಸೇರಬೇಕೆ? ಜೂನ್ 1ರ ಈ ವಿಶೇಷ ಆಯ್ಕೆ ಪ್ರಕ್ರಿಯೆ ತಪ್ಪಿಸಿಕೊಳ್ಳಬೇಡಿ! | ಮೈಸೂರು ನ್ಯೂಸ್ (Mysuru News) | ACTPnews
Last Updated:May 28, 2026 8:56 AM IST ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜೂನ್ 1ರಂದು ಕ್ರೀಡಾ ವಸತಿ ಶಾಲೆ ಪ್ರವೇಶಕ್ಕೆ ವಿಶೇಷ ಆಯ್ಕೆ, 8ನೇ ತರಗತಿ ಮತ್ತು ಪ್ರಥಮ ಪಿಯುಸಿ ಕ್ರೀಡಾಪಟುಗಳಿಗೆ ಕೊನೆಯ ಅವಕಾಶ. ಕ್ರೀಡಾ ಶಾಲೆಗಳ ಪ್ರವೇಶ ಮೈಸೂರು: ನಿಮ್ಮ ಮಗು ಕ್ರೀಡೆಯಲ್ಲಿ ಅದ್ಭುತ ಪ್ರತಿಭೆಯನ್ನು (Talent) ಹೊಂದಿದೆಯೇ? ರಾಜ್ಯ ಮಟ್ಟದ ಕ್ರೀಡಾ ತರಬೇತಿ (Sports Training) ಪಡೆದು ದೇಶಕ್ಕೆ ಕೀರ್ತಿ ತರಬೇಕೆಂಬ ಕನಸು ನಿಮ್ಮದಾಗಿದೆಯೇ? ಹಾಗಿದ್ದರೆ ಈ ಸುದ್ದಿ ನಿಮಗಾಗಿಯೇ,…
Latest News
Search the Archives
Access over the years of investigative journalism and breaking reports
You May Have Missed














