Author: Sanga
-

Strict Rules: ದುಬಾರೆ ದುರಂತದ ಎಫೆಕ್ಟ್, ಇನ್ಮೇಲೆ ಎಲ್ಲಾ ಸಾಕಾನೆ ಶಿಬಿರದಲ್ಲೂ ಪ್ರವಾಸಿಗರಿಗೆ ಕಠಿಣ ನಿಯಮ ಜಾರಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 18, 2026 6:22 PM IST ದುಬಾರೆ ಸಾಕಾನೆ ಶಿಬಿರದಲ್ಲಿ ಕಂಜನ್ ಆನೆ ಗುದ್ದಾಟದಲ್ಲಿ ಚೆನ್ನೈನ ತುಳಸಿ ಸಾವು, ಘಟನೆ ಬಳಿಕ ಸಚಿವ ಈಶ್ವರ ಬಿ ಖಂಡ್ರೆ ರಾಜ್ಯದ ಎಲ್ಲ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಮೇಲೆ ಕಠಿಣ ನಿಯಮ ಜಾರಿ ಸಾಕಾನೆ ಶಿಬಿರ ಬೆಂಗಳೂರು: ಇಂದು ರಾಜ್ಯವೇ ಬೆಚ್ಚಿ ಬೀಳುವ ಘಟನೆಯೊಂದು (Incident) ನಡೆಯಿತು. ರಾಜ್ಯದ ಪ್ರಸಿದ್ಧ ಸಾಕಾನೆ ಶಿಬಿರವಾದ ದುಬಾರೆಯಲ್ಲಿ, ಅದ್ಯಾವ ಕೆಟ್ಟ ಘಳಿಗೆಯೋ (Bad Time) ಅಥವಾ ಅದ್ಯಾರ ಕೆಟ್ಟ ದೃಷ್ಟಿಯೋ…
-

IND vs AFG: ಅಫ್ಘಾನ್ ಸರಣಿಯನ್ನು ಕಳೆದುಕೊಂಡ 4 ದುರದೃಷ್ಟಕರ ಪ್ಲೇಯರ್ಸ್! ಈ ಒಬ್ಬ ಆಟಗಾರನ ಕೆರಿಯರ್ ಬಹುತೇಕ ಫಿನಿಶ್? | ಕ್ರೀಡಾ ಸುದ್ದಿ | ACTPnews
Last Updated:May 20, 2026 5:54 PM IST ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಮತ್ತು ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಹಲವಾರು ಆಟಗಾರರು ಆಯ್ಕೆಯಾಗದೆ ಉಳಿದಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಟೀಮ್ ಇಂಡಿಯಾ ಐಪಿಎಲ್ (IPL) 2026 ರ ನಂತರ ನಡೆಯಲಿರುವ ಅಫ್ಘಾನಿಸ್ತಾನ (Afghanistan) ವಿರುದ್ಧದ ಟೆಸ್ಟ್ (Test) ಮತ್ತು ಏಕದಿನ (ODI) ಸರಣಿಗೆ ಭಾರತ (India) ತಂಡವನ್ನು ಘೋಷಿಸಲಾಗಿದೆ. ಈ ಬಾರಿ, ಭಾರತ ತಂಡದ ಆಯ್ಕೆಯು ಕೆಲವು ಯುವ…
-

Covid-19 Vaccine: ಭಾರತದಲ್ಲಿ 23 ಲಕ್ಷಕ್ಕೂ ಅಧಿಕ ಕೊರೋನಾ ಲಸಿಕೆಗಳು ವ್ಯರ್ಥ; ಕಾರಣವೇನು ಗೊತ್ತಾ? | | ACTPnews
Last Updated:Mar 20, 2021 8:53 AM IST Coronavirus Vaccine: ಆರೋಗ್ಯ ಅಧಿಕಾರಿಗಳ ಪ್ರಕಾರ 23 ಲಕ್ಷಕ್ಕೂ ಹೆಚ್ಚು ಲಸಿಕೆಗಳು ವ್ಯರ್ಥವಾಗಿದೆ. ಆದಷ್ಟು ಬೇಗ ಭಾರತ ಜನರಿಗೆಲ್ಲರಿಗೂ ಕೊರೋನಾ ಲಸಿಕೆ ನೀಡುವ ಗುರಿಯನ್ನು ಹೊಂದಿದ್ದ ಕೇಂದ್ರ ಸರ್ಕಾರವು 6.5% ರಷ್ಟು ಲಸಿಕೆ ವ್ಯರ್ಥವಾಗುವುದನ್ನು ಕಂಡ ನಂತರ ರಾಜ್ಯಗಳಿಗೆ ಕಾರಣ ಕೇಳಿದೆ. ನವದೆಹಲಿ (ಮಾ. 20): ಕೊರೋನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಭಾರತ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತಿದೆ. ಭಾರತ ಸರ್ಕಾರವು ಇಲ್ಲಿಯವರೆಗೆ 7 ಕೋಟಿ ಕೊರೋನಾ…
-

Shiva Rajkumar: ಮತ್ತೆ ಪೊಲೀಸ್ ಪಾತ್ರದಲ್ಲಿ ಶಿವರಾಜ್ ಕುಮಾರ್, ಚಿತ್ರ ಯಾವುದು ಗೊತ್ತಾ? | | ACTPnews
ಬೇಲ್ ಚಿತ್ರದ ಶಿವಣ್ಣನ ರೋಲ್ ಬೇಲ್ ಚಿತ್ರದಲ್ಲಿ ಶಿವಣ್ಣನ ರೋಲ್ ಏನು ಅನ್ನುವ ಪ್ರಶ್ನೆ ಇದೆ. ಲುಕ್ ಆ್ಯಂಡ್ ಫೀಲ್ ಎರಡೂ ನೋಡಿದ್ರೆ ಪೊಲೀಸ್ ಅನಿಸುತ್ತಾರೆ. ಗ್ರೇ ಹೇರ್ ಸ್ಟೈಲ್ ನೋಡಿದಾಗ ನಿವೃತ್ತ ಪೊಲೀಸ್ ಇರಬಹುದು ಅನಿಸುತ್ತದೆ. ನಿವೃತ್ತ ಪೊಲೀಸ್ ಆಫೀಸರ್ (ಚಿತ್ರ ಕೃಪೆ: ಶಿವರಾಜ್ ಕುಮಾರ್ ಇನ್ಸ್ಟಾಗ್ರಾಮ್) ಈ ಬಗ್ಗೆ ಡೈರೆಕ್ಟರ್ ಪವನ್ ಒಡೆಯರ್ ಏನೂ ಹೇಳಿಕೊಂಡಿಲ್ಲ. ಟೀಸರ್ ಅಲ್ಲೂ ಈ ಬಗ್ಗೆ ಏನೂ ಹಿಂಟ್ ಕೊಟ್ಟಿಲ್ಲ. ಆದರೂ ಈಗೊಂದು ಸುದ್ದಿ ಕೇಳಿ ಬರ್ತಿದೆ. ನಿವೃತ್ತ…
-

Trending News: ಗಾರ್ಬೆಜ್ನಿಂದ ಹಳಸಿದ ಆಹಾರ ಹುಡುಕಿ ತಿನ್ನುತ್ತಿದ್ದಾಕೆ ಈಗ ಡಾಕ್ಟರ್! ಈಕೆಯ ಕಥೆ ಓದ್ತಿದ್ರೆ ಖುಷಿಯ ಕಣ್ಣೀರು ಬರುತ್ತೆ | Pinki from Haryana grew up in slum now a doctor heart touching story | ಟ್ರೆಂಡಿಂಗ್ ಸುದ್ದಿ | ACTPnews
ತನ್ನ ಬಾಲ್ಯದಲ್ಲಿ ಎದುರಾದ ತೀವ್ರ ಬಡತನವನ್ನು ಸಮರ್ಥವಾಗಿ ಎದುರಿಸಿ, ಅದನ್ನು ಮೆಟ್ಟಿ ನಿಂತು ಅವಿಶ್ರಾಂತವಾಗಿ ಶ್ರಮಿಸಿ, ಕಷ್ಟಪಟ್ಟು ಅಧ್ಯಯನ ಮಾಡಿ ತನ್ನ ವೈದ್ಯೆಯಾಗುವ ಕನಸನ್ನು ನನಸು ಮಾಡಿಕೊಂಡಂತಹ ಹಿಮಾಚಲ ಪ್ರದೇಶದ ಯುವತಿ ಪಿಂಕಿ ಹರಿಯಾಣ ಅವರ ನಿಜವಾದ ಪ್ರೇರಕ ಮತ್ತು ಹೃದಯಸ್ಪರ್ಶಿ ಕಥೆ ಇದು. ಒಂದು ಕಾಲದಲ್ಲಿ ಮೆಕ್ಲಿಯೋಡ್ಗಂಜ್ನ ಬೀದಿಗಳಲ್ಲಿ ಭಿಕ್ಷೆ ಬೇಡುತ್ತಾ, ಕಸದ ತೊಟ್ಟಿಗಳನ್ನು ಆಹಾರಕ್ಕಾಗಿ ಹುಡುಕುತ್ತಾ, ವೈದ್ಯೆಯಾಗಲು ದುಸ್ತರವಾದ ಅವಕಾಶಗಳನ್ನು ಮೀರಿ, ಈಗ ಭಾರತದಲ್ಲಿ ತನ್ನ ಅಭ್ಯಾಸವನ್ನು ಪ್ರಾರಂಭಿಸಲು ಪರವಾನಗಿ ಪಡೆಯಲು ವಿದೇಶಿ ವೈದ್ಯಕೀಯ…
-

Sad News: ಅಪಾರ್ಟ್ಮೆಂಟ್ನ ಲಿಫ್ಟ್ನಲ್ಲಿ ಸಿಲುಕಿ 7 ವರ್ಷದ ಬಾಲಕ ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಮೃತ ವ್ಯಕ್ತಿಯನ್ನು ಶಿವಾಂಶ್ ಶೈಲೇಶ್ ಧೂತ್ ಎಂದು ಗುರುತಿಸಲಾಗಿದ್ದು, ಆತನ ಹೆತ್ತವರೊಂದಿಗೆ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿದ್ದ. ಮಂಗಳವಾರ ರಾತ್ರಿ 10.30 ರ ಸುಮಾರಿಗೆ, ಶಿವಾಂಶ್ ವಸತಿ ಸಂಕೀರ್ಣದಲ್ಲಿ ಆಟವಾಡುತ್ತಿದ್ದಾಗ ಲಿಫ್ಟ್ಗೆ ಪ್ರವೇಶಿಸಿದಾಗ ಈ ದುರ್ಘಟನೆ ಸಂಭವಿಸಿದೆ. ಪೊಲೀಸರ ಪ್ರಕಾರ, ಶಿವಾಂಶ್ ಲಿಫ್ಟ್ನಲ್ಲಿ ಒಂದು ಗುಂಡಿಯನ್ನು ಒತ್ತಿದ ನಂತರ, ಅದು ಚಲಿಸಲು ಪ್ರಾರಂಭಿಸಿತು. ಆದರೆ, ಎರಡನೇ ಮಹಡಿಯನ್ನು ತಲುಪುವ ಮೊದಲು ಲಿಫ್ಟ್ ಇದ್ದಕ್ಕಿದ್ದಂತೆ ಸಿಲುಕಿಕೊಂಡು ಬಾಗಿಲು ತೆರೆಯಲಿಲ್ಲ. ಬಹಳ ಸಮಯದ ನಂತರ, ಕುಟುಂಬವು ತಮ್ಮ ಮಗನನ್ನು ಹುಡುಕಲು ಹೋದಾಗಲೇ ಇದು…
-

Priya Sudeep: ಸಾನ್ವಿ ಸುದೀಪ್ಗೆ ಅಮ್ಮನ ಲವ್ಲಿ ವಿಶ್! ಕಿಚ್ಚನ ಮಗಳಿಗೆಷ್ಟು ವರ್ಷ? | | ACTPnews
Last Updated:May 20, 2026 4:32 PM IST ಸುದೀಪ್ ಮಗಳು ಸಾನ್ವಿ ಸುದೀಪ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾನ್ವಿ ಅಮ್ಮ ಪ್ರಿಯಾ ಸುದೀಪ್ ಒಂದು ವಿಶೇಷ ವಿಡಿಯೋ ಹಂಚಿಕೊಂಡಿದ್ದಾರೆ. ಆ ಒಂದು ಮಾತು ಕೂಡ ಹೇಳಿದ್ದಾರೆ. ಅದೇನು ಅನ್ನೋದು ಇಲ್ಲಿದೆ ಓದಿ. ಮಗಳು ಸಾನ್ವಿ ಜನ್ಮ ದಿನದಂದು ಪ್ರಿಯಾ ಸುದೀಪ್ ಹೇಳಿದ್ದೇನು ಗೊತ್ತಾ? ಕಿಚ್ಚ ಸುದೀಪ್ (Kichcha Sudeepa) ಪುತ್ರಿ ಸಾನ್ವಿ ಸುದೀಪ್ (Sanvi Sudeepa) (ಮೇ-20,2004) 22 ನೇ ಜನ್ಮ ದಿನದ ಸಂಭ್ರಮದಲ್ಲಿದ್ದಾರೆ. ಈ…
-

Bengaluru: ಮನೆ ಬಾಡಿಗೆ ಜಾಸ್ತಿ ಮಾಡಲು ಈ ಸುಳ್ಳುಗಳನ್ನು ಹೇಳ್ತಾರಂತೆ ಮಾಲೀಕರು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 19, 2026 1:17 PM IST ಬೆಂಗಳೂರು ಬಾಡಿಗೆ ದರ ಏರಿಕೆಯಿಂದ ಐಟಿ ಉದ್ಯೋಗಿಗಳು ಸೇರಿದಂತೆ ಬಾಡಿಗೆದಾರರು ಸಂಕಷ್ಟ, ಇನ್ಸ್ಟಾದಲ್ಲಿ ದಿಶಾ ಹಂಚಿದ ವಿಡಿಯೋ ವೈರಲ್, ಮಾಲೀಕರ ಕ್ರೇಜಿ ಸುಳ್ಳು, ಹೆಚ್ಚುವರಿ 4 ಸಾವಿರ ಡಿಮ್ಯಾಂಡ್. ಬಾಡಿಗೆ ಹೆಚ್ಚು ಮಾಡಲು ಕ್ರೇಜಿ ಸುಳ್ಳು (Image: dishakaaa/ Instagram) ಐಟಿ ಹಬ್ ಬೆಂಗಳೂರಿನಲ್ಲಿ (IT Hub Bengaluru) ಕೆಲಸ ಗಳಿಸೋದು ಒಂದು ಸವಾಲಾದರೆ, ಇಲ್ಲಿ ಇರೋದಕ್ಕೆ ಒಂದು ಒಳ್ಳೆಯ ಮನೆ ಹುಡುಕಿಕೊಳ್ಳುವುದು ಹಾಗೂ ಮಾಲೀಕರ ಡಿಮ್ಯಾಂಡ್…
-

WTC Points Table: ಪಾಕಿಸ್ತಾನ ವಿರುದ್ಧ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿದ ಬಾಂಗ್ಲಾದೇಶ! ಈ ಗೆಲುವಿನಿಂದಾಗಿ ಭಾರತಕ್ಕೆ ಭಾರೀ ಹಿನ್ನೆಡೆ | ಕ್ರೀಡಾ ಸುದ್ದಿ | ACTPnews
Last Updated:May 20, 2026 4:49 PM IST ಪಾಕಿಸ್ತಾನ ಮತ್ತೊಂದು ಹೀನಾಯ ಸೋಲನ್ನು ಅನುಭವಿಸಿತು. ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯನ್ನು ಬಾಂಗ್ಲಾದೇಶ 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿತು. ಬಾಂಗ್ಲಾದೇಶದ ಗೆಲುವಿನಿಂದಾಗಿ ಡಬ್ಲ್ಯೂಟಿಸಿಯಲ್ಲಿ ಭಾರತಕ್ಕೆ ಭಾರೀ ಹಿನ್ನೆಡೆಯಾಗಿದೆ. ಬಾಂಗ್ಲಾದೇಶ ಬಾಂಗ್ಲಾದೇಶ (Bangladesh) ಟೆಸ್ಟ್ (Test) ತಂಡವು ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಗಳನ್ನು ಹೊಡೆಯುವ ಗಾದೆ ಮಾತನ್ನು ನಿಜ ಮಾಡಿದೆ. ಐಸಿಸಿ (ICC) ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (WTC) ಪಾಯಿಂಟ್ಸ್ ಟೇಬಲ್ನಲ್ಲಿ ಬಾಂಗ್ಲಾದೇಶ ತಂಡಕ್ಕೆ ಲಾಭ ತಂದುಕೊಟ್ಟಿದೆ.…
-

India-China Conflict: ಮತ್ತೆ ಶುರುವಾದ ಯುದ್ಧ ಭೀತಿ; ಚೀನಾ ಗಡಿಗೆ ಹೆಚ್ಚುವರಿಯಾಗಿ 50 ಸಾವಿರ ಸೈನಿಕರನ್ನು ಕಳುಹಿಸಿದ ಭಾರತ | | ACTPnews
Last Updated:Jun 29, 2021 12:57 PM IST ಗಡಿಯಲ್ಲಿ ಭಾರತೀಯ ಯೋಧರ ಸಂಖ್ಯೆ 2 ಲಕ್ಷಕ್ಕೆ ಹೆಚ್ಚಿದೆ. ಇದು ಗಾಲ್ವಾನ್ ಸಂಘರ್ಷದ ಪೂರ್ವದ ಸ್ಥಿತಿಗೆ ಹೋಲಿಸಿದರೆ ಶೇ.40 ಹೆಚ್ಚಾಗಿದೆ. ಅಲ್ಲದೆ, ಗಡಿಯಲ್ಲಿ ಇಷ್ಟೊಂದು ಪ್ರಮಾಣದ ಸೇನೆ ಜಮಾವಣೆ ಮಾಡಿರುವುದು ಇದೇ ಮೊದಲು. ಗಾಲ್ವಾನ್ ಕಣಿವೆ ಮತ್ತು ಪೂರ್ವ ಲಡಾಖ್ ಪ್ರದೇಶದಲ್ಲಿ ವಿಶ್ವದ ಎರಡು ನ್ಯೂಕ್ಲಿಯರ್ ಪವರ್ ಹೊಂದಿರುವ ದೇಶಗಳಾದ ಭಾರತ ಮತ್ತು ಚೀನಾ ನಡುವೆ ಸಂಘರ್ಷ ಮುಂದುವರೆದಿದೆ. ಹೀಗಾಗಿ ಗಾಲ್ವಾನ್ ಕಣಿವೆಯಲ್ಲಿ ಮತ್ತೆ ಯುದ್ಧ ಪರಿಸ್ಥಿತಿ…
Latest News
Search the Archives
Access over the years of investigative journalism and breaking reports
You May Have Missed













