Author: Sanga
-

Weight Loss: ತೂಕ ಇಳಿಕೆಗೆ ಎಲ್ಡರ್ಬೆರಿ ಜ್ಯೂಸ್: ವೇಗವಾಗಿ ಫ್ಯಾಟ್ ಅನ್ನು ಬರ್ನ್ ಮಾಡುತ್ತದೆ ಈ ಸೂಪರ್ಪುಡ್ | Weight Loss: Elderberry juice for weight loss: This superfood burns fat fast. | ಲೈಫ್ಸ್ಟೈಲ್ | ACTPnews
ಎಲ್ಡರ್ಬೆರಿ ಹಣ್ಣಿನ ಕುರಿತು ಅಧ್ಯಯನಗಳು ಹೇಳುವುದೇನು? ಎಲ್ಡರ್ಬೆರಿ, ಕಡಿಮೆ-ಪ್ರಸಿದ್ಧ ಹಣ್ಣು, ಶೀತ, ಜ್ವರ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಂತಹ ಕಾಲೋಚಿತ ಸೋಂಕುಗಳ ವಿರುದ್ಧ ಹೋರಾಡಲು ಪರಿಪೂರ್ಣವಾದ ಸೂಪರ್ಫುಡ್ ಎಂದು ಪುರಾತನ ಕಾಲದಿಂದಲೂ ಹೇಳಲಾಗುತ್ತದೆ. ಇತ್ತೀಚಿನ ಅಧ್ಯಯನವು ಎಲ್ಡರ್ಬೆರಿ ಜ್ಯೂಸ್ ಅನ್ನು ಪ್ರತಿದಿನ ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ ಎಂದಿದೆ. ಒಂದು ವಾರದವರೆಗೆ ಪ್ರತಿದಿನ ಸುಮಾರು 12 ಔನ್ಸ್ ಎಲ್ಡರ್ಬೆರಿ ಜ್ಯೂಸ್ ಕುಡಿಯುವುದರಿಂದ ಕರುಳಿನಲ್ಲಿ ವಾಸಿಸುವ ಸೂಕ್ಷ್ಮಜೀವಿಗಳ ಸಮುದಾಯವನ್ನು ಬದಲಾಯಿಸಬಹುದು ಮತ್ತು ದೇಹದ ಗ್ಲೂಕೋಸ್ ಸಹಿಷ್ಣುತೆ ಮತ್ತು ಕೊಬ್ಬಿನ…
-

Cockroach Janata Party: ಕಾಕ್ರೋಚ್ ಜನತಾ ಪಾರ್ಟಿ ಹಿಂದಿರುವ ಆ ಪತ್ರಕರ್ತ ಯಾರು ಗೊತ್ತಾ? ಇಲ್ಲಿದೆ ಅಸಲಿ ಮಾಹಿತಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 21, 2026 10:38 PM IST Cockroach Janata Party: ಸಾಮಾನ್ಯವಾಗಿ ಹಾಸ್ಯಾತ್ಮಕ ಮೀಮ್ ಪೇಜ್ಗಳು ಟ್ರೆಂಡ್ ಆಗುವುದು ಹೊಸದಲ್ಲ. ಆದರೆ ಈ ಬಾರಿ ಒಂದು ವ್ಯಂಗ್ಯಾತ್ಮಕ ರಾಜಕೀಯ ಅಭಿಯಾನವೇ ಲಕ್ಷಾಂತರ ಯುವಕರ ಗಮನ ಸೆಳೆದಿದೆ. ಇದರ ಹಿಂದೆ ಇರುವ ಆ ಪತ್ರಕರ್ತ ಯಾರು ಗೊತ್ತಾ? ಅವರ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ಭಾರತದ ಸಾಮಾಜಿಕ ಜಾಲತಾಣಗಳಲ್ಲಿ (Social Media) ಕಳೆದ ಕೆಲವು ದಿನಗಳಿಂದ ಕಾಕ್ರೋಚ್ ಜನತಾ ಪಾರ್ಟಿ (CJP) ಎಂಬ…
-

Jr NTR-Prashanth Neel: ಜೂನಿಯರ್ ಎನ್ಟಿಆರ್ ಲೀನ್ ಬಾಡಿ ಲುಕ್! ಆ ಅಸಲಿ ಸತ್ಯ ಬಿಚ್ಚಿಟ್ಟ ಪ್ರಶಾಂತ್ ನೀಲ್ | | ACTPnews
Last Updated:May 21, 2026 10:21 PM IST ತಾರಕ್ ಸುಮ್ನೆ ಅಲ್ಲ. ತುಂಬಾನೆ ಡೆಡಿಕೇಟೆಡ್ ಆಗಿದ್ದಾರೆ. ಅಷ್ಟೆ ಸ್ಟಬನ್ ಆಗಿದ್ದಾರೆ. ನಾನು ಇಲ್ಲಿವರೆಗೂ ನೋಡದ ಹೀರೋ ಇವರು. ಆ ರೀತಿನೇ ಇರೋ ಜೂನಿಯರ್ ಎನ್ಟಿಆರ್ ಬಗ್ಗೆ ಡೈರೆಕ್ಟರ್ ಪ್ರಶಾಂತ್ ನೀಲ್ ಸಾಕಷ್ಟು ಮಾತನಾಡಿದ್ದಾರೆ. ಇವರ ಇಂಟ್ರಸ್ಟಿಂಗ್ ಮಾತುಗಳ ಇನ್ನಷ್ಟು ವಿವರ ಇಲ್ಲಿದೆ ಓದಿ. ಆ ಅಸಲಿ ಸತ್ಯ ಬಿಚ್ಚಿಟ್ಟ ಡೈರೆಕ್ಟರ್ ಪ್ರಶಾಂತ್ ನೀಲ್! ಜೂನಿಯರ್ ಎನ್ಟಿಆರ್ (Junior NTR ) ಸುಮ್ನೆ ಅಲ್ಲ. ತುಂಬಾನೆ ಸ್ಟಬನ್…
-

OYO: ಮದುವೆಯಾಗದ ಜೋಡಿಗೆ ಇನ್ಮುಂದೆ ಓಯೋಗಿಲ್ಲ ಎಂಟ್ರಿ: ಹೊಸ ರೂಲ್ಸ್ ಏನು ಹೇಳುತ್ತೆ ಗೊತ್ತೇ? | Unmarried couples are no longer allowed to enter Oyo: Oyo Company has implemented new rules | ಟ್ರೆಂಡಿಂಗ್ ಸುದ್ದಿ | ACTPnews
Last Updated:Jan 25, 2025 11:26 PM IST ಹೋಟೆಲ್ ಚೆಕ್ ಇನ್ ಫ್ಲಾಟ್ಫಾರ್ಮ್ ಓಯೋ ತನ್ನ ಪ್ರಗತಿಯನ್ನು ವೇಗವಾಗಿ ಕಂಡುಕೊಳ್ಳುತ್ತಿದೆ, ಅದರಲ್ಲೂ ಹೊಸ ವರ್ಷದಂದು ಓಯೋಗೆ ಭರ್ಜರಿ ಲಾಭ ಬಂದಿದೆ ಎಂಬ ಸುದ್ದಿಗಳು ಕೇಳಿ ಬರ್ತಿವೆ. ಹೊಸ ವರ್ಷದ ಮುನ್ನಾದಿನದಂದು ವಿಶ್ವದಾದ್ಯಂತ 10 ಲಕ್ಷಕ್ಕೂ ಹೆಚ್ಚು ಜನರು ಓಯೋ ಕೊಠಡಿಗಳನ್ನು ಬಳಸಿದ್ದಾರೆ ಎಂದು ಸ್ವತಃ ಕಂಪನಿಯ ಸಿಇಒ ರಿತೇಶ್ ಅಗರ್ವಾಲ್ ಹೇಳಿಕೆ ನೀಡಿದ್ದಾರೆ. ಇನ್ನು ಮದುವೆಯಾಗದ ಜೋಡಿಗೆ ಎಂಟ್ರಿ ನಿಷೇಧ ಮಾಡಿರುವ ಹೊಸ ನಿಯಮಗಳು ಇಲ್ಲಿವೆ..…
-

IPL 2026: 19 ವರ್ಷಗಳಿಂದ ನಡೆದು ಬಂದ ಸಂಪ್ರದಾಯ ಕೊನೆಗೂ ಅಂತ್ಯ! ಐಪಿಎಲ್ ಇತಿಹಾಸದಲ್ಲಿ ಹೀಗಾಗಿದ್ದು ಇದೇ ಮೊದಲು! | ಕ್ರೀಡಾ ಸುದ್ದಿ | ACTPnews
Last Updated:May 21, 2026 10:13 PM IST ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿಅಪರೂಪದ ದಾಖಲೆಯೊಂದು ಸೃಷ್ಟಿಯಾಗಿದೆ. ಗಾಯದ ಕಾರಣದಿಂದಾಗಿ ಧೋನಿ ಇಡೀ ಆವೃತ್ತಿಗೆ ಮೈದಾನದಿಂದ ಹೊರಗುಳಿದಿರುವುದು ಚೆನ್ನೈ ಸೂಪರ್ ಕಿಂಗ್ಸ್ಗೆ ದೊಡ್ಡ ಹಿನ್ನಡೆಯಾಗಿದೆ. ಐಪಿಎಲ್ 2026 ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಐಪಿಎಲ್ (IPL) 2026 ರ ಕೊನೆಯ ಪ್ರಮುಖ ಲೀಗ್ (League) ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ಮೈದಾನಕ್ಕೆ ಇಳಿದಿದೆ. ಅಹಮದಾಬಾದ್ (Ahmedabad) ನ ನರೇಂದ್ರ…
-

ಲಡಾಖ್ನ ಗಡಿಭಾಗಕ್ಕೆ ಮತ್ತಷ್ಟು ಸೈನಿಕರ ನಿಯೋಜನೆ ಮಾಡದಿರಲು ಭಾರತ-ಚೀನಾ ಸೇನೆ ನಿರ್ಧಾರ | | ACTPnews
Last Updated:Sep 23, 2020 9:22 AM IST ಮೊನ್ನೆ 14 ಗಂಟೆ ಕಾಲ ನಡೆದ ಆರನೇ ಸುತ್ತಿನ ಮಾತುಕತೆಯಲ್ಲಿ ಪೂರ್ವ ಲಡಾಖ್ನ ಗಡಿಭಾಗದಲ್ಲಿ ಎರಡೂ ಕಡೆ ಮತ್ತಷ್ಟು ಸೇನಾಪಡೆಗಳ ನಿಯೋಜನೆ ಮಾಡದಿರಲು ಒಪ್ಪಲಾಗಿದೆ. ಈ ಸಂಬಂಧ ಎರಡೂ ಸೇನೆಯಿಂದ ಜಂಟಿ ಹೇಳಿಕೆ ಬಂದಿದೆ. ನವದೆಹಲಿ(ಸೆ. 23): ಭಾರತ ಮತ್ತು ಚೀನಾದ ಎಲ್ಎಸಿ ಗಡಿಯಾದ್ಯಂತ ಪೈಪೋಟಿಯ ಮೇಲೆ ಎರಡೂ ದೇಶಗಳ ಸೇನಾ ಪಡೆಗಳ ನಿಯೋಜನೆಯಾಗಿ ಏರ್ಪಡುತ್ತಿರುವ ಉದ್ವಿಗ್ನ ಪರಿಸ್ಥಿತಿಯನ್ನು ಶಮನ ಮಾಡುವ ಪ್ರಯತ್ನ ಮುಂದುವರಿದಿದೆ. ಸದ್ಯಕ್ಕೆ ಪೂರ್ವ…
-

Sreeleela: ತಿಲಕ್ ವರ್ಮಾ-ಶ್ರೀಲೀಲಾ ಡೇಟಿಂಗ್ ವದಂತಿ ನಿಜಾನಾ? ನಟಿ ತಾಯಿ ಹೇಳಿದ್ದೇನು? | | ACTPnews
Last Updated:May 18, 2026 3:28 PM IST Sreeleela: ನಟಿ ಶ್ರೀಲೀಲಾ, ಯುವ ಕ್ರಿಕೆಟಿಗ ತಿಲಕ್ ವರ್ಮಾ (Tilak Verma) ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಆದರೆ, ಈ ಊಹಾಪೋಹಗಳ ಹಿಂದಿನ ಸತ್ಯವೇನು ಎಂಬುದರ ಬಗ್ಗೆ ನಟಿ ಶ್ರೀಲೀಲಾ ತಾಯಿ ಮಾತನಾಡಿದ್ದಾರೆ. ನಟಿ ಶ್ರೀಲೀಲಾ ಮತ್ತು ಕ್ರಿಕೆಟಿಗ ತಿಲಕ್ ವರ್ಮಾ ಟಾಲಿವುಡ್ನಲ್ಲಿ ಮಿಂಚುತ್ತಿರುವ ಪ್ರತಿಭಾವಂತ ನಟಿ ಶ್ರೀಲೀಲಾ (Sreeleela) , ಇತ್ತೀಚಿನ ದಿನಗಳಲ್ಲಿ ತಮ್ಮ ಸಿನಿಮಾಗಳಿಗಿಂತಲೂ ಹೆಚ್ಚಾಗಿ ತಮ್ಮ…
-

Japan Tourism: ಹೆಚ್ಚು ಜನ ಬಂದ್ರೆ ಸಿಕ್ಕಾಪಟ್ಟೆ ಕಿರಿಕಿರಿ! ಆದ್ರೂ ಪ್ರವಾಸಿಗರನ್ನು ಸೆಳೆಯೋಕೆ ಜಪಾನ್ ಇಷ್ಟು ಸರ್ಕಸ್ ಮಾಡ್ತಿರೋದ್ಯಾಕೆ? | Japan has 100 billion reasons to welcome more visitors | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
60 ಮಿಲಿಯನ್ ಪ್ರವಾಸಿಗರ ನಿರೀಕ್ಷೆಯಲ್ಲಿ ಜಪಾನ್ ಜಪಾನ್ ಹೆಚ್ಚಾಗಿ ಪ್ರವಾಸೋದ್ಯಮದ ಮೇಲೆ ಅವಲಂಬಿತವಾಗದೇ ಇದ್ದರೂ, ಪ್ರವಾಸೋದ್ಯಮ ಕೂಡ ದೇಶದ ಪ್ರಮುಖ ಆದಾಯದ ಖಜಾನೆಯಾಗಿದೆ. ಜಪಾನ್ನ ಪ್ರವರ್ಧಮಾನಕ್ಕೆ ಬರುತ್ತಿರುವ ಪ್ರವಾಸೋದ್ಯಮವು 2025ರ ವೇಳೆಗೆ 60 ಮಿಲಿಯನ್ ಪ್ರವಾಸಿಗರನ್ನು ಸ್ವಾಗತಿಸಬಹುದು ಎಂದು ಅಂದಾಜಿಸಲಾಗಿದೆ. 2024ರಲ್ಲಿ ಆಗಮನದ ಸಂಖ್ಯೆಯು 2019ರಲ್ಲಿ ಸಾಂಕ್ರಾಮಿಕ ಪೂರ್ವದ ಉತ್ತುಂಗದಿಂದ 16% ಹೆಚ್ಚಾಗಿದೆ. ಜೊತೆಗೆ ಈ ವರ್ಷದ ಅಂತ್ಯದ ವೇಳೆಗೆ 60 ಮಿಲಿಯನ್ ಪ್ರವಾಸಿಗರು ಬರುವ ಸಾಧ್ಯತೆ ಇದ್ದು, $100 ಶತಕೋಟಿ ಆದಾಯವನ್ನು ಅಂದಾಜಿಸಲಾಗಿದೆ. ಹೇರಳ ಪ್ರವಾಸಿಗರಿಂದ…
-

West Bengal: ಸುವೇಂದು ಪಿಎ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್; ಚಂದ್ರನಾಥ್ ರಥ್ ಎದೆಗೆ ಬಿದ್ದ ಗುಂಡು ಯಾರದ್ದು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 21, 2026 10:00 PM IST West Bengal: ಬಹುಚರ್ಚಿತ ಪ್ರಕರಣದಲ್ಲಿ ಐದನೇ ಆರೋಪಿಯನ್ನು ಬಂಧಿಸಿರುವ ಸಿಬಿಐ, ತನಿಖೆಯಲ್ಲಿ ಹೊರಬಂದ ಮಾಹಿತಿಗಳು ಪ್ರಕರಣವನ್ನು ಇನ್ನಷ್ಟು ಗಂಭೀರಗೊಳಿಸಿವೆ. ಅಲ್ಲದೇ ಕಾರಣವಾದ ಗಾಢ ಅನುಮಾನ ಯಾವುದು ಗೊತ್ತಾ? ಸಾಂಕೇತಿಕ ಚಿತ್ರ! ಪಶ್ಚಿಮ ಬಂಗಾಳ ರಾಜಕೀಯವನ್ನು ನಡುಗಿಸಿದ್ದ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ (Chandranath Rath) ಹತ್ಯೆ ಪ್ರಕರಣದಲ್ಲಿ (Case) ಸಿಬಿಐ ಮತ್ತೊಂದು ದೊಡ್ಡ ತಿರುವು ನೀಡಿದೆ. ಈ ಬಹುಚರ್ಚಿತ…
-

Darshan: ಜೈಲಿನಲ್ಲಿರುವ ನಟ ದರ್ಶನ್ಗೆ ಕೊನೆಗೂ ಸಿಕ್ತು ಗುಡ್ ನ್ಯೂಸ್ | | ACTPnews
Last Updated:May 18, 2026 4:52 PM IST Darshan: ವಿಜಯಲಕ್ಷ್ಮಿ ಮನವಿ ಮೇರೆಗೆ ಹಿರಿಯ ಅಧಿಕಾರಿಗಳು ಪತ್ನಿ, ಮಗ ಸೇರಿದಂತೆ ಒಟ್ಟು ಐದು ಜನರಿಗೆ ದರ್ಶನ್ ಭೇಟಿ ಮಾಡಲು ಅವಕಾಶ ನೀಡುವಂತೆ ಸೂಚಿಸಿದ್ದಾರೆ. ಈ ಸಂಬಂಧ ಜೈಲು ಅಧಿಕಾರಿಗಳು ಸುಮಾರು 30 ನಿಮಿಷಗಳ ಕಾಲ ಒಳ ಸಂದರ್ಶನಕ್ಕೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳ ಮಾಹಿತಿ ತಿಳಿಸಿವೆ. ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಕಳೆದ 9 ತಿಂಗಳಿಂದ ನಟ ದರ್ಶನ್ (Darshan)…
Latest News
Search the Archives
Access over the years of investigative journalism and breaking reports
You May Have Missed













