Author: Sanga
-

Allu Raghu Movie: ಅಲ್ಲು ಅರ್ಜುನ್ ಫ್ಯಾನ್ ಈಗ ಡೈರೆಕ್ಟರ್; ಮೊದಲ ಚಿತ್ರದ ಹೀರೋ ಯಾರ್ ಗೊತ್ತಾ? | | ACTPnews
Last Updated:May 24, 2026 5:39 PM IST ಅಲ್ಲು ಅರ್ಜುನ್ ಅಭಿಮಾನಿ ಅಲ್ಲು ರಘು ಡೈರೆಕ್ಟರ್ ಆಗುತ್ತಿದ್ದಾರೆ. ಮೊದಲ ಚಿತ್ರದ ಬಗ್ಗೆ ಭಾರೀ ನಂಬಿಕೆ ಇಟ್ಟುಕೊಂಡಿದ್ದಾರೆ. ಹೊಸ ರೀತಿಯ ಒಳ್ಳೆ ಕತೆ ಮಾಡಿಕೊಂಡಿರೋ ಉತ್ಸಾಹದಲ್ಲಿಯೇ ಇದ್ದಾರೆ. ಇವರ ಸಿನಿಮಾದ ಮತ್ತಷ್ಟು ವಿವರ ಇಲ್ಲಿದೆ ಓದಿ. ಅಲ್ಲು ಅರ್ಜುನ್ ಫ್ಯಾನ್ ಈಗ ಡೈರೆಕ್ಟರ್; ಮೊದಲ ಚಿತ್ರದ ಹೀರೋ ಯಾರ್ ಗೊತ್ತಾ? ಅಲ್ಲು ರಘು (Allu Raghu) ಡೈರೆಕ್ಟರ್ ಆಗುತ್ತಿದ್ದಾರೆ. ಅಲ್ಲು ಅರ್ಜುನ್ (Allu Arjun) ಅಪ್ಪಟ ಅಭಿಮಾನಿ…
-

Property Knowledge: ನಿಮ್ಮ ಆಸ್ತಿ, ಜಮೀನು ಕಂಡವರ ಪಾಲಾಗಿದ್ಯಾ? ಹಾಗಾದ್ರೆ ಎಲ್ಲಿ ದೂರು ಸಲ್ಲಿಸಬೇಕು? ಕಾನೂನು ಹೋರಾಟ ಹೇಗೆ ಮಾಡಬೇಕು? | If Someone has trespassed on your property! So do this | | ACTPnews
Last Updated:Dec 15, 2024 9:42 PM IST Property Knowledge: ಭೂಮಿ ಮತ್ತು ಮನೆಯಂತಹ ಸ್ಥಿರ ಆಸ್ತಿಗಳನ್ನು ಬೇಕಾಬಿಟ್ಟಿ ವಶಪಡಿಸಿಕೊಳ್ಳಲಾಗುವುದಿಲ್ಲ. ಆದರೆ, ಈ ಸ್ಥಿರಾಸ್ತಿ ಅತಿಕ್ರಮಣವಾಗುವ ಭೀತಿ ಖಂಡಿತ ಇದೆ. ಇತ್ತೀಚಿನ ದಿನಗಳಲ್ಲಿ ಅಕ್ರಮ ಆಸ್ತಿಗಳಿಕೆ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿದ್ದು, ನಿರ್ದಿಷ್ಟವಾಗಿ ಹೇಳುವುದಾದರೆ, ನೀವು ಭೂಮಿ ಅಥವಾ ಮನೆಗಳನ್ನು ಬಾಡಿಗೆಗೆ ನೀಡಿದರೆ, ಸ್ವತ್ತುಮರುಸ್ವಾಧೀನದ ಅಪಾಯವು ಹೆಚ್ಚಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಯಾರಾದರೂ ಭೂಮಿ ಅಥವಾ ಮನೆಯನ್ನು ಆಕ್ರಮಿಸಿಕೊಂಡರೆ, ಎಲ್ಲಿ ಮತ್ತು ಹೇಗೆ ದೂರು ನೀಡಬೇಕು ಎಂಬುದನ್ನು ತಿಳಿದುಕೊಳ್ಳುವುದು…
-

Falta Assembly Election Result: ಫಾಲ್ಟಾದಲ್ಲಿ ಠೇವಣಿ ಕಳೆದುಕೊಂಡ ಟಿಎಂಸಿ; ಕಣ್ಣೀರಿಟ್ಟ ಕಾರ್ಯಕರ್ತರು, ಅಭ್ಯರ್ಥಿ ಪಡೆದ ಮತ ಕೇಳಿದ್ರೆ ನೀವೂ ಶಾಕ್ ಆಗ್ತೀರಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 24, 2026 4:35 PM IST Falta Assembly Election Result: ಬಂಗಾಳದ ರಾಜಕಾರಣದಲ್ಲಿ ಯಾವತ್ತೂ ಡೈಮಂಡ್ ಹಾರ್ಬರ್ ಮಾದರಿಯದ್ದೇ ಅಬ್ಬರ. ಆದರೆ ಈ ಬಾರಿ ಫಾಲ್ಟಾ ವಿಧಾನಸಭಾ ಕ್ಷೇತ್ರದ ಫಲಿತಾಂಶ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಾಲಿಗೆ ಎಂದೂ ಮರೆಯಲಾಗದ ಕರಾಳ ಅಧ್ಯಾಯವಾಗಿ ಮಾರ್ಪಟ್ಟಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ಬಂಗಾಳದ ರಾಜಕಾರಣದಲ್ಲಿ(West Bengal) ಯಾವತ್ತೂ ಡೈಮಂಡ್ ಹಾರ್ಬರ್ ಮಾದರಿಯದ್ದೇ ಅಬ್ಬರ. ಆದರೆ ಈ ಬಾರಿ ಫಾಲ್ಟಾ ವಿಧಾನಸಭಾ (Falta…
-

ಈ ಹಣ್ಣುಗಳಲ್ಲೇ ಇದೆ ‘ಸ್ಲಿಮ್ ಸೂತ್ರ’! ಆದರೆ ಯಾವಾಗ ತಿನ್ನಬೇಕು ಗೊತ್ತಾ? | ಲೈಫ್ಸ್ಟೈಲ್ | ACTPnews
Last Updated:Dec 16, 2024 6:34 AM IST ಹಣ್ಣುಗಳು ಜೀವಸತ್ವಗಳು, ಖನಿಜಗಳು, ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಂತಹ ಅಗತ್ಯವಾದ ಪೋಷಕಾಂಶಗಳ ಪವರ್ಹೌಸ್ ಆಗಿದೆ. ಹಣ್ಣುಗಳಲ್ಲಿನ ಹೆಚ್ಚಿನ ಫೈಬರ್ ಅಂಶವು ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅತ್ಯಾಧಿಕತೆಯನ್ನು ಹೆಚ್ಚಿಸುತ್ತದೆ ಮತ್ತು ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಇದರ ಪರಿಣಾಮದಿಂದಾಗಿ ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ. News18 ಅಧಿಕ ತೂಕದಿಂದಾಗಿ (Weight Gain) ಅನೇಕ ಮಂದಿ ಆರೋಗ್ಯ ಸಮಸ್ಯೆಗಳನ್ನು (Health Problem) ಎದುರಿಸುತ್ತಿದ್ದಾರೆ. ಹೀಗಾಗಿ ತೂಕ ಇಳಿಸಿಕೊಳ್ಳಲು ಬಹುತೇಕ ಮಂದಿ…
-

IPL Playoff: ಮುಂಬೈ ವಿರುದ್ಧ RR ಸೋತರೆ ಕೆಕೆಆರ್ಗೆ ಪ್ಲೇಅಪ್ ಅವಕಾಶ! ಹೀಗಾದರೆ ಮಾತ್ರ ರಹಾನೆ ಪಡೆಗೆ 4ನೇ ಸ್ಥಾನ | | ACTPnews
ಇದಕ್ಕೆ ಕಾರಣವೆಂದರೆ ಪಂಜಾಬ್ ಕಿಂಗ್ಸ್ ಈಗಾಗಲೇ 15 ಅಂಕಗಳನ್ನು ಹೊಂದಿದೆ ಮತ್ತು ಡೆಲ್ಲಿ ವಿರುದ್ಧದ ಗೆಲುವು ಕೋಲ್ಕತ್ತಾದ ಅಂಕವನ್ನ 15ಕ್ಕೆ ತರುತ್ತದೆ. ಈ ಸನ್ನಿವೇಶದಲ್ಲಿ, ಡೆಲ್ಲಿ ಮೊದಲು ಬ್ಯಾಟ್ ಮಾಡಿ ಒಟ್ಟು 180 ರನ್ಗಳನ್ನು ಗಳಿಸಿದರೆ, ಕೆಕೆಆರ್ 12 ರಿಂದ 12.4 ಓವರ್ಗಳಲ್ಲಿ ಆ ಗುರಿಯನ್ನು ಬೆನ್ನಟ್ಟಬೇಕಾಗುತ್ತದೆ. ಇದಕ್ಕೆ ವಿರುದ್ಧವಾಗಿ, ದೆಹಲಿ ತಂಡ ಚೇಸ್ ಮಾಡಿದರೆ, ಕೆಕೆಆರ್ 200 ರನ್ಗಳನ್ನು ಗಳಿಸಿ ನಂತರ ಡೆಲ್ಲಿ ವಿರುದ್ಧ 77 ರನ್ಗಳ ಅಂತರದಿಂದ ಗೆಲ್ಲಬೇಕಾಗುತ್ತದೆ. ಆಗ ಮಾತ್ರ ಕೋಲ್ಕತ್ತಾದ ನೆಟ್…
-

Border Tensions: ಚೀನಾ ಹಾದಿಯಲ್ಲೇ ಸಾಗಿದ ಪಾಕಿಸ್ತಾನ; ಗಡಿಯಲ್ಲಿ 20 ಸಾವಿರ ಹೆಚ್ಚುವರಿ ಸೈನಿಕರ ನಿಯೋಜನೆ! | | ACTPnews
Last Updated:Jul 01, 2020 11:41 AM IST Kashmir: ಪಾಕ್ ಮೂಲದ ಉಗ್ರ ಸಂಘಟನೆ ಜೊತೆ ಚೀನಾ ಮಾತುಕತೆ ನಡೆಸುತ್ತಿದೆ ಎಂದು ಆಂಗ್ಲ ಮಾಧ್ಯಮವೊಂದು ಹೇಳಿದೆ. ಇದು ನಿಜವೇ ಆದಲ್ಲಿ, ಗಡಿಯಲ್ಲಿ ಭಾರತಕ್ಕೆ ಉಪಟಳ ನೀಡಲು ಚೀನಾ-ಪಾಕ್ ಒಂದಾಗಿರುವುದು ಸ್ಪಷ್ಟವಾಗುತ್ತದೆ. ನವದೆಹಲಿ (ಜು.01): ಗಡಿ ಭಾಗದಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ ಮಾಡುವ ಮೂಲಕ ಭಾರತದ ವಿರುದ್ಧ ಚೀನಾ ಕತ್ತಿ ಮಸೆಯುತ್ತಿದೆ. ಈಗ ಪಾಕಿಸ್ತಾನ ಕೂಡ ಚೀನಾ ಹಾದಿಯಲ್ಲೇ ಸಾಗಿದ್ದು, ಭಾರತದ ಗಡಿ ಭಾಗದಲ್ಲಿ 20…
-

Trisha: ವಿಜಯ್, ಅಜಿತ್, ಸೂರ್ಯ ಬಗ್ಗೆ ತ್ರಿಶಾ ರಿಯಾಕ್ಷನ್! ಖ್ಯಾತ ನಟರ ಬಗ್ಗೆ ಹೇಳಿದ್ದೇನು ಗೊತ್ತಾ? | | ACTPnews
Last Updated:May 24, 2026 4:20 PM IST Trisha: ನಟಿ ತ್ರಿಶಾ, ವಿಜಯ್ (Vijay), ಸೂರ್ಯ (Suriya) ಮತ್ತು ಅಜಿತ್ ಕುಮಾರ್ (Ajith Kumar) ಅವರ ಅತಿ ಹೆಚ್ಚು ಗಳಿಕೆಯ ಚಿತ್ರಗಳಲ್ಲಿ ತಾವು ಕಾಮನ್ ಫ್ಯಾಕ್ಟರ್ ಆಗಿರುವುದಾಗಿ ಅಭಿಮಾನಿಗಳು ಹೇಳಿಕೊಂಡಿರುವ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ. ನಟಿ ತ್ರಿಶಾ ಕೃಷ್ಣನ್ ನಟಿ ತ್ರಿಶಾ ಕೃಷ್ಣನ್ (Actress Trisha Krishnan) ಇತ್ತೀಚೆಗೆ ಬಿಡುಗಡೆಯಾದ ತಮ್ಮ ಕರುಪ್ಪು (Karuppu) ಚಿತ್ರದ ಯಶಸ್ಸನ್ನು ಆನಂದಿಸುತ್ತಿದ್ದಾರೆ. ಹೀಗಿರುವಾಗ ಇದೀಗ ನಟಿ ತ್ರಿಶಾ, ವಿಜಯ್…
-

Darshan: ಗಂಡನಿಗಾಗಿ ವಿಜಯಲಕ್ಷ್ಮಿ ಬಿಗ್ ಪ್ಲಾನ್! ದರ್ಶನ್ ಪತ್ನಿ ಮುಂದಿನ ನಡೆ ಏನು? | renukaswamy case darshan treatment to be continued at home vijayalakshmi planning | | ACTPnews
Last Updated:Dec 18, 2024 10:29 AM IST Darshan: ನಟ ದರ್ಶನ್ ಅವರು ಡಿಸ್ಚಾರ್ಜ್ ಆದ್ಮೇಲೆ ಎಲ್ಲಿಗೆ ಹೋಗುತ್ತಾರೆ? ಪತ್ನಿ ವಿಜಯಲಕ್ಷ್ಮಿ ಅವರು ಗಂಡನಿಗಾಗಿ ಮಾಡಿರೋ ಪ್ಲಾನ್ ಏನು? ದರ್ಶನ್ ನಟ ದರ್ಶನ್ (Darshan) ಜೈಲಿನಿಂದ ಬೇಲ್ ಪಡೆದಿದ್ದರೂ ಸದ್ಯ ಅವರು ಮನೆಗೆ ಹೋಗಿಲ್ಲ. ಬಿಜಿಎಸ್ ಆಸ್ಪತ್ರೆಯಲ್ಲಿಯೇ (BGS Hospital) ನಟ ಚಿಕಿತ್ಸೆ ಪಡೆಯುತ್ತಿದ್ದಾರೆ. 2 ದಿನಗಳ ಚಿಕಿತ್ಸೆಯ ನಂತರ ದರ್ಶನ್ ಅವರು ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿತ್ತು. ಸದ್ಯ ಪತಿಗಾಗಿ ವಿಜಯಲಕ್ಷ್ಮಿ (Vijaylakshmi) ದರ್ಶನ್ ಅವರು…
-

Sick Leave: ಜ್ವರ ಅಂತ ರಜೆ ಹಾಕಿದ್ರೆ ಮೊದಲೇ ಪರ್ಮಿಷನ್ ತಗೋಬೇಕು! ಮಹಿಳಾ ಉದ್ಯೋಗಿಗೆ ಮ್ಯಾನೇಜರ್ ಕಿರಿಕ್ | ಟ್ರೆಂಡಿಂಗ್ ಸುದ್ದಿ | ACTPnews
Last Updated:May 24, 2026 4:09 PM IST Sick Leave: ಬೇರೆ ಬೇರೆ ರೀತಿಯ ರಜೆಗಳಿಗೆ ಮೊದಲೇ ಮೇಲಾಧಿಕಾರಿಯ ಅನುಮತಿ ಪಡೆಯಬಹುದು. ಆದರೆ ದಿಢೀರ್ ಅಂತ ಜ್ವರ ಇತ್ಯಾದಿ ಅನಾರೋಗ್ಯ ಬಂದರೆ ಮೊದಲೇ ಹೇಳೋದು ಹೇಗೆ? ಆದ್ರೆ ಇಲ್ಲೊಬ್ಬ ಮ್ಯಾನೇಜರ್ ಜ್ವರ ಬಂದಿದೆ ಅಂತ ಮಹಿಳಾ ಉದ್ಯೋಗಿಯೊಬ್ಬರು ರಜೆ ತೆಗೆದುಕೊಂಡ್ರೆ ಕಿರಿಕ್ ಮಾಡಿದ್ದಾನಂತೆ. ಮೊದಲೇ ಮೇಲ್ ಮಾಡಬೇಕಿತ್ತು ಅಂತ ಬೈಯ್ದಿದ್ದಾನಂತೆ! ಸಿಕ್ ಲೀವ್ ಕಿರಿಕ್ ಒಡಿಶಾ: ನೌಕರರು (employees) ಏನಾದ್ರೂ ರಜೆ ಬೇಕಾದ್ರೆ ತಮ್ಮ ಮೇಲಾಧಿಕಾರಿಗಳಿಗೆ…
-

Ranveer Singh: ನಟ ರಣವೀರ್ ಸಿಂಗ್ ವಿರುದ್ಧ ದೂರು ನೀಡಿದ ಫರ್ಹಾನ್ ಅಖ್ತರ್! ಏನಿದು ವಿವಾದ? | | ACTPnews
Last Updated:May 24, 2026 3:34 PM IST Ranveer Singh: ಡಾನ್ 3 ಚಿತ್ರದಿಂದ ನಟ ರಣವೀರ್ ಸಿಂಗ್ ಹೊರನಡೆದಿರುವ ವಿಚಾರ ಸಿನಿಮಾ ಜಗತ್ತಿನಲ್ಲಿ ದೊಡ್ಡ ಗೊಂದಲಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ನಿರ್ದೇಶಕ-ನಿರ್ಮಾಪಕ ಫರ್ಹಾನ್ ಅಖ್ತರ್ ಅವರು ಸಿನಿಮಾ ನೌಕರರ ಒಕ್ಕೂಟ FWICE ನ ಮೆಟ್ಟಿಲೇರಿದ್ದಾರೆ. ನಟ ರಣವೀರ್ ಸಿಂಗ್ ಬಾಲಿವುಡ್ನ ಬಹುನಿರೀಕ್ಷಿತ ಡಾನ್ 3 (Don 3) ಚಿತ್ರದ ವಿವಾದ ಈಗ ಹೊಸ ತಿರುವನ್ನು ಪಡೆದುಕೊಂಡಿದೆ . ನಟ ರಣವೀರ್ ಸಿಂಗ್ (Ranveer Singh)…
Latest News
Search the Archives
Access over the years of investigative journalism and breaking reports
You May Have Missed













