Author: Sanga
-

‘ದೇಶದ ಸುರಕ್ಷತೆ ಕಾಪಾಡಲು ಕಾಂಗ್ರೆಸ್ ಸಿದ್ದ, ಹುತಾತ್ಮ ಯೋಧರ ಬಲಿದಾನಕ್ಕೆ ನ್ಯಾಯ ಒದಗಿಸಿ‘ – ಕೇಂದ್ರಕ್ಕೆ ಮನಮೋಹನ್ ಸಿಂಗ್ ಒತ್ತಾಯ | | ACTPnews
Last Updated:Jun 22, 2020 11:18 AM IST ಭಾರತದ ಮೇಲೆ ಚೀನಾದ ನಡೆಸಿದ ಹಿಂಸಾತ್ಮಕ ದಾಳಿ ಅತ್ಯಂತ ಖೇದಕರ. ಗಡಿಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುವುದು ಕೇಂದ್ರದ ಜವಾಬ್ದಾರಿ ಎಂದು ಸೂಕ್ಷ್ಮವಾಗಿ ಹೇಳಿದ್ದಾರೆ ಸಿಂಗ್. ನವದೆಹಲಿ(ಜೂ.22): ಭಾರತ ಮತ್ತು ಚೀನಾ ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನ ವಾತಾವರಣವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಮರ್ಥವಾಗಿ ಎದುರಿಸುತ್ತಿಲ್ಲ ಎಂದು ಮಾಜಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವು ಪಕ್ಷದ ನಾಯಕರು ಕಿಡಿಕಾರಿದ್ದಾರೆ. ಗಡಿ ಘರ್ಷಣೆ ಕುರಿತು ಮೋದಿ…
-

Ravichandran: ಮುಟ್ಟೋಕೂ ಆಗಲ್ಲ, ಮುರಿಯೋಕು ಆಗಲ್ಲ! ಕನಸುಗಾರನ ನೇರಾನೇರ ಮಾತು | | ACTPnews
Last Updated:May 25, 2026 3:42 PM IST ಕ್ರೇಜಿ ಸ್ಟಾರ್ ರವಿಚಂದ್ರನ್ ಮತ್ತು ಹಂಸಲೇಖ ಮತ್ತೆ ಒಂದಾಗಿದ್ದಾರೆ. ಹೀಗೆ ಒಂದಾದರೆ ನಾವು ಹಿಟ್ ಅಂತಲೂ ರವಿಚಂದ್ರನ್ ಹೇಳಿಕೊಂಡಿದ್ದಾರೆ. ಇವರ ಕ್ರೇಜಿ ಬ್ರಹ್ಮ ಕಾನ್ಸರ್ಟ್ ಬಗ್ಗೆ ಸ್ವತಃ ರವಿಚಂದ್ರನ್ ಸಾಕಷ್ಟು ಮಾತನಾಡಿದ್ದಾರೆ. ಅದರ ವಿವರ ಮುಂದೆ ಇದೆ ಓದಿ. ನಮ್ಮ ಜೋಡಿಯನ್ನ ಮುಟ್ಟೋಕು ಆಗಲ್ಲ..ಮುರಿಯೋಕು ಆಗಲ್ಲ; ಕನಸುಗಾರನ ನೇರಾನೇರ ಮಾತು! ಕ್ರೇಜಿ ಸ್ಟಾರ್ ರವಿಚಂದ್ರನ್ (Crazy Star Ravichandran) ಒಂದು ಮಾತು ಹೇಳಿದ್ದಾರೆ. ಹಂಸಲೇಖ (Hamsalekha) ಮತ್ತು…
-

Open Water Swim: ಸಮುದ್ರದ ಅಲೆಗಳ ನಡುವೆ 32 ಕಿ.ಮೀ ಸಾಹಸ, ಭಾರತ-ಶ್ರೀಲಂಕಾ ಸಂಪರ್ಕಿಸಲು ಹೊರಟಿದ್ದಾರೆ ಈ ಈಜುಪಟುಗಳು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 07, 2026 12:10 PM IST ಡ್ಯಾನಿಶ್ ಅಬ್ದಿ, ವೃಶಾಲಿ ಪ್ರಸಾದೆ ಮೇ 6, 2026 ರಂದು ರಾಮಸೇತು ಮಾರ್ಗದಲ್ಲಿ 32 ಕಿಮೀ ಈಜಲು ಸಜ್ಜು, ಮಣಿಪಾಲ್ ಆಸ್ಪತ್ರೆಗಳು ಆರೋಗ್ಯ ಸಂದೇಶದ ಅಭಿಯಾನಕ್ಕೆ ಬೆಂಬಲ ರಾಮ ಸೇತು ಈಜು ಸವಾಲು ಬೆಂಗಳೂರು: ಭಾರತ (India) ಮತ್ತು ಶ್ರೀಲಂಕಾ (Sri Lanka) ನಡುವೆ ಕೇವಲ ನಕ್ಷೆಯ ಗೆರೆಗಳಿಲ್ಲ, ಸಾವಿರಾರು ವರ್ಷಗಳ ಪುರಾಣ ಮತ್ತು ಸಂಸ್ಕೃತಿಯ ಬೆಸುಗೆಯಿದೆ. ಈಗ ಆ ಬೆಸುಗೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಮಣಿಪಾಲ್ (Manipal)…
-

Road Accident: ಮೂರು ವಾಹನಗಳ ಸರಣಿ ಅಪಘಾತ! ಆರು ಮಂದಿ ಸ್ಥಳದಲ್ಲೇ ಸಾವು, 26 ಮಂದಿಗೆ ಗಾಯ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 2:50 PM IST ಈ ಭೀಕರ ರಸ್ತೆ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡ 26 ಮಂದಿ ಪ್ರಯಾಣಿಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮರಳು ಡಂಪರ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. News18 ಮುಂಬೈ: ಮೂರು ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ತೀವ್ರತೆಗೆ ಕನಿಷ್ಠ ಆರು ಮಂದಿ (Road Accident) ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈನಲ್ಲಿ…
-

Ananya Panday: ‘ರೋಬೋ ಭರತನಾಟ್ಯ ಮಾಡಿದಂತಿದೆ’ ಫಿಲ್ಮ್ ಚೆನ್ನಾಗಿದ್ರೂ ಅನನ್ಯಾ ಪಾಂಡೆ ಟ್ರೋಲ್! | Ananya Panday bharathanatyam in chand mera dil trolled | | ACTPnews
ಅನನ್ಯಾ ಪಾಂಡೆ (Ananya Panday) ಅವರ ಇತ್ತೀಚಿನ ಚಿತ್ರ ‘ಚಾಂದ್ ಮೇರಾ ದಿಲ್’ ನ ಭರತನಾಟ್ಯಂ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ. ಆದರೆ ನಿರ್ಮಾಪಕರು ನಿರೀಕ್ಷಿಸಿದ ಕಾರಣಗಳಿಂದಾಗಿ ಅಲ್ಲ. ಟ್ರೋಲ್ನಿಂದಾಗಿ. ಮೇ 22 ರಂದು ಬಿಡುಗಡೆಯಾದ ಚಿತ್ರದ ಒಂದು ಸಣ್ಣ ತುಣುಕು, ಸೋಷಿಯಲ್ ಮೀಡಿಯಾದ್ಯಂತ ತಕ್ಷಣ ವೈರಲ್ ಆಯಿತು. ಭರತನಾಟ್ಯವನ್ನು ಅನುಕರಿಸುವ ಬಗ್ಗೆ ಮೀಮ್ಸ್, ಟೀಕೆ ಮತ್ತು ಸಾಕಷ್ಟು ಅಭಿಪ್ರಾಯಗಳು ಕೂಡಾ ಕೇಳಿ ಬಂದವು. ಚಿತ್ರದಲ್ಲಿ, ಅನನ್ಯಾ ಚಾಂದನಿ ಎಂಬ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿ ನಟಿಸಿದ್ದಾರೆ.…
-

Celebrity Taxpayers: ಅತ್ಯಧಿಕ ತೆರಿಗೆ ಪಾವತಿಸಿದ ಸೆಲೆಬ್ರಿಟಿ! ಬರೋಬ್ಬರಿ 92 ಕೋಟಿ ರೂ. ಟ್ಯಾಕ್ಸ್ ಕಟ್ಟಿದ ನಟ | India s biggest celebrity taxpayer paid 92 crore rs tax in 2024 | | ACTPnews
ಸಿನೆಮಾ ಸೆಲೆಬ್ರಿಟಿಗಳು ಸಹ ತಮ್ಮ ಗಳಿಕೆಯಲ್ಲಿ ದೊಡ್ಡ ಪ್ರಮಾಣದ ಮೊತ್ತದ ತೆರಿಗೆಯನ್ನು ಪಾವತಿಸುತ್ತಾರೆ ಮತ್ತು ತೆರಿಗೆ ಪಾವತಿಸುವುದರಲ್ಲಿ ಇವರು ದೊಡ್ಡ ದೊಡ್ಡ ಉದ್ಯಮಿಗಳಿಗೆ ಪ್ರತಿಸ್ಪರ್ಧಿಯಾಗಿ ಹೊರ ಹೊಮ್ಮಬಹುದು. ಸಾಧಾರಣವಾಗಿ ನಮಗೆಲ್ಲಾ ನಮ್ಮ ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಪಾವತಿಸುವ ಸೆಲೆಬ್ರಿಟಿ ಯಾರು ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತದೆ. ಬನ್ನಿ ಹಾಗಾದರೆ ಅತಿ ಹೆಚ್ಚು ತೆರಿಗೆ ಪಾವತಿಸುವ ಸೆಲೆಬ್ರಿಟಿ ಯಾರು ಅಂತ ತಿಳಿದುಕೊಂಡು ಬರೋಣ. ಭಾರತದಲ್ಲಿ, ಟಾಪ್ ಚಲನಚಿತ್ರ ತಾರೆಯರು ಮತ್ತು ಕ್ರೀಡಾ ಐಕಾನ್ಗಳು ಕೋಟಿಗಟ್ಟಲೆ ಹಣವನ್ನು…
-

Anil Kumble: 3ನೇ ವಯಸ್ಸಿನಲ್ಲಿ ಕೊಟ್ಟಿದ್ದ ಭರವಸೆ ಉಳಿಸಿಕೊಂಡ ಅನಿಲ್ ಕುಂಬ್ಳೆ ಮಗ! ಭಾವುಕರಾದ ಸ್ಪಿನ್ ಮಾಂತ್ರಿಕ! | ಕ್ರೀಡಾ ಸುದ್ದಿ | ACTPnews
Last Updated:May 18, 2026 2:13 PM IST Anil Kumble: ಭಾರತೀಯ ಕ್ರಿಕೆಟ್ನ ಜಂಬೋ ಅನಿಲ್ ಕುಂಬ್ಳೆ ಮನೆಯಲ್ಲಿ ಈಗ ಸಂಭ್ರಮವೋ ಸಂಭ್ರಮ! ಕೇವಲ 3 ವರ್ಷದ ಮಗುವಾಗಿದ್ದಾಗ ಕೊಟ್ಟ ಮಾತನ್ನು ಉಳಿಸಿಕೊಂಡು ಅನಿಲ್ ಕುಂಬ್ಳೆ ಮಗ ಉಳಿಸಿಕೊಂಡಿದ್ದಾರೆ. News18 ಭಾರತೀಯ ಕ್ರಿಕೆಟ್ ಲೋಕದ ದಂತಕಥೆ, ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಹಾಗೂ ಅವರ ಪತ್ನಿ ಚೇತನಾ ದಂಪತಿ ತಮ್ಮ ಮಗ ಮಾಯಸ್ ಕುಂಬ್ಳೆ (Mayas Kumble) ಯಶಸ್ಸಿನ ಖುಷಿಯಲ್ಲಿದ್ದಾರೆ. ಮಾಯಸ್ ಇಂಜಿನಿಯರಿಂಗ್ ಪದವಿ ಮುಗಿಸಿ…
-

ಹುತಾತ್ಮ ಯೋಧರಿಗೆ ಹುಬ್ಬಳ್ಳಿಯಲ್ಲಿ ಆಮ್ ಆದ್ಮಿ ಪಕ್ಷದ ಸದಸ್ಯರಿಂದ ಶ್ರದ್ಧಾಂಜಲಿ | | ACTPnews
Last Updated:Jun 23, 2020 7:10 AM IST ಒಂದು ಕಡೆ ಇಡೀ ವಿಶ್ವವನ್ನೇ ಕೊರೊನಾ ಮಹಾಮಾರಿಗೆ ಸಿಲುಕಿಸಿರುವ ಚೀನಾ, ಇನ್ನೊಂದು ಕಡೆ ಭಾರತದ ಭೂಮಿಯನ್ನು ಅತಿಕ್ರಮಣ ಮಾಡಲು ಸಂಚುಮಾಡುತ್ತಿದೆ. ಚೀನಾಕ್ಕೆ ಆರ್ಥಿಕ ಪೆಟ್ಟು ಕೂಡಲೇಬೇಕು ಎಎಪಿ ಮುಖಂಡರು ಅಭಿಪ್ರಾಯಪಟ್ಟರು. ಹುಬ್ಬಳ್ಳಿ: ಭಾರತ-ಚೀನಾ ಗಡಿಯಲ್ಲಿ ಹುತಾತ್ಮರಾದ ಭಾರತೀಯ ಸೇನೆಯ ವೀರ ಯೋಧರಿಗೆ ಆಮ್ ಆದ್ಮಿ ಪಕ್ಷದ ಸದಸ್ಯರು ಮತ್ತು ಜನಸಾಮಾನ್ಯರು ಸೋಮವಾರ ಸಂಜೆ 6 ಗಂಟೆಗೆ ಇಲ್ಲಿಯ ದುರ್ಗದಬೈಲ್ ವೃತ್ತದಲ್ಲಿ ಸೇರಿ ಮೇಣದ ಬತ್ತಿ ಹೊತ್ತಿಸಿ ಶ್ರದ್ಧಾಂಜಲಿ ಸಲ್ಲಿಸಿದರು.…
-

OTT: ಒಟಿಟಿಗೆ ಬರ್ತಿದೆ ಕಾರಾ, ಕನ್ನಡದಲ್ಲೂ ನೋಡ್ಬಹುದು ಧನುಷ್ನ 50 ಕೋಟಿ ಸಿನಿಮಾ ’ Dhanush Mamitha Baiju Kara movie enters to ott complete details inside | | ACTPnews
ಧನುಷ್ ಮತ್ತು ಮಮಿತಾ ಬೈಜು ನಟಿಸಿದ ತಮಿಳು ಸಿನಿಮಾ ಕಾರಾ ಏಪ್ರಿಲ್ 30 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ವಿಘ್ನೇಶ್ ರಾಜಾ ನಿರ್ದೇಶಿಸಿದ ಈ ಚಿತ್ರವು ತನ್ನ ಥಿಯೇಟರ್ ಪ್ರದರ್ಶನದ ಸಮಯದಲ್ಲಿ ವಿಶ್ವಾದ್ಯಂತ ₹50 ಕೋಟಿಗೂ ಹೆಚ್ಚು ಗಳಿಸಿದೆ ಎಂದು ವರದಿಯಾಗಿದೆ. ಮೇ 28ರಿಂದ ಒಟಿಟಿಯಲ್ಲಿ ಈಗ, ಬಿಡುಗಡೆಯಾದ ಕೆಲವೇ ವಾರಗಳ ನಂತರ, ಚಿತ್ರವು ಅದರ OTT ಪ್ರೀಮಿಯರ್ಗೆ ಸಿದ್ಧವಾಗಿದೆ. ಪ್ಲಾಟ್ಫಾರ್ಮ್ ಲಿಸ್ಟ್ ಪ್ರಕಾರ, ಕಾರಾ ಮೇ 28 ರಿಂದ ನೆಟ್ಫ್ಲಿಕ್ಸ್ನಲ್ಲಿ ಸ್ಟ್ರೀಮಿಂಗ್ ಪ್ರಾರಂಭಿಸುತ್ತದೆ. ಚಿತ್ರ ತಂಡ ಅಥವಾ…
-

OTT: ಗ್ರಾಮೀಣ ಪ್ರದೇಶಗಳಿಗೆ ಮನರಂಜನೆ ಕೊಡೋಕೆ ಬಂತು ಈ ಒಟಿಟಿ! ಈ ಸೇವೆ ಪಡೆಯೋದು ಹೇೆಗೆ ಗೊತ್ತಾ? | This OTT came to entertain the rural areas! Do you know how to get this service? | | ACTPnews
Last Updated:Dec 07, 2024 8:26 PM IST ರೈಲ್ಟೆಲ್ನ ಹೋಮ್ ಇಂಟರ್ನೆಟ್ ಸೇವಾ ವಿಭಾಗವಾದ ರೈಲ್ವೈರ್, ಪ್ರಸಾರ ಭಾರತಿಯ OTT ಪ್ಲಾಟ್ಫಾರ್ಮ್ ವೇವ್ಸ್ ಮತ್ತು 9 ಇತರ ಪ್ರೀಮಿಯಂ OTT ಗಳೊಂದಿಗೆ ಹೊಸ ಯೋಜನೆಯನ್ನು ಪ್ರಾರಂಭಿಸಿದ್ದು, 30 Mbps ಹೈ-ಸ್ಪೀಡ್ ಇಂಟರ್ನೆಟ್, 400+ ಲೈವ್ ಟಿವಿ ಚಾನೆಲ್ಗಳು ಮತ್ತು 200+ ಆಟಗಳನ್ನು ನೀಡುತ್ತದೆ ಎನ್ನಲಾಗಿದೆ. ಪ್ಲೇಬೋಸ್ಟ್ವಿ ಸ್ಥಾಪಕ ಅಮೀರ್ ಮೂಲಾನಿ; ರೈಲ್ಟ್ಲ್, ಚಿಮೆಡ್ ಸಂಸ್ಥೆಯ ಸಂಜಯ್ ಕುಮಾರ್ ಹಾಗೂ ಪ್ರಸಾರ ಭಾರತಿ, ಸಿಇಒ, ಗೌರವ್ ದ್ವಿವೇದಿ…
Latest News
Search the Archives
Access over the years of investigative journalism and breaking reports
You May Have Missed













