Author: Sanga
-

ಸೈನಿಕನ ತಂದೆ ಮಾತನಾಡಿದ ವಿಡಿಯೋ ಹಂಚಿಕೊಳ್ಳುವ ಮೂಲಕ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಅಮಿತ್ ಶಾ | | ACTPnews
Last Updated:Jun 20, 2020 11:31 AM IST ಚೀನಾ ಗಡಿ ತಂಟೆ ವಿಚಾರದಲ್ಲಿ ರಾಹುಲ್ ಗಾಂಧಿ ನಿರಂತರವಾಗಿ ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕೆ ಅಮಿತ್ ಶಾ ಉತ್ತರ ನೀಡಿದ್ದಾರೆ. ಚೀನಾ ದಾಳಿ ವೇಳೆ ಗಾಯಗೊಂಡ ಯೋಧನ ತಂದೆ ಹಂಚಿಕೊಂಡ ವಿಡಿಯೋ ಮೂಲಕ ರಾಹುಲ್ ಗಾಂಧಿಗೆ ಅವರು ತಿರುಗೇಟು ನೀಡಿದ್ದಾರೆ. ನವದೆಹಲಿ(ಜೂ.20): ಭಾರತದ ಯಾವುದೇ ಜಾಗವನ್ನೂ ಚೀನಾ ಅತಿಕ್ರಮಣ ಮಾಡಿಕೊಂಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆಯಲ್ಲಿ ಸ್ಪಷ್ಟನೆ ನೀಡಿದ್ದರು. ಇದಾದ ಬೆನ್ನಲ್ಲೇ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಹಿರಿಯ…
-

Kichcha Sudeepa: ಕಿಚ್ಚ ಸುದೀಪ್ ಬಿಗ್ ನ್ಯೂಸ್ ಔಟ್; 4 ಸಿನಿಮಾ ಈ ವರ್ಷ ಅನೌನ್ಸ್! | | ACTPnews
Last Updated:May 25, 2026 10:32 PM IST ಕಿಚ್ಚ ಸುದೀಪ್ ಅಭಿನಯದ 4 ಸಿನಿಮಾಗಳು ಈ ವರ್ಷ ಅನೌನ್ಸ್ ಆಗುತ್ತಿದೆ. ಈ ಸಿನಿಮಾಗಳಲ್ಲಿ ಒಂದು ಚಿತ್ರವನ್ನ ಸುದೀಪ್ ಡೈರೆಕ್ಷನ್ ಕೂಡ ಮಾಡುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಒಂದು ಸ್ಟೋರಿ ಇಲ್ಲಿದೆ ಓದಿ. ಕಿಚ್ಚ ಸುದೀಪ್ ಬಿಗ್ ನ್ಯೂಸ್ ಔಟ್; 4 ಸಿನಿಮಾ ಈ ವರ್ಷ ಅನೌನ್ಸ್! ಕಿಚ್ಚ ಸುದೀಪ್ (Kichcha Sudeepa) ಸಿನಿಮಾಗಳ ಒಂದು ಹೊಸ ಸುದ್ದಿ ಹೊರ ಬಂದಿದೆ. ಈ ವರ್ಷ ಅಂದ್ರೆ 2026…
-

Vastu Tips: ಹೊಸ ಮನೆ ಖರೀದಿ ಮಾಡ್ತಾ ಇದ್ದೀರಾ? ಹಾಗಾದರೆ ಈ ವಿಷಯಗಳು ನಿಮ್ಮ ಗಮನಕ್ಕಿರಲಿ | ACTPnews
ಒಂದು ವೇಳೆ ನಿಮ್ಮ ಮನೆ ಸರಿಯಾದ ವಾಸ್ತುವಿನಲ್ಲಿ ಇರದಿದ್ದರೆ ಏನು ಮಾಡಬಹುದು? ಆದರೆ ಮನೆಯನ್ನು ಖರೀದಿಸುವಾಗ ಆ ಮನೆಯ ವಾಸ್ತು ಸರಿಯಾಗಿದೆಯೇ..? ಇಲ್ಲವೇ..? ಎನ್ನುವುದನ್ನು ತಿಳಿದುಕೊಳ್ಳುವುದು ಅತಿಮುಖ್ಯವಾಗಿದೆ. ಆದರೆ ಖಂಡಿತ ಮನೆಯನ್ನು ಕೆಡವಿ ಮತ್ತೊಮ್ಮೆ ವಾಸ್ತುವಿಗಾಗಿ ನಿರ್ಮಿಸಲು ಸಾಧ್ಯವಿಲ್ಲ. ಆದರೆ ಬದಲಿಗೆ ಹಲವಾರು ಉತ್ತಮ ವಾಸ್ತು ನಿಯಮಗಳನ್ನು ಮನೆಯಲ್ಲಿ ಅಳವಡಿಸಿಕೊಳ್ಳಬಹುದು. ವಾಸ್ತು ಪ್ರಕಾರ ಮನೆಗೆ ಮಾಡುವ ಕೆಲವು ಅಲಂಕಾರಗಳು ನಿಮ್ಮ ವಾಸಸ್ಥಳದಲ್ಲಿ ಸಕಾರಾತ್ಮಕತೆ ಮತ್ತು ಸಮೃದ್ಧಿಯನ್ನು ಹೆಚ್ಚಿಸುತ್ತವೆ. ವಾಸ್ತು ಪ್ರಕಾರ ನಿಮ್ಮ ಮನೆಯನ್ನು ಅಲಂಕರಿಸಲು ಕೆಲವು ಸಲಹೆಗಳು…
-

ಪದ್ಮ ಪ್ರಶಸ್ತಿ 2026: ರಾಷ್ಟ್ರಪತಿ ಭವನದಲ್ಲಿ 66 ಸಾಧಕರಿಗೆ ಗೌರವ | Padma Awards 2026 First Phase Ceremony Held at Rashtrapati Bhavan 66 Awardees Honoured | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 9:52 PM IST Padma Awards 2026: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2026ನೇ ಸಾಲಿನ ಪದ್ಮ ವಿಭೂಷಣ, ಪದ್ಮ ಭೂಷಣ, ಪದ್ಮಶ್ರೀಯನ್ನ ಮೊದಲ ಹಂತದಲ್ಲಿ ವಿವಿಧ ಕ್ಷೇತ್ರದ 66 ಮಹಾನ್ ಸಾಧಕರಿಗೆ ಪ್ರದಾನ ಮಾಡಿ ಗೌರವಿಸಿದರು. ಆ ಕುರಿತ ವರದಿ ಇಲ್ಲಿದೆ. 66 ಜನರಿಗೆ ಪದ್ಮ ಗೌರವ Padma Awards 2026: ಸಾಧನೆ ಅಂದ್ರೆ ಕ್ರಿಕೆಟ್ ಸೆಂಚುರಿ ಅಲ್ಲ, ಸಿನಿಮಾ 100 ಕೋಟಿ ಕ್ಲಬ್ ಅಲ್ಲ.…
-

Jyothika Workout: ಕಾಲಿವುಡ್ ನಟಿ ಜ್ಯೋತಿಕಾ ವರ್ಕೌಟ್ಗೆ ಫ್ಯಾನ್ಸ್ ಫಿದಾ; ವಿಡಿಯೋ ಫುಲ್ ವೈರಲ್! | | ACTPnews
ಜ್ಯೋತಿಕಾ ವರ್ಕೌಟ್ ಜ್ಯೋತಿಕಾ ವರ್ಕೌಟ್ ಮಾಡುವ ರೀತಿ ನೋಡಿದ್ರೆ ಗಾಬರಿ ಆಗುತ್ತದೆ. ಆ ರೇಂಜ್ಗೆ ಜ್ಯೋತಿಕಾ ವರ್ಕೌಟ್ ಮಾಡುತ್ತಾರೆ. ಹೆವಿ ಡಂಬ್ಬೆಲ್ ಎತ್ತುತ್ತಾರೆ. ಅದನ್ನ ಇಟ್ಟುಕೊಂಡು ಹಾರ್ಟೆಸ್ಟ್ ಅನಿಸೋ ವರ್ಕೌಟ್ ಮಾಡುತ್ತಾರೆ. ವರ್ಕೌಟ್ ವಿಡಿಯೋ ಶೇರ್ (ಚಿತ್ರ ಕೃಪೆ: ಜ್ಯೋತಿಕಾ ಇನ್ಸ್ಟಾಗ್ರಾಮ್) Pull Ups ಅಂತೂ ತುಂಬಾನೆ ಮಾಡುತ್ತಾರೆ. ತಮ್ಮ ದೇಹದ ತೂಕದಿಂದಲೆ ದೇಹದ ಶಕ್ತಿಯನ್ನ ಹೆಚ್ಚಿಕೊಳ್ಳುತ್ತಾರೆ. ವೇಟ್ ಲಾಸ್ ವರ್ಕೌಟ್ ಅಂತಲೂ ನಿಜಕ್ಕೂ ಬಲು ಜೋರಾಗಿಯೇ ಇರುತ್ತದೆ. ವರ್ಕೌಟ್ ವಿಡಿಯೋ ಶೇರ್ ಜ್ಯೋತಿಕಾ ಅವರು ಸೋಷಿಯಲ್…
-

ಆ್ಯಪಲ್ ಸೈಡರ್ ವಿನೆಗರ್ ತಿನ್ನೋದ್ರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ? | Do you know the health benefits of apple cider vinegar | ಲೈಫ್ಸ್ಟೈಲ್ | ACTPnews
Last Updated:Nov 29, 2024 5:57 PM IST ಆ್ಯಪಲ್ ಸೈಡರ್ ವಿನೆಗರ್ ಅನ್ನು ಸರಿಯಾದ ಪ್ರಮಾಣದಲ್ಲಿ ತೆಗೆದುಕೊಳ್ಳಬೇಕು, ಇಲ್ಲದಿದ್ದರೆ ಅದು ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ಆ್ಯಪಲ್ ಸೈಡರ್ ವಿನೆಗರ್ ಸಾವಿರಾರು ವರ್ಷಗಳಿಂದ ಸಂರಕ್ಷಣೆಯಿಂದ ಹಿಡಿದು ಔಷಧದವರೆಗೆ ವಿನೆಗರ್ (Vinegar) ಅನ್ನು ಬಳಸಲಾಗುತ್ತದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ, ಆ್ಯಪಲ್ ಸೈಡರ್ ವಿನೆಗರ್ ದ್ರವದ ಆ್ಯಂಟಿಮೈಕ್ರೊಬಿಯಲ್ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದ ಹೆಚ್ಚು ಜನಪ್ರಿಯತೆಯನ್ನು ಗಳಿಸಿದೆ. ಈ ವೈಶಿಷ್ಟ್ಯಗಳು ಆರೋಗ್ಯಕ್ಕೆ ಪ್ರಯೋಜನವನ್ನು ನೀಡುತ್ತದೆ ಮತ್ತು ಮನೆಯ ಸುತ್ತಲೂ…
-

IPL 2026: ನಿಮಗೆಲ್ಲಾ ಚಪ್ಪಲಿಯಲ್ಲಿ ಹೊಡೆಯುವ ಟೈಮ್ ಬಂದಿದೆ! ಆ ಆಟಗಾರರ ಮೇಲೆ ಯುವಿ ಆಕ್ರೋಶ | ಕ್ರೀಡಾ ಸುದ್ದಿ | ACTPnews
Last Updated:May 25, 2026 10:43 PM IST ಐಪಿಎಲ್ 2026 ಸೀಸನ್ ಪ್ರಾರಂಭವಾಗುವ ಮೊದಲು, ಯುವರಾಜ್ ಸಿಂಗ್ ಈ ಮೂವರು ಆಟಗಾರರಿಗೆ ವಿಶೇಷ ವೈಯಕ್ತಿಕ ತರಬೇತಿಯನ್ನು ನೀಡಿದ್ದರು. ಯುವರಾಜ್ ಸಿಂಗ್ ಪ್ರಸ್ತುತ ಭಾರತದ ಅನೇಕ ಯುವ ಆಟಗಾರರಿಗೆ ತರಬೇತುದಾರ ಮತ್ತು ಮಾರ್ಗದರ್ಶಕರಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಅವರ ವೃತ್ತಿಜೀವನವನ್ನು ರೂಪಿಸುತ್ತಿದ್ದಾರೆ. ಪಂಜಾಬ್ ಆಟಗಾರರ ಮೇಲೆ ಯುವಿ ಆಕ್ರೋಶ ಐಪಿಎಲ್ 2026 (IPL 2026) ಋತುವಿನ ಲೀಗ್ ಹಂತದ ಪಂದ್ಯಗಳು ರೋಮಾಂಚಕ ಹೋರಾಟ ಕೊನೆಗೊಂಡಿದೆ. ಮೇ 26ರಿಂದ…
-

ನಮ್ಮ ಸೈನಿಕರೇ ಚೀನಾ ಮೇಲೆ ದಾಳಿ ನಡೆಸಿದರೇ?; ಮೋದಿಗೆ ಕಾಂಗ್ರೆಸ್ ಖಡಕ್ ಪ್ರಶ್ನೆ | | ACTPnews
Last Updated:Jun 20, 2020 12:59 PM IST Indo China Conflict: ಭಾರತದ ಗಡಿಯನ್ನು ಯಾರೂ ಅತಿಕ್ರಮಣ ಮಾಡಿಲ್ಲ ಎಂದಮೇಲೆ ನಮ್ಮ ಸೈನಿಕರು ಹುತಾತ್ಮರಾಗಿದ್ದೇಕೆ? ನಮ್ಮ ಸೈನಿಕರೇ ಚೀನಾದ ಪ್ರದೇಶ ಅತಿಕ್ರಮಣ ಮಾಡಿದರೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಬೆಂಗಳೂರು (ಜೂ. 20): ಚೀನಾ ಗಡಿಯ ವಾಸ್ತವತೆ ಬಗ್ಗೆ ಕೇಂದ್ರ ಸರ್ಕಾರ ನೀಡುತ್ತಿರುವ ಹೇಳಿಕೆಗಳು ಗೊಂದಲ ಮೂಡಿಸುವಂತಿವೆ. ನಮ್ಮ ದೇಶದ ಯಾವ ಭಾಗವನ್ನೂ ಚೀನಾ ಅತಿಕ್ರಮಣ ಮಾಡಿಲ್ಲ, ಅದಕ್ಕೆ ಭಾರತೀಯ ಸೇನೆ ಅವಕಾಶವನ್ನೂ ನೀಡುವುದಿಲ್ಲ ಎಂದು…
-

CBSEಯಲ್ಲಿ ಘೋರ ಲೋಪ? ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳಿಗೆ ಶಾಕ್! ಅದಲು-ಬದಲಾಯ್ತಾ ಉತ್ತರ ಪ್ರತಿಗಳು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 11:04 PM IST ಪರೀಕ್ಷೆಯಲ್ಲಿ ಬಂದ ಅಂಕಗಳಿಂದ ತೃಪ್ತರಾಗದ ಲಕ್ಷಾಂತರ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಮತ್ತು ಉತ್ತರ ಪತ್ರಿಕೆಯ ನಕಲು ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಹೀಗೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗೆ ಉತ್ತರ ಪತ್ರಿಕೆಯ ಫೋಟೋಕಾಪಿ ಸಿಕ್ಕಿದೆ. ಆದ್ರೆ, ಪೇಪರ್ ನೋಡಿದ ವಿದ್ಯಾರ್ಥಿ ಶಾಕ್ ಆಗಿದ್ದಾನೆ. ಅದಲು-ಬದಲಾಯ್ತಾ ಉತ್ತರ ಪ್ರತಿಗಳು? ನೀಟ್ ಪರೀಕ್ಷೆ ಪ್ರಶ್ನೆ (NEET Question Paper Leak) ಪತ್ರಿಕೆ ಸೋರಿಕೆ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಸಿಬಿಎಸ್ಇ 12ನೇ…
-

Priyaka Upendra: ಪ್ರಿಯಾಂಕಾ ಉಪೇಂದ್ರ ಸ್ಪೆಷಲ್ ಪೋಸ್ಟ್ ; ರೆಡ್ ಹಾರ್ಟ್ ಇಮೋಜಿ ಹಾಕಿದ್ಯಾಕೆ ಗೊತ್ತಾ? | | ACTPnews
Last Updated:May 25, 2026 11:23 PM IST ಪ್ರಿಯಾಂಕಾ ಉಪೇಂದ್ರ ಅವರು ರೆಡ್ ಹಾರ್ಟ್ ಇಮೋಜಿ ಹಂಚಿಕೊಂಡಿದ್ದಾರೆ. ಉಪ್ಪಿ ಜೊತೆಗಿನ ಕೆಲವು ಚೆಂದದ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಇದನ್ನ ನೋಡಿದವರು ಏನಂದ್ರು ಅನ್ನೋದು ಇಲ್ಲಿದೆ ಓದಿ. ಪ್ರಿಯಾಂಕಾ ಉಪೇಂದ್ರ ಸ್ಪೆಷಲ್ ಪೋಸ್ಟ್ ; ರೆಡ್ ಹಾರ್ಟ್ ಇಮೋಜಿ ಹಾಕಿದ್ಯಾಕೆ ಗೊತ್ತಾ? ಪ್ರಿಯಾಂಕಾ ಉಪೇಂದ್ರ (Priyaka Upendra) ಅವರು ಕಾನ್ಸ್ನಿಂದ ವಾಪಾಸ್ ಬಂದಿದ್ದಾರೆ. ಅಲ್ಲಿವರೆಗೂ ಅಲ್ಲಿಯ ತಮ್ಮ ಸುಮಾರು ಅಪ್ಡೇಟ್ಗಳನ್ನ ಕೊಟ್ಟಿದ್ದಾರೆ. ರೆಡ್ ಕಾರ್ಪೆಟ್ (Red…
Latest News
Search the Archives
Access over the years of investigative journalism and breaking reports
You May Have Missed













