Author: Sanga
-

Karnataka Rains: ಕರುನಾಡಲ್ಲಿ ಪೂರ್ವ ಮುಂಗಾರು ಸುನಾಮಿ; ಮಹಾಮಳೆಗೆ ಅರ್ಧಕರ್ಧ ಕರುನಾಡು ತತ್ತರ | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ದಾವಣಗೆರೆ: ಬೇಸಿಗೆ ಮಳೆ ಕೆಲವ್ರ ಪಾಲಿಗೆ ವರವಾದ್ರೆ, ಇನ್ನೂ ಕೆಲವರ ಪಾಲಿಗೆ ಶಾಪವಾಗಿ ಮಾರ್ಪಟ್ಟಿದೆ. ಸಾಲ ಸೂಲ ಮಾಡಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆ ಬೆಳೆದವ್ರು ಕಣ್ಣೀರಿಡ್ತಿದ್ದಾರೆ. ಏಕಾಏಕಿ ಸುರಿದ ಮಳೆಗೆ ದಾವಣೆಗೆರೆ ಜಿಲ್ಲೆಯಾದ್ಯಂತ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಆಲಿಕಲ್ಲು ಮಳೆಗೆ ಹರಿಹರ, ತ್ಯಾವಣಿಗಿ, ಚನ್ನಗಿರಿ ಭಾಗದಲ್ಲಿ ಫಸಲಿಗೆ ಬಂದಿದ್ದ 1 ಸಾವಿರ ಎಕರೆಗೂ ಅಧಿಕ ಭತ್ತದ ಬೆಳೆ ಮಣ್ಣು ಪಾಲಾಗಿದೆ. ಭತ್ತದ ಕಾಳುಗಳು ನೆಲಕಚ್ಚಿ ಹೋಗಿದ್ದು ಅನ್ನದಾತರು ಪರಿಹಾರಕ್ಕಾಗಿ ಸರ್ಕಾರದತ್ತ ಕೈ ಚಾಚಿಸಿದ್ದಾರೆ. ಮುದ್ದಾಬಳ್ಳಿ,…
-

Largest family: 130 ಮಕ್ಕಳಿಗೆ ಇವನೊಬ್ಬನೇ ತಂದೆ! 8 ಹೆಂಡತಿಯರ ಮಹಾ ಸಂಸಾರಕ್ಕೆ ಒಂದು ಜಿಲ್ಲೆಯ ಪಟ್ಟ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಒಂದು ಇಡೀ ಹಳ್ಳಿಯ (Village) ಜನಸಂಖ್ಯೆಯನ್ನು(Population) ತನ್ನ ಮನೆಯೊಳಗೇ ಸೃಷ್ಟಿಸಿರುವ ಈತ ಕೇವಲ ಒಬ್ಬ ವ್ಯಕ್ತಿಯಲ್ಲ, ಒಂದು ಜಿಲ್ಲೆಯನ್ನೇ (District) ಮುನ್ನಡೆಸಬಲ್ಲ ಮಹಾ ಸಂಸಾರದ ಒಡೆಯ. ಹೌದು, ಬರೋಬ್ಬರಿ 8 ಜನ ಹೆಂಡತಿಯರು (Wife’s) ಮತ್ತು 130 ಮಕ್ಕಳನ್ನು ಹೊಂದಿರುವ ಈತನ ಕೌಟುಂಬಿಕ ಸಾಮ್ರಾಜ್ಯದ ಕಥೆ ಕೇಳಿದರೆ ನೀವೂ ಬೆರಗಾಗುತ್ತೀರಿ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್! ಉಗಾಂಡಾದ (Uganda) ಗ್ರಾಮೀಣ ಭಾಗದ ನಿವಾಸಿ ಮುಸಾ ಹಸಾಹ್ಯ ಕಸೇರಾಅವರ ಜೀವನಕಥೆ ಈಗ…
-

TVK-Vijay: ಭಾರೀ ಟ್ರೋಲ್ ಆಗ್ತಿದೆ ಸಿಎಂ ವಿಜಯ್ ಆಪ್ತನ ನಡೆ! ಸಚಿವ ಮಾಡಿದ ಕೆಲಸದಿಂದ ದಳಪತಿಗೆ ಕಪ್ಪು ಚುಕ್ಕೆ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 19, 2026 2:38 PM IST Adhav Arjuna: ವಿಜಯ್ ಅವರ ಅತ್ಯಾಪ್ತನಿಂದಾಗಿ ದಳಪತಿಗೆ ಬಂತಾ ಮೊದಲ ಕಪ್ಪು ಚುಕ್ಕೆ? ಟಿವಿಕೆ ಶಾಸಕ ಮಾಡಿದ ಆ ಒಂದು ಕೆಲಸ ಭಾರೀ ಟ್ರೋಲ್. ವಿಜಯ್ ತಮಿಳುನಾಡಿನಲ್ಲಿ (Tamil Nadu) ವಿಜಯ್ (Vijay) ಅವರು ಸಿಎಂ ಆಗಿದ್ದಾರೆ. ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ (TVK) ಪಕ್ಷ ಮೆಜಾರಿಟಿ ಪಡೆದು ಅಧಿಕಾರ ವಹಿಸಿಕೊಂಡಿದೆ. ನಟ ವಿಜಯ್ ಅವರು ಈಗ ಸಿಎಂ ವಿಜಯ್ ಆಗಿದ್ದಾರೆ.…
-

Success Story: ಸೊಪ್ಪು ಬೆಳೆದು ತಿಂಗಳಿಗೆ 5 ಲಕ್ಷ ಗಳಿಸ್ತಾರೆ ಮಾಜಿ ಬ್ಯಾಂಕರ್! ಯುವ ರೈತರು ಇವರ ಸಕ್ಸಸ್ ಸ್ಟೋರಿ ಓದಲೇಬೇಕು | Ajay Gopinath earns 5 lakhs monthly from microgreen farming | | ACTPnews
Last Updated:Feb 14, 2025 10:59 PM IST ಸಿಟಿಗ್ರೂಪ್ನ ಮಾಜಿ ಉದ್ಯೋಗಿ ಅಜಯ್ ಗೋಪಿನಾಥ್ ಕೂಡ ಮೈಕ್ರೋಗ್ರೀನ್ಗಳನ್ನು ತಮ್ಮ ಮನೆಯಲ್ಲೇ ಬೆಳೆಸಲು ನಿರ್ಧರಿಸಿದ್ದು ಕೂಡ ಒಂದು ಘಟನೆಯಿಂದ ಎಂದು ಹೇಳುತ್ತಾರೆ. ರೆಸ್ಟೋರೆಂಟ್ಗೆ ಹೋಗಿದ್ದಾಗ ಅಲ್ಲಿದ್ದ ಸಲಾಡ್ನಲ್ಲಿ ಈ ಮೈಕ್ರೋಗ್ರೀನ್ಗಳಿಂದ ಸಮೃದ್ಧವಾಗಿದ್ದ ಅಲಂಕಾರ ಅವರ ಗಮನ ಸೆಳೆಯಿತು ಹಾಗೂ ಇದನ್ನೇಕೆ ತಮ್ಮ ಮನೆಯಲ್ಲೇ ಬೆಳೆಸಬಾರದು ಎಂಬ ಸಂಕಲ್ಪವನ್ನು ಮಾಡಿದರು. ಅಜಯ್ ಗೋಪಿನಾಥ್ ಕೆಲವರಿಗೆ ಏನಾದರೊಂದು ವಿಷಯ ಸ್ಫೂರ್ತಿ, ಪ್ರೇರಣೆಯಾಗಿ ಅವರ ಜೀವನದಲ್ಲಿ ಮಾರ್ಗದರ್ಶನ ಮಾಡುತ್ತದೆ. ಇದೇ ರೀತಿ…
-

KKR vs MI: ಕೆಕೆಆರ್ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿದ ಕನ್ನಡಿಗ! ಮುಂಬೈಗೆ ಮತ್ತೊಂದು ಹೀನಾಯ ಸೋಲು | ಕ್ರೀಡಾ ಸುದ್ದಿ | ACTPnews
Last Updated:May 21, 2026 12:34 AM IST ಮುಂಬೈ ಇಂಡಿಯನ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ 5 ವಿಕೆಟ್ಗಳಿಂದ ಜಯಗಳಿಸಿತು. ಈ ಗೆಲುವು ಕೆಕೆಆರ್ ತಂಡವನ್ನು ಪ್ಲೇಆಫ್ ರೇಸ್ನಲ್ಲಿ ಉಳಿಸಿಕೊಂಡಿದೆ. ಮನೀಶ್ ಪಾಂಡೆ ಐಪಿಎಲ್ 2026 ರ 65ನೇ ಪಂದ್ಯವು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಈಡನ್ ಗಾರ್ಡನ್ಸ್ನಲ್ಲಿ ನಡೆಯಿತು. ಕೆಕೆಆರ್ ಮುಂಬೈ ತಂಡವನ್ನು ತಮ್ಮ ತವರು ಮೈದಾನದಲ್ಲಿ 4 ವಿಕೆಟ್ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಕೆಕೆಆರ್ ಪ್ಲೇಆಫ್ ರೇಸ್ನಲ್ಲಿ ಉಳಿದಿದೆ.…
-

ಚೀನಾದ ಭಾಗ ಲಡಾಖ್ ಎಂದು ಯಡವಟ್ಟು; ಟ್ವಿಟ್ಟರ್ ವಿವರಣೆ ಸಮರ್ಪಕವಲ್ಲ ಎಂದ ಸಂಸದರ ಸಮಿತಿ | | ACTPnews
Last Updated:Oct 28, 2020 5:42 PM IST ಭಾರತದ ಭೂಭಾಗದಲ್ಲಿರುವ ಲಡಾಖ್ ಅನ್ನು ಚೀನಾದ ಭಾಗವಾಗಿ ತೋರಿಸಿದ್ದ ಟ್ವಿಟ್ಟರ್ ಸಂಸ್ಥೆಯನ್ನು ಕೇಂದ್ರ ಸಂಸದೀಯ ಜಂಟಿ ಸಮಿತಿ ಇಂದು ವಿಚಾರಣೆ ನಡೆಸಿತು. ಭಾರತದ ಸಂವೇದನೆಗಳನ್ನ ಗೌರವಿಸುತ್ತೇವೆ ಎಂದು ಟ್ವಿಟ್ಟರ್ ನೀಡಿದ ಹೇಳಿಕೆ ಸಮರ್ಪಕವಲ್ಲ ಎಂದು ಸಮಿತಿ ಹೇಳಿದೆ. ನವದೆಹಲಿ(ಅ. 28): ಲಡಾಖ್ ಪ್ರದೇಶವನ್ನು ಚೀನಾದ ಭಾಗವಾಗಿ ತೋರಿಸಿದ್ದ ಟ್ವಿಟ್ಟರ್ ಇಂಡಿಯಾ ಸಂಸ್ಥೆ ಬಳಿ ಕೇಂದ್ರ ಸರ್ಕಾರದ ಸಂಸದರ ಸಮಿತಿ ವಿವರಣೆ ಕೇಳಿದೆ. ಆದರೆ, ಬಿಜೆಪಿ ಸಂಸದೆ ಮೀನಾಕ್ಷಿ…
-

Shiva Rajkumar: ಶಿವರಾಜ್ ಕುಮಾರ್ ಹೊಸ ಅವತಾರಗಳು, ಒಂದಕ್ಕಿಂತ ಒಂದು ದಿ ಬೆಸ್ಟ್! | | ACTPnews
ಬಾಂಡ್ ಪ್ರಕಾಶ್… ರಾಜಕುಮಾರ್ ಅವರು ಬಾಂಡ್ ಸಿನಿಮಾ ಮಾಡಿದ್ದರು. ಈ ಬಾಂಡ್ ಸಿನಿಮಾಗಳ ಸ್ಪೂರ್ತಿಯಿಂದಲೇ ಕನ್ನಡದಲ್ಲಿ 666 ಆಪರೇಷನ್ ಡ್ರೀಮ್ ಥಿಯೇಟರ್ ಚಿತ್ರ ಬರ್ತಿದೆ. ಹೇಮಂತ್ ರಾವ್ ಸಿನಿಮಾ (ಚಿತ್ರ ಕೃಪೆ: ಹೇಮಂತ್ ರಾವ್ ಇನ್ಸ್ಟಾಗ್ರಾಮ್) ಇದರಲ್ಲಿ ಡಾಲಿ ಧನಂಜಯ್ ಇದ್ದಾರೆ. ಇವರೂ ಇಲ್ಲಿ ಏಜೆಂಟ್ ಪಾತ್ರವನ್ನ ಮಾಡಿದ್ದಾರೆ. ಶಿವಣ್ಣ ಇಲ್ಲಿ ಏಜೆಂಟ್ ಪ್ರಕಾಶ್ ಪಾತ್ರವನ್ನ ಮಾಡಿದ್ದಾರೆ. ರಾಜಕುಮಾರ್ ಅವರು ತಮ್ಮ ಬಾಂಡ್ ಸರಣಿ ಸಿನಿಮಾಗಳಲ್ಲಿ ಪ್ರಕಾಶ್ ಅನ್ನುವ ಪಾತ್ರವನ್ನ ಮಾಡಿದ್ದಾರೆ. ಆ ಹೆಸರನ್ನೆ ಇಲ್ಲಿ ಶಿವಣ್ಣನ…
-

Health Tips: ಕಾಲು ತುಂಬಾ ನೋಯುತ್ತಿದ್ಯಾ? ಹುಷಾರ್, ಇದು ಹಾರ್ಟ್ ಪ್ರಾಬ್ಲಮ್ ಲಕ್ಷಣವೂ ಆಗಿರಬಹುದು! ಯಾವುದಕ್ಕೂ ಆಸ್ಪತ್ರೆಗೆ ಹೋಗಿ | 76 million people in UK suffer from heart disease report | ಲೈಫ್ಸ್ಟೈಲ್ | ACTPnews
ಆದರೆ ಹೃದ್ರೋಗದ ಚಿಹ್ನೆಗಳು ಮತ್ತು ಲಕ್ಷಣಗಳ ಬಗ್ಗೆ ಅನೇಕ ಜನರಿಗೆ ತಿಳಿದಿಲ್ಲ. ಆದರೆ ಈ ಕುರಿತು ಲಾಯ್ಡ್ಸ್ ಫಾರ್ಮಸಿ ಆನ್ಲೈನ್ನ ಡಾ. ಭವಿನಿ ಶಾ ವಿವರವಾಗಿ ವಿವರಿಸಿದ್ದಾರೆ ಮತ್ತು ನಿಮ್ಮ ಅಪಾಯವನ್ನು ಹೇಗೆ ಕಡಿಮೆ ಮಾಡುವುದು ಎಂಬುದರ ಕುರಿತು ಪ್ರಾಯೋಗಿಕ ಹಂತಗಳನ್ನು ಹಂಚಿಕೊಂಡಿದ್ದಾರೆ. ಇಲ್ಲಿದೆ ನೋಡಿ ಈ ಕುರಿತು ಮಾಹಿತಿ. ಎದೆ ನೋವು ಹೃದಯ ಕಾಯಿಲೆಯ ಸಾಮಾನ್ಯ ಲಕ್ಷಣವಾಗಿದೆ. ಎದೆ ನೋವು, ಒತ್ತಡ, ಬಿಗಿತ, ಹಿಸುಕುವಿಕೆ ಅಥವಾ ಭಾರವಾದಂತೆ ಭಾಸವಾದರೆ ಅದು ಹೃದಯಾಘಾತದ ಲಕ್ಷಣವಾಗಿರಬಹುದು ಎಂದು ಭವಿನಿ…
-

Donald Trump: ಇಸ್ರೇಲ್ ಪ್ರಧಾನಿಯಾಗ್ತಾರಂತೆ ಟ್ರಂಪ್! ಬೇರೆ ದೇಶದ ಪ್ರಜೆ ಇಸ್ರೇಲ್ ಪಿಎಂ ಆಗಬಹುದೇ? | Explainers | ACTPnews
ಟ್ರಂಪ್ ಹೇಳಿದ್ದೇನು? ನ್ಯೂಸ್ 18 ಹಿಂದಿ ವರದಿ ಮಾಡಿದಂತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದೆ ಏನು ಹೇಳುತ್ತಾರೆಂದು ಊಹಿಸುವುದು ಕಷ್ಟ. ಗ್ರೀನ್ಲ್ಯಾಂಡ್ ಅನ್ನು ಸ್ವಾಧೀನಪಡಿಸಿಕೊಳ್ಳುವ, ಕ್ಯೂಬಾವನ್ನು ಸ್ವಾಧೀನಪಡಿಸಿಕೊಳ್ಳುವ ಮತ್ತು ಕೆನಡಾವನ್ನು ಅಮೆರಿಕದ ರಾಜ್ಯವನ್ನಾಗಿ ಮಾಡುವ ಬಗ್ಗೆ ಮಾತನಾಡಿರುವ ಟ್ರಂಪ್, ಇದೆಲ್ಲವೂ ಇತ್ಯರ್ಥವಾದ ನಂತರ, ನಾನು ಇಸ್ರೇಲ್ನ ಪ್ರಧಾನಿಯಾಗುತ್ತೇನೆ ಎಂದು ಬುಧವಾರ ಘೋಷಿಸಿದ್ದಾರೆ. ಹಾಗಾದ್ರೆ, ಇದೀಗ ಪ್ರಶ್ನೆ ಏನಂದರೆ… ಒಬ್ಬ ಅಮೇರಿಕನ್ ನಿಜವಾಗಿಯೂ ಇಸ್ರೇಲ್ನ ಪ್ರಧಾನಿಯಾಗಬಹುದೇ? ಅದಕ್ಕೆ ಉತ್ತರ ಇಲ್ಲಿದೆ…. ಮೊದಲ ನೋಟದಲ್ಲಿ, ಉತ್ತರ ಸರಳವೆನಿಸುತ್ತದೆ: ಬೇರೆ…
-

U Turn Movie: ಯು ಟರ್ನ್ ಚಿತ್ರಕ್ಕೆ 10 ವರ್ಷ ಕಂಪ್ಲೀಟ್; ರಸ್ತೆ ಮೇಲೆ ಮಲಗಿದ ಆ ಫೋಟೋ ಹಂಚಿಕೊಂಡ ಡೈರೆಕ್ಟರ್ ಪವನ್ ಕುಮಾರ್! | | ACTPnews
Last Updated:May 20, 2026 10:33 PM IST ಡೈರೆಕ್ಟರ್ ಪವನ್ ಕುಮಾರ್ ಯು ಟರ್ನ್ ಚಿತ್ರದ ಬಗ್ಗೆ ಬರೆದುಕೊಂಡಿದ್ದಾರೆ. 10 ವರ್ಷದ ಹಿಂದೆ ಬಂದ ಈ ಚಿತ್ರವನ್ನ ಇದೀಗ ಮತ್ತೆ ನೆನಪಿಸಿಕೊಂಡಿದ್ದಾರೆ. ಕೆಲವು ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಎಲ್ಲದರ ಒಂದು ಸ್ಟೋರಿ ಇಲ್ಲಿದೆ ಓದಿ… ಯು ಟರ್ನ್ ಚಿತ್ರಕ್ಕೆ 10 ವರ್ಷ ಕಂಪ್ಲೀಟ್; ಡೈರೆಕ್ಟರ್ ಹೇಳಿದ್ದೇನು? ಕನ್ನಡದ (Kannada) ವಿಶೇಷ ಡೈರೆಕ್ಟರ್ ಪವನ್ ಕುಮಾರ್ (Pawan Kumar) ತಮ್ಮ ಯುಟರ್ನ್ ಚಿತ್ರವನ್ನ (U Turn…
Latest News
Search the Archives
Access over the years of investigative journalism and breaking reports
You May Have Missed













