Author: Sanga
-

ಟಾಟಾ ಗ್ರೂಪ್ನ 7000 ಕೋಟಿ ಆಫರ್ ರಿಜೆಕ್ಟ್ ಮಾಡಿದ ಮಹಿಳೆ! ಯಾರು ಗೊತ್ತಾ ಈ ಜಯಂತಿ ಚೌಹಾಣ್? | Meet Woman Who Rejected Ratan Tata’s Rs. 7000 Crore Offer, Built Rs. 2300 Crore Company | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ರತನ್ ಟಾಟಾ ಟಾಟಾ ಗ್ರೂಪ್ ಆಫರ್ ರಿಜೆಕ್ಟ್ ಮಾಡಿದ ಜಯಂತಿ ಚೌಹಾಣ್ ಇಲ್ಲಿ ನಾವು ಮಾತಾಡ್ತಿರೋದು ಬೇರೆ ಯಾರು ಅಲ್ಲ, ʻಬಿಸ್ಲೇರಿ’ ನೀರು ಬಾಟಲಿ ಕಂಪನಿಯ ಮುಖ್ಯಸ್ಥ ರಮೇಶ್ ಚೌಹಾಣ್ ಅವರ ಪುತ್ರಿ ಜಯಂತಿ ಚೌಹಾಣ್ ಬಗ್ಗೆ. ಪ್ರಸ್ತುತ ರಮೇಶ್ ಮತ್ತು ಜೈನಾಬ್ ಚೌಹಾಣ್ ಅವರ ಪುತ್ರಿ ಜಯಂತಿ ಚೌಹಾಣ್ ಅವರು ಐಕಾನಿಕ್ ಬಾಟಲ್ ವಾಟರ್ ಬ್ರ್ಯಾಂಡ್ ‘ಬಿಸ್ಲೇರಿ’ ಉಪಾಧ್ಯಕ್ಷರಾಗಿದ್ದಾರೆ. ಬ್ರ್ಯಾಂಡ್ನ ಬೆಳವಣಿಗೆ ಮತ್ತು ನಾವೀನ್ಯತೆಗೆ ಚಾಲನೆ ನೀಡುವಲ್ಲಿ ಜಯಂತಿ ಅತಿದೊಡ್ಡ ಕೊಡುಗೆ ನೀಡುತ್ತಿದ್ದಾರೆ. ಟಾಟಾ ಮತ್ತು…
-

Dr. Chirag Patel: ಛೇ, ಇವನೆಂಥಾ ವೈದ್ಯ? ಆಸ್ಪತ್ರೆಗೆ ಬಂದವಳಿಗೆ ಮಾತ್ರೆ ಕೊಟ್ಟು ಈ ರೀತಿ ಮಾಡಿದ್ನಾ ಕಾಮುಕ ಡಾಕ್ಟರ್? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 26, 2026 4:32 PM IST Dr. Chirag Patel: ಛೇ ಇವನೆಂತ ವೈದ್ಯ, ವೈದ್ಯಕೀಯ ವೃತ್ತಿ ಮರ್ಯಾದೆ ಮರೆತ ಲಂಡನ್ ವೈದ್ಯ; ಚಿಕಿತ್ಸೆಗೆಂದು ಬಂದವಳಿಗೆ ಮಾತ್ರೆ ಕೊಟ್ಟು ಲೈಂಗಿಕ ಸಂಬಂಧ ಹೊಂದಿದ್ದ ಭಾರತೀಯ ಮೂಲದ ಡಾಕ್ಟರ್ ಸಸ್ಪೆಂಡ್ ಭಾರತೀಯ ಮೂಲದ ಡಾ. ಚಿರಾಗ್ ಪಟೇಲ್ ಲಂಡನ್ (ಯುನೈಟೆಡ್ ಕಿಂಗ್ಡಮ್): ಇಡೀ ಜಗತ್ತು ವೈದ್ಯರನ್ನು (Doctor) ದೇವರಿಗೆ ಸಮ ಎಂದು ನಂಬುತ್ತದೆ. ಆದರೆ, ಇಂತಹ ಪವಿತ್ರ, ನಂಬಿಕೆಯ ವೃತ್ತಿಗೆ ಮಸಿ ಬಳಿಯುವ ಘಟನೆ ಬ್ರಿಟನ್ನಲ್ಲಿ…
-

RCB vs GT Qualifier 1: ಲೀಗ್ ಹಂತದಲ್ಲಿ ರಾಕ್ಷಸ, ಪ್ಲೇಆಫ್ನಲ್ಲಿ ಅಟ್ಟರ್ ಫ್ಲಾಪ್? ಅಭಿಮಾನಿಗಳನ್ನು ಚಿಂತಿಗೀಡು ಮಾಡಿರುವ ಆರ್ಸಿಬಿ ಸ್ಟಾರ್ ಬ್ಯಾಟರ್ ದಾಖಲೆ! | ಕ್ರೀಡಾ ಸುದ್ದಿ | ACTPnews
Last Updated:May 26, 2026 4:56 PM IST ಐಪಿಎಲ್ 2026 ರ ಕ್ವಾಲಿಫೈಯರ್-1 ರ ಪಂದ್ಯಕ್ಕೂ ಮುನ್ನ ಆರ್ಸಿಬಿ ಅಭಿಮಾನಿಗಳಲ್ಲಿ ಒಬ್ಬ ಆಟಗಾರ ಆತಂಕ ಮೂಡಿಸುತ್ತಿದ್ದಾರೆ. ಲೀಗ್ ಹಂತದಲ್ಲಿ ಈ ಆಟಗಾರ ಉತ್ತಮ ಪ್ರದರ್ಶನ ನೀಡಿದ್ದರೂ, ಪ್ಲೇಆಫ್ ಅಂತಾ ಬಂದಾಗ ಅಟ್ಟರ್ ಪ್ಲಾಪ್ ಆಗಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ (IPL) 2026 ರ ನಾಕೌಟ್ (Knockout) ವಾರ ಇಂದು, ಮಂಗಳವಾರ ಪ್ರಾರಂಭವಾಗುತ್ತಿದೆ. ಪಾಯಿಂಟ್ (Point) ಪಟ್ಟಿಯಲ್ಲಿ ಅಗ್ರ ಎರಡು ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು…
-

‘ಮಾಜಿ ಮತ್ತು ಹಾಲಿ ರಕ್ಷಣಾ ಅಧಿಕಾರಿಗಳ ಸಲಹೆ ಮೇರೆಗೆ ಭಾರತ ಚೀನಾ ವಿರುದ್ಧ ಹೋರಾಡಬೇಕು‘ – ಎಂಬಿ ಪಾಟೀಲ್ | | ACTPnews
Last Updated:Jun 18, 2020 1:42 PM IST ಈ ಹಿಂದೆ ಭಾರತ-ಚೀನಾ ಗಡಿಯಲ್ಲಿ ಸೇವೆ ಸಲ್ಲಿಸಿದ ಹಿರಿಯ ರಕ್ಷಣಾ ಅಧಿಕಾರಿಗಳ ಅನುಭವ ಬಳಸಿಕೊಳ್ಳಬೇಕು. ಎಲ್ಲರ ಸಲಹೆ, ಸೂಚನೆ ಪಡೆದು ಈಗ ಕಾರ್ಯತಂತ್ರ ರೂಪಿಸಬೇಕಾಗಿದೆ. ಇದು ಯಾರನ್ನೂ ಟೀಕೆ ಮಾಡುವ ಸಮಯವಲ್ಲ ಎಂದು ಎಂ. ಬಿ. ಪಾಟೀಲ ತಿಳಿಸಿದರು. ವಿಜಯಪುರ(ಜೂ.18): ಚೀನಾ ವಿಚಾರದಲ್ಲಿ ಭಾರತ ಎಚ್ಚರಿಕೆಯಿಂದ ಕೆಲಸ ಮಾಡಬೇಕಿದೆ. ಈ ಹಿಂದೆ ಗಡಿಯಲ್ಲಿ ಕೆಲಸ ಮಾಡಿದ್ದ ಮಾಜಿ ಮತ್ತು ಹಾಲಿ ಹಿರಿಯ ರಕ್ಷಣಾ ಅಧಿಕಾರಿಗಳ ಸಲಹೆ ಸೂಚನೆ…
-

Salman Khan: ಸಲ್ಮಾನ್ ಖಾನ್ ಖಾಸಗಿ ವಿಡಿಯೋ ವೈರಲ್! ಲೀಕ್ ಮಾಡಿದ್ಯಾರು ಗೊತ್ತಾ? | | ACTPnews
ಹೌದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಚರ್ಚೆಗಳು ನಡೆಯುತ್ತಿವೆ. ಒಬ್ಬ ನಟನ ಖಾಸಗಿತನವನ್ನು ಯಾರೋ ಅನುಮತಿಯಿಲ್ಲದೆ ರೆಕಾರ್ಡ್ ಮಾಡಿರುವುದು ನಟನ ಭದ್ರತೆಯ ಬಗ್ಗೆ ಪ್ರಶ್ನೆ ಮೂಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಸಣ್ಣ ವಿಡಿಯೋ ಕ್ಲಿಪ್ನಲ್ಲಿ, ಸಲ್ಮಾನ್ ಖಾನ್ ಅವರು ತಮ್ಮ ಆಪ್ತ ಸ್ನೇಹಿತರೊಂದಿಗೆ ಡೈನಿಂಗ್ ಟೇಬಲ್ ಬಳಿ ಕೂತು ಊಟ ಮಾಡುತ್ತಿರುವುದನ್ನು ಕಾಣಬಹುದು. ಈ ವಿಡಿಯೋ ರೆಕಾರ್ಡ್ ಮಾಡಿರುವುದನ್ನು ಗಮನಿಸಿದರೆ ಯಾರೋ ಅವರಿಗೆ ತಿಳಿಯದೆ ರಹಸ್ಯವಾಗಿ ಚಿತ್ರೀಕರಿಸಲಾಗಿದೆ…
-

Important Update: 5 ತಾಸು ಓಡಾಟ ಬಂದ್, 7 ಕಿಲೋಮೀಟರ್ ಸುತ್ತಾಟ ಹೆಚ್ಚಳ; ಈ ದಿನ ಹೊರಗೆ ಹೋಗೋ ಮುನ್ನ ಜೋಪಾನ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 26, 2026 3:19 PM IST ಮೇ 28ರಂದು ಬೆಳಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಮಿಲ್ಲರ್ಸ್ ರಸ್ತೆ ಸುತ್ತ ವಾಹನ ಸಂಚಾರ, ಪಾರ್ಕಿಂಗ್ ತಾತ್ಕಾಲಿಕ ನಿಷೇಧ, ಪರ್ಯಾಯ ಮಾರ್ಗ ಬಳಕೆಗಾಗಿ ಸಾಹಿಲ್ ಬಾಗ್ಲಾ ಸಾರ್ವಜನಿಕರಿಗೆ ಮನವಿ ಟ್ರಾಫಿಕ್ ಸಮಸ್ಯೆ ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯ ವಾಹನ (Vehicle) ಸವಾರರಿಗೆ ಬೆಂಗಳೂರು ಸಂಚಾರ ಪೊಲೀಸರು ಪ್ರಮುಖ ಸೂಚನೆಯೊಂದನ್ನು (Important Notice) ನೀಡಿದ್ದಾರೆ. ನಗರದ ಪುಲಿಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮಿಲ್ಲರ್ಸ್ ರಸ್ತೆಯಲ್ಲಿರುವ…
-

Krishi Tapanda: ‘ಇಂಡಸ್ಟ್ರಿ, ನಟನೆ ಬಿಡ್ತಾ ಇದ್ದೀನಿ, ಇದೇ ಕೊನೆಯ ಇಂಟರ್ವ್ಯೂ’ ಕೃಷಿ ತಾಪಂಡ ಶಾಕಿಂಗ್ ಕಮೆಂಟ್ಸ್ | Krishi Tapanda says she is quitting acting | | ACTPnews
Last Updated:May 26, 2026 4:23 PM IST Krishi Tapanda: ಕೃಷಿ ತಾಪಂಡ ಅವರು ನಟನೆ ಹಾಗೂ ಇಂಡಸ್ಟ್ರಿ ಬಿಡುವುದಾಗಿ ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ. ಅವರು ಹೇಳಿದ್ದೇನು? ಯಾಕೆ? ಕೃಷಿ ತಾಪಂಡ ನಟಿ ಕೃಷಿ ತಾಪಂಡ (Krishi Tapanda) ಕೆಲವು ತಿಂಗಳ ಹಿಂದೆ ಲವ್ ಬ್ರೇಕಪ್ ವಿಚಾರವಾಗಿ ಭಾರೀ ಸುದ್ದಿಯಾಗಿದ್ದರು. ಆ ನಂತರ ಅವರ ಖಾಸಗಿ ಫೋಟೋಗಳು (Photos) ಲೀಕ್ ಆಗಿ ಭಾರೀ ಸುದ್ದಿಯಾಗಿದ್ದವು. ನಟಿ ಇದೀಗ ಸಂದರ್ಶನವೊಂದರಲ್ಲಿ (Interview) ಶಾಕಿಂಗ್ ಹೇಳಿಕೆಗಳನ್ನು ಕೊಟ್ಟಿದ್ದು ಇಂಡಸ್ಟ್ರಿ…
-

Crime News: ಮದುವೆಯಾದ ಮೂರೇ ತಿಂಗಳಿಗೆ ಪತ್ನಿಯ ಮರ್ಡರ್! ಗಂಡ, ಆತನ ಗೆಳತಿ ಪರಾರಿ! ಬೆಚ್ಚಿ ಬೀಳಿಸುತ್ತೆ ಆಘಾತಕಾರಿ ಘಟನೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 26, 2026 4:13 PM IST ಮಧು ಸುಮಾರು ಮೂರು ತಿಂಗಳ ಹಿಂದೆ ಆರೋಪಿಯನ್ನು ಮದುವೆಯಾಗಿದ್ದರು. ಮದುವೆಯಾದ ಸ್ವಲ್ಪ ಸಮಯದ ನಂತರ ಇಬ್ಬರ ನಡುವೆ ಅಸಮಾಧಾನ ಭುಗಿಲೆದ್ದಿದೆ. ಪ್ರಾಥಮಿಕವಾಗಿ ಪತಿಯ ಅನೈತಿಕ ಸಂಬಂಧ ಪತ್ನಿಗೆ ತಿಳಿದ ನಂತರ ಇಬ್ಬರ ನಡುವೆ ಜಗಳವಾಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಸಾಂದರ್ಭಿಕ ಚಿತ್ರ ಗುರುಗ್ರಾಮ್: ಕೇವಲ ಮೂರು ತಿಂಗಳ ಹಿಂದೆ ಮದುವೆಯಾದ ನವವಿವಾಹಿತ ಮಹಿಳೆಯನ್ನು ಆಕೆಯ ಪತಿ ಮತ್ತು ಆತನ ಗೆಳತಿ ಸೇರಿ ಕೊಲೆ ಮಾಡಿರುವ (Crime News)…
-

IPL Qualifier: ಕ್ವಾಲಿಫೈಯರ್-1 ನಲ್ಲಿ ಫಿಲ್ ಸಾಲ್ಟ್ ಆಡ್ತಾರಾ? ಇಲ್ವಾ? ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಪಾಟೀದಾರ್ ಮಹತ್ವದ ಮಾಹಿತಿ | ಕ್ರೀಡಾ ಸುದ್ದಿ | ACTPnews
Last Updated:May 26, 2026 3:38 PM IST ಪ್ಲೇಆಫ್ಗೆ ಪ್ರವೇಶಿಸಿದ ನಂತರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಒಂದು ಪ್ರಶ್ನೆ ನಿರಂತವಾಗಿ ಕಾಡುತ್ತಿದೆ. ಬೆರಳಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಫಿಲ್ ಸಾಲ್ಟ್ ಗುಜರಾತ್ ಟೈಟನ್ಸ್ ವಿರುದ್ಧದ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಮೈದಾನಕ್ಕಿಳಿಯುತ್ತಾರೆಯೇ? ಇಲ್ಲವೇ ಎಂಬುದಕ್ಕೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಫಿಲ್ ಸಾಲ್ಟ್ 2026ರ ಐಪಿಎಲ್ನ ಮೊದಲ ಕ್ವಾಲಿಫೈಯರ್ (Qualifier 1) ಪಂದ್ಯವು ಮಂಗಳವಾರ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಹಾಲಿ…
Latest News
Search the Archives
Access over the years of investigative journalism and breaking reports
You May Have Missed














