Author: Sanga
-

Anushka Sharma: ಆರ್ಸಿಬಿಗಾಗಿ ದೇವರಲ್ಲಿ ಪ್ರಾರ್ಥಿಸಿದ ಅನುಷ್ಕಾ ಶರ್ಮಾ! ಕೈಯಲ್ಲಿದ್ಧ ನೀಲಿ ಬಣ್ಣದ ಉಂಗುರದ ವಿಶೇಷತೆ ಏನು ಗೊತ್ತಾ? | ಕ್ರೀಡಾ ಸುದ್ದಿ | ACTPnews
Last Updated:May 27, 2026 2:59 PM IST Anushka Sharma: ನಟಿ ಅನುಷ್ಕಾ ಶರ್ಮಾ ಅವರ ಕೆಲವು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಆರ್ಸಿಬಿ ಗೆಲುವಿನ ಹಿಂದಿನ ನಿಜವಾದ ಅದೃಷ್ಟ ಅನುಷ್ಕಾ ಶರ್ಮಾ ಅವರ ನಿರಂತರ ಪ್ರಾರ್ಥನೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. ನಟಿ ಅನುಷ್ಕಾ ಶರ್ಮಾ ನಿನ್ನೆಯಷ್ಟೇ ಧರ್ಮಶಾಲಾದ HPCA ಸ್ಟೇಡಿಯಂನಲ್ಲಿ RCB vs GT ಕ್ವಾಲಿಫೈಯರ್ ಪಂದ್ಯ (Qualifier Match) ನಡೆಯಿತು. ಜೊತೆಗೆ ಆರ್ಸಿಬಿ ಪಂದ್ಯವನ್ನು ಗೆದ್ದು ಫೈನಲ್ಗೆ ಪ್ರವೇಶಿಸಿದೆ.…
-

Pakistan: ಭಾರತಕ್ಕೆಂದು ತೋಡಿದ ಗುಂಡಿಗೆ ತಾನೇ ಬಿದ್ದ ಪಾಕಿಸ್ತಾನ, ಭಯಾನಕ ಬಲೆಗೆ ಸಿಲುಕಿದ ನೆರೆ ರಾಷ್ಟ್ರ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಪಾಕಿಸ್ತಾನ ಆರಂಭದಲ್ಲಿ ಟ್ರಂಪ್ ಆಡಳಿತವನ್ನು ಹೊಗಳಿತು. ಇರಾನ್ ಯುದ್ಧದ ಸಮಯದಲ್ಲಿ, ಇಸ್ಲಾಮಾಬಾದ್ ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ಗೆ ಆತಿಥ್ಯ ವಹಿಸಿತು, ಮಧ್ಯಸ್ಥಿಕೆಗೆ ಮನ್ನಣೆ ಪಡೆಯಲು ಪ್ರಯತ್ನಿಸಿತು ಮತ್ತು ಟ್ರಂಪ್ ಅಸಿಮ್ ಮುನೀರ್ ಅವರನ್ನು “ನನ್ನ ನೆಚ್ಚಿನ ಫೀಲ್ಡ್ ಮಾರ್ಷಲ್” ಎಂದು ಹೊಗಳುವಂತೆ ಮಾಡಿತು. ಪರಿಸ್ಥಿತಿ ಮುಂದುವರೆದಂತೆ, ಪಾಕಿಸ್ತಾನದ ನಿಜವಾದ ಬಣ್ಣ ಹೊರಬರಲು ಪ್ರಾರಂಭಿಸಿತು. ಅಮೆರಿಕಾ-ಇರಾನ್ ಮಾತುಕತೆಗಳಲ್ಲಿ ಮಧ್ಯಸ್ಥಿಕೆ ವಹಿಸುವ ಮೂಲಕ ಪಾಕಿಸ್ತಾನವು ತನ್ನನ್ನು ಶಾಂತಿ ದಲ್ಲಾಳಿ ಎಂದು ಬಿಂಬಿಸಿಕೊಳ್ಳುತ್ತಿದ್ದಾಗ, ಪಾಕಿಸ್ತಾನದ ನೂರ್ ಖಾನ್ ವಾಯುನೆಲೆಯಲ್ಲಿ ಇರಾನಿನ ಮಿಲಿಟರಿ…
-

RCB vs GT: ಆರ್ಸಿಬಿ ಸಮಸ್ಯೆ ಅದೊಂದೇ! ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಬೆಂಗಳೂರು ತಂಡದ ದೊಡ್ಡ ನ್ಯೂನತೆ ತಿಳಿಸಿದ ಭಾರತದ ಮಾಜಿ ಕ್ರಿಕೆಟರ್ | ಕ್ರೀಡಾ ಸುದ್ದಿ | ACTPnews
Last Updated:May 26, 2026 3:21 PM IST ಇಂದು ಐಪಿಎಲ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಆರ್ಸಿಬಿ ತಂಡದ ದೊಡ್ಡ ನ್ಯೂನತೆಯನ್ನು ಭಾರತದ ಮಾಜಿ ಕ್ರಿಕೆಟರ್ ತಿಳಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಶ್ರೀಮಂತ (Rich) ಕ್ರಿಕೆಟ್ (Cricket) ಹಬ್ಬವು ಅಂತಿಮ ಹಂತವನ್ನು ತಲುಪುತ್ತಿದ್ದಂತೆ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಾಗುತ್ತಿದೆ. ಲೀಗ್ ಹಂತದಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನದಿಂದ ಎಲ್ಲರ ಗಮನ ಸೆಳೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)…
-

India China Border Violence: ಲಡಾಖ್ ಗಡಿ ಸಂಘರ್ಷ; ಗಾಲ್ವಾನ್ ಕಣಿವೆಯ ದಾಳಿ ಬಗ್ಗೆ ಚೀನಾ ಮಾಧ್ಯಮಗಳು ಹೇಳಿದ್ದೇನು? | | ACTPnews
Last Updated:Jun 17, 2020 8:47 AM IST India China Rift: ಗಾಲ್ವಾನ್ ಕಣಿವೆ ಪ್ರದೇಶದ ಸಂಪೂರ್ಣ ಹಕ್ಕು ಚೀನಾ ದೇಶಕ್ಕೆ ಮಾತ್ರ ಇದೆ. ಭಾರತೀಯ ಸೇನೆಯೇ ಗಡಿ ಒಪ್ಪಂದವನ್ನು ಉಲ್ಲಂಘಿಸಿ, ಎಲ್ಎಸಿ ಒಳಗೆ ನುಸುಳಿತ್ತು. ಹೀಗಾಗಿ, ಅವರಿಗೆ ತಕ್ಕ ಪಾಠ ಕಲಿಸಲು ದಾಳಿ ನಡೆಸಲಾಯಿತು ಎಂದು ಚೀನಾ ಪತ್ರಿಕೆಗಳು ವರದಿ ಮಾಡಿವೆ. ನವದೆಹಲಿ (ಜೂ. 17): ಕಳೆದ ಸುಮಾರು ಒಂದೂವರೆ ತಿಂಗಳಿನಿಂದ ಲಡಾಖ್ನಲ್ಲಿರುವ ಭಾರತ-ಚೀನಾ ಗಡಿಯಲ್ಲಿ ಚೀನೀ ಸೈನಿಕರು ತಗಾದೆ ತೆಗೆದಿದ್ದರು. ಮಂಗಳವಾರ ಲಡಾಖ್…
-

Rachita Ram: ಮೇಲುಕೋಟೆಯಲ್ಲಿ ವಿಶೇಷ ಪೂಜೆ ಮಾಡಿಸಿದ ನಟಿ ರಚಿತಾ ರಾಮ್, ನಟಿ ನೋಡಿ ಖುಷಿಯಾದ ಫ್ಯಾನ್ಸ್! | ಮಂಡ್ಯ ನ್ಯೂಸ್ (Mandya News) | ACTPnews
Last Updated:May 27, 2026 2:34 PM IST ರಚಿತಾ ರಾಮ್ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ, ಸರಳ ಭಕ್ತಿ, ಅಭಿಮಾನಿಗಳ ಜೊತೆ ಆತ್ಮೀಯ ಸಂಭಾಷಣೆ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್. + ಇಲ್ಲಿ ವಿಡಿಯೋ ನೋಡಿ ಮಂಡ್ಯ: ಸ್ಯಾಂಡಲ್ವುಡ್ನ (Sandalwood) ಸ್ಟಾರ್ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ (Rachita Ram) ಅವರು ಮಂಡ್ಯ (Mandya) ಜಿಲ್ಲೆಯ ಮೇಲುಕೋಟೆಯತ್ತ ಮುಖ ಮಾಡಿದ್ದಾರೆ. ತಮ್ಮ ಮನೆ ದೇವರಾದ (God) ಚೆಲುವನಾರಾಯಣಸ್ವಾಮಿಯ ದರ್ಶನ ಪಡೆಯಲು ಆಗಮಿಸಿದ ನಟಿ, ಭಕ್ತಿಪರವಶರಾಗಿ ವಿಶೇಷ…
-

Fuel Price: ಪೆಟ್ರೋಲ್-ಡೀಸೆಲ್ ಬೆಲೆಯನ್ನು ಏರಿಸದೆ ನಮಗೆ ಬೇರೆ ದಾರಿಯೇ ಇಲ್ಲ; ಕೇಂದ್ರ ಸಚಿವ ಸುರೇಶ್ ಗೋಪಿ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 27, 2026 2:00 PM IST ಎರಡು ವಾರಗಳಲ್ಲಿ ನಾಲ್ಕನೇ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 2.71 ರೂ.ವರೆಗೆ ಹೆಚ್ಚಿಸಿದ ಒಂದು ದಿನದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ, ಪೆಟ್ರೋಲ್ ಬೆಲೆ ಏರಿಕೆಗೆ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿವೆ. News18 ಕೊಯಮತ್ತೂರು: ಜಗತ್ತಿನಲ್ಲಿ ನಡೆಯುತ್ತಿರುವ ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ ಪೆಟ್ರೋಲ್ ಬೆಲೆಗಳನ್ನು ಹೆಚ್ಚಿಸದೆ ಬೇರೆ ಪರ್ಯಾಯ ಮಾರ್ಗವಿಲ್ಲ ಎಂದು ಕೇಂದ್ರ ಸಚಿವ ಸುರೇಶ್ ಗೋಪಿ (Suresh…
-

RCB vs GT: ದೇಶ ಬಿಟ್ರೂ ಆರ್ಸಿಬಿ ಮೇಲಿನ ಅಭಿಮಾನ ಮರೆಯದ ವಿಜಯ್ ಮಲ್ಯ! ಕಾಲ್ವಿಫೈಯರ್-1 ಮ್ಯಾಚ್ಗೂ ಮುನ್ನ ಮಾಜಿ ಮಾಲೀಕನಿಂದ ಬಂತು ವಿಶೇಷ ಸಂದೇಶ | ಕ್ರೀಡಾ ಸುದ್ದಿ | ACTPnews
Last Updated:May 26, 2026 4:04 PM IST ಐಪಿಎಲ್ 2026 ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಆರ್ಸಿಬಿ ಫ್ರಾಂಚೈಸಿ ಮಾಜಿ ಮಾಲೀಕ ವಿಜಯ್ ಮಲ್ಯ ಹಾಲಿ ಚಾಂಪಿಯನ್ ತಂಡಕ್ಕೆ ವಿಶೇಷ ಸಂದೇಶವನ್ನು ನೀಡಿದ್ದಾರೆ. ವಿಜಯ್ ಮಲ್ಯ- ಆರ್ಸಿಬಿ ಐಪಿಎಲ್ (IPL) 2026 ರ ಮೊದಲ ಕ್ವಾಲಿಫೈಯರ್ (Qualifier) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ನಡುವೆ ನಡೆಯಲಿದೆ. ಧರ್ಮಶಾಲಾ…
-

ಗಾಲ್ವಾನ್ ಕಣಿವೆಯಲ್ಲಿ ಪರಿಸ್ಥಿತಿ ಉದ್ವಿಘ್ನ: ಭಾರತ-ಚೀನಾ ಗಡಿಯಲ್ಲಿ ರೈಲು ಸಂಚಾರ ರದ್ದು | | ACTPnews
Last Updated:Jun 17, 2020 8:53 AM IST ಇನ್ನು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂಜಾಗೃತ ಕ್ರಮವಾಗಿ ಈ ನಿಲುವು ತಾಳಿದೆ. ಯಾರಿಗೂ ತೊಂದರೆಯಾಗಬಾರದೆಂದು ಭಾರತ ಮತ್ತು ಚೀನಾದ ಗಡಿಯಲ್ಲಿ ರೈಲು ಸಂಚಾರ ರದ್ದುಗೊಳಿಸಿ ಆದೇಶಿಸಲಾಗಿದೆ. ನವದೆಹಲಿ(ಜೂ.17): ಭಾರತ ಮತ್ತು ಚೀನಾ ನಡುವೆ ಕಾಳಗ ಏರ್ಪಟ್ಟಿದೆ. ಇಲ್ಲಿನ ಪೂರ್ವ ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಉಭಯ ರಾಷ್ಟ್ರಗಳ ನಡುವಿನ ಘರ್ಷಣೆಯಲ್ಲಿ ಭಾರತದ 20 ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ. ಹಾಗೆಯೇ ಭಾರತ…
-

Shocking News: ₹2 ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ಗಂಡನನ್ನೇ ಮುಗಿಸಿ ಅಪಘಾತದ ಕಥೆ ಕಟ್ಟಿದ ಮಹಿಳೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 27, 2026 12:49 PM IST ಗಂಡನ ಹೆಸರಲ್ಲಿದ್ದ ವಿಮಾ ಹಣವನ್ನು ಪಡೆಯಲು ಮತ್ತು ವಿವಾಹೇತರ ಸಂಬಂಧದಲ್ಲಿದ್ದ ತನ್ನ ಗೆಳೆಯನ ಜೊತೆ ಬದುಕಲು ಭಾರತಿ ಮತ್ತು ಆಕೆಯ ಪ್ರಿಯಕರ ಈ ಕೊಲೆಗೆ ಸಂಚು ರೂಪಿಸಿದ್ದರು. ಪೊಲೀಸ್ ತನಿಖೆಯಲ್ಲಿ ಭಾರತಿ ಮತ್ತು ಸುರೇಂದರ್ ಕುಮಾರ್ ತಮ್ಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಆಕೆಯ ಗಂಡ ಮತ್ತು ಆತನ ಹೆಸರಿನಲ್ಲಿದ್ದ 2 ಕೋಟಿ ರೂಪಾಯಿ ವಿಮಾ ಹಣವನ್ನು ಪಡೆಯಲು ಕೊಲ್ಲಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. News18 ಮಂಚೇರಿಯಲ್: ಮಹಿಳೆಯೊಬ್ಬಳು ವಿಮಾ…
-

Karnataka Rain: ಕೆಲವೇ ಗಂಟೆಗಳಲ್ಲಿ 40 ಕಿಲೋಮೀಟರ್ ವೇಗದ ಬಿರುಗಾಳಿ ಜೊತೆ ಗುಡುಗು-ಸಿಡಿಲಿನ ಮಳೆ; ಈ 4 ಜಿಲ್ಲೆಗಳಿಗೆ ಹೈ ಅಲರ್ಟ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 27, 2026 12:51 PM IST IMD ಮೇ 27 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನಕ್ಕೆ ಬಿರುಮಳೆ, ಬಿರುಗಾಳಿ ಎಚ್ಚರಿಕೆ, ಜೂನ್ 5 ರಂದು ಮುಂಗಾರು ಕರ್ನಾಟಕ ಪ್ರವೇಶಿಸಲಿದೆ ಮಳೆ ಬೆಂಗಳೂರು: ನೀವು ಕರಾವಳಿ (Coastal) ಅಥವಾ ಮಲೆನಾಡಿನ ಭಾಗದವರಾ? ಹಾಗಾದರೆ ತಕ್ಷಣ ಈ ಸುದ್ದಿಯನ್ನು ಓದಿ! ಹವಾಮಾನ ಇಲಾಖೆಯು (IMD) ಮುಂದಿನ 3 ಗಂಟೆಗಳ ಕಾಲ ಅತ್ಯಂತ ಜಾಗರೂಕರಾಗಿರಲು ರಾಜ್ಯದ ಪ್ರಮುಖ 4 ಜಿಲ್ಲೆಗಳಿಗೆ ಬಿಗ್ ಅಲರ್ಟ್ ಘೋಷಿಸಿದೆ.…
Latest News
Search the Archives
Access over the years of investigative journalism and breaking reports
You May Have Missed













