Author: Sanga
-

China Political System: ಚೀನಾದಲ್ಲಿ ಚುನಾವಣೆಯೇ ನಡೆಯಲ್ಲ! ಆದ್ರೆ ಡ್ರ್ಯಾಗನ್ ರಾಷ್ಟ್ರದ ಅಧ್ಯಕ್ಷ-ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡುವುದು ಹೇಗೆ ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 5:45 PM IST ಚೀನಾವನ್ನು ಇಂದು ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದೆಂದು ಹೇಳಲಾಗುತ್ತದೆ. ಆದರೆ, ಪ್ರಜಾಪ್ರಭುತ್ವವಿಲ್ಲದ ಈ ದೇಶದಲ್ಲಿ ರಾಜಕೀಯ ವ್ಯವಸ್ಥೆ ಹೇಗಿದೆ ಗೊತ್ತಾ? ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಚೀನಾ ರಾಜಕೀಯ ವ್ಯವಸ್ಥೆ ಚೀನಾ (China) ವನ್ನು ಇಂದು ವಿಶ್ವ (World) ದ ಅತ್ಯಂತ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದೆಂದು ಹೇಳಲಾಗುತ್ತದೆ. ಪ್ರಜಾಪ್ರಭುತ್ವ (Democracy) ರಾಷ್ಟ್ರಗಳಿಗಿಂತ ಭಿನ್ನವಾಗಿ, ಇಲ್ಲಿ ಬಹು-ಪಕ್ಷ ಚುನಾವಣೆಗಳು (Elections) ನಡೆಯುವುದಿಲ್ಲ. ಆದರೆ, ಅಧ್ಯಕ್ಷ…
-

Su from So Movie: ಇಲ್ಲಿ ಸುಲೋಚನಾ ಅಲ್ಲಿ ಮಂಜುಳಾ; ಸು ಫ್ರಮ್ ಸೋ ಮರಾಠಿಗೆ ಯಥಾವತ್ತ ರೀಮೇಕ್! | | ACTPnews
ಸು ಫ್ರಮ್ ಸೋ ಸೇಮ್ ಟು ಸೇಮ್ ಸು ಫ್ರಮ್ ಸೋ ಚಿತ್ರ ಕನ್ನಡದಲ್ಲಿ ಬಂತು. ಪರ ಭಾಷೆಗೂ ಈ ಚಿತ್ರದ ರೀಮೇಕ್ ಹಕ್ಕು ಸೇಲ್ ಆಗಿತ್ತು. ಜೀ ಸ್ಟುಡಿಯೋದವರೇ ಈ ಚಿತ್ರವನ್ನ ತೆಗೆದುಕೊಂಡಿದ್ದರು. ಅವರೇ ಈಗ ಮರಾಠಿ ಭಾಷೆಗೆ ಈ ಚಿತ್ರವನ್ನ ನಿರ್ಮಿಸಿದ್ದಾರೆ. ತುಂಬಾಡ್ಚಿ ಮಂಜುಳಾ (ಚಿತ್ರ ಕೃಪೆ: ಜೀಸ್ಟುಡಿಯೋ ಮರಾಠಿ ಇನ್ಸ್ಟಾಗ್ರಾಮ್) ಆದರೆ, ಸು ಫ್ರಮ್ ಸೋ ಚಿತ್ರ ತಂಡದಿಂದ ಯಾರೂ ಈ ಮರಾಠಿ ಚಿತ್ರಕ್ಕೆ ಕೆಲಸ ಮಾಡಿಲ್ಲ. ಪಕ್ಕಾ ಮರಾಠಿ ಸಿನಿಮಾ ತಂಡವೇ…
-

IPL Young Talents: ಒಬ್ಬ ಹೊಡೆದಿದ್ದೆಲ್ಲಾ ಸಿಕ್ಸರ್, ಮತ್ತೊಬ್ಬ ಬ್ಯಾಟ್ಸ್ಮನ್ಗಳ ಪಾಲಿಗೆ ಸಿಂಹಸ್ವಪ್ನ! ಐಪಿಎಲ್ನಲ್ಲಿ ಮಿಂಚುತ್ತಿವೆ ಒಂದೇ ರಾಜ್ಯದ ಯುವ ಪ್ರತಿಭೆಗಳು! | | ACTPnews
Last Updated:May 23, 2026 5:11 PM IST Vaibhav Suryavanshi IPL: ಐಪಿಎಲ್ ಇತಿಹಾಸದಲ್ಲೇ ಅತಿ ಕಿರಿಯ ವಯಸ್ಸಿಗೆ ಶತಕ ಬಾರಿಸಿ ಇಡೀ ವಿಶ್ವವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ ರನ್ ಮಷಿನ್. ಆದರೆ ಕಥೆ ಇಲ್ಲಿಗೆ ಮುಗಿಯುವುದಿಲ್ಲ. ಈ ಬ್ಯಾಟಿಂಗ್ ಬಿರುಗಾಳಿಯ ನಡುವೆ, ಅಷ್ಟೇ ಕೌಶಲ್ಯದೊಂದಿಗೆ ಘಟಾನುಘಟಿ ಬ್ಯಾಟರ್ಗಳನ್ನು ಡಗೌಟ್ಗೆ ಅಟ್ಟುತ್ತಿರುವ ಮತ್ತೊಬ್ಬ ಯುವ ಪೇಸ್ ಬೌಲರ್ ಐಪಿಎಲ್ ಅಖಾಡದಲ್ಲಿ ಧೂಳೆಬ್ಬಿಸುತ್ತಿದ್ದಾನೇ. ಬ್ಯಾಟರ್ಗಳ ಪಾಲಿಗೆ ಸಿಂಹಸ್ವಪ್ನವಾಗಿರುವ, ಡೆತ್ ಓವರ್ಗಳಲ್ಲಿ ರನ್ ನಿಯಂತ್ರಿಸುತ್ತಾ ವಿಕೆಟ್ ಬೇಟೆಯಾಡುತ್ತಿರುವ…
-

Mumbai Rain: ಮಹಾ ಮಳೆಗೆ ತತ್ತರಿಸಿದ ಮುಂಬೈ: 15 ವರ್ಷಗಳ ನಂತರ ಮತ್ತೆ ಎದುರಾಯ್ತು ಪ್ರವಾಹ ಭೀತಿ | | ACTPnews
Last Updated:Aug 06, 2020 8:55 AM IST Monsoon 2020: ಗುರುವಾರ ಮುಂಜಾನೆವರೆಗೂ ಭಾರೀ ಪ್ರಮಾಣದಲ್ಲಿ ಮಳೆ ಆಗುತ್ತಲೇ ಇದೆ. ರಸ್ತೆಗಳು ನದಿಗಳಂತಾಗಿವೆ. ಮಳೆಗೆ ಸಾಕಷ್ಟು ಮನೆಯ ಗೋಡೆ ಕುಸಿದು ಬಿದ್ದಿದೆ. ಈ ಮಳೆ ಇಂದು ಸಂಜೆಯವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಬೈ (ಆಗಸ್ಟ್ 6): ಅದು 2005ರ ಸಮಯ. ವ್ಯಾಪಾರ-ವಹಿವಾಟಿನ ರಾಜಧಾನಿ ಎಂದೇ ಕರೆಯಲ್ಪಡುವ ಮುಂಬೈ ಅಕ್ಷರಶಃ ಮುಳುಗಿತ್ತು. ಅಂದು ಸುರಿದ ಭಾರೀ ಮಳೆಗೆ ಪ್ರವಾಹವೇ ಉಂಟಾಗಿಬಿಟ್ಟಿತ್ತು. ಈಗ ಅದೇ…
-

Real Star Upendra: ಉಪ್ಪಿ ಆ ಒಂದು ಕೆಲಸ, ಕಾಶಿನಾಥ್ ಗರಡಿಯಲ್ಲಿ ಸಿಕ್ತು ಸಖತ್ ಎಂಟ್ರಿ! | | ACTPnews
Last Updated:May 23, 2026 3:48 PM IST ರಿಯಲ್ ಸ್ಟಾರ್ ಉಪೇಂದ್ರ ಅವರು ಒಂದು ನಾಟಕ ಬರೆದಿದ್ದರು. ಅದನ್ನ ಕ್ಯಾಸೆಟ್ ಅಲ್ಲಿ ರೆಕಾರ್ಡ್ ಮಾಡಿದರು. ಕಾಶಿನಾಥ್ ಅವರಿಗೆ ಅದನ್ನ ಕೊಟ್ಟರು. ಇದನ್ನ ಕೇಳಿದ್ಮೇಲೆ ಡೈರೆಕ್ಟರ್ ಕಾಶಿನಾಥ್ ಅವರು ಏನು ಹೇಳಿದರು ಗೊತ್ತಾ? ಆ ಇಂಟ್ರಸ್ಟಿಂಗ್ ವಿಷಯ ಇಲ್ಲಿದೆ ಓದಿ. ಉಪ್ಪಿ ಆ ಒಂದು ಕೆಲಸ; ಕಾಶಿನಾಥ್ ಗರಡಿಯಲ್ಲಿ ಸಿಕ್ತು ಸಖತ್ ಎಂಟ್ರಿ! ಡೈರೆಕ್ಟರ್ ಕಾಶಿನಾಥ್ (Director Kashinath) ಅವರು ಕುಂದಾಪುರದ ಕಡೆಯಿಂದ ಉಪ್ಪಿ ಸಂಬಂಧಿಕರೇ ಆಗಬೇಕು.…
-

Bengaluru: ಮತ್ತಷ್ಟು ಹಸಿರಾಗಲಿದೆ ಉದ್ಯಾನನಗರಿ! ಬೆಂಗಳೂರಿನಾದ್ಯಂತ 20,000 ಗಿಡ ನೆಡಲು BBMP ಪ್ಲಾನ್ | bbmp plans to plant 2000 saplings bengaluru | | ACTPnews
ಬೆಂಗಳೂರಿನಾದ್ಯಂತ 20,000 ಗಿಡ ನೆಡಲು ಬಿಬಿಎಂಪಿ ಪ್ಲ್ಯಾನ್ ಹೌದು, ಪಾಲಿಕೆಯು ತನ್ನ AI-ಆಧಾರಿತ ಸಾಧನವನ್ನು ಬಳಸಿಕೊಂಡು ಗಿಡ ನೆಡಲು ಸಾಧ್ಯವಾದ ಒಂದಿಷ್ಟು ಸ್ಥಳಗಳನ್ನು ಗುರುತಿಸಿದ್ದು, ನಗರದಾದ್ಯಂತ 20,000 ಸ್ಥಳೀಯ ಮತ್ತು ಔಷಧೀಯ ಸಸಿಗಳನ್ನು ನೆಡುವ ಗುರಿ ಹಮ್ಮಿಕೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು, ನಗರವನ್ನು ಮತ್ತಷ್ಟು ಹಸಿರುಮಗೊಳಿಸಲು ನಗರದಾದ್ಯಂತ ಸುಮಾರು 150 ಸ್ಥಳಗಳನ್ನು ಗುರುತಿಸಿದೆ. ಸಿವಿಕ್ ಏಜೆನ್ಸಿ ಮ್ಯಾಪಥಾನ್ ಎಂಬ ತನ್ನ AI ಆಧಾರಿತ ಉಪಕರಣದ ಸಹಾಯದಿಂದ ಈ ಸ್ಥಳಗಳನ್ನು ಗುರುತಿಸಿದ್ದು, ಇಲ್ಲಿ ಪಾಲಿಕೆಯ ಅರಣ್ಯೀಕರಣ ಕಾರ್ಯ…
-

CJP: ಭಾರತವನ್ನು ಅಸ್ಥಿರಗೊಳಿಸುವ ಪ್ರಯತ್ನದ ಭಾಗವೇ ‘ಕಾಕ್ರೋಚ್ ಪಾರ್ಟಿ’ – ರಾಜೀವ್ ಚಂದ್ರಶೇಖರ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 4:20 PM IST ಮೋದಿ ನಾಯಕತ್ವದಲ್ಲಿ ಭಾರತದ ಬೆಳವಣಿಗೆ ಮತ್ತು ಆಧುನೀಕರಣವು ಹಲವಾರು ದೇಶಗಳು ಮತ್ತು ಸ್ವಾರ್ಥ ಹಿತಾಸಕ್ತಿಗಳಲ್ಲಿ ಅಸಮಾಧಾನವನ್ನು ಸೃಷ್ಟಿಸಿದೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ. News18 ತಿರುವನಂತಪುರಂ: ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ವಿಡಂಬನಾತ್ಮಕ ಡಿಜಿಟಲ್ ಸಂಘಟನೆಯಾದ ‘ಕಾಕ್ರೋಚ್ ಪಾರ್ಟಿ’ ಭಾರತವನ್ನು ಅಸ್ಥಿರಗೊಳಿಸುವ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರವನ್ನು ಗುರಿಯಾಗಿಸುವ ಗುರಿಯನ್ನು ಹೊಂದಿರುವ ಗಡಿಯಾಚೆಗಿನ ‘ಪ್ರಭಾವ ಕಾರ್ಯಾಚರಣೆ’ಯ ಭಾಗವಾಗಿದೆ ಎಂದು ಕೇರಳ ಬಿಜೆಪಿ ಅಧ್ಯಕ್ಷ…
-

Kannada Serial: ‘ಉಧೋ ಉಧೋ’ ಸೀರಿಯಲ್ ಅಂತ್ಯ; ಈ ಭಾನುವಾರ ಕೊನೆ ಸಂಚಿಕೆ ಪ್ರಸಾರ! | | ACTPnews
Last Updated:May 23, 2026 4:37 PM IST ಸ್ಟಾರ್ ಸುವರ್ಣ ವಾಹಿನಿ ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ ಸೀರಿಯಲ್ ಮುಕ್ತಾಯ ಆಗಿದೆ. ಈ ಸೀರಿಯಲ್ನ ಕೊನೆಯ ಸಂಚಿಕೆ ಈ ಭಾನುವಾರ ಪ್ರಸಾರ ಆಗುತ್ತಿದೆ. ಈ ಬಗೆಗಿನ ಇನ್ನಷ್ಟು ಅಧಿಕೃತ ಮಾಹಿತಿ ಇಲ್ಲಿದೆ ಓದಿ. ಸ್ಟಾರ್ ಸುವರ್ಣ ಉಧೋ ಉಧೋ ಸೀರಿಯಲ್ ಅಂತ್ಯ; ಈ ಭಾನುವಾರ ಕೊನೆ ಸಂಚಿಕೆ ಪ್ರಸಾರ! ಸ್ಟಾರ್ ಸುವರ್ಣ ವಾಹಿನಿಯ ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ ಸೀರಿಯಲ್ (Udho Udho…
-

IPL 2026: ಚೊಚ್ಚಲ ಸೀಸನ್ನಲ್ಲೇ ಸಂಚಲನ ಸೃಷ್ಟಿಸಿದ SRH ಬೌಲರ್! 19 ವರ್ಷಗಳ ಐಪಿಎಲ್ನಲ್ಲಿ ಈ ಸಾಧನೆ ಮಾಡಿದ ಮೊದಲಿಗ | | ACTPnews
ವಿಶೇಷವೆಂದರೆ ಹುಸೇನ್ ಇದುವರೆಗೆ ಆಡಿದ ಪ್ರತಿಯೊಂದು ಪಂದ್ಯದಲ್ಲೂ ವಿಕೆಟ್ ಪಡೆದಿದ್ದಾರೆ. ಇದರರ್ಥ ಅವರು ಯಾವುದೇ ಪಂದ್ಯದಲ್ಲೂ ವಿಕೆಟ್ ಪಡೆಯದೆ ಮುಗಿಸಿಲ್ಲ. ಐಪಿಎಲ್ನಲ್ಲಿ ಪದಾರ್ಪಣೆ ಮಾಡುವುದರಿಂದ ಹಿಡಿದು 10 ಪಂದ್ಯಗಳನ್ನು ಆಡುವವರೆಗೆ, ಅವರು ಪ್ರತಿ ಪಂದ್ಯದಲ್ಲೂ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಸಕಿಬ್ಗಿಂತ ಮೊದಲು ಯಾರೂ ಇದನ್ನು ಮಾಡಲು ಸಾಧ್ಯವಾಗಿಲ್ಲ. ಇಲ್ಲಿಯವರೆಗೆ ಆಡಿದ ಪಂದ್ಯಗಳಲ್ಲಿ, ಶಕೀಬ್ 4/24(4), 1/32(4), 1/29(4), 1/62(4), 1/39(3), 1/17(3), 1/40(4), 2/37(4), 2/34(4), 1/31(4) ಪ್ರದರ್ಶನ ನೀಡಿದ್ದಾರೆ. Source link
Latest News
Search the Archives
Access over the years of investigative journalism and breaking reports
You May Have Missed














