Author: Sanga
-

IPL 2026: ಪರಾಗ್- ವೈಭವ್ ಸೂರ್ಯವಂಶಿ ನಡುವೆ ಕೋಲ್ಡ್ ವಾರ್? ಯಂಗ್ ಸ್ಟಾರ್ ಜೊತೆ ಫೋಟೋ ತೆಗೆಸಿಕೊಳ್ಳಲು ನಿರಾಕರಿಸಿದ ಆರ್ಆರ್ ಕ್ಯಾಪ್ಟನ್ | ಕ್ರೀಡಾ ಸುದ್ದಿ | ACTPnews
Last Updated:May 26, 2026 6:28 PM IST ಹೈವೋಲ್ಟೇಜ್ ಐಪಿಎಲ್ 2026 ರ ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ರಾಜಸ್ಥಾನ ರಾಯಲ್ಸ್ ತಂಡದ ಇಬ್ಬರು ಆಟಗಾರರ ಬಗ್ಗೆ ಚರ್ಚೆ ಆಗುತ್ತಿದೆ. ನಾಯಕ ರಿಯಾನ್ ಪರಾಗ್ ಮತ್ತು ವೈಭವ್ ಸೂರ್ಯವಂಶಿ ನಡುವೆ ಎಲ್ಲವೂ ಸರಿಯಿಲ್ಲ ಎಂದು ಹೇಳುವ ವೀಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವೈಭವ್ ಸೂರ್ಯವಂಶಿ-ರಿಯಾನ್ ಪರಾಗ್ ಐಪಿಎಲ್ (IPL) 2026 ರ ಪ್ಲೇಆಫ್ (Playoff) ಪಂದ್ಯಗಳು (Matches) ಇಂದಿನಿಂದ ಆರಂಭವಾಗಲಿವೆ. ರಾಜಸ್ಥಾನ ರಾಯಲ್ಸ್ (RR) ತಂಡದಲ್ಲಿ…
-

ನೆಟ್ವರ್ಕ್ ಅಪ್ಗ್ರಡೇಷನ್ ಮಾಡಲು ಚೀನಾ ವಸ್ತುಗಳ ಬಳಕೆ ಮಾಡಬೇಡಿ; ಬಿಎಸ್ಎನ್ಎಲ್ಗೆ ಕೇಂದ್ರದ ಸೂಚನೆ | | ACTPnews
Last Updated:Jun 18, 2020 8:04 AM IST ನೆಟ್ವರ್ಕ್ ಸೆಕ್ಯುರಿಟಿ ಐಟಮ್ಗಳನ್ನು ಚೀನಾ ವಸ್ತುಗಳಿಂದ ಸಿದ್ಧಪಡಿಸುತ್ತಿರುವ ಬಗ್ಗೆ ಅನೇಕರು ಪ್ರಶ್ನೆ ಮಾಡಿದ್ದರು. ಇಲ್ಲಿ ಚೀನಾ ವಸ್ತುಗಳನ್ನು ಬಳಕೆ ಮಾಡುವುದರಿಂದ ಭದ್ರತೆಗೆ ಸಮಸ್ಯೆ ಎದುರಾಗಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ಬೆಂಗಳೂರು (ಜೂ.18): ಚೀನಾ ಭಾರತ ಗಡಿ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಎರಡೂ ರಾಷ್ಟ್ರಗಳ ನಡುವೆ ತಿಕ್ಕಾಟ ಆರಂಭವಾಗಿದೆ. ಈ ಮಧ್ಯೆ ಚೀನಾ ವಸ್ತುಗಳನ್ನು ಬ್ಯಾನ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಈಗ 4ಜಿ ಅಪ್ಗ್ರೇಡಷನ್ಗೆ ಚೀನಾ ವಸ್ತುಗಳನ್ನು…
-

Recruitment: ನೀವು SSLC ಪಾಸ್ ಮಾಡಿದ್ದೀರಾ? ಈ ಕೌಶಲ್ಯ ನಿಮಗಿದೆಯಾ? ಕೇಂದ್ರ ಸರ್ಕಾರ ಮಾಡುತ್ತಿದೆ ನೇಮಕಾತಿ, 69000 ರೂಪಾಯಿವರೆಗೂ ಸಂಬಳ! | | ACTPnews
Last Updated:May 03, 2026 5:47 PM IST CRPF ಕಾನ್ಸ್ಟೆಬಲ್ ಟೆಕ್ನಿಕಲ್ ಮತ್ತು ಟ್ರೇಡ್ಸ್ಮನ್ 9195 ಹುದ್ದೆಗಳಿಗೆ SSLC ITI ಅರ್ಹರಿಂದ ಅರ್ಜಿ ಆಹ್ವಾನ, ಆನ್ಲೈನ್ ಅರ್ಜಿ ಏಪ್ರಿಲ್ 20 ರಿಂದ ಮೇ 19 ರವರೆಗೆ, ವೇತನ 21700 ರಿಂದ 69100 ನೇಮಕಾತಿ ಬೆಂಗಳೂರು: ನೀವು 10ನೇ ತರಗತಿ ಪಾಸ್ (SSLC) ಆಗಿದ್ದೀರಾ? ITI ಸರ್ಟಿಫಿಕೇಟ್ ಇದೆಯಾ? ಹಾಗಾದರೆ ಈ ಸುದ್ದಿ ನಿಮ್ಮ ಜೀವನವನ್ನೇ ಬದಲಿಸಬಹುದು! ಭಾರತ ಸರ್ಕಾರದ (Central Government) ಅತ್ಯಂತ ಪ್ರತಿಷ್ಠಿತ ಸಂಸ್ಥೆ…
-

Cataracts: ವಯಸ್ಸಾಗುತ್ತಿದ್ದಂತೆ ಕಣ್ಣಿನ ಪೊರೆ ಜಾಸ್ತಿ ಆಗ್ತಿದ್ಯಾ? ನಿರ್ಲಕ್ಷ್ಯ ಬೇಡ, ಈಗ್ಲೇ ಚಿಕಿತ್ಸೆ ಪಡೆಯಿರಿ! | What Are Cataracts? why cataracts cases rising only in elder peoples | ಲೈಫ್ಸ್ಟೈಲ್ | ACTPnews
Last Updated:Nov 21, 2024 10:38 AM IST ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ, ಹೊಸ ಚಿಕಿತ್ಸಾ ವಿಧಾನಗಳನ್ನು ಬಳಸುವ ಮೂಲಕ ಕಣ್ಣಿನ ಪೊರೆ ಸಮಸ್ಯೆಯನ್ನು ಪರಿಶೀಲಿಸಬಹುದು. ಆದಷ್ಟು ಬೇಗ ಸಮಸ್ಯೆ ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ಯಾವುದೇ ತೊಂದರೆ ಆಗುವುದಿಲ್ಲ. ಹಾಗಾದ್ರೆ ಕಣ್ಣಿನ ಪೊರೆ ಸಮಸ್ಯೆಯನ್ನು ಪತ್ತೆ ಹಚ್ಚುವುದು ಹೇಗೆ? ಇದರ ಗುಣಲಕ್ಷಣಗಳೇನು? ಈ ಸಮಸ್ಯೆಗೆ ಪರಿಹಾರಗಳೇನು ಎಂಬುವುದನ್ನು ತಿಳಿಯೋಣ. ಸಾಂದರ್ಭಿಕ ಚಿತ್ರ ವಯಸ್ಸಾಗುತ್ತಿದ್ದಂತೆ ಕೆಲವು ಕಾಯಿಲೆಗಳು (Disease) ಬರುವುದು ಸಹಜ. ಆದರೆ ಎಲ್ಲರಿಗೂ ಒಂದೇ…
-

Naxal Mukt Bharat: ಗಡಿಗಳನ್ನು ಮೀರಿದ ನಿರೂಪಣೆಗಳು; ನಕ್ಸಲ್ ಸಿದ್ಧಾಂತವನ್ನು ಉಳಿಸಿಕೊಳ್ಳುವ ಜಾಗತಿಕ ಪರಿಸರ ವ್ಯವಸ್ಥೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 26, 2026 6:15 PM IST Naxal Mukt Bharat: ಭಾರತದಲ್ಲಿ ಮಾವೋವಾದಿ (Maoist) ಹಿಂಸಾಚಾರ ಗಣನೀಯವಾಗಿ ಕುಸಿದಿದೆ. ಆದರೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸೈದ್ಧಾಂತಿಕ ಜಾಲ ಇನ್ನೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ನಕ್ಸಲ್ ಮುಕ್ತ ಭಾರತ (ಸಂಗ್ರಹ ಚಿತ್ರ) ದೆಹಲಿ: ಮಾರ್ಚ್ 31, 2026ರೊಳಗೆ ಭಾರತವನ್ನು ನಕ್ಸಲ್ ಮುಕ್ತಗೊಳಿಸುವ ಕೇಂದ್ರ ಸರ್ಕಾರದ (Union government) ಘೋಷಣೆ ‘ನಕ್ಸಲ್ ಮುಕ್ತ ಭಾರತ’ (naxal mukt bharat) ಆಂತರಿಕ ಭದ್ರತೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಎಡಪಂಥೀಯ ಉಗ್ರವಾದ (LWE) ಪೀಡಿತ…
-

Murugan Ashwin: ಐಪಿಎಲ್ ಮುಗಿಯುವ ಮುನ್ನವೇ ಎಲ್ಲಾ ಮಾದರಿಯ ಕ್ರಿಕೆಟ್ಗೆ ಮಾಜಿ ಆರ್ಸಿಬಿ ಪ್ಲೇಯರ್ ಗುಡ್ ಬೈ! | ಕ್ರೀಡಾ ಸುದ್ದಿ | ACTPnews
Last Updated:May 26, 2026 4:23 PM IST ಐಪಿಎಲ್ ಫ್ರಾಂಚೈಸಿಗಳು ಮತ್ತು ತಮಿಳುನಾಡನ್ನು (Tamil Nadu) ವಿವಿಧ ಸ್ವರೂಪಗಳಲ್ಲಿ ಪ್ರತಿನಿಧಿಸಿರುವ 35 ವರ್ಷದ ಮುರುಗನ್ ಅಶ್ವಿನ್ ಸೋಮವಾರ ತಮ್ಮ ನಿರ್ಧಾರವನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಖಚಿತಪಡಿಸಿದ್ದಾರೆ. ಮುರುಗನ್ ಅಶ್ವಿನ್ ಭಾರತದ ಲೆಗ್-ಸ್ಪಿನ್ನರ್ ಮುರುಗನ್ ಅಶ್ವಿನ್ (Murugan Ashwin) ಸೋಮವಾರ ದೇಶೀಯ ಕ್ರಿಕೆಟ್ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಿಂದ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್ ಫ್ರಾಂಚೈಸಿಗಳು ಮತ್ತು ತಮಿಳುನಾಡನ್ನು (Tamil Nadu) ವಿವಿಧ…
-

ಗಡಿ ಉದ್ವಿಗ್ನತೆ ಬಗ್ಗೆ ಮೋದಿ ಮೌನ; ಕೇಂದ್ರ ಸರ್ಕಾರದ ವಿರುದ್ಧ ಪ್ರಶ್ನೆಗಳ ಮಳೆಗೈದ ರಾಹುಲ್ ಗಾಂಧಿ | | ACTPnews
Last Updated:Jun 18, 2020 12:45 PM IST ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೂಡ ಭಾರತ ಮತ್ತು ಚೀನಾ ನಡುವೆ ನಡೆದ ಸಂಘರ್ಷ ವೇಳೆ ಕೇಂದ್ರ ಸರ್ಕಾರ ವಹಿಸಿರುವ ಮೌನವನ್ನು ಆಕ್ಷೇಪಿಸಿದ್ದಾರೆ. ಜತೆಗೆ ಗಡಿಯಲ್ಲಿ ಏನಾಗುತ್ತಿದೆ ಎಂಬ ವಸ್ತುಸ್ಥಿತಿಯನ್ನು ವಿವರಿಸುವಂತೆ ಆಗ್ರಹಿಸಿದ್ದಾರೆ. ನವದೆಹಲಿ (ಜೂ.18): ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡ ತಪ್ಪು ನಿರ್ಧಾಗಳನ್ನು ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಮೊದಲಿನಿಂದಲೂ…
-

Krishi Tapanda: ‘ದುಡ್ಡಿನಲ್ಲಿ ಕಂಫರ್ಟ್ ಕೊಟ್ರು! ನನಗೆ ಬೇಕಾಗಿದ್ದಿದ್ದು..’ ಬ್ರೇಕಪ್ ಬಗ್ಗೆ ಕೃಷಿ ತಾಪಂಡ ಮಾತು | Actress Krishi tapanda speaks about her past | | ACTPnews
Last Updated:May 26, 2026 3:51 PM IST Krishi Tapanda: ಅವರು ಶ್ರೀಮಂತರು ಅಂತ ಗೊತ್ತೇ ಇರಲಿಲ್ಲ. ಅದೃಷ್ಟವಶಾತ್ ನಾನು ಪ್ರೀತಿಸಿದ ವ್ಯಕ್ತಿ ಶ್ರೀಮಂತರಾಗಿದ್ರು. ಶ್ರೀಮಂತ ಅಂತ ಪ್ರೀತಿ ಮಾಡಲಿಲ್ಲ! ಹಳೆಯ ರಿಲೇಷನ್ಶಿಪ್ ಬಗ್ಗೆ ಕೃಷಿ ತಾಪಂಡ ಏನಂದ್ರು? ಕೃಷಿ ತಾಪಂಡ ಕೆಲವು ತಿಂಗಳ ಹಿಂದೆ ನಟಿ ಕೃಷಿ ತಾಪಂಡ (Krishi Tapanda) ಅವರು ಖಾಸಗಿ ಫೋಟೋಗಳು ವೈರಲ್ ಆಗಿದ್ದವು. ಉದ್ಯಮಿ ಜೊತೆಗಿನ ಲವ್, ರಿಲೇಷನ್ಶಿಪ್, ಬ್ರೇಕಪ್ (Breakup) ವಿಚಾರವಾಗಿ ಕೃಷಿ ತಾಪಂಡ ಭಾರೀ ಸುದ್ದಿಯಾಗಿದ್ದರು.…
-

Zodiac Sign: ಸ್ವಾಭಾವಿಕವಾಗಿ ಯಶಸ್ಸು ಪಡೆಯುವ ಈ ರಾಶಿಯವರು ಶಿಸ್ತಿನ ಸಿಪಾಯಿಗಳಂತೆ! | These five zodiac signs naturally attract success | ಜ್ಯೋತಿಷ್ಯ | ACTPnews
Last Updated:Nov 21, 2024 2:48 PM IST ಕೆಲವು ರಾಶಿಚಕ್ರ ಚಿಹ್ನೆಗಳು ತಮ್ಮ ವೃತ್ತಿ, ಸಂಬಂಧಗಳು ಮತ್ತು ವೈಯಕ್ತಿಕ ಗುರಿಗಳಲ್ಲಿ ಯಶಸ್ಸನ್ನು ಆಕರ್ಷಿಸಲು ಸಹಾಯ ಮಾಡುವ ನೈಸರ್ಗಿಕ ಗುಣಗಳನ್ನು ಹೊಂದಿವೆ ಎಂದು ಜ್ಯೋತಿಷ್ಯವು ಸೂಚಿಸುತ್ತದೆ. ಸಾಂದರ್ಭಿಕ ಚಿತ್ರ ಜ್ಯೋತಿಷ್ಯ (Astrology) ಶಾಸ್ತ್ರದ ಪ್ರಕಾರ ಕೆಲವು ರಾಶಿಚಕ್ರ ಚಿಹ್ನೆಗಳು (Zodiac Signs) ತಮ್ಮ ವೃತ್ತಿ (Career), ಸಂಬಂಧಗಳು (Relationships) ಮತ್ತು ವೈಯಕ್ತಿಕ ಗುರಿಗಳಲ್ಲಿ (Personal Goals) ಯಶಸ್ಸನ್ನು (Success) ಆಕರ್ಷಿಸುತ್ತವೆ. ಅದು ವ್ಯಕ್ತಿಗಳ ನಿರ್ಣಯ, ವರ್ಚಸ್ಸು ಅಥವಾ…
-

Actor: ಚಿತ್ರರಂಗಕ್ಕೆ ದೊಡ್ಡ ಆಘಾತ! ಖ್ಯಾತ ಬಾಲಿವುಡ್ ನಟ ಇನ್ನಿಲ್ಲ | | ACTPnews
Last Updated:May 26, 2026 4:59 PM IST ಭಾರತೀಯ ಚಿತ್ರರಂಗ ಹಿರಿಯ ನಟ ರಮಾಕಾಂತ್ ಡೇಮಾ (Ramakatn Dayma) ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಸೋಮವಾರ ಬೆಳಗ್ಗೆ (ಮೇ 26, 2026) ಕೊನೆಯುಸಿರೆಳೆದರು. ರಮಾಕಾಂತ್ ಡೇಮಾ ಭಾರತೀಯ ಚಿತ್ರರಂಗ ಹಿರಿಯ ನಟ ರಮಾಕಾಂತ್ ಡೇಮಾ (Ramakatn Dayma) ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಸೋಮವಾರ ಬೆಳಗ್ಗೆ (ಮೇ 26, 2026) ಕೊನೆಯುಸಿರೆಳೆದರು. ನಟ ರಮಾಕಾಂತ್…
Latest News
Search the Archives
Access over the years of investigative journalism and breaking reports
You May Have Missed













