Author: Sanga
-

Supreme Court: ಶಾಲೆಗಳಲ್ಲಿ ಹುಡುಗಿಯರಿಗೆ ಫ್ರೀ ಸ್ಯಾನಿಟರಿ ಪ್ಯಾಡ್, ಪ್ರತ್ಯೇಕ ಶೌಚಾಲಯ ನೀಡಬೇಕು; ಸುಪ್ರೀಂ ಕೋರ್ಟ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 26, 2026 12:39 PM IST ಸರ್ಕಾರಿ, ಸರ್ಕಾರಿ ಅನುದಾನಿತ ಅಥವಾ ಖಾಸಗಿ ಶಾಲೆಗಳಲ್ಲಿ ಈ ಸೌಲಭ್ಯಗಳು ಲಭ್ಯವಾಗುವಂತೆ ನೋಡಿಕೊಳ್ಳಲು ನ್ಯಾಯಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಲವಾರು ನಿರ್ದೇಶನಗಳನ್ನು ನೀಡಿತು. ಸುಪ್ರೀಂ ಕೋರ್ಟ್ ನವದೆಹಲಿ: ಶಾಲೆಗಳಲ್ಲಿ ಸ್ಯಾನಿಟರಿ ನ್ಯಾಪ್ಕಿನ್ಗಳು ಮತ್ತು ಸರಿಯಾಗಿ ಕಾರ್ಯನಿರ್ವಹಿಸುವ ಮಹಿಳಾ ಶೌಚಾಲಯಗಳಿಲ್ಲ ಎಂಬ ಕಾರಣಕ್ಕೆ ಹುಡುಗಿಯರು ಶಾಲೆಯಿಂದ ಹೊರಗುಳಿಯುವಂತೆ ಆಗಬಾರದು ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ. ಜೊತೆಗೆ, ಕೇಂದ್ರ ಸರ್ಕಾರವು ತನ್ನ ನಿರ್ದೇಶನಗಳನ್ನು ಅಕ್ಷರಶಃ…
-

Darshan Case: ರೇಣುಕಾಸ್ವಾಮಿ ಕೇಸ್ನಲ್ಲಿ ಇಂದು ಆ ಮಹತ್ವದ ನಿರ್ಧಾರ? ಇದು ದರ್ಶನ್ಗೆ ತುಂಬಾ ಇಂಪಾರ್ಟೆಂಟ್ | | ACTPnews
Last Updated:May 26, 2026 8:09 AM IST Darshan: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಿದೆಯಾ ಕೋರ್ಟ್? ಇಂದಿನ ವಿಚಾರಣೆಯಲ್ಲಿ ಏನಾಗಲಿದೆ? ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣದ ಟ್ರಯಲ್ ಇಂದು 64ನೇ ಸೆಷನ್ಸ್ ಕೋರ್ಟ್ನಲ್ಲಿ ನಡೆಯಲಿದೆ. ಈಗಾಗಲೇ ಸೆಷನ್ಸ್ ಕೋರ್ಟ್ಗೆ ಸಂಬಂಧಿಸಿದಂತೆ ಪೊಲೀಸ್ (Police) ಠಾಣೆಗಳ ನಿಯೋಜನೆ ಬದಲಾಗಿದ್ದು, ದರ್ಶನ್ (Darshan) ಪ್ರಕರಣ 59ನೇ ಸೆಷನ್ಸ್ ಕೋರ್ಟ್ಗೆ ವರ್ಗಾವಣೆಯಾಗಲಿದೆ. ಈಗಾಗಲೇ ಪ್ರಕರಣದ ವಿಚಾರಣೆಯನ್ನ ಪ್ರತಿದಿನ ನಡೆಸಲು ಸುಪ್ರೀಂ…
-

Farmer Scheme: ಒಂದು ರೂಪಾಯಿ ಖರ್ಚಿಲ್ಲದೇ ಬೋರ್ವೆಲ್ ಕೊರೆಸಿ; 3-9 ಲಕ್ಷ ಸಹಾಯಧನ ಕೊಡಲಿದೆ ಸರ್ಕಾರ! | | ACTPnews
Last Updated:May 04, 2026 12:08 PM IST ಕರ್ನಾಟಕ ಸರ್ಕಾರ 2026ರಲ್ಲಿ ಗಂಗಾ ಕಲ್ಯಾಣ ಯೋಜನೆ ಪುನರಾರಂಭ, ಒಣಭೂಮಿ ಸಣ್ಣ ರೈತರಿಗೆ ಉಚಿತ ಬೋರ್ವೆಲ್, ಪಂಪ್ಸೆಟ್, ವಿದ್ಯುದ್ದೀಕರಣ, 3.5 ರಿಂದ 4.5 ಲಕ್ಷ ಸಹಾಯಧನ, ಆನ್ಲೈನ್ ಅರ್ಜಿ. ಸಹಾಯ ಧನ ಬೆಂಗಳೂರು: ಕರ್ನಾಟಕ ಸರ್ಕಾರ 2026ರಲ್ಲಿ ಮತ್ತೊಮ್ಮೆ ತನ್ನ ಮಹತ್ವಾಕಾಂಕ್ಷಿ ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿದ್ದು, ಒಣಭೂಮಿ (Dry Land) ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ (Farmers) ಉಚಿತ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತಿದೆ.…
-

ಚೀನಾ ವಶದಲ್ಲಿದ್ದ ಇಬ್ಬರು ಮೇಜರ್ಗಳು ಸೇರಿ 10 ಭಾರತೀಯ ಸೈನಿಕರು ಬಿಡುಗಡೆ | | ACTPnews
Last Updated:Jun 19, 2020 11:30 AM IST ಮೂರು ದಿನಗಳ ಕಾಲ ಮೇಜರ್ ಜನರಲ್ ಮಟ್ಟದಲ್ಲಿ ನಡೆದ ಮಾತುಕತೆಯ ಬಳಿಕ ಭಾರತದ 10 ಯೋಧರನ್ನು ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ನವದೆಹಲಿ (ಜೂ. 19): ಲಡಾಖ್ನಲ್ಲಿರುವ ಗಾಲ್ವಾನ್ ಕಣಿವೆಯ ಬಳಿ 4 ದಿನಗಳ ಹಿಂದೆ ನಡೆದ ಚೀನಾ ವಿರುದ್ಧದ ದಾಳಿಯಲ್ಲಿ 20 ಭಾರತೀಯ ಸೈನಿಕರು ಮೃತಪಟ್ಟಿದ್ದರು. ಇನ್ನೂ 76 ಸೈನಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಚೀನಾ ದೇಶದ ವಶದಲ್ಲಿದ್ದ 10 ಭಾರತೀಯ…
-

IPL 2026: ಇನ್ಸ್ಟಾಗ್ರಾಂನಲ್ಲಿ ಬರೋಬ್ಬರಿ 200 ಪೋಸ್ಟ್ ಡಿಲೀಟ್ ಮಾಡಿದ ಸ್ಟಾರ್ ಆಟಗಾರ! ವಿರಾಟ್ ಜೊತೆಗಿನ ರೀಲ್ಸ್ ಕೂಡ ಮಾಯ! | ಕ್ರೀಡಾ ಸುದ್ದಿ | ACTPnews
Last Updated:May 26, 2026 1:23 PM IST IPL 2026: ಐಪಿಎಲ್ ಮೈದಾನದಲ್ಲಿ ಬೌಲಿಂಗ್ಗಿಂತ ಹೆಚ್ಚಾಗಿ ವಿವಾದಗಳ ಮೂಲಕವೇ ಸದ್ದು ಮಾಡಿದ ಭಾರತದ ಸ್ಟಾರ್ ವೇಗಿ ಅರ್ಶದೀಪ್ ಸಿಂಗ್ ಈಗ ಅಚ್ಚರಿಯ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಿಂದ ಬರೋಬ್ಬರಿ 200ಕ್ಕೂ ಹೆಚ್ಚು ಪೋಸ್ಟ್ಗಳನ್ನು ಡಿಲೀಟ್ ಮಾಡಿ, ಫ್ಯಾನ್ಸ್ಗೆ ದೊಡ್ಡ ಶಾಕ್ ಕೊಟ್ಟಿದ್ದಾರೆ! News18 ಐಪಿಎಲ್ 2026ರ ಸೀಸನ್ ಮುಗಿಯುತ್ತಿದ್ದಂತೆ, ಪಂಜಾಬ್ ಕಿಂಗ್ಸ್ (Punjab Kings) ತಂಡದ ಸ್ಟಾರ್ ಬೌಲರ್ ಅರ್ಶದೀಪ್ ಸಿಂಗ್ ತಮ್ಮ ಅಧಿಕೃತ…
-

Namma Metro: ಬೆಂಗಳೂರಿಂದ ತುಮಕೂರು 1 ತಾಸಿನ ಹಾದಿ, ಮೆಟ್ರೋ ಮಾರ್ಗಕ್ಕೆ ಇನ್ನೂ 2 ಹೆಜ್ಜೆ ಬಾಕಿ; 1.26 ಕೋಟಿಯ ಡಿಪಿಆರ್ನಲ್ಲಿ ಇರೋದೇನು? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ದೇಶದ ಬಹು ಆಶಾದಾಯಕ ಪ್ರಾಜೆಕ್ಟ್ ಇದು ಕರ್ನಾಟಕದ ಮೊದಲ ಅಂತರ್-ಜಿಲ್ಲಾ ಮೆಟ್ರೋ ಮಾರ್ಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿರುವ ಈ ಯೋಜನೆಯು ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟದ ಮುಂದೆ ಚರ್ಚೆಗೆ ಬರಲಿದೆ. ಹಾಗಾದರೆ, ಈ ಮೆಟ್ರೋ ಎಲ್ಲೆಲ್ಲಿ ಹಾದುಹೋಗಲಿದೆ? ಎಷ್ಟು ನಿಲ್ದಾಣಗಳಿರಲಿವೆ? ವೆಚ್ಚವೆಷ್ಟು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ರೂಟ್ ಮ್ಯಾಪ್ ಮತ್ತು ಪ್ರಯಾಣದ ಸಮಯ ಹೇಗಿರಲಿದೆ? ಮೆಟ್ರೋ ಮಾರ್ಗ: ಪ್ರಸ್ತುತ ಇರುವ ‘ನಮ್ಮ ಮೆಟ್ರೋ’ ಹಸಿರು ಮಾರ್ಗವನ್ನು (Green Line) ಬೆಂಗಳೂರಿನ ಮಾದಾವರದಿಂದ (BIEC) ತುಮಕೂರುವರೆಗೆ ವಿಸ್ತರಿಸಲಾಗುತ್ತದೆ.…
-

Niranjan Sudhindra: ಉಪ್ಪಿ ಮನೆಯಲ್ಲಿ ಮದುವೆ ಸಂಭ್ರಮ, ನಿರಂಜನ್ ನಿಶ್ಚಿತಾರ್ಥ | | ACTPnews
Last Updated:May 26, 2026 10:21 AM IST ರಿಯಲ್ ಸ್ಟಾರ್ ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮನೆಯ ಮಂದಿಯೆಲ್ಲ ಈ ಒಂದು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಆದರೆ, ಇದು ಅಷ್ಟೆ ಸರಳವಾಗಿಯ ನಡೆದಿದೆ. ಹಾಗೆ ನಿರಂಜನ್ ಸುಧೀಂದ್ರ ಅವರು ಎಂಗೇಜ್ ಆದ ಹುಡುಗಿ ಯಾರು ಅನ್ನೋದು ಸೇರಿದಂತೆ ಇತರ ಮಾಹಿತಿ ಇಲ್ಲಿದೆ ಓದಿ. ಉಪ್ಪಿ ಮನೆಯಲ್ಲಿ ಮದುವೆ ಸಂಭ್ರಮ; ನಿರಂಜನ್ ಎಂಗೇಜ್; ಹುಡುಗಿ ಡಾಕ್ಟರ್ ನೋಡಿ! ರಿಯಲ್ ಸ್ಟಾರ್ ಉಪೇಂದ್ರ (Real…
-

Crime News: ತೂತುಕುಡಿ ಸಾಮೂಹಿಕ ಅತ್ಯಾಚಾರ ಪ್ರಕರಣದ; ದೂರು ನೀಡಿದ ಕೆಲವೇ ಗಂಟೆಗಳಲ್ಲಿ ಮೂವರ ಬಂಧನ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 26, 2026 12:47 PM IST ಆರೋಪಿಗಳನ್ನು ಫಾತಿಮಾ ನಗರದ ಮೋಹಿತ್ (25), ನಜರೀನ್ ಅವರ ಮಗ ರಿತೀಶ್ (19) ಮತ್ತು ಜಯಕುಮಾರ್ ಅವರ ಮಗ ದಿಲೋತ್ ಬರ್ಲಿನ್ (21) ಎಂದು ಗುರುತಿಸಲಾಗಿದೆ. ಸದ್ಯ ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. News18 ತೂತುಕುಡಿ: ತಮಿಳುನಾಡಿನ ತೂತುಕುಡಿ ಮೀನುಗಾರಿಕಾ ಬಂದರಿನ ಬಳಿ ಯುವತಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ (Crime News) ದೂರು ನೀಡಿದ…
-

Pregnancy Symptoms: ಗರ್ಭಿಣಿಯಾದ್ರೆ ಕಾಣಿಸಿಕೊಳ್ಳುತ್ತೆ ಈ ಲಕ್ಷಣಗಳು; ನಿಮಗೂ ಹೀಗೇ ಆಗ್ತಿದ್ಯಾ? | What are 10 common signs of pregnancy | ಲೈಫ್ಸ್ಟೈಲ್ | ACTPnews
Last Updated:Nov 26, 2024 1:14 PM IST Pregnancy Symptoms: ಮಗು (Baby) ಜನಿಸಲಿದೆ ಅಂತ ತಿಳಿದ ತಕ್ಷಣ ಮಹಿಳೆಯರ ದೇಹದಲ್ಲಿ ಅನೇಕ ಬದಲಾವಣೆಗಳು ಉಂಟಾಗುತ್ತದೆ. ಒಂದು ವೇಳೆ ನೀವು ಸಹ ಗರ್ಭಿಣಿಯಾಗಿದ್ದರೆ ಈ ನಿಮ್ಮ ದೇಹದಲ್ಲಾಗುವ ಈ ಕೆಳಗೆ ನೀಡಲಾದ ಕೆಲವು ಸೂಕ್ಷ್ಮ ಬದಲಾವಣೆಗಳನ್ನು ಗಮನಿಸಬಹುದು. ಹಾಗಾದ್ರೆ ಗರ್ಭಧಾರಣೆಯ 10 ಆರಂಭಿಕ ಚಿಹ್ನೆಗಳು ಯಾವುವು ಅಂತ ತಿಳಿಯೋಣ ಬನ್ನಿ. News18 ಸಾಮಾನ್ಯವಾಗಿ ಗರ್ಭಿಣಿಯಾಗಿರುವುದನ್ನು (Pregnancy) ಅರ್ಥ ಮಾಡಿಕೊಳ್ಳಲು ಗರ್ಭಧಾರಣೆ ಪರೀಕ್ಷೆಯನ್ನು (Pregnancy Test) ಮಾಡಿಸಿಕೊಳ್ಳುವುದು…
-

Actors Life: 90 ಪ್ಯಾಕೆಟ್ ಎದೆಹಾಲು ದಾನ ಮಾಡಿದ ಖ್ಯಾತ ಸೀರಿಯಲ್ ನಟನ ಪತ್ನಿ! ದಿನವಿಡೀ ಅಳುತ್ತಿದ್ದೆ ಎಂದ ಜಾನಕಿ | | ACTPnews
ಇದನ್ನು ತಮ್ಮ “ದಾನ ಪ್ರಯಾಣದ ಆರಂಭ” ಎಂದು ಕರೆದ ಜಾನಕಿ, ಕಳೆದ ಹಲವಾರು ತಿಂಗಳುಗಳಿಂದ ಎಚ್ಚರಿಕೆಯಿಂದ ಸಂಗ್ರಹಿಸಿದ ಹಾಲನ್ನು ದಾನ ಮಾಡುವಾಗ ತಮಗಾದ ಅಗಾಧ ಭಾವನೆಗಳನ್ನು ವಿವರಿಸುವ ಹೃದಯಸ್ಪರ್ಶಿ ಪೋಸ್ಟ್ ಬರೆದಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಜಾನಕಿ ಫೋಟೊ ಸಹಿತ ಪೋಸ್ಟ್ ಹಾಕಿದ್ದಾರೆ. ನಿನ್ನೆ, ನಾನು ನನ್ನ ಸಂಗ್ರಹಿಸಿದ ಎದೆ ಹಾಲಿನ 90 ಪ್ಯಾಕೆಟ್ಗಳನ್ನು ಮಿಲ್ಕ್ ಬ್ಯಾಂಕ್ಗೆ ನನ್ನ ಮೊದಲ ದಾನವಾಗಿ ನೀಡಿದ್ದೇನೆ, ಮತ್ತು ಅದು ನನಗೆ ಇಷ್ಟು ಭಾವನಾತ್ಮಕವಾಗಿರುತ್ತದೆ ಎಂದು ನಾನು ನಿಜವಾಗಿಯೂ ಊಹಿಸಿರಲಿಲ್ಲ…
Latest News
Search the Archives
Access over the years of investigative journalism and breaking reports
You May Have Missed













