Author: Sanga
-

ಚೀನಾ ವಿರುದ್ಧದ ಸಂಘರ್ಷದಲ್ಲಿ ಗಾಯಗೊಂಡಿದ್ದ 76 ಯೋಧರು ಚೇತರಿಕೆ; ಭಾರತೀಯ ಸೇನೆ ಮಾಹಿತಿ | | ACTPnews
Last Updated:Jun 19, 2020 7:58 AM IST India-China Conflict: ಲೇಹ್ನಲ್ಲಿರುವ ಸೇನಾ ಆಸ್ಪತ್ರೆಯಲ್ಲಿ 18 ಸೈನಿಕರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು 15 ದಿನಗಳಲ್ಲಿ ಕೆಲಸಕ್ಕೆ ವಾಪಾಸಾಗಲಿದ್ದಾರೆ. ಬೇರೆ ಆಸ್ಪತ್ರೆಗಳಲ್ಲಿರುವ 58 ಸೈನಿಕರು ಇನ್ನೊಂದು ವಾರದಲ್ಲಿ ಕೆಲಸಕ್ಕೆ ವಾಪಾಸಾಗಬೇಕೆಂದು ಸೂಚಿಸಲಾಗಿದೆ. ನವದೆಹಲಿ (ಜೂ. 19): ಲಡಾಖ್ ಗಡಿಯಲ್ಲಿರುವ ಗಾಲ್ವಾನ್ ನದಿ ಕಣಿವೆ ಪ್ರದೇಶದಲ್ಲಿ ಸೋಮವಾರ ರಾತ್ರಿಯಿಂದ ಮಂಗಳವಾರದವರೆಗೆ ನಡೆದ ಸಂಘರ್ಷದಲ್ಲಿ ಭಾರತದ 20 ಯೋಧರು, ಚೀನಾದ 40ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದರು. ಈ ದಾಳಿಯ ವೇಳೆ…
-

Samantha Ruth Prabhu: ಗಂಡನ ಮುಂದೆಯೇ ಸಮಂತಾಗೆ ಮಂಡಿಯೂರಿ ಪ್ರಪೋಸ್ ಮಾಡಿದ ಅಭಿಮಾನಿ! ವಿಡಿಯೋ ವೈರಲ್ | Fan proposed Samantha ruth prabhu infront of her husband | | ACTPnews
Last Updated:May 26, 2026 3:22 PM IST ಸಮಂತಾ ಅವರ ಗಂಡನ ಮುಂದೆಯೇ ಅವರಿಗೆ ಅಭಿಮಾನಿ ಮಂಡಿಯೂರಿ ಪ್ರಪೋಸ್ ಮಾಡಿರುವ ಘಟನೆ ನಡೆದಿದೆ. ಅಷ್ಟಕ್ಕೂ ಆಗಿದ್ದೇನು? ಇಲ್ಲಿ ಓದಿ. ಸಮಂತಾ ಹೈದರಾಬಾದ್ನಲ್ಲಿ ನಡೆದ ‘ಮಾ ಇಂಟಿ ಬಂಗಾರಂ’ ಚಿತ್ರದ ಅದ್ಧೂರಿ ಟ್ರೇಲರ್ ಬಿಡುಗಡೆ (Trailer Release) ಸಮಾರಂಭದಲ್ಲಿ ಅಚ್ಚರಿಯ ಆದರೆ ಹೃದಯಸ್ಪರ್ಶಿ ಘಟನೆಯೊಂದು ಸಂಭವಿಸಿತು. ಒಬ್ಬ ಅಭಿಮಾನಿ ಸೆಕ್ಯುರಿಟಿ ತಪ್ಪಿಸಿ ಸ್ಟೇಜ್ ಮೇಲೆ ಧಾವಿಸಿದ್ದಾರೆ. ನಿರ್ಮಾಪಕ ಮತ್ತು ನಿರ್ದೇಶಕ ರಾಜ್ ನಿಡಿಮೋರು ಜನಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ,…
-

Maharashtra Election: ಫಡ್ನವೀಸ್ ಅಲ್ಲ, ಏಕನಾಥ್ ಶಿಂಧೆಯೇ ಮಹಾರಾಷ್ಟ್ರ ಮುಖ್ಯಮಂತ್ರಿ! ಏನಿದು ಬಿಜೆಪಿ ನಾಯಕರ ಹೊಸ ಲೆಕ್ಕಾಚಾರ? | Not Fadnavis, Eknath Shinde is the Chief Minister of Maharashtra! What is the new calculation of BJP leaders? | Explainers | ACTPnews
Last Updated:Nov 23, 2024 5:25 PM IST ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಏಕನಾಥ್ ಶಿಂಧೆ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂದು ಶಿವಸೇನೆ ಶಾಸಕರು ಮತ್ತು ಸಂಸದರು ಇಚ್ಛೆಯನ್ನು ವ್ಯಕ್ತಪಡಿಸಲು ಆರಂಭಿಸಿದ್ದಾರೆ. ಇನ್ನೊಂದೆಡೆ ದೇವೇಂದ್ರ ಫಡ್ನವೀಸ್ಗೆ ನಾಯಕತ್ವ ಹಸ್ತಾಂತರಿಸುವ ಸಮಯ ಬಂದಿದೆ ಎಂದು ಬಿಜೆಪಿ ನಾಯಕರು ಹೇಳಲಾರಂಭಿಸಿದ್ದಾರೆ. ಯಾರಾಗುತ್ತಾರೆ ಮಹಾ ಸಿಎಂ? ಎರಡೂವರೆ ವರ್ಷಗಳ ಹಿಂದೆ ಏಕನಾಥ್ ಶಿಂಧೆ (Eknath Shinde) ಅವರು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ (Shiv Sena chief Uddhav Thackeray)…
-

Mammootty: ಮಮ್ಮುಟ್ಟಿಗೆ 3ನೇ ಗೌರವ ಡಾಕ್ಟರೇಟ್! ಡಾಕ್ಟರ್ ಆಗ್ಬೇಕಾಗಿತ್ತು, ಆ್ಯಕ್ಟರ್ ಆದ್ರು | Mammootty Received Honorary Doctorate By MG University In Kerala | | ACTPnews
Last Updated:May 26, 2026 2:46 PM IST ಮಹಾತ್ಮ ಗಾಂಧಿ ವಿಶ್ವವಿದ್ಯಾಲಯ ಕೇರಳದ ಸೂಪರ್ ಸ್ಟಾರ್ ಮಮ್ಮುಟ್ಟಿ ಅವರಿಗೆ ಗೌರವ ಡಿ.ಲಿಟ್. ನೀಡಿದೆ, ಇದು ಅವರ ಮೂರನೇ ಗೌರವ ಡಿ.ಲಿಟ್., ಮಮ್ಮುಟ್ಟಿ ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದರು ಮಮ್ಮುಟ್ಟಿ ಐದು ದಶಕಗಳ ಕಾಲ ಭಾರತೀಯ ಚಿತ್ರರಂಗಕ್ಕೆ (Indian Cinema) ನೀಡಿದ ಅಸಾಧಾರಣ ಕೊಡುಗೆಯನ್ನು (Contribution) ಗುರುತಿಸಿ, ಕೇರಳದ ಕೊಟ್ಟಾಯಂನಲ್ಲಿರುವ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯವು ಮಲಯಾಳಂನ ಹಿರಿಯ ಸೂಪರ್ಸ್ಟಾರ್ ಮಮ್ಮುಟ್ಟಿ (Mammootty) ಅವರಿಗೆ ಗೌರವ ಡಾಕ್ಟರ್ ಆಫ್ ಲೆಟರ್ಸ್…
-

Modi Govt @ 12 Years: 12 ವರ್ಷಗಳಲ್ಲಿ ಅತೀ ಹೆಚ್ಚು ಚರ್ಚೆಯಾದ ಮೋದಿ ಸರ್ಕಾರದ 12 ಪ್ರಮುಖ ನಿರ್ಧಾರಗಳು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ತಮ್ಮ 12 ವರ್ಷಗಳ ಅಧಿಕಾರಾವಧಿಯಲ್ಲಿ, ಪ್ರಧಾನಿ ಮೋದಿ ಅವರು ದೇಶದಲ್ಲಿ ಬಲಿಷ್ಠ ಮತ್ತು ಜನಪ್ರಿಯ ನಾಯಕರಾಗಿ ತಮ್ಮನ್ನು ತಾವು ರೂಪಿಸಿಕೊಂಡರು. ಈ ಅವಧಿಯಲ್ಲಿ, ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ಹೊಸ ಯೋಜನೆಗಳನ್ನು ರೂಪಿಸಲು ಹಿಂಜರಿಯದಿರುವ ಖ್ಯಾತಿಯನ್ನು ಅವರು ಬೆಳೆಸಿಕೊಂಡರು. ಅವರ ಅಧಿಕಾರಾವಧಿಯಲ್ಲಿ, ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಹಲವಾರು ಮಹತ್ವದ ಮತ್ತು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿತು, ಅದು ದೇಶದ ದಿಕ್ಕನ್ನು ಬದಲಾಯಿಸಿತು, ಮಾತ್ರವಲ್ಲದೆ ವಿರೋಧ ಪಕ್ಷಗಳಿಂದ ಹಿಡಿದು ಜಾಗತಿಕ ವೇದಿಕೆಗಳವರೆಗೆ ತೀವ್ರ ಚರ್ಚೆಗೆ ನಾಂದಿ ಹಾಡಿತು. ಮೋದಿ…
-

Bengaluru Auto: ಇದು ಆಟೋನಾ? ವಿಮಾನನಾ? ಟಿವಿ, ಫ್ಯಾನ್, ಬುಕ್ಸ್; ಬೆಂಗಳೂರು ಆಟೋ ಸಖತ್ ವೈರಲ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 03, 2026 6:17 PM IST ಕ್ರಿಯೇಟಿವ್ ಬೆಂಗಳೂರು ಆಟೋ ಡ್ರೈವರ್ ಆಟೋವನ್ನು ಲಗ್ಜರಿ ಲಾಂಜ್ ತರ ಮಾಡಿದ್ದು ವೈರಲ್, ಫ್ಯಾನ್, ಟಿವಿ, ಪುಸ್ತಕ, ಚಾರ್ಜಿಂಗ್ ಸೌಲಭ್ಯ ನೋಡಿ ನೆಟ್ಟಿಗರು ಮೆಚ್ಚುಗೆ, ಪೂರ್ಣ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗ್ತಿದೆ. News18 ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru Traffic) ಎಂದರೇ ಟ್ರಾಫಿಕ್ ಸಮಸ್ಯೆ, ಬಗೆ ಬಗೆಯ ಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತದೆ. ಆದರೆ ಇಲ್ಲೋರ್ವ ಆಟೋ ಚಾಲಕನ (Auto Driver) ಕ್ರಿಯೇಟಿವಿಟಿ…
-

CSK vs SRH: ಸಿಎಸ್ಕೆ ಅಭಿಮಾನಿಗಳಿಗೆ ಗುಡ್ನ್ಯೂಸ್! ಒಂದೂವರೆ ತಿಂಗಳ ನಂತರ ಆತ ಮೈದಾನಕ್ಕೆ ಇಳಿಯೋದು ಪಕ್ಕಾ? | ಕ್ರೀಡಾ ಸುದ್ದಿ | ACTPnews
Last Updated:May 17, 2026 5:10 PM IST ಐಪಿಎಲ್ 2026 ರಲ್ಲಿ ಅಭಿಮಾನಿಗಳನ್ನು ಕಾಡುತ್ತಿರುವ ಏಕೈಕ ಪ್ರಶ್ನೆಗೆ ಉತ್ತರಿಸುವ ಸಮಯ ಬಂದಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಎಂಎಸ್ ಧೋನಿ ಕಣಕ್ಕೆ ಇಳಿಯಲಿದ್ದಾರೆಯೇ? ಎಂಬ ಚರ್ಚೆ ನಡೆಯುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು ಐದು ಬಾರಿ ಚಾಂಪಿಯನ್ (Champion) ಮಾಡಿದ ಎಂಎಸ್ ಧೋನಿ (MS Dhoni) ಐಪಿಎಲ್ (IPL) 2026 ರಲ್ಲಿ ಇನ್ನೂ ಮೈದಾನಕ್ಕೀಳಿದಿಲ್ಲ.…
-

ಭಾರತ ಮತ್ತು ಚೀನಾ ಗಡಿಯಲ್ಲಿನ ಸಂಘರ್ಷದ ಬಗ್ಗೆ ಚರ್ಚಿಸಲು ಇಂದು ಸರ್ವ ಪಕ್ಷಗಳ ಸಭೆ | | ACTPnews
Last Updated:Jun 19, 2020 8:42 AM IST ಅಲ್ಲದೆ ಭಾರತದೊಂದಿಗೆ ಕಲಹಕ್ಕೆ ಮುಂದಾಗಿರುವ ಚೀನಾ ಬಗ್ಗೆ ಯಾವ ನಿಲುವು ಹೊಂದಬೇಕು ಎಂಬ ಕುರಿತಾಗಿ ಚರ್ಚೆ ನಡೆಸಲಾಗುತ್ತದೆ. ನವದೆಹಲಿ(ಜೂ.19): ಭಾರತ ಮತ್ತು ಚೀನಾ ಗಡಿಯಲ್ಲಿ ಸೇನೆಗಳ ಸಂಘರ್ಷವಾಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ 5ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು ಸದ್ಯದ ಪರಿಸ್ಥಿತಿ ಬಗ್ಗೆ ಸಮಾಲೋಚನೆ…
-

Ram Charan: ಪೆದ್ದಿ ಸ್ಟಾರ್ ರಾಮ್ ಚರಣ್ ಬಾಡಿಗಾರ್ಡ್ ಸಂಬಳ ಎಷ್ಟು? | Peddi movie ram charan bodyguard salary know about this proffession | | ACTPnews
ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅವರ ಪರ್ಸನಲ್ ಬಾಡಿಗಾರ್ಡ್ ಕೆವಿನ್ ಕುಂಟಾ ಕಳೆದ 2 ದಿನಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ನಲ್ಲಿದ್ದಾರೆ. ಅವರ ದೈಹಿಕ ಸದೃಢತೆ, ಸ್ಟೈಲಿಶ್ ಲುಕ್ ಮತ್ತು ಹಾಲಿವುಡ್ (Hollywood) ಆಕ್ಷನ್ ಹೀರೋ ಅನ್ನು ಹೋಲುವ ಲುಕ್ಸ್ ಹಾಗೂ ರಾಮ್ ಚರಣ್ಗೆ ಅವರು ನೀಡುವ ಹೈಕ್ಲಾಸ್ ಭಧ್ರತೆಯಿಂದ ಮೆಗಾ ಅಭಿಮಾನಿಗಳು ಕ್ರೇಜಿಯಾಗಿದ್ದಾರೆ. ‘ಆರ್ಆರ್ಆರ್’ ಚಿತ್ರದ ನಂತರ ರಾಮ್ ಚರಣ್ ಅವರ ಅಂತರರಾಷ್ಟ್ರೀಯ ಕ್ರೇಜ್ನ ಹಿನ್ನೆಲೆಯಲ್ಲಿ, ವಿಮಾನ ನಿಲ್ದಾಣಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ…
-

Jharkhand Election: ಜೈಲಿಗೆ ಹೋಗಿ ಬಂದ್ರೂ ಗೆದ್ದು ಬೀಗಿದ ಹೇಮಂತ್ ಸೋರೆನ್, ಜಾರ್ಖಂಡ್ ಗೆಲುವಿನ ಹಿಂದಿದೆ ಈ 5 ಕಾರಣ! | What are the 5 things behind Hemant Soren’s victory despite going to jail? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Nov 23, 2024 7:48 PM IST ಮಹಿಳಾ ಮತದಾರರು ಈ ಬಾರಿ ಶೇಕಡ 4 ರಷ್ಟು ಹೆಚ್ಚು ಮತ ಚಲಾಯಿಸಿದ್ದಾರೆ. ಆದ್ದರಿಂದ ಇವರ ಮತಗಳು ಜೆಎಂಎಂ ಅಭ್ಯರ್ಥಿಗಳ ಭವಿಷ್ಯಕ್ಕೆ ನಿರ್ಣಾಯಕವಾಗಿ ಕೊಡುಗೆ ನೀಡಿದಂತಿದೆ. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಜಾರ್ಖಂಡ್ನಲ್ಲಿ (Jharkhand) ಜಾರ್ಖಂಡ್ ಮುಕ್ತಿ ಮೋರ್ಚಾ (Jharkhand Mukti Morcha) ನೇತೃತ್ವದ ಇಂಡಿ ಮೈತ್ರಿಕೂಟದ (Ind alliance) ಭರ್ಜರಿ ಗೆಲುವಿನ ನಂತರ ಮುಖ್ಯಮಂತ್ರಿ ಹೇಮಂತ್ ಸೊರೆನ್ (Chief Minister Hemant Soren) ಅವರ ಪುನರಾಗಮನದಿಂದ…
Latest News
Search the Archives
Access over the years of investigative journalism and breaking reports
You May Have Missed













