Author: Sanga
-

ಹಾಲಿವುಡ್ ಸಿನಿಮಾ ಶೈಲಿಯಲ್ಲಿ ಫೈಟಿಂಗ್; ಭಾರತೀಯ ಸೈನಿಕರ ಮೇಲೆ ಚೀನೀ ಡೆತ್ ಸ್ಕ್ವಾಡ್ ರಕ್ಕಸತನ | | ACTPnews
Last Updated:Jun 17, 2020 4:41 PM IST India China battle – 1967ರ ನಂತರ ಭಾರತ ಮತ್ತು ಚೀನಾ ಸೇನೆಗಳ ಮಧ್ಯೆ ಇಷ್ಟು ತೀವ್ರತೆಯಲ್ಲಿ ಸಂಘರ್ಷ ನಡೆದಿರಲಿಲ್ಲ. 1999ರಲ್ಲಿ ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದ ನಂತರ ಭಾರತೀಯ ಸೈನಿಕರು ಹೆಚ್ಚು ನಷ್ಟ ಅನುಭವಿಸಿದ್ದೂ ಇದೇ ಮೊದಲು. ನವದೆಹಲಿ(ಜೂನ್ 17): ಸೋಮವಾರ ರಾತ್ರಿ ಗಾಲ್ವನ್ ನದಿ ಕಣಿವೆಯಲ್ಲಿ ಭಾರತ ಮತ್ತು ಚೀನೀ ಸೈನಿಕರ ಮಧ್ಯೆ ನಡೆದ ಕದನ ಅಂತಿಂಥದ್ದಲ್ಲ. ಆಧುನಿಕ ಮಿಲಿಟರಿ ಇತಿಹಾಸದಲ್ಲಿ ಅಪರೂಪಕ್ಕೆ ಕಂಡು…
-

Inspiring story: ಈತನ ಪ್ರಾಮಾಣಿಕತೆ ಕಂಡು ಜಿಲ್ಲಾಧಿಕಾರಿಯೇ ಫಿದಾ! ಸಾಮಾನ್ಯ ವ್ಯಕ್ತಿ ಮಾಡಿದ ಕೆಲಸಕ್ಕೆ ಭಾರೀ ಹೊಗಳಿಗೆ! | uttar pradesh man requested to return his ration card wins dc and other officers heart with Honesty | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Nov 17, 2024 1:52 PM IST ಜಿಲ್ಲಾಧಿಕಾರಿಗಳಿಗೆ ಮನವಿಗೆ ಪತ್ರ ಸಲ್ಲಿಕೆ ಮಾಡಿರುವ ಈತನ ಪ್ರಾಮಾಣಿಕತೆ ಕಂಡು ಅಧಿಕಾರಿಗಳು ಅಚ್ಚರಿಗೆ ಒಳಗಾಗಿದ್ದರು. ಅಸಲಿಗೆ ಆತ ಕೊಟ್ಟ ಲೇಟರ್ ನಲ್ಲಿ ಏನಿತ್ತು? ಅಂತ ನಾವು ಹೇಳ್ತೀವಿ ಕೇಳಿ. ಜಿಲ್ಲಾಧಿಕಾರಿ ಮನಗೆದ್ದ ವ್ಯಕ್ತಿ ಲಕ್ನೋ: ಸರ್ಕಾರ ಬಡವರಿಗೆ (Poor People) ಅಂತ ನೀಡುವ ಸೌಲಭ್ಯ ಪಡೆಯಲು ಕೆಲವು ಜನರು ನಕಲಿ ದಾಖಲೆ ಸೃಷ್ಟಿಸಿ (Fake Documents) ಲಾಭ ಪಡೆದುಕೊಳ್ಳುತ್ತಾರೆ. ಆದರೆ ಈಗ ನಾವು ಹೇಳಲು ಹೊರಟಿರುವ ಸ್ಟೋರಿ,…
-

Amulya Gowda: ಅಂದು ‘ಕಮಲಿ’, ಇಂದು ‘ಮಹಾಲಕ್ಷ್ಮಿ’! ಮದುವೆ ಮನೆ ಕತೆ ಹೇಳೋಕೆ ಬಂದ ಅಮೂಲ್ಯ ಗೌಡ | | ACTPnews
Last Updated:May 26, 2026 8:34 PM IST ಕಮಲಿ ಸೀರಿಯಲ್ ಖ್ಯಾತಿಯ ನಟಿ ಅಮೂಲ್ಯ ಗೌಡ ಮತ್ತೊಂದು ಸೀರಿಯಲ್ ಮಾಡುತ್ತಿದ್ದಾರೆ. ಮಹಾಲಕ್ಷ್ಮಿ ಮದುವೆ ಅನ್ನುವ ಈ ಸೀರಿಯಲ್ ಅಲ್ಲಿ ಇನ್ನು ಏನೆಲ್ಲ ಇದೆ ಅನ್ನೋದು ಇಲ್ಲಿದೆ ಓದಿ. ಅಂದು ಕಮಲಿ, ಇಂದು ಮಹಾಲಕ್ಷ್ಮಿ ಮದುವೆ! ಕಮಲಿ ಸೀರಿಯಲ್ (Kamali Serial) ಮೂಲಕ ಮನೆ ಮತ್ತು ಮನಗಳಲ್ಲಿ ಅಮೂಲ್ಯ ಗೌಡ (Amulya Gowda) ಜಾಗ ಮಾಡಿಕೊಂಡಿದ್ದಾರೆ. ಇದೀಗ ಮತ್ತೊಂದು ಸೀರಿಯಲ್ (Serial) ಮೂಲಕ ಮನೆ ಮನೆಯ ಕಥೆ…
-

Blue Moon: ಮೇ 31 ರಂದು ಆಗಸದಲ್ಲಿ ನಡೆಯೋದೇನು? ಆ ದಿನ ವೃಶ್ಚಿಕ ರಾಶಿಯವರಿಗೆ ತೊಂದರೆಯೇ? ಇದು ನೀಲಿ ಚಂದ್ರಮನ ರಹಸ್ಯ! | ಜ್ಯೋತಿಷ್ಯ | ACTPnews
Last Updated:May 26, 2026 7:42 PM IST ಮೇ 31, 2026ರಂದು ಅಪರೂಪದ ನೀಲಿ ಚಂದ್ರ, ಮೈಕ್ರೋಮೂನ್ ಆಗಿ Scorpius ನ Antares ಹತ್ತಿರ ಕಾಣಿಕೆ, ಅಧಿಕ ಜ್ಯೇಷ್ಠ ಮಾಸದ ವಟ ಪೂರ್ಣಿಮೆ ಧಾರ್ಮಿಕವಾಗಿ ವಿಶೇಷ ನೀಲಿ ಚಂದಿರ ಬೆಂಗಳೂರು: ಖಗೋಳ ಆಸಕ್ತರಿಗೆ ಮತ್ತು ಜ್ಯೋತಿಷ್ಯ ಪ್ರೇಮಿಗಳಿಗೆ ಮೇ 31, 2026ರ ಭಾನುವಾರ ಅತ್ಯಂತ ವಿಶೇಷವಾದ ದಿನವಾಗಲಿದೆ. ಅಂದು ಆಕಾಶದಲ್ಲಿ ಅಪರೂಪದ “ನೀಲಿ ಚಂದ್ರ” (Blue Moon) ವಿದ್ಯಮಾನ ಜರುಗಲಿದ್ದು, ಇದು ಕೇವಲ ಖಗೋಳದ ಕೌತುಕ…
-

World’s Smallest School: ಈ ಶಾಲೆಯಲ್ಲಿ ಒಬ್ಬಳೇ ವಿದ್ಯಾರ್ಥಿನಿ! ಜಗತ್ತಿನ ಅತೀ ಚಿಕ್ಕ ಶಾಲೆ ಎಲ್ಲಿದೆ ಗೊತ್ತಾ? | ಟ್ರೆಂಡಿಂಗ್ ಸುದ್ದಿ | ACTPnews
Last Updated:May 26, 2026 7:38 PM IST World’s Smallest School: ನಮ್ಮ ಶಾಲೆ ದೊಡ್ಡದು, 2000 ಮಕ್ಕಳು, 50 ಕ್ಲಾಸ್ ರೂಮ್ ಅಂತ ಹೆಮ್ಮೆಯಿಂದ ಹೇಳ್ಕೊಳ್ತೀವಿ. ಆದರೆ ಇಡೀ ಶಾಲೆಯಲ್ಲಿ ಓದೋದೇ ಒಬ್ಬನೇ ಒಬ್ಬ ಅಂದ್ರೆ ನಂಬ್ತೀರಾ? ಹೌದು! ಈ ಜಗತ್ತಿನಲ್ಲಿ ಅಂತಹ ಒಂದು ಅಪರೂಪದ ಶಾಲೆಯ ಕುರಿತ ಮಾಹಿತಿ ಇಲ್ಲಿದೆ. News18 World’s Smallest School: ಶಾಲೆ (School) ಎಂದರೆ ನೂರಾರು ಮಕ್ಕಳು, ಗದ್ದಲ, ಆಟ, ಪಾಠ ಎಂದು ನಾವು ಊಹಿಸುತ್ತೇವೆ. ಆದರೆ…
-

RCB vs GT Qualifier 1: ಧರ್ಮಶಾಲಾದಲ್ಲಿ ಗರಿಷ್ಠ ಚೇಸ್ ಎಷ್ಟಿದೆ? ಮೊದಲು ಬ್ಯಾಟಿಂಗ್ ಮಾಡಿದ್ರೆ ಆರ್ಸಿಬಿ ಸೇಫ್? | ಕ್ರೀಡಾ ಸುದ್ದಿ | ACTPnews
Last Updated:May 26, 2026 7:49 PM IST ಇಂದು ಧರ್ಮಶಾಲಾದಲ್ಲಿ ನಡೆಯುತ್ತಿದೆ. ಇದರ ನಡುವೆ ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದ ಬಗ್ಗೆ ಚರ್ಚೆ ನಡೆಯುತ್ತಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟಾನ್ಸ್ ಐಪಿಎಲ್ (IPL) 2026 ಈಗ ಅಂತಿಮ ಹಂತದಲ್ಲಿದೆ. ಇಂದು, 19ನೇ ಸೀಸನ್ನ ಮೊದಲ ಕ್ವಾಲಿಫೈಯರ್ (Qualifier) ಪಂದ್ಯ ಆರಂಭವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ಧರ್ಮಶಾಲಾ (Dharamshala) ದಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯ…
-

ಭಾರತದ ಭೂಭಾಗವನ್ನು ಚೀನಾ ಹೇಗೆ ಅತಿಕ್ರಮಿಸಿತು? ಕೇಂದ್ರ ಸರ್ಕಾರಕ್ಕೆ ಸೋನಿಯಾ ಗಾಂಧಿ ಪ್ರಶ್ನೆ | | ACTPnews
Last Updated:Jun 17, 2020 6:15 PM IST ಈ ಬಿಕ್ಕಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರ ಹಾಗೂ ಸೇನೆಯ ಜೊತೆ ಬೆಂಬಲವಾಗಿ ನಿಲ್ಲುತ್ತದೆ ಎಂದು ಭರವಸೆ ನೀಡಿದ ಸೋನಿಯಾ ಗಾಂಧಿ, ಶತ್ರುಗಳ ಎದುರು ಇಡೀ ದೇಶವೇ ಒಗ್ಗೂಡಿ ನಿಲ್ಲುತ್ತದೆ ಎಂದು ಆಶಿಸಿದ್ದಾರೆ. ನವದೆಹಲಿ(ಜೂನ್ 17): ಲಡಾಖ್ನಲ್ಲಿ ಭಾರತ ಮತ್ತು ಚೀನಾ ಮಧ್ಯೆ ನಡೆದ ಘರ್ಷಣೆ ಮತ್ತು ಚೀನಾದ ಅತಿಕ್ರಮಣದ ಬಗ್ಗೆ ಕೇಂದ್ರ ಸರ್ಕಾರ ವಹಿಸಿರುವ ಮೌನವನ್ನು ವಿಪಕ್ಷ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಕ್ಷೇಪಿಸಿದ್ದಾರೆ. ಲಡಾಖ್ನ ವಾಸ್ತವ…
-

Vijay: ಕರ್ನಾಟಕದ ವಿರುದ್ಧ ಮೋದಿಗೆ ಪತ್ರ ಬರೆದ ವಿಜಯ್! ನಾಳೆ ಪ್ರಧಾನಿ ಭೇಟಿಯಾಗಲಿದ್ದಾರೆ ತಮಿಳುನಾಡು ಸಿಎಂ | | ACTPnews
Last Updated:May 26, 2026 7:23 PM IST Vijay: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಅವಕಾಶ ನೀಡಬಾರದು ಎಂದು ಕೇಂದ್ರವನ್ನು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ (CM Vijay) ಮಂಗಳವಾರ ಪ್ರಧಾನಿ ನರೇಂದ್ರ (PM Narendra Modi) ಮೋದಿಗೆ ಪತ್ರ ಬರೆದಿದ್ದಾರೆ. ವಿಜಯ್ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಅವಕಾಶ ನೀಡಬಾರದು ಎಂದು ಕೇಂದ್ರವನ್ನು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ (CM Vijay) ಮಂಗಳವಾರ ಪ್ರಧಾನಿ ನರೇಂದ್ರ (PM Narendra Modi) ಮೋದಿಗೆ…
-

ಮಕ್ಕಳಿಗೆ ಮನೆಗೆಲಸ ಕಲಿಸಲೇಬೇಕು ಏಕೆ ಅಂತೀರಾ? ಕಾರಣ ಇಲ್ಲಿದೆ ನೋಡಿ! | What is the best way to teach children to do chores at home | ಲೈಫ್ಸ್ಟೈಲ್ | ACTPnews
Last Updated:Nov 19, 2024 11:26 AM IST ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಕಲಿಸಬೇಕಾದ ಬಹಳ ಮುಖ್ಯವಾದ ವಿಚಾರವೆಂದರೆ ಕರ್ತವ್ಯ ಪ್ರಜ್ಞೆ. ಈ ಕರ್ತವ್ಯ ಪ್ರಜ್ಞೆಯು ಭವಿಷ್ಯದಲ್ಲಿ ಯಶಸ್ಸು ಮತ್ತು ಸ್ವಾತಂತ್ರ್ಯಕ್ಕೆ ಅಡಿಪಾಯವನ್ನು ಹಾಕುತ್ತದೆ. ನಿಮ್ಮ ಮಗುವಿಗೆ ಅವರ ವಯಸ್ಸಿನ ಆಧಾರದ ಮೇಲೆ ಕೆಲವು ಕೆಲಸಗಳನ್ನು ನಿಯೋಜಿಸುವುದು ಅವರ ಜವಾಬ್ದಾರಿಯ ಪ್ರಜ್ಞೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. News18 ವೇಗವಾಗಿ ಓಡುತ್ತಿರುವ ಆಧುನಿಕ ಯುಗದಲ್ಲಿ (Modern World)ಪೋಷಕರು (Parents) ಮತ್ತು ಮಕ್ಕಳ (Childrens) ನಡುವಿನ ಸಂಬಂಧವನ್ನು (Realtionship)…
-

Satish Sanpal: ಹೆಂಡತಿಗೆ 40 ಕೆಜಿ ಚಿನ್ನ ಗಿಫ್ಟ್! ದುಬೈನಲ್ಲಿ ₹8 ಸಾವಿರ ಕೋಟಿಯ ಉದ್ಯಮ ಕಟ್ಟಿದ ಬಡ ಯುವಕ! | | ACTPnews
Last Updated:May 26, 2026 7:27 PM IST ಸತೀಶ್ ಸನ್ಪಾಲ್ ಜಬಲ್ಪುರ್ನಲ್ಲಿ ಜನಿಸಿದರು. 8ನೇ ತರಗತಿಯ ನಂತರ ಶಾಲೆ ಬಿಟ್ಟರು. 15 ವಯಸ್ಸಿನಲ್ಲಿ ತಾಯಿ ನೀಡಿದ ಸುಮಾರು 50,000 ರೂಪಾಯಿ ಹಣದೊಂದಿಗೆ ರೊಂದಿಗೆ ಸಣ್ಣ ಕಿರಾಣಿ ಅಂಗಡಿ ತೆರೆದರು. ಆದರೆ ದುರದೃಷ್ಟವಶಾತ್ ಅದು 2 ವರ್ಷಗಳಲ್ಲಿ ಮುಚ್ಚಿತು. ಸತೀಶ್ ಸನ್ಪಾಲ್-ಪತ್ನಿ ತಬಿಂದಾ ಸನ್ಪಾಲ್ ನೆಟ್ಫ್ಲಿಕ್ಸ್ನ Desi Bling ಎಂಬ ರಿಯಾಲಿಟಿ ಶೋನಲ್ಲಿ ದಂಪತಿಯೊಬ್ಬರು ಸಖತ್ ಫೇಮಸ್ ಆಗಿದ್ದಾರೆ. ಅವರೇ ಸತೀಶ್ ಸನ್ಪಾಲ್ ಹಾಗೂ ತಬಿಂದಾ. ಸತೀಶ್…
Latest News
Search the Archives
Access over the years of investigative journalism and breaking reports
You May Have Missed













