Author: Sanga
-

IPL 2026: ಐಪಿಎಲ್ನಲ್ಲಿ ಕೊಹ್ಲಿಯೇ ಕಿಂಗ್! ಮತ್ತೊಂದು ಹೊಸ ರೆಕಾರ್ಡ್ ಸೃಷ್ಟಿಸಿ ಅರ್ಭಟಿಸಿದ ವಿರಾಟ್ | ಕ್ರೀಡಾ ಸುದ್ದಿ | ACTPnews
Last Updated:May 17, 2026 6:49 PM IST ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಬ್ಯಾಟರ್. ಪ್ರಸ್ತುತ ಐಪಿಎಲ್ ಆವೃತ್ತಿಯಲ್ಲಿ ಕೊಹ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅವರು ಅದ್ಭುತ 58 ರನ್ ಗಳಿಸುವ ಮೂಲಕ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ. ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ ಐಪಿಎಲ್ (IPL) 2026 ರಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಭಾನುವಾರ ಧರ್ಮಶಾಲಾದಲ್ಲಿ ಪಂಜಾಬ್…
-

PBKS vs RCB: ಆರ್ಸಿಬಿ ಗೆಲುವಿನ ಹೀರೋ ಕೊಹ್ಲಿ-ವೆಂಕಟೇಶ್ ಅಲ್ಲ! ಈತನೊಬ್ಬನಿಂದಲ್ಲೇ ಗೆದ್ದು ಬೀಗಿದ ಹಾಲಿ ಚಾಂಪಿಯನ್ | ಕ್ರೀಡಾ ಸುದ್ದಿ | ACTPnews
Last Updated:May 17, 2026 7:35 PM IST ಹೈ-ವೋಲ್ಟೇಜ್ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರ್ಸಿಬಿ ಸೋಲಿಸಿತು. ಇದರೊಂದಿಗೆ, ಆರ್ಸಿಬಿ ಪ್ಲೇಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿತು. ಆರ್ಸಿಬಿ vs ಪಿಬಿಕೆಎಸ್ ಐಪಿಎಲ್ (IPL) 2026 ರಲ್ಲಿ ನಡೆದ ಹೈವೋಲ್ಟೇಜ್ (High voltage) ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 23 ರನ್ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಆರ್ಸಿಬಿ ಪ್ಲೇಆಫ್ (Playoff) ತಲುಪಿದ ಮೊದಲ ತಂಡವಾಯಿತು. ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ತಂಡವು…
-

Diamond Corridor: ಬೆಂಗಳೂರಿನಿಂದ ಚೆನ್ನೈಗೆ ಕೇವಲ 73 ನಿಮಿಷ, ಭಾರತೀಯ ರೈಲ್ವೆಯ ‘ಡೈಮಂಡ್’ ಪ್ಲಾನ್ ಇದು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 05, 2026 1:51 PM IST ಭಾರತೀಯ ರೈಲ್ವೆಯ ಹೈ ಸ್ಪೀಡ್ ಡೈಮಂಡ್ ಕಾರಿಡಾರ್ ಯೋಜನೆ ಬೆಂಗಳೂರು, ಚೆನ್ನೈ, ಮುಂಬೈ, ಪುಣೆ, ಹೈದರಾಬಾದ್ ನಗರಗಳನ್ನು ವೇಗ ರೈಲಿನಿಂದ ಜೋಡಿಸಿ ಪ್ರಯಾಣ ಸಮಯ ಕಡಿಮೆ ಮಾಡಿ ಆರ್ಥಿಕತೆಗೆ ಬೂಸ್ಟ್ ನೀಡಲಿದೆ ಡೈಮಂಡ್ ಕಾರಿಡಾರ್ ಯೋಜನೆ ಭಾರತೀಯ ರೈಲ್ವೆ (Indian Railways) ಇಲಾಖೆ ಈಗ ಹಳಿಗಳ ಮೇಲೆ ಹೊಸ ಚರಿತ್ರೆ ಬರೆಯಲು ಸಜ್ಜಾಗಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ನೇತೃತ್ವದಲ್ಲಿ ರೂಪಿಸಲಾಗಿರುವ ‘ಹೈ-ಸ್ಪೀಡ್ ಡೈಮಂಡ್ ಕಾರಿಡಾರ್’ (Diamond…
-

Heavy Rain Alert: ಮುಂದಿನ 3 ಗಂಟೆ ವರುಣನ ಅಬ್ಬರ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಗಂಟೆಗೆ 40 ಕಿ.ಮೀ ವೇಗದಲ್ಲಿ ಬೀಸಲಿದೆ ಬಿರುಗಾಳಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 05, 2026 4:02 PM IST ಹವಾಮಾನ ಇಲಾಖೆ ಮುಂದಿನ ಮೂರು ಗಂಟೆಗೆ ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರಕ್ಕೆ ಯೆಲ್ಲೋ ಅಲರ್ಟ್, ಗುಡುಗು ಸಹಿತ ಮಳೆ, ಗಂಟೆಗೆ 30-40 ಕಿಮೀ ಬಿರುಗಾಳಿ ಎಚ್ಚರಿಕೆ ಕರ್ನಾಟಕ ಮಳೆ ಮುನ್ಸೂಚನೆ ಬೆಂಗಳೂರು: ರಾಜ್ಯದ ಕೆಲವು ಭಾಗಗಳಲ್ಲಿ ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಈಗ ಮಳೆರಾಯ (Rain) ತಂಪೆರೆಯಲು ಸಜ್ಜಾಗಿದ್ದಾನೆ. ಆದರೆ, ಇದು ಕೇವಲ ಸಾಧಾರಣ ಮಳೆಯಲ್ಲ. ಗುಡುಗು ಸಹಿತ ಭಾರಿ ಗಾಳಿ ಬೀಸುವ ಸಾಧ್ಯತೆ…
-

PBKS vs RCB: ಪಂಜಾಬ್ ವಿರುದ್ಧ 23 ರನ್ಗಳಿಂದ ಗೆದ್ದ ಆರ್ಸಿಬಿ! ಮೊದಲ ತಂಡವಾಗಿ ಪ್ಲೇಆಫ್ ಪ್ರವೇಶಿಸಿದ ಬೆಂಗಳೂರು | ಕ್ರೀಡಾ ಸುದ್ದಿ | ACTPnews
Last Updated:May 17, 2026 7:37 PM IST 2026ರ ಐಪಿಎಲ್ನ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 23 ರನ್ಗಳ ರೋಚಕ ಜಯ ಸಾಧಿಸಿ ಈ ವರ್ಷ ಮೊದಲ ತಂಡವಾಗಿ ಪ್ಲೇಆಫ್ ಪ್ರವೇಶಿಸಿದೆ. ಆರ್ಸಿಬಿಗೆ ಗೆಲುವು 2026ರ ಐಪಿಎಲ್ನ (IPL 2026) 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) 23 ರನ್ಗಳ ರೋಚಕ ಜಯ ಸಾಧಿಸಿ ಮೊದಲ ತಂಡವಾಗಿ ಪ್ಲೇ ಆಫ್ ಸ್ಥಾನವನ್ನ…
-

ಇದು ಗುಪ್ತಚರ ಇಲಾಖೆಯ ವೈಫಲ್ಯವೇ?; ಚೀನಾ ಬಿಕ್ಕಟ್ಟಿನ ಕುರಿತು ಮೋದಿಗೆ ಸೋನಿಯಾ ಗಾಂಧಿ ಪ್ರಶ್ನೆ | | ACTPnews
Last Updated:Jun 20, 2020 8:05 AM IST ಚೀನಾ ಸೈನಿಕರು ಭಾರತದ ಗಡಿಯೊಳಗೆ ನುಸುಳಿದ್ದರಿಂದ ಈ ಸಂಘರ್ಷ ನಡೆದಿದೆ. ಇದು ಗುಪ್ತಚರ ಇಲಾಖೆಯ ವೈಫಲ್ಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ನವದೆಹಲಿ (ಜೂ. 20): ಲಡಾಖ್ ಬಳಿಯ ಗಾಲ್ವಾನ್ ಕಣಿವೆಯಲ್ಲಿ ಕಳೆದ ಸೋಮವಾರ ಮತ್ತು ಮಂಗಳವಾರ ನಡೆದ ಸಂಘರ್ಷದಲ್ಲಿ ಚೀನಾ ಮತ್ತು ಭಾರತದ ಅನೇಕ ಸೈನಿಕರು ಪ್ರಾಣ ತೆತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳ ಗಡಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಶಕ್ರವಾರ ಪ್ರಧಾನಮಂತ್ರಿ…
-

Rahul Gandhi: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ರಾಹುಲ್ ಗಾಂಧಿ ಆಕ್ರೋಶ! ಸರ್ಕಾರದ ಮೇಲೆ ಸಾಲು ಸಾಲು ಆರೋಪ / Rahul Gandhi Slams Fuel Price Hike | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 2:23 PM IST ಸತತವಾಗಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನಲೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ. ಸರ್ಕಾರ ಸದ್ದಿಲ್ಲದೆ ಸಾಮಾನ್ಯ ಜನರ ಜೇಬನ್ನು ದೋಚುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ರಾಹುಲ್ ಗಾಂಧಿ ಆಕ್ರೋಶ! ದೇಶಾದ್ಯಂತ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು (Petrol Diesel Price) ಏರಿಕೆಯಾಗಿವೆ. ಮೇ 25, ಸೋಮವಾರದಂದು ಹೊರಬಂದ…
-

Janhvi Kapoor: ಶಿವಣ್ಣನ ಕಣ್ಣು ವೆರಿ ಪವರ್ಫುಲ್ ಎಂದ ನಟಿ ಜಾನ್ವಿ ಕಪೂರ್ ; ಕಣ್ಣಲ್ಲ ಇವು AK47 ಗನ್ನು ಎಂದ ಫ್ಯಾನ್ಸ್! | | ACTPnews
Last Updated:May 25, 2026 10:28 PM IST ಶಿವರಾಜ್ ಕುಮಾರ್ ಪವರ್ ಫುಲ್ ಕಣ್ಣುಗಳ ಬಗ್ಗೆ ಜಾನ್ವಿ ಕಪೂರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೆದ್ದಿ ಚಿತ್ರದಲ್ಲಿ ನಟಿಸುವಾಗಿನ ಅನುಭವ ಹಂಚಿಕೊಂಡಿದ್ದಾರೆ. ಜಾನ್ವಿ ಕಪೂರ್ ಈ ಮಾತಿನ ಪೂರ್ಣ ವಿವರ ಇಲ್ಲಿದೆ ಓದಿ. ಶಿವಣ್ಣನ ಕಣ್ಣು ವೇರಿ ಪವರ್ಫುಲ್; ಕಣ್ಣಲ್ಲ ಇವು AK47 ಗನ್ನು ಎಂದ ಫ್ಯಾನ್ಸ್! ಜಾನ್ವಿ ಕಪೂರ್ (Janhvi Kapoor) ಕನ್ನಡ ಮಾತನಾಡಿದ್ದಾರೆ. ಬೆಳಗ್ಗೇನೆ ಬೆಂಗಳೂರಿಗೆ ಬಂದು ಕನ್ನಡ ಮಾತುಗಳನ್ನೆ ಗಟ್ಟಿ ಮಾಡಿಕೊಂಡಿದ್ದರು. “ನಮಸ್ಕಾರ ಬೆಂಗಳೂರು…
-

Bengaluru: ಮದುವೆಯಾಗುವಂತೆ ಯುವತಿಗೆ ಟಾರ್ಚರ್; ಮಗಳ ಹಿಂದೆ ಬಿದ್ದವನ ಕಥೆ ಮುಗಿಸಿದ ಅಪ್ಪ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 05, 2026 5:09 PM IST ಆತ ಪೋಕ್ಸೋ ಕೇಸ್ನಲ್ಲಿ ಜೈಲಿಗೆ ಹೋಗಿ ಬಂದರೂ ಬುದ್ಧಿ ಕಲಿತಿರಲಿಲ್ಲ. ನಿನ್ನನ್ನೇ ಮದ್ವೆ ಆಗೋದು ಅಂತಾ ಕೊಡಬಾರದ ಕಾಟ ಕೊಡ್ತಿದ್ದ. ನೋಡೋವರೆಗೂ ನೋಡಿದ ಹೆಣ್ಣೆತ್ತವ್ರು ಪಾಗಲ್ ಪ್ರೇಮಿಯ ಕಥೆ ಮುಗಿಸಿದ್ದಾರೆ. News18 ಬೆಂಗಳೂರು: ಈ ಫೋಟೋದಲ್ಲಿ ಕಾಣ್ತಿರೋ ಈತನ ಹೆಸರು ರಮೇಶ್. ಬಾಗಲಕೋಟೆ ಜಿಲ್ಲೆಯ (Bagalakote) ಮುಧೋಳ್ ನಿವಾಸಿ. ಈ ರಮೇಶ್ ದುಬೈನಲ್ಲಿ (Dubai) ಕೆಲಸ ಮಾಡಿಕೊಂಡಿದ್ದ. ರಮೇಶ್ ಮನೆಯಲ್ಲೇ ಆತನ ಸಂಬಂಧಿಯೇ ಆಗಿದ್ದ ಯುವತಿಯೊಬ್ಲು ಓದಿಕೊಂಡಿದ್ಲು.…
-

IPL 2026: ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಪ್ಲೇಆಫ್ ಆಡಿರುವ ತಂಡ ಯಾವುದು? ಯಾವ ಟೀಮ್ ದಾಖಲೆ ಅತ್ಯಂತ ಕೆಟ್ಟದಾಗಿದೆ ಗೊತ್ತಾ? | ಕ್ರೀಡಾ ಸುದ್ದಿ | ACTPnews
Last Updated:May 17, 2026 8:51 PM IST ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿ ಹೆಚ್ಚು ಪ್ಲೇಆಫ್ ಆಡಿದ ತಂಡಗಳ ಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅಗ್ರಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ಅತಿ ಹೆಚ್ಚು ಪ್ಲೇಆಫ್ ಆಡಿದ ಎರಡನೇ ತಂಡವಾಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೂರನೇ ಸ್ಥಾನದಲ್ಲಿದೆ. ಐಪಿಎಲ್ 2026 ಐಪಿಎಲ್ (IPL) 2026 ರಲ್ಲಿ ಪ್ಲೇಆಫ್ (Playoff) ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ. ಪಾಯಿಂಟ್ ಪಟ್ಟಿಯಲ್ಲಿ ಅಗ್ರ ನಾಲ್ಕು ತಂಡಗಳು ಲೀಗ್ (League) ಹಂತದ…
Latest News
Search the Archives
Access over the years of investigative journalism and breaking reports
You May Have Missed













