Author: Sanga
-

IPL 2026: ಎಂಎಸ್ ಧೋನಿ ಹೆಸರಿನಲ್ಲಿ ಸಿಎಸ್ಕೆಯಿಂದ ಮಹಾಮೋಸ? ಚೆನ್ನೈ ಫ್ರಾಂಚೈಸಿ ವಿರುದ್ಧ ಮಾಜಿ ಕ್ರಿಕೆಟರ್ ಶಾಕಿಂಗ್ ಹೇಳಿಕೆ | ಕ್ರೀಡಾ ಸುದ್ದಿ | ACTPnews
Last Updated:May 22, 2026 4:05 PM IST ಐಪಿಎಲ್ 2026 ರಲ್ಲಿ ಎಂಎಸ್ ಧೋನಿ ಒಂದೇ ಒಂದು ಪಂದ್ಯವನ್ನು ಆಡಲಿಲ್ಲ. ಧೋನಿ ಟೂರ್ನಿಯುದ್ದಕ್ಕೂ ಚೆನ್ನೈ ತಂಡದೊಂದಿಗೆ ಇದ್ದರು. ಸಿಎಸ್ಕೆ ಐಪಿಎಲ್ನಿಂದ ಹೊರಬಿದ್ದ ನಂತರ, ಮಾಜಿ ಕ್ರಿಕೆಟಿರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ (IPL) 2026 ರಲ್ಲಿ ಎಂಎಸ್ ಧೋನಿ (MS Dhoni) ಒಂದೇ ಒಂದು ಪಂದ್ಯವನ್ನೂ ಆಡಲಿಲ್ಲ. ಸೀಸನ್ (Season) ಪ್ರಾರಂಭವಾಗುವ ಮೊದಲೇ…
-

ಭಾರತದ ಗಡಿಯೊಳಗೆ ನುಸುಳಲು ಚೀನಾ ಪ್ರಯತ್ನ; ಮುನ್ನೆಚ್ಚರಿಕೆ ವಹಿಸಲು ಭಾರತೀಯ ಸೈನಿಕರಿಗೆ ಸೂಚನೆ | | ACTPnews
Last Updated:Sep 08, 2020 9:41 AM IST ಚೀನಾ ಸೇನೆ ಭಾರತದ ಗಡಿಯೊಳಗೆ ನುಸುಳಲು ಪ್ರಯತ್ನಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಈಗ ಗಡಿ ಗಸ್ತಿನಲ್ಲಿ ನಿಯೋಜಿತರಾಗಿರುವ ಸೈನಿಕರಿಗೆ ಸೂಚನೆ ನೀಡಲಾಗಿದೆ ಎಂದು ಭಾರತೀಯ ಸೇನಾ ಮೂಲಗಳಿಂದ ತಿಳಿದುಬಂದಿದೆ. ನವದೆಹಲಿ(ಸೆ. 08): ಇತ್ತೀಚೆಗಷ್ಟೇ ಭಾರತ ಮತ್ತು ಚೀನಾ ಗಡಿಯಲ್ಲಿ ಸೈನಿಕರ ನಡುವೆ ಸಂಘರ್ಷ ಉಂಟಾಗಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದರು. ಈ ಘಟನೆ ಮರೆಯುವ ಮುನ್ನವೇ ಮತ್ತೊಮ್ಮೆ ಚೀನಾದ ಸೇನೆ ಭಾರತದ ಗಡಿಯೊಳಗೆ ನುಸುಳಲು ಪ್ರಯತ್ನಿಸುತ್ತಿದೆ…
-

ಕಾಂಗ್ರೆಸ್ VS ಬಿಜೆಪಿ: ರಾಜ್ಯಸಭಾ ಚುನಾವಣೆಯಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ? ಇಲ್ಲಿದೆ ನೋಡಿ ಅಚ್ಚರಿಯ ವಿವರ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಯಾವ ಸ್ಥಾನಗಳು ಯಾವಾಗ ಖಾಲಿಯಾಗುತ್ತಿವೆ? ಜೂನ್ 21 ಮತ್ತು ಜುಲೈ 19 ರ ನಡುವೆ ಪ್ರಸ್ತುತ ಸದಸ್ಯರ ಅವಧಿ ಮುಕ್ತಾಯಗೊಳ್ಳುವ ಸ್ಥಾನಗಳಿಗೆ ಈ ಚುನಾವಣೆಗಳು ನಡೆಯುತ್ತಿವೆ. ಈ ಸ್ಥಾನಗಳಿಂದ ನಿವೃತ್ತರಾಗುತ್ತಿರುವ ಪ್ರಮುಖ ವ್ಯಕ್ತಿಗಳಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್, ಕೇಂದ್ರ ಸಚಿವರಾದ ರವೀಂದ್ರ ಸಿಂಗ್ ಮತ್ತು ಜಾರ್ಜ್ ಕುರಿಯನ್ ಸೇರಿದ್ದಾರೆ. 26 ಸ್ಥಾನಗಳಿಗೆ ಪ್ರಸ್ತುತ ಪಕ್ಷದ ವಿಭಜನೆ ಹೀಗಿದೆ: – ಎನ್ಡಿಎ: 18 ಸ್ಥಾನಗಳು –…
-

Kichcha Sudeep: ಶಿವಣ್ಣನಲ್ಲಿ ‘ಅಣ್ಣಾವ್ರ’ ಕಂಡ ಕಿಚ್ಚ ಸುದೀಪ್! ಈ ಮಾತು ಹೇಳಿದ್ದೆಲ್ಲಿ ಗೊತ್ತಾ? | | ACTPnews
ಬೇಲ್ ಸೂಪರ್ ಟೀಸರ್ ಬೇಲ್ ಚಿತ್ರದ ಟೀಸರ್ ಸೂಪರ್ ಆಗಿದೆ. ಉಪ್ಪಿಯ “ಸೂಪರ್ ಸಿಂಬಲ್” ಮಾಡಿಯೇ ಕಿಚ್ಚ ಇಲ್ಲಿ ತೋರಿದ್ದಾರೆ. ಮುಂದುವರೆದು ಇನ್ನು ಒಂದು ಮಾತು ಹೇಳಿದ್ದಾರೆ. ಅದನ್ನ ಕೇಳಿ ಅಲ್ಲಿದೋರು ಖುಷಿಪಟ್ಟಿದ್ದಾರೆ. ಬೇಲ್ ಸೂಪರ್ ಟೀಸರ್ ಬೇಲ್ ಚಿತ್ರದಲ್ಲಿ ಒಂದು ದೃಶ್ಯ ಇದೆ. ಅದು ಶಿವಣ್ಣ ಕುಳಿತುಕೊಂಡಿರೋ ದೃಶ್ಯವೇ ಆಗಿದೆ. ಇದನ್ನ ನೋಡಿದಾಗ ರಾಜಕುಮಾರ್ ಅವರನ್ನ ನೋಡಿದ ಹಾಗೆ ಆಯಿತು ಅಂತ ಕಿಚ್ಚ ಸುದೀಪ್ ಹೇಳಿದ್ದಾರೆ. ಶಿವಣ್ಣ ಏನಂದ್ರು ಕಿಚ್ಚ ಸುದೀಪ್ ಅವರ ಈ ಪ್ರಶಂಸೆಯ…
-

Railway Job: ರೈಲ್ವೆ ಇಲಾಖೆಯ ಬೃಹತ್ ನೇಮಕಾತಿ; ಇವತ್ತಿಂದಲೇ ಆರಂಭ, ಅರ್ಜಿ ಸಲ್ಲಿಕೆ, ಪರೀಕ್ಷೆ ಹಾಗೂ ಅರ್ಹತೆಯ ವಿವರ ಇಲ್ಲಿದೆ | | ACTPnews
ಅರ್ಜಿ ಸಲ್ಲಿಕೆ ಇಂದಿನಿಂದಲೇ ಆರಂಭ! ಅರ್ಜಿ ಸಲ್ಲಿಕೆ ಮೇ 15, 2026 ರಂದು ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 14, 2026 (ರಾತ್ರಿ 23:59 ಗಂಟೆ). ಅರ್ಜಿಗಳನ್ನು ಕೇವಲ ಆನ್ಲೈನ್ ಮೂಲಕ ಮಾತ್ರ www.rrbapply.gov.in ವೆಬ್ಸೈಟ್ನಲ್ಲಿ ಸಲ್ಲಿಸಬೇಕು. ಬೇರೆ ಯಾವುದೇ ಮಾರ್ಗ ಸ್ವೀಕಾರಾರ್ಹವಲ್ಲ. ಹುದ್ದೆಯ ವಿವರ ಹೀಗಿದೆ ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಹುದ್ದೆ 7ನೇ CPC ಅನ್ವಯ ಪೇ ಲೆವೆಲ್ 2 ರಲ್ಲಿ ಇದ್ದು, ಆರಂಭಿಕ ವೇತನ ₹19,900 ಆಗಿದೆ. ವಯೋಮಿತಿ ಜುಲೈ…
-

Vijay Shankar: ಐಪಿಎಲ್ ಸೇರಿ ಭಾರತೀಯ ಕ್ರಿಕೆಟ್ಗೆ ದಿಢೀರ್ ನಿವೃತ್ತಿ ಘೋಷಿಸಿದ ಟೀಮ್ ಇಂಡಿಯಾ ಪ್ಲೇಯರ್! ಬೇರೆ ದೇಶದ ಪರ ಆಡ್ತಾರಾ ತಮಿಳುನಾಡು ಕ್ರಿಕೆಟರ್? | ಕ್ರೀಡಾ ಸುದ್ದಿ | ACTPnews
Last Updated:May 22, 2026 7:04 PM IST ಭಾರತ ಪರ 12 ಏಕದಿನ ಮತ್ತು 9 ಟಿ20 ಪಂದ್ಯಗಳನ್ನು ಆಡಿದ್ದ ವಿಜಯ್ ಶಂಕರ್ ಭಾರತೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. 35 ವರ್ಷದ ವಿಜಯ್ ಶಂಕರ್ 2019 ರ ಏಕದಿನ ವಿಶ್ವಕಪ್ನಲ್ಲಿ ಭಾರತ ತಂಡದ ಭಾಗವಾಗಿದ್ದರು. ವಿಜಯ್ ಶಂಕರ್ 3D ಆಟಗಾರ ಎಂದೂ ಕರೆಯಲ್ಪಡುವ ಭಾರತ ತಂಡದ ಸ್ಟಾರ್ ಆಲ್ರೌಂಡರ್ ವಿಜಯ್ ಶಂಕರ್ ಮೇ 22 ರಂದು ನಿವೃತ್ತಿ ಘೋಷಿಸಿದರು. ಶಂಕರ್ ತಮ್ಮ ನಿವೃತ್ತಿ ಬಗ್ಗೆ ಸೋಶಿಯಲ್…
-

‘ಮೇ ತಿಂಗಳಿಂದ ಪರಿಸ್ಥಿತಿ ಬಹಳ ಗಂಭೀರ’ – ಭಾರತ-ಚೀನಾ ಸಂಬಂಧದ ಬಗ್ಗೆ ಜೈಶಂಕರ್ ಪ್ರತಿಕ್ರಿಯೆ | | ACTPnews
Last Updated:Sep 08, 2020 1:15 PM IST ಗಡಿ ಸಮಸ್ಯೆಯನ್ನು ದ್ವಿಪಕ್ಷೀಯ ಸಂಬಂಧದಿಂದ ಬೇರ್ಪಡಿಸಲು ಆಗುವುದಿಲ್ಲ. ಎರಡೂ ದೇಶಗಳ ಮಧ್ಯೆ ಸಂಬಂಧ ಗಟ್ಟಿಯಾಗಬೇಕಾದರೆ ಗಡಿ ಸಮಸ್ಯೆಗಳೂ ಬಗೆಹರಿಯಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅಭಿಪ್ರಾಯಪಟ್ಟಿದ್ದಾರೆ. ನವದೆಹಲಿ: ಚೀನಾ ಕಿತಾಪತಿ ಮಾಡುತ್ತಿರುವ ಪೂರ್ವ ಲಡಾಖ್ನ ಎಲ್ಎಸಿ ಗಡಿಭಾಗದಲ್ಲಿ ಪರಿಸ್ಥಿತಿ ಬಹಳ ಗಂಭೀರವಾಗಿರುವುದನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಒಪ್ಪಿಕೊಂಡಿದ್ದಾರೆ. ಪರಿಸ್ಥಿತಿ ಗಂಭೀರವಾಗಿದ್ದು, ಎರಡೂ ಕಡೆಯಿಂದ ರಾಜಕೀಯ ಮಟ್ಟದಲ್ಲಿ ಬಹಳ ಸುದೀರ್ಘ ಮಾತುಕತೆ ನಡೆಯುವ…
-

Actor : ಡೈರೆಕ್ಟರ್ ಆದ ಹೀರೋ! ಯಾವ ಸಿನಿಮಾ? ಯಾರದು ಆ ಸ್ಟಾರ್ ನಟ? | | ACTPnews
ಡೈರೆಕ್ಟರ್ ಆದ ಹೀರೋ ರಾಮ್ ಪೋತಿನೇನಿ ಹೀರೋ ಅನ್ನೋದು ಗೊತ್ತೇ ಇದೆ. ಇಸ್ಮಾರ್ಟ್ ಶಂಕರ್ ಚಿತ್ರದಿಂದ ತೆಲುಗು ಚಿತ್ರ ಪ್ರೇಮಿಗಳ ಹೃದಯ ಗೆದ್ದಿದ್ದಾರೆ. ಈ ಚಿತ್ರದ ಪೋಸ್ಟರ್ (ಚಿತ್ರ ಕೃಪೆ: ರಾಮ್ ಪೋತಿನೇನಿ ಇನ್ಸ್ಟಾಗ್ರಾಮ್) ಡಬಲ್ ಇಸ್ಮಾರ್ಟ್ ಚಿತ್ರದಲ್ಲೂ ಧಮಾಕಾ ಮಾಡಿದ್ದಾರೆ. ಆದರೆ, ಇದೀಗ ರಾಮ್ ಪೋತಿನೇನಿ ಇನ್ನೂ ಒಂದು ಚಿತ್ರ ಮಾಡುತ್ತಿದ್ದಾರೆ. ಈ ಚಿತ್ರ ಇವರ ಸಿನಿ ಜೀವನದ 23 ನೇ ಸಿನಿಮಾ ಆಗಿದೆ. RAMO23 ಸಿನಿಮಾ RAMO23 ಅನ್ನೋದು ತಾತ್ಕಾಲಿಕವಾಗಿ ಇಟ್ಟ ಟೈಟಲ್ ಆಗಿದೆ.…
-

Government Jobs: SSLC ಕಲಿತರೆ ಸಾಕು, ಪರೀಕ್ಷೆಯೂ ಇಲ್ಲ; ಆಯ್ಕೆ ಆದರೆ 69 ಸಾವಿರ ಸಂಬಳ, 35 ವರ್ಷದವರಿಗೂ ಅವಕಾಶ! | | ACTPnews
Last Updated:May 15, 2026 6:21 PM IST ಕರ್ನಾಟಕ ಹೈಕೋರ್ಟ್ ಗ್ರೂಪ್ D ನೇಮಕಾತಿ ಅಧಿಸೂಚನೆ, ಬೆಂಗಳೂರು ಧಾರವಾಡ ಕಲಬುರಗಿ ಹುದ್ದೆಗಳು, SSLC ಪಾಸ್ ಅಭ್ಯರ್ಥಿಗಳಿಗೆ ಮೇ 22 ರಿಂದ ಜೂನ್ 21, 2026ರವರೆಗೆ ಆನ್ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕೋರ್ಟ್ ಹುದ್ದೆಗಳು ಬೆಂಗಳೂರು: ಕರ್ನಾಟಕ ಹೈಕೋರ್ಟ್ನಲ್ಲಿ (High Court) ಸ್ಥಿರ ಸರ್ಕಾರಿ ಉದ್ಯೋಗ ಬಯಸುತ್ತಿರುವ SSLC ಪಾಸಾದ ಅಭ್ಯರ್ಥಿಗಳಿಗೆ ಇದೊಂದು ಅಪರೂಪದ ಅವಕಾಶ. ಕರ್ನಾಟಕ ಹೈಕೋರ್ಟ್ 2026ರ ಗ್ರೂಪ್ D ನೇಮಕಾತಿ ಅಧಿಸೂಚನೆ ಹೊರಡಿಸಿದ್ದು,…
-

US Iran Ceasefire: ಕೊನೆಗೂ ಕದನ ವಿರಾಮದತ್ತ ದೊಡ್ಡ ಹೆಜ್ಜೆ; ಯುಎಸ್-ಇರಾನ್ ನಡುವೆ ಯಾರ ಕೈ ಮೇಲೆ? ಆ 10 ಷರತ್ತುಗಳ ಒಪ್ಪಂದ ಏನು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಪಶ್ಚಿಮ ಏಷ್ಯಾದಲ್ಲಿ (Middle East) ಮಹಾ ಸ್ಫೋಟಕ್ಕೆ ಕಾರಣವಾಗಬೇಕಿದ್ದ ಆ ರಣಕೇಕೆ ಕೊನೆಗೂ ಶಾಂತವಾಗುವ (Peace) ಮುನ್ಸೂಚನೆ ಸಿಕ್ಕಿದೆ. ಇಡೀ ಜಗತ್ತನ್ನೇ ಮೂರನೇ ಮಹಾಯುದ್ಧದ ಭೀತಿಯಲ್ಲಿ ಇಟ್ಟಿದ್ದ ಅಮೆರಿಕ ಮತ್ತು ಇರಾನ್ (America And US), ಕೊನೆಗೂ ಕದನ ವಿರಾಮದತ್ತ (Ceasefire) ದೊಡ್ಡ ಹೆಜ್ಜೆಯನ್ನಿಟ್ಟಿವೆ. ಆದರೆ, ತೆರೆಮರೆಯ ರಾಜತಾಂತ್ರಿಕ ಯುದ್ಧದಲ್ಲಿ ಅಂತಿಮವಾಗಿ ಯಾರ ಕೈ ಮೇಲಾಗಿದೆ? ಜಾಗತಿಕ ಸೂಪರ್ ಪವರ್ ಅಮೆರಿಕ, ಇರಾನ್ಗೆ ಶರಣಾಯಿತೇ ಅಥವಾ ಕಠಿಣ ಆರ್ಥಿಕ ನಿರ್ಬಂಧಗಳಿಗೆ ಹೆದರಿ ಇರಾನ್ ಮಣಿಯಿತೇ? ಇಡೀ ವಿಶ್ವವೇ…
Latest News
Search the Archives
Access over the years of investigative journalism and breaking reports
You May Have Missed













