Author: Sanga
-

ಚೀನೀ ಸೇನೆಯಿಂದ ಐವರು ಯುವಕರ ಅಪಹರಣದ ಆರೋಪ; ರಕ್ಷಿಸಿ ಎಂದ ಕುಟುಂಬ ಸದಸ್ಯರು | | ACTPnews
Last Updated:Sep 05, 2020 12:27 PM IST ಚೀನಾ ಗಡಿಭಾಗದಿಂದ 50-100 ಕಿಮೀ ಒಳಗಿರುವ ಸೆರಾ-7 ಪ್ರದೇಶದಿಂದ ಐವರು ಅರುಣಾಚಲಿ ಯುವಕರು ನಾಪತ್ತೆಯಾಗಿದ್ಧಾರೆ. ಅವರನ್ನು ಚೀನೀ ಸೇನೆ ಅಪಹರಿಸಿದೆ ಎಂದು ಅವರ ಒಬ್ಬ ಕುಟುಂಬ ಸದಸ್ಯರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅರುಣಾಚಲ ಪ್ರದೇಶ(ಸೆ. 05): ಚೀನಾದ ಗಡಿಭಾಗದಲ್ಲಿ ಅರುಣಾಚಲ ಪ್ರದೇಶದ ಐವರು ಯುವಕರು ನಾಪತ್ತೆಯಾಗಿದ್ದಾರೆ. ಚೀನಾದ ಪಿಎಲ್ಎ ಸೇನೆ ಈ ಐವರನ್ನು ಅಪಹರಣ ಮಾಡಿರುವ ಆರೋಪ ಇದೆ. ಗಡಿಭಾಗದ ಸೆರಾ 7 ಪ್ರದೇಶದಿಂದ ಇವರ ಕಿಡ್ನಾಪ್…
-

ರಾಮ್ ಚರಣ್ ಜೊತೆ ಐಟಂ ಸಾಂಗ್ಗೆ ಹೆಜ್ಜೆ ಹಾಕಿದ ಶ್ರುತಿ ಹಾಸನ್! ʻಪೆದ್ದಿʼ ಸಿನಿಮಾದ ‘ಹೆಲ್ಲಲ್ಲಲೋ’ ಸ್ಪೆಷಲ್ ಸಾಂಗ್ | | ACTPnews
ಹೆಲ್ಲಲ್ಲಲ್ಲೋ ಅಬ್ಬರ ಪೆದ್ದಿ ಚಿತ್ರದ ಈ ಹಾಡು ಇಂಟ್ರಸ್ಟಿಂಗ್ ಆಗಿದೆ. ಮ್ಯೂಸಿಕ್ ಗಮನ ಸೆಳೆಯುತ್ತಿದೆ. ಕೋರಿಯೋಗ್ರಾಫಿ ಕೂಡ ಜೋಡಿ ಮೋಡಿ ಮಾಡುವಂತೆ ಇವೆ. ಕನ್ನಡದಲ್ಲಿ ಬರೆದವರು ಯಾರು ಅಂದ್ರೆ, ಈ ಹಾಡಿನಲ್ಲಿ ಶ್ರುತಿ ಹಾಸನ್ ಇದ್ದಾರೆ. ರಾಮ್ ಚರಣ್ ಮಸ್ತ್ ಹೆಜ್ಜೆ ಹಾಕಿದ್ದಾರೆ. ಹಾಗಾಗಿಯೇ ಜೋಡಿಯಲ್ಲಿ ರೀಲ್ಸ್ ಮಾಡೋರಿಗೆ ಇದು ಹೊಸ ಸ್ಪೂರ್ತಿ ಆಗುತ್ತದೆ. ಕನ್ನಡದಲ್ಲಿ ಬರೆದವರು ಯಾರು ಪೆದ್ದಿ ಚಿತ್ರ ಮೂಲತಃ ತೆಲುಗು ಚಿತ್ರವೇ ಆಗಿದೆ. ಆದರೆ, ಇದು ಕನ್ನಡ, ತಮಿಳು , ಹಿಂದಿ ಹೀಗೆ…
-

Special Discount: ಅಂಗೈಗೆ ಬಂತು ಅಂಚೆ ಇಲಾಖೆ; ಒಂದೇ ಕ್ಲಿಕ್ಕಲ್ಲಿ ಎಲ್ಲಾ ಕೆಲಸ, ಭಾರೀ ರಿಯಾಯಿತಿ, ಓಡಾಟಕ್ಕೆ ವಿದಾಯ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 13, 2026 4:25 PM IST ಭಾರತೀಯ ಅಂಚೆ ಇಲಾಖೆ ವಿದ್ಯಾರ್ಥಿಗಳಿಗೆ ಸ್ಪೀಡ್ ಪೋಸ್ಟ್ ಮತ್ತು ಕೊರಿಯರ್ ಮೇಲೆ ಶೇ.10 ರಿಯಾಯಿತಿ ಘೋಷಿಸಿದೆ, ವಿದ್ಯಾರ್ಥಿ ಐಡಿ ತೋರಿಸಿದರೆ ಸಿಗಲಿದೆ, ಡಾಕ್ ಅಪ್ಲಿಕೇಶನ್ ಮೂಲಕ ಮನೆಯಿಂದಲೇ ಸೇವೆ ಲಭ್ಯ ಅಂಚೆ ಇಲಾಖೆ ಧಾರವಾಡ: ಪ್ರತಿ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು (Students) ತಮ್ಮ ಪುಸ್ತಕಗಳು, ದಾಖಲಾತಿಗಳು ಮತ್ತು ಪಾರ್ಸೆಲ್ಗಳನ್ನು ಕಳುಹಿಸಲು ಕೊರಿಯರ್ ಸಂಸ್ಥೆಗಳಿಗೆ ಹೆಚ್ಚಿನ ಹಣ ಖರ್ಚು ಮಾಡುತ್ತಾರೆ. ಆದರೆ ಭಾರತೀಯ ಅಂಚೆ ಇಲಾಖೆ (India Post)…
-

Mamata Banerjee: ಮಮತಾಗೆ ಮಹಾಘಾತ; ದುರ್ಗೆಯ ನಾಡಲ್ಲಿ ಹೇಳಲು ಹೆಸರಿಲ್ಲದಂತಾಗುತ್ತಾ ಟಿಎಂಸಿ ಕಥೆ? ಆಗಿದ್ದೇನು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 10:39 PM IST Mamata Banerjee: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸಾಲು ಸಾಲು ಆಘಾತಗಳು ಎದುರಾಗುತ್ತಿವೆ. ಆ ಒಂದು ನಡೆ ದುರ್ಗೆಯ ನಾಡಲ್ಲಿ ಟಿಎಂಸಿ ಅಸ್ತಿತ್ವವೇ ಇಲ್ಲದಂತಾಗುತ್ತಾ ಎಂಬ ಪ್ರಶ್ನೆ ಮೂಡುತ್ತಿದ್ದು, ಬಂಗಾಳ ರಾಜಕೀಯ ಕಣದಲ್ಲಿ ದಿಢೀರ್ ಆಗಿದ್ದೇನು ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ. ಸಾಂಕೇತಿಕ ಚಿತ್ರ! ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ…
-

Darshan: 9 ತಿಂಗಳಲ್ಲಿ ದರ್ಶನ್ ನೋಡೋಕೆ ಜೈಲಿಗೆ ಬಂದವರೆಷ್ಟು ಮಂದಿ ಗೊತ್ತಾ? ಪಕ್ಕಾ ನಂಬರ್ ಡೀಟೇಲ್ಸ್ ಇಲ್ಲಿದೆ! | | ACTPnews
Last Updated:May 17, 2026 9:04 AM IST Darshan: ನಿಯಮ ಮೀರಿ ತನ್ನನ್ನು ಕ್ವಾರಂಟೈನ್ ಸೆಲ್ನಲ್ಲಿಡಲಾಗಿದೆ ಹೀಗೆ ಹಲವು ವಿಚಾರಗಳನ್ನು ಉಲ್ಲೇಖಿಸಿ ದರ್ಶನ್ ಅಳಲು ತೋಡಿಕೊಂಡಿದ್ದರು. ಇದೀಗ ದರ್ಶನ್ ಮಾಡಿರುವ ಎಲ್ಲಾ ಆರೋಪಗಳಿಗೆ ಜೈಲಾಧಿಕಾರಿಗಳು ಅಧಿಕೃತವಾಗಿ ಉತ್ತರ ನೀಡಿದ್ದು, ಸುಪ್ರೀಂಕೋರ್ಟ್ಗೆ ಸಲ್ಲಿಕೆ ಆಗಿರುವ ಕಾರಾಗೃಹ ಇಲಾಖೆ ಸಲ್ಲಿಸಿರುವ ರಿಪೋರ್ಟ್ ಕುರಿತ ಎಕ್ಸ್ಕ್ಲೂಸಿವ್ ಮಾಹಿತಿ ನ್ಯೂಸ್ 18 ಕನ್ನಡಕ್ಕೆ ಲಭ್ಯವಾಗಿದೆ. ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿ ಆಗಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan)…
-

ಅಂಗಡಿಗಳಿಂದ ಬೇಡ, ಮನೆಯಲ್ಲೇ ತಯಾರಿಸಿ ಪ್ರೊಟೀನ್ ಪೌಡರ್! ಹೆಲ್ದಿ ಮತ್ತು ಟೇಸ್ಟಿ ವಿಧಾನ ಇಲ್ಲಿದೆ | Simple Homemade Protein Powder for fitness and health | ಲೈಫ್ಸ್ಟೈಲ್ | ACTPnews
Last Updated:Jan 15, 2025 3:50 PM IST ಪೌಷ್ಟಿಕಾಂಶ ತಜ್ಞರು ನಮ್ಮ ದೈನಂದಿನ ಆಹಾರದಲ್ಲಿ ಇಂತಿಷ್ಟೇ ಪ್ರೊಟೀನ್ ತೆಗೆದುಕೊಳ್ಳಬೇಕೆಂದು ಸೂಚಿಸುತ್ತಾರೆ. ಪ್ರೊಟೀನ್ ಮೂಲಗಳಿಂದ ಕೂಡ ನಮ್ಮ ಪ್ರೊಟೀನ್ ಅಗತ್ಯಗಳನ್ನು ನೆರವೇರಿಸಿಕೊಳ್ಳಬಹುದು. ಸಾಂದರ್ಭಿಕ ಚಿತ್ರ ಪ್ರೊಟೀನ್ ಪೌಡರ್ (Protein Powder) ಅನ್ನು ನಮ್ಮ ಡಯೆಟ್ನಲ್ಲಿ (Diet) ಸೇರಿಸಿಕೊಳ್ಳುವುದು ದೈನಂದಿನ ಪ್ರೊಟೀನ್ ಗುರಿಯನ್ನು ಸಫಲಗೊಳಿಸಲು ಸಹಾಯ ಮಾಡುತ್ತದೆ. ಪ್ರೊಟೀನ್ ಪೌಡರ್ ಅನ್ನು ಶಾಪ್ಗಳಲ್ಲೇ ಖರೀದಿ ಮಾಡಬೇಕೆಂದಿಲ್ಲ ಮನೆಯಲ್ಲೇ ಶುಚಿಯಾಗಿ ಆರೋಗ್ಯಭರಿತವಾಗಿ (Healthy) ಪ್ರೊಟೀನ್ ಪೌಡರ್ ಅನ್ನು ತಯಾರಿಸಬಹುದಾಗಿದೆ. ಪೌಷ್ಟಿಕಾಂಶ…
-

SRH vs RCB: ಆರ್ಸಿಬಿ ಇಷ್ಟು ರನ್ ಗಳಿಸಿದರೆ ಮೊದಲ ಸ್ಥಾನ ಸೇಫ್! ಎಸ್ಆರ್ಹೆಚ್ ವಿರುದ್ಧ ಚರಿತ್ರೆ ಸೃಷ್ಟಿಸುತ್ತಾ ಹಾಲಿ ಚಾಂಪಿಯನ್? | ಕ್ರೀಡಾ ಸುದ್ದಿ | ACTPnews
Last Updated:May 22, 2026 9:40 PM IST ಆರ್ಸಿಬಿ ಮತ್ತು ಎಸ್ಆರ್ಹೆಚ್ ತಂಡಗಳು ಲೀಗ್ ಹಂತದಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡುತ್ತಿವೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಎಸ್ಆರ್ಹೆಚ್ ತಂಡ ಆರ್ಸಿಬಿಗೆ 256 ರನ್ಗಳನ್ನ ಟಾರ್ಗೆಟ್ ನೀಡಿದೆ. ಇದರ ನಡುವೆ ಆರ್ಸಿಬಿ ತನ್ನ ಮೊದಲ ಸ್ಥಾನವನ್ನು ಉಳಿಸಿಕೊಳ್ಳಲು ಎಷ್ಟು ರನ್ ಗಳಿಸಬೇಕು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ. ಎಸ್ಆರ್ಹೆಚ್ vs ಆರ್ಸಿಬಿ ಐಪಿಎಲ್ (IPL) 2026 ರ 67ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (SRH) ರಾಯಲ್…
-

Indo-China Crisis: ಮಾತುಕತೆ ಬೆನ್ನಲ್ಲೇ ಕ್ಯಾತೆ ತೆಗೆದ ಚೀನಾ; ಗಡಿ ವಿವಾದಕ್ಕೆ ಭಾರತವೇ ಕಾರಣ ಎಂದ ಡ್ರ್ಯಾಗನ್ | | ACTPnews
Last Updated:Sep 05, 2020 1:08 PM IST ಮಾಸ್ಕೋದಲ್ಲಿ ರಾಜನಾಥ್ ಸಿಂಗ್ ಹಾಗೂ ವೀ ಫೆಂಗಿ ಮಾತುಕತೆ ನಡೆಸಿದ್ದರು. ಈ ವೇಳೆ ಚೀನಾದ ಜೊತೆಗಿನ ಗಡಿ ಸಮಸ್ಯೆ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಈ ಬೆನ್ನಲ್ಲೇ ಚೀನಾ ಹೊಸ ಕ್ಯಾತೆ ತೆಗೆದಿದೆ. ನವದೆಹಲಿ (ಸೆಪ್ಟೆಂಬರ್ 5): ಎರಡೂ ರಾಷ್ಟ್ರಗಳ ನಡುವೆ ಬಿಕ್ಕಟ್ಟು ಮೂಡಲು ಭಾರತ ನೇರ ಕಾರಣ. ಲಡಾಕ್ನಲ್ಲಿ ಉಂಟಾಗಿರುವ ಸಮಸ್ಯೆಯ ಹೊಣೆಯನ್ನು ಭಾರತವೇ ಹೊತ್ತುಕೊಳ್ಳಬೇಕು. ನಮಗೆ ಸೇರಿದ ಒಂದೇ ಒಂದು ಇಂಚು ಭೂಮಿಯನ್ನು ನಾವು…
-

Actress: ಚಿಕಿತ್ಸೆಗೂ ಹಣವಿಲ್ಲ! ಒಂದು ಕಾಲದ ಬಹುಬೇಡಿಕೆಯ ನಟಿ ರಸ್ತೆ ಬದಿ ದಯನೀಯ ಸ್ಥಿತಿಯಲ್ಲಿ ಪತ್ತೆ! | | ACTPnews
Last Updated:May 17, 2026 10:45 AM IST Actress: ಈ ಪ್ರಸಿದ್ಧ ನಟಿ ಒಂದು ಕಾಲದಲ್ಲಿ ತಮ್ಮ ನಟನೆಯ ಮೂಲಕ ಚಿತ್ರರಂಗವನ್ನು ಆಳಿದರು. ದಶಕಗಳ ಕಾಲ, ಅವರು ತಮ್ಮ ನಟನೆ ಮತ್ತು ಸ್ಕ್ರೀನ್ ಪ್ರೆಸೆನ್ಸ್ ನಿಂದ ಪ್ರೇಕ್ಷಕರನ್ನು ಆಕರ್ಷಿಸಿದರು. ಹಾಗೆಯೇ ಅವರು ಪ್ರಮುಖ ಚಲನಚಿತ್ರ ನಿರ್ಮಾಪಕರ ನೆಚ್ಚಿನ ನಟಿಯಾಗಿದ್ದರು. ಅಷ್ಟೇ ಅಲ್ಲದೆ ತೆಲುಗು ಚಿತ್ರರಂಗದ ಉನ್ನತ ಪೋಷಕ ನಟಿಯರಲ್ಲಿ ಒಬ್ಬರಾಗಿ ಹೊರಹೊಮ್ಮಿದರು. ಆದರೆ ಈಗ, ಕ್ಯಾಮೆರಾದ ಹೊಳಪಿನಿಂದ ದೂರವಾಗಿ, ಈ ಹಿರಿಯ ನಟಿ ಆರೋಗ್ಯ ಸಮಸ್ಯೆಯಿಂದ…
-

Cancer: ಮಹಿಳೆಯರಿಗಷ್ಟೇ ಅಲ್ಲ, ಪುರುಷರಿಗೂ ಬರುತ್ತೆ ಗರ್ಭಕಂಠದ ಕ್ಯಾನ್ಸರ್! ಏನಿದರ ಲಕ್ಷಣ? ಇದಕ್ಕೆ ಔಷಧಿಯೇನು? | Cancer: Not only for women, but also for men Cervical cancer: But you must get medicine! Do you know the reason? | ಲೈಫ್ಸ್ಟೈಲ್ | ACTPnews
Last Updated:Jan 16, 2025 11:06 PM IST ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕು ಎಲ್ಲ ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳಿಗೆ ಪ್ರಮುಖ ಕಾರಣವಾಗಿದೆ. ಗರ್ಭಕಂಠದ ಕ್ಯಾನ್ಸರ್ ಗರ್ಭಕಂಠದ ಮೇಲೆ ಪರಿಣಾಮ ಬೀರುತ್ತದೆ. ಇದು ಸಾಮಾನ್ಯವಾಗಿ ಕೆಲವು ರೀತಿಯ ಹ್ಯೂಮನ್ ಪ್ಯಾಪಿಲೋಮ ವೈರಸ್ (HPV) ನಿಂದ ಉಂಟಾಗುತ್ತದೆ ಎನ್ನಲಾಗಿದ್ದು, ಇದು ಕಾಲಾನಂತರದಲ್ಲಿ ಕ್ಯಾನ್ಸರ್ಗೆ ಕಾರಣವಾಗಬಹುದು ಎನ್ನಲಾಗುತ್ತದೆ. ಗರ್ಭಕಂಠದ ಕ್ಯಾನ್ಸರ್ಗಿದೆ ಔಷಧಿ ಪುರುಷರು (Men) ಮತ್ತು ಮಹಿಳೆಯರನ್ನು (Women) ಬಾಧಿಸುವ ನೂರಾರು ವಿಧದ ಕ್ಯಾನ್ಸರ್ಗಳಿವೆ (Hundreds of Cancer Types).…
Latest News
Search the Archives
Access over the years of investigative journalism and breaking reports
You May Have Missed













