Author: Sanga
-

Team India: ರಣಜಿಯಲ್ಲಿ ಅಬ್ಬರಿಸಿದ್ರೂ ಕನ್ನಡಿಗನಿಗೆ ಮಹಾಮೋಸ! ಅಫ್ಘಾನ್ ಟೆಸ್ಟ್ನಿಂದ ಕೈಬಿಟ್ಟಿದ್ದಕ್ಕೆ ಬಿಸಿಸಿಐ ವಿರುದ್ಧ ಫ್ಯಾನ್ಸ್ ಗರಂ | ಕ್ರೀಡಾ ಸುದ್ದಿ | ACTPnews
Last Updated:May 21, 2026 8:44 PM IST ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ 2025-26ರ ರಣಜಿ ಟ್ರೋಫಿಯ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಬಿಸಿಸಿಐ ನಿರ್ಲಕ್ಷಿಸಿದೆ. ಈಗ ದೇಶೀಯ ಕ್ರಿಕೆಟ್ಗೆ ಆದ್ಯತೆ ನೀಡುವ ಬಿಸಿಸಿಐ ಹೇಳಿಕೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕರ್ನಾಟಕ ಟೀಮ್ ಆಟಗಾರರು (Players) ಟೀಮ್ ಇಂಡಿಯಾ (Team India) ದಲ್ಲಿ ಸ್ಥಾನ ಪಡೆಯಲು ದೇಶೀಯ ಕ್ರಿಕೆಟ್ (Cricket) ಆಡಬೇಕು. ದೇಶೀಯ ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ಮಾತ್ರ ಆಟಗಾರರಿಗೆ ಭಾರತ ತಂಡಕ್ಕೆ…
-

ಗಾಲ್ವನ್ ಸಂಘರ್ಷದಲ್ಲಿ 5 ಪಿಎಲ್ಎ ಸೈನಿಕರ ಸಾವು; ಮೊದಲ ಬಾರಿ ಲೆಕ್ಕ ಕೊಟ್ಟ ಚೀನಾ | | ACTPnews
Last Updated:Sep 25, 2020 10:04 AM IST ಜೂನ್ 15ರಂದು ಪೂರ್ವ ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ನಡೆದ ಚೀನಾ-ಭಾರತ ಸೈನಿಕರ ಸಂಘರ್ಷದಲ್ಲಿ ಭಾರತದ 20 ಸೈನಿಕರು ಬಲಿಯಾಗಿದ್ದರು. ಆ ಘಟನೆಯಲ್ಲಿ 5 ಪಿಎಲ್ಎ ಸೈನಿಕರು ಸತ್ತಿದ್ದಾರೆಂದು ಚೀನಾ ಮೊದಲ ಬಾರಿ ಒಪ್ಪಿಕೊಂಡಿದೆ. ನವದೆಹಲಿ(ಸೆ. 25): ಪೂರ್ವ ಲಡಾಖ್ನ ಟಿಬೆಟ್ ಗಡಿ ಬಳಿಯ ಗಾಲ್ವನ್ ಕಣಿವೆಯಲ್ಲಿ ಜೂನ್ 15ರಂದು ನಡೆದ ಸಂಘರ್ಷದಲ್ಲಿ ತನ್ನ ಕಡೆಯ 5 ಸೈನಿಕರು ಮೃತಪಟ್ಟಿದ್ಧಾರೆಂದು ಚೀನಾ ಹೇಳಿದೆ. ಭಾರತದೊಂದಿಗೆ ನಡೆಯುತ್ತಿರುವ ರಾಜತಾಂತ್ರಿಕ ಮತ್ತು…
-

Wilson Garden Naga: ದರ್ಶನ್ ಜೊತೆ ಟೀ ಕುಡಿದಿದ್ದ ರೌಡಿ ಶೀಟರ್ ರಿಲೀಸ್! ಮುಖಕ್ಕೆ ಮಾಸ್ಕ್ ಹಾಕಿ ಬಂದ ವಿಲ್ಸನ್ ಗಾರ್ಡನ್ ನಾಗ! | | ACTPnews
Last Updated:May 21, 2026 8:42 PM IST Wilson Garden Naga: 2024ರಲ್ಲಿ ನಟ ದರ್ಶನ್ ಜೊತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಲ್ಸನ್ ಗಾರ್ಡನ್ ನಾಗ ಚಹಾ ಸೇವನೆ ಮಾಡುತ್ತಿದ್ದ ಫೋಟೋ ಸಾಕಷ್ಟು ವೈರಲ್ ಆಗಿತ್ತು. ಇದಾದ ಬಳಿಕ ನಾಗನನ್ನು ಪರಪ್ಪನ ಅಗ್ರಹಾರ ಜೈಲಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಬೇಲ್ ಪಡೆದಿರುವ ನಾಗ, ಜೈಲಿಂದ ರಿಲೀಸ್ ಆಗಿದ್ದಾನೆ. ದರ್ಶನ್ ಜೊತೆ ವಿಲ್ಸನ್ ಗಾರ್ಡನ್ ನಾಗ ಬೆಳಗಾವಿ: ನಟ ದರ್ಶನ್ ಜೊತೆ ಚಹಾ…
-

Udupi-Mangaluru: ಕರಾವಳಿಯಲ್ಲಿ ಬಾಂಬ್ ಬೆದರಿಕೆ! ಒಂದೇ ದಿನದಲ್ಲಿ 3 ಶಾಲೆಗಳಿಗೆ ಬೆದರಿಕೆ ಕರೆ! | bomb threat on udupi and mangaluru schools | | ACTPnews
Last Updated:Jan 27, 2025 3:42 PM IST ಇತ್ತೀಚೆಗೆ ಹಿಂದೂ ದೇವಾಲಯಗಳ ಮೇಲೂ ಈ ಬಾಂಬರ್ಗಳ ಕಣ್ಣು ಬಿದ್ದಿತ್ತು. ಅಲ್ಲದೇ ಶಾಲಾ-ಕಾಲೇಜುಗಳ ಮೇಲೂ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಆದ್ರೆ ಈ ಮಧ್ಯೆ ಬಾಂಬರ್ಗಳ ಕಣ್ಣು ರಾಜ್ಯಕ್ಕೂ ಬಿದ್ದಿದೆ. ಇದೀಗ ಉಡುಪಿ ಮತ್ತು ಮಂಗಳೂರಿನ ಪ್ರತಿಷ್ಠಿತ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ. ಸಾಂಕೇತಿಕ ಚಿತ್ರ ಉಡುಪಿ: ಇತ್ತೀಚೆಗೆಬಾಂಬ್ ಬೆದರಿಕೆ ಕರೆಗಳು (Bomb Threat) ದೇಶದಲ್ಲಿ ಹೆಚ್ಚಾಗುತ್ತಲೇ ಇದೆ. ಎಲ್ಲಿ ನೋಡಿದ್ರೂ ಹೋಟೆಲ್, ಏರ್ಪೋರ್ಟ್ಗಳಿಗೆ…
-

Drug Arrest: ಗರಂ ಮಸಾಲೆ ತಂದ ಗಂಡಾಂತರ; ಏರ್ಪೋರ್ಟ್ನಲ್ಲಿ ಸಿಕ್ಕಿಬಿದ್ದು 57 ದಿನ ಜೈಲು ಶಿಕ್ಷೆ ಅನುಭವಿಸಿದ ಉದ್ಯಮಿ! ಆಗಿದ್ದೇನು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 21, 2026 8:09 PM IST Drug Arrest: ಅಂತರರಾಷ್ಟ್ರೀಯ ಮಟ್ಟದ ಕೋಟ್ಯಂತರ ರೂಪಾಯಿ ಡ್ರಗ್ಸ್ ಜಾಲವನ್ನು ಭೇದಿಸಿದೆವು ಎಂದುಕೊಂಡ ಅಧಿಕಾರಿಗಳು, ಆ ಉದ್ಯಮಿಗೆ ಕೋಳ ತೊಡಿಸಿ ಕತ್ತಲು ಕೋಣೆಗೆ ತಳ್ಳಿದ್ದರು. ಮುಂದಿನ ಐವತ್ತೇಳು ದಿನಗಳ ಕಾಲ ಆತ ಅನುಭವಿಸಿದ್ದು ನರಕಯಾತನೆ. ಅಷ್ಟಕ್ಕೂ ಆ ಪೌಡರ್ ಕಥೆ ಏನು? ಆ ದಿನ ಅಲ್ಲಿ ನಡೆದಿದ್ದಾದರೂ ಏನು? ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ಬ್ಯಾಗ್ ತೆರೆದ ಅಧಿಕಾರಿಗಳು (Officers) ಒಮ್ಮೆಲೇ ಶಾಕ್…
-

Dileep Raj: ‘ವಿಧಿಯು ಬಂದು ಕರೆದರೂ ಸಾವಿಗೂ ಕೈಚಾಚಿದಾತ’! ದಿಲೀಪ್ ರಾಜ್ಗೆ ನವೀನ್ ಕೃಷ್ಣ ಗಾನ ನಮನ | | ACTPnews
ಒಂದಾನೊಂದು ಕಾಲದಲಿ… ದಿಲೀಪ್ ರಾಜ್ ಅವರು ಮೇ-13 ರಂದು ಎಲ್ಲರನ್ನು ಬಿಟ್ಟು ಹೋದ್ರು. ಈ ನೋವಿನಲ್ಲಿ ಆತ್ಮೀಯರು, ಸ್ನೇಹಿತರು, ಮನೆಯರು ಹೀಗೆ ಎಲ್ಲರೂ ಇದ್ದಾರೆ. ಹೃದಯಾಘಾತದಿಂದ ದಿಲೀಪ್ ರಾಜ್ ಹೋಗಿರೋದು ಎಲ್ಲರಿಗೂ ಬೇಸರವೂ ಇದೆ. ಚಿಕ್ಕವಯಸ್ಸಿನಲ್ಲಿಯೇ ಹೋಗಿರೊದು ಇನ್ನಷ್ಟು ನೋವು ತಂದಿದೆ. ಊರೆಲ್ಲ ಬೆಳಗಲು…ದಿಲೀಪ ನಾಗಲು… ಕಾಲೇಜು ದಿನಗಳ ಗೆಳೆಯ ನವೀನ್ ಕೃಷ್ಣ ಕೂಡ ಅಷ್ಟೇ ಬೇಸರದಲ್ಲಿದ್ದಾರೆ. ಗೆಳೆಯ ದಿಲೀಪ್ ರಾಜ್ ಅವರನ್ನ ಹತ್ತಿರದಿಂದಲೇ ಅರ್ಥ ಮಾಡಿಕೊಂಡ ನವೀನ್ ಕೃಷ್ಣ ಅವರು ಈಗೊಂದು ಹಾಡು ಬರೆದಿದ್ದಾರೆ. ಎಲ್ಲರಿಗೂ…
-

ಜನವರಿ ತಿಂಗಳ ಕೊನೆಯ ದಿನ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ ಆಗಿದ್ಯಾ? ಇಲ್ಲಿ ಚೆಕ್ ಮಾಡಿ! | Petrol and Diesel Latest Prices on Janauray 31st 2024 on several cities India including Bengaluru | ವ್ಯಾಪಾರ ಸುದ್ದಿ | ACTPnews
ನಿತ್ಯ ಬೆಳಗಾದರೆ ಸಾಕು ರಸ್ತೆಗಿಳಿಯುವ ಲಕ್ಷಾಂತರ ವಾಹನಗಳಿಗೆ ಮುಖ್ಯವಾಗಿ ಬೇಕಾಗಿರುವುದೇ ಪೆಟ್ರೋಲ್ ಅಥವಾ ಡೀಸೆಲ್ ಇಂಧನಗಳು. ಹಾಗಾಗಿ ಜಾಗತಿಕವಾಗಿ ಪೆಟ್ರೋಲ್ ಅಥವಾ ಡೀಸೆಲ್ ಇಂಧನಗಳಿಗೆ ವಿಶ್ವಾದ್ಯಂತ ಬೇಡಿಕೆಯಿದೆ. ಇನ್ನು ವಿದ್ಯುತ್ ಚಾಲಿತ ವಾಹನಗಳು ಇಂದು ಸಾಕಷ್ಟು ಮಹತ್ವ ಪಡೆಯುತ್ತಿದ್ದು ನಿಧಾನವಾಗಿ ರಸ್ತೆಗಿಳಿಯುತ್ತಿವೆಯಾದರೂ ಇಂದಿಗೂ ಜಗತ್ತಿನಾದ್ಯಂತ ಇಂಧನ ಚಾಲಿತವಾಹನಗಳದ್ದೆ ಕಾರುಬಾರು ಇರುವುದನ್ನು ಕಾಣಬಹುದು. ಹಾಗಾಗಿಯೆ ಇಂದಿಗೂ ಪೆಟ್ರೋಲ್ ಹಾಗೂ ಡೀಸೆಲ್ ಗಳನ್ನು ಉತ್ಪಾದಿಸಲು ಬಳಸಲಾಗುವ ಮೂಲ ಕಚ್ಚಾತೈಲಕ್ಕೆ ಸಾಕಷ್ಟು ಡಿಮಾಂಡ್ ಇದೆ. ಇದೇ ಕಾರಣದಿಂದಾಗಿ ಪ್ರತಿನಿತ್ಯ ತೈಲ ಬೆಲೆ…
-

Anirudh Ravichander: ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್? ಈ ಐಪಿಎಲ್ ತಂಡದ ಓನರ್ ಜೊತೆ ವಿವಾಹ? | ಕ್ರೀಡಾ ಸುದ್ದಿ | ACTPnews
Last Updated:May 21, 2026 4:20 PM IST ಸನ್ರೈಸರ್ಸ್ ಹೈದರಾಬಾದ್ ತಂಡದ ಒಡತಿ ಕಾವ್ಯ ಮಾರನ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಸುದ್ದಿಯಲ್ಲಿದ್ದಾರೆ. ರಜನಿಕಾಂತ್ ಸಂಬಂಧಿ, ಸ್ಟಾರ್ ಮ್ಯೂಸಿಕ್ ಡೈರೆಕ್ಟರ್ ಜೊತೆ ಕಾವ್ಯ ಮಾರನ್ ಮದುವೆಯಾಗಲಿದ್ದಾರೆ ಎಂಬುದರ ಬಗ್ಗೆ ಭಾರೀ ಚರ್ಚೆ ಆಗುತ್ತಿದೆ. ರಜನಿಕಾಂತ್-ಕಾವ್ಯ ಮಾರನ್ ಐಪಿಎಲ್ (IPL) 2026 ರ ಆವೃತ್ತಿಯ ನಡುವೆ, ಸನ್ರೈಸರ್ಸ್ ಹೈದರಾಬಾದ್ (SRH) ತಂಡದ ಒಡತಿ (Owner) ಕಾವ್ಯ ಮಾರನ್ (Owner) ತಮ್ಮ ವೈಯಕ್ತಿಕ ಜೀವನದ ಬಗ್ಗೆ ಸುದ್ದಿಯಲ್ಲಿದ್ದಾರೆ. ಕಾವ್ಯ…
-

ಭಾರತದ ಗಡಿ ಆಕ್ರಮಣಕ್ಕೆ ಮುಂದಾಗಿರುವ ಚೀನಾ ಜೊತೆ ಮಾತುಕತೆ ನಿಷ್ಪ್ರಯೋಜಕ: ಅಮೆರಿಕ | | ACTPnews
Last Updated:Oct 10, 2020 4:44 PM IST ಭಾರತದ ಗಡಿಭಾಗದ ಅತಿಕ್ರಮಣ ಸೇರಿ ಜಗತ್ತಿನ ಹಲವೆಡೆ ಆಕ್ರಮಣಕಾರಿ ವರ್ತನೆ ತೋರುವ ಚೀನಾ ದೇಶದ ವರ್ತನೆಯನ್ನು ಮಾತುಕತೆ ಮೂಲಕ ಬದಲಾಯಿಸಲು ಸಾಧ್ಯ ಇಲ್ಲ ಎಂದು ಅಮೆರಿಕದ ಭದ್ರತಾ ಸಲಹೆಗಾರ ರಾಬರ್ಟ್ ಓ-ಬ್ರಿಯನ್ ಅಭಿಪ್ರಾಯಪಟ್ಟಿದ್ದಾರೆ. ನವದೆಹಲಿ(ಅ. 10): ಭಾರತದೊಂದಿಗೆ ವಾಸ್ತವಿಕ ಗಡಿ ನಿಯಂತ್ರಣ ರೇಖೆ ಎಲ್ಎಸಿ ಗಡಿಯನ್ನು ಚೀನಾ ಬಲವಂತವಾಗಿ ಅತಿಕ್ರಮಣಕ್ಕೆ ಮುಂದಾಗಲು ಯತ್ನಿಸುತ್ತಿದೆ. ಈ ವಿಚಾರದಲ್ಲಿ ಚೀನಾ ಜೊತೆ ಮಾತುಕತೆ ನಡೆಸಿ ಯಾವುದೇ ಪ್ರಯೋಜನ ಇಲ್ಲ ಎಂಬ…
-

Peddi Shivanna: ಪೆದ್ದಿ ಚಿತ್ರದ ಶಿವಣ್ಣನ ಖಡಕ್ ಡೈಲಾಗ್ ರಿವೀಲ್! ಎದುರಾಳಿಗೆ ಶಾಕ್ ಮೇಲೆ ಶಾಕ್! | | ACTPnews
Last Updated:May 18, 2026 5:56 PM IST ಪೆದ್ದಿ ಚಿತ್ರದ ಶಿವಣ್ಣ ಡೈಲಾಗ್ ರಿವೀಲ್ ಆಗಿದೆ. ಗೆಲ್ಲೋದು ಅಲ್ಲ, ಬದುಕುವುದೇ ಮುಖ್ಯ ಅನ್ನೋ ಮಾತನ್ನ ಇಲ್ಲಿ ಹೇಳಿದ್ದಾರೆ. ಈ ಮಾತಿನ ಸುತ್ತ ಇರೋ ಇನ್ನಷ್ಟು ಇಂಟ್ರಸ್ಟಿಂಗ್ ವಿಷಯ ಇಲ್ಲಿದೆ ಓದಿ. ಪೆದ್ದಿ ಚಿತ್ರದ ಶಿವಣ್ಣನ ಖಡಕ್ ಡೈಲಾಗ್ ರಿವೀಲ್; ಎದುರಾಳಿ ಶಾಕ್ ಮೇಲೆ ಶಾಕ್! ಪೆದ್ದಿ ಚಿತ್ರದಲ್ಲೂ (Peddi Movie) ಶಿವಣ್ಣನ ಪಾತ್ರಕ್ಕೆ (Shivanna Role) ಮಹತ್ವ ಇದೆ. ಖಡಕ್ ಡೈಲಾಗ್ಗಳೂ ಇವೆ. ಲುಕ್ ಮತ್ತು…
Latest News
Search the Archives
Access over the years of investigative journalism and breaking reports
You May Have Missed













