Author: Sanga
-

Kousalya Supraja Rama: ಇದು ಗಂಡಸರು ನೋಡಲೇಬೇಕಾದ ಸಿನಿಮಾ! ಹೇಗಿದ್ದಾನೆ ಕೌಸಲ್ಯಾ ಸುಪ್ರಜಾ ರಾಮ? | | ACTPnews
Last Updated:Jul 28, 2023 7:30 PM IST ಡಾರ್ಲಿಂಗ್ ಕೃಷ್ಣ ಅಭಿನಯದ ಕೌಸಲ್ಯಾ ಸುಪ್ರಜಾ ರಾಮ ರಿಲೀಸ್ ಆಗಿದೆ. ಹಾಗಾದ್ರೆ ಕೌಸಲ್ಯಾ ಸುಪ್ರಜಾರಾಮ ಹೇಗಿದ್ದಾನೆ? ಸಿನಿಮಾ ನೋಡಿದ ಅಭಿಮಾನಿ ದೇವರುಗಳು ಹೇಳಿದ್ದೇನು? ಇಲ್ಲಿದೆ ರಿವ್ಯೂ… ಕೌಸಲ್ಯಾ ಸುಪ್ರಜಾ ರಾಮ ಸಿನಿಮಾ ವಿಮರ್ಷೆ ಕೌಸಲ್ಯಾ ಸುಪ್ರಜಾ ರಾಮ… ಗಂಡಸರು ನೋಡಲೇಬೇಕಾದ ಸಿನಿಮಾ ! ಈ ರೀತಿಯ ವಿಮರ್ಶೆ ಪಡೀತ ರಾಜ್ಯಾದ್ಯಂತ ಭರ್ಜರಿ ಓಪನಿಂಗ್ ಪಡೆದಿದೆ ಕೌಸಲ್ಯಾ ಸುಪ್ರಜಾ ರಾಮ (Kousalya Supraja Rama) ಸಿನಿಮಾ. ಕೃಷ್ಣನಾಗಿ ಹೆಸರು…
-

ಭಾರತದ 8 ಅತ್ಯುತ್ತಮ ಸ್ಟ್ರೀಟ್ ಫುಡ್ ಡೆಸ್ಟಿನೇಷನ್ | Top 8 Street Food Places in India Delhi Mumbai Kolkata | ಲೈಫ್ಸ್ಟೈಲ್ | ACTPnews
ಒಂದೊಂದು ರಾಜ್ಯದಲ್ಲಿ ಒಂದೊಂದು ಸ್ಟ್ರೀಡ್ಫುಡ್ ಫೇಮಸ್ ನಮ್ಮಲ್ಲಿ. ಹಾಗಿದ್ರೆ ಇಲ್ಲಿ ದೇಶದಾದ್ಯಂತ ಸ್ಟ್ರೀಡ್ಫುಡ್ಗಳಿಗೆ ಹಾಟ್ಸ್ಪಾಟ್ ಆಗಿರುವ ಕೆಲ ತಾಣಗಳು ಯಾವುವು ಅಂತಾ ನೋಡೋಣ. ಭಾರತದ 8 ಅತ್ಯುತ್ತಮ ಸ್ಟ್ರೀಡ್ಫುಡ್ ಡೆಸ್ಟಿನೇಷನ್ ದೆಹಲಿ – ಸ್ಟ್ರೀಟ್ ಫುಡ್ ಕ್ಯಾಪಿಟಲ್ ದೆಹಲಿಯನ್ನು ಬೀದಿ ಆಹಾರದ ರಾಜಧಾನಿ ಅಂದ್ರೆ ತಪ್ಪಾಗಲ್ಲ. ಇಲ್ಲಿ ಸಿಗುವ ಚೋಲೆ ಬಟೂರೆನಿಂದ ಹಿಡಿದು ಗರಿಗರಿಯಾದ ಗೋಲ್ಗಪ್ಪಾದವರೆಗೆ ಅನೇಕ ಬಗೆಗಳಿವೆ. ದೆಹಲಿಗೆ ಹೋದರೆ ಸ್ಟ್ರೀಟ್ಫುಡ್ ಸವಿಯಲು ಚಾಂದಿನಿ ಚೌಕ್ ಮತ್ತು ಕನ್ನಾಟ್ ಪ್ಲೇಸ್ಗೆ ಮಿಸ್ ಮಾಡದೇ ಹೋಗಬೇಕು. ಮುಂಬೈ…
-

Virat Kohli: ಐಪಿಎಲ್ ಇತಿಹಾಸದಲ್ಲಿಯೇ ಹೊಸ ದಾಖಲೆ; 230 ಕೋಟಿಯೊಂದಿಗೆ ಕಿಂಗ್ ಕೊಹ್ಲಿ ನಂ.1 | ಕ್ರೀಡಾ ಸುದ್ದಿ | ACTPnews
Last Updated:May 20, 2026 1:25 PM IST ಫೆನಾಟಿಕ್ ಸ್ಪೋರ್ಟ್ಸ್ ಮತ್ತು ಹುರುನ್ ವರದಿಯ ಪ್ರಕಾರ, ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ ಅತಿ ಹೆಚ್ಚು ಗಳಿಕೆ ಮಾಡುವವರಾಗಿದ್ದು, 230 ಕೋಟಿ ರೂಪಾಯಿಗಳೊಂದಿಗೆ ನಂಬರ್ ಒನ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕೆಕೆಆರ್ 19,200 ಕೋಟಿ ರೂಪಾಯಿಗಳೊಂದಿಗೆ ಮೋಸ್ಟ್ ವ್ಯಾಲ್ಯೂಬಲ್ ಫ್ರಾಂಚೈಸಿ ಆಗಿ ಹೊರಹೊಮ್ಮಿದೆ. ಸದ್ಯ ಎಲ್ಲಾ ತಂಡಗಳನ್ನು ಕಳುಹಿಸಿದರೆ ಒಟ್ಟು ಮೌಲ್ಯ ಸುಮಾರು 18 ಬಿಲಿಯನ್ ಡಾಲರ್ ಅಂದರೆ 1.63 ಲಕ್ಷ ಕೋಟಿ ಹೊಂದಿದೆ. ವಿರಾಟ್ ಕೊಹ್ಲಿ (ಸಂಗ್ರಹ ಚಿತ್ರ)…
-

ಲಡಾಖ್ನ ಗೋಗ್ರಾದಿಂದ ಸೇನೆಗಳನ್ನು ಹಿಂಪಡೆದ ಭಾರತ-ಚೀನಾ.. ಮಿಲಿಟರಿ ಮಾತುಕತೆ ಯಶಸ್ವಿ | | ACTPnews
Last Updated:Aug 06, 2021 6:16 PM IST India-China : ಕಮಾಂಡರ್ ಹಂತದ ಮಾತುಕತೆಯಲ್ಲಿ ಭಾರತ ಚೀನಾಗೆ ಎಚ್ಚರಿಕೆಯನ್ನ ಕೂಡ ನೀಡಿತ್ತು. ನೀವು ಹಿಂದೆ ಸರಿಯದಿದ್ದರೆ ನಿಮ್ಮನ್ನು ನಾವು ಸುತ್ತುವರೆಯುತ್ತೇವೆ. ಕೈಲಾಶ್ ರೇಂಜ್ ಪರ್ವತವನ್ನು ಮರಳಿ ಆಕ್ರಮಿಸಿಕೊಳ್ಳುತ್ತೇವೆ ಎಂದು ಎಚ್ಚರಿಸಿತ್ತು. ಸಾಂದರ್ಭಿಕ ಚಿತ್ರ ಭಾರತ ಹಾಗೂ ಚೀನಾ ನಡುವಿನ ಸಂಘರ್ಷ ಸಂಬಂಧ ಮಹತ್ವದ ಬೆಳವಣಿಗೆಯಾಗಿದೆ. ಉಭಯ ದೇಶಗಳು ಲಡಾಖ್ನ ಗೋಗ್ರಾ ಪೋಸ್ಟ್ ನಿಂದ ಸೇನೆಗಳನ್ನು ಹಿಂಪಡೆದಿವೆ. ಬಿಕ್ಕಟ್ಟನ್ನ ಶಮನ ಮಾಡಲು ಮಿಲಿಟರಿ ಅಧಿಕಾರಿಗಳ ಮಟ್ಟದಲ್ಲಿ ಬರೋಬ್ಬರಿ…
-

PM Modi-Meloni: ಮೋದಿ ಕೊಟ್ಟ ‘ಮೆಲೋಡಿ’ಗೆ ಕರಗಿದ ಮೆಲೋನಿ! ಸ್ಪೆಷಲ್ ಇಂಡಿಯನ್ ಗಿಫ್ಟ್ಗೆ ಇಟಲಿ ಸುಂದರಿ ಫುಲ್ ಫಿದಾ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 20, 2026 12:24 PM IST PM Modi-Meloni: ಜಾಗತಿಕ ರಾಜಕಾರಣದ ಮೋಸ್ಟ್ ಫೇವರೆಟ್ ಜೋಡಿ ಪ್ರಧಾನಿ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತೆ ಮುಖಾಮುಖಿಯಾಗಿದ್ದಾರೆ. ಈ ಬಾರಿ ರೋಮ್ನಲ್ಲಿ ಮೋದಿ ಕೊಟ್ಟ ಆ ಒಂದು ಸ್ಪೆಷಲ್ ಇಂಡಿಯನ್ ಗಿಫ್ಟ್ಗೆ ಇಟಲಿ ಸುಂದರಿ ಫುಲ್ ಫ್ಲಾಟ್ ಆಗಿರೋದರ ರೋಚಕ ವಿವರ ಇಲ್ಲಿದೆ. News18 ಜಾಗತಿಕ ಮಟ್ಟದಲ್ಲಿ ಭಾರಿ ಸೌಂಡ್ ಮಾಡ್ತಿರೋ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರು ಭಾರತದ…
-

Swiss Airlines: ಬೆಂಗಳೂರಿಂದ ಸ್ವಿಡ್ಜರ್ಲೆಂಡ್ಗೆ ಡೈರೆಕ್ಟ್ ಫ್ಲೈಟ್ ಶುರು! ಯಾವ್ಯಾವ ದಿನ, ಎಷ್ಟು ಗಂಟೆ ಪ್ರಯಾಣ? ಫುಲ್ ಡೀಟೆಲ್ಸ್ ಇಲ್ಲಿದೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 19, 2026 2:50 PM IST ಬರುವ 2026ರ ಅಕ್ಟೋಬರ್ ನಿಂದ ವಾರಕ್ಕೆ ಬರೋಬ್ಬರಿ ಐದು ದಿನ ಈ ಐಷಾರಾಮಿ ಸೇವೆ ಲಭ್ಯವಿರಲಿದೆ. ನೇರ ವಿಮಾನ ಬೆಂಗಳೂರು: ವಿದೇಶ (Abroad) ಪ್ರಯಾಣ ಮಾಡುವ ಹಂಬಲದಲ್ಲಿರುವ ದಕ್ಷಿಣ ಭಾರತದ ಜನರಿಗೆ, ಅದರಲ್ಲೂ ವಿಶೇಷವಾಗಿ ಸಿಲಿಕಾನ್ ಸಿಟಿಯ ಐಟಿ ವೃತ್ತಿಪರರು ಮತ್ತು ಪ್ರವಾಸಿಗರಿಗೆ ಅತ್ಯಂತ ಸಿಹಿ ಸುದ್ದಿಯೊಂದು ಸಿಕ್ಕಿದೆ. ನೀವು ಇನ್ಮುಂದೆ ಕನೆಕ್ಟಿಂಗ್ ಫ್ಲೈಟ್ಗಳಿಗಾಗಿ (Flight) ಗಂಟೆಗಟ್ಟಲೇ ಕಾಯುವ ಕಿರಿಕಿರಿ ಇಲ್ಲದೆ, ಬೆಂಗಳೂರಿನಿಂದಲೇ (Bengaluru) ನೇರವಾಗಿ ಜ್ಯೂರಿಕ್ಗೆ…
-

Actor Death: ರಸ್ತೆ ಬದಿಯಲ್ಲಿ ನಡೆದು ಹೋಗ್ತಿದ್ದ ನಟ ಅಪಘಾತದಲ್ಲಿ ಸಾವು | Car lost control hit the malayalam actor who was walking by side | | ACTPnews
Last Updated:May 20, 2026 8:56 AM IST Actor: ರಸ್ತೆ ಬದಿಯಲ್ಲಿ ತನ್ನ ಪಾಡಿಗೆ ತಾನು ನಡೆದು ಹೋಗುತ್ತಿದ್ದ ನಟ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ಇಲ್ಲಿ ಓದಿ. ಅಪಘಾತದಲ್ಲಿ ಮೃತಪಟ್ಟವರು ಕಣ್ಣವಂನಲ್ಲಿ ನಿಯಂತ್ರಣ ತಪ್ಪಿದ ಕಾರು ಡಿಕ್ಕಿ ಹೊಡೆದ ಪರಿಣಾಮ ಸಿನಿಮಾ ನಟ (Actor) ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಕಣ್ಣವಂ ಮೂಲದ ಇಸ್ಮಾಯಿಲ್ (52) ಮತ್ತು ಪುತ್ತುಕುಡಿ ಸಜೀಶ್ ಅಲಿಯಾಸ್ ಬಾಬು (52) ಎಂದು ಗುರುತಿಸಲಾಗಿದೆ. ಮೃತ ಇಸ್ಮಾಯಿಲ್ ವಿನಯನ್ ನಿರ್ದೇಶನದ…
-

TVK Govt: ಉರುಳುತ್ತಾ ಟಿವಿಕೆ ವಿಜಯ್ ಸರ್ಕಾರ? ಬೆಂಬಲ ವಾಪಸ್ ಪಡೆಯುವುದಾಗಿ ಮಿತ್ರಪಕ್ಷದಿಂದ ನೇರ ಬೆದರಿಕೆ! ಏನಿದು ಗಲಾಟೆ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಬಹುಮತವನ್ನು ಪಡೆಯಲು ಸಾಧ್ಯವಾಗದ ನಂತರ, ವಿವಿಧ ಪಕ್ಷಗಳ ಬೆಂಬಲ ಪಡೆದು ಮೈತ್ರಿಯ ಮೂಲಕ ರೂಪುಗೊಂಡ ತಮಿಳುನಾಡು ವೆಟ್ರಿ ಕಳಗಂ (ಟಿವಿಕೆ) ಸರ್ಕಾರವು ಈಗ ತನ್ನದೇ ಆದ ಮಿತ್ರ ಪಕ್ಷಗಳಿಂದ ದೊಡ್ಡ ಕಂಟಕವನ್ನು ಎದುರಿಸುತ್ತಿದೆ. ಟಿವಿಕೆ ಸರ್ಕಾರದಲ್ಲಿರುವ ಎಡಪಂಥೀಯ ಪಕ್ಷವಾದ ಸಿಪಿಐ-ಎಂ, ಮುಖ್ಯಮಂತ್ರಿ ವಿಜಯ್ಗೆ ಕಠಿಣ ಎಚ್ಚರಿಕೆ ನೀಡಿದೆ. ಈ ಎಚ್ಚರಿಕೆಯ ನಂತರ, ಸಿಎಂ ವಿಜಯ್ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂಬ ಬಗ್ಗೆ ರಾಜ್ಯದ ರಾಜಕೀಯ ವಲಯಗಳಲ್ಲಿ ಚರ್ಚೆಗಳು ತೀವ್ರಗೊಂಡಿವೆ ಎಂದು ನ್ಯೂಸ್…
-

Aquarius: ಕುಂಭ ರಾಶಿಯಲ್ಲಿ ಮಾತ್ರ ಕಾಣುತ್ತಂತೆ ಈ ವಿಶಿಷ್ಟ ಗುಣಗಳು! ಇವುಗಳನ್ನು ಪಡೆದ ನೀವೇ ಪುಣ್ಯವಂತರು! | Aquarius Personality Intelligent Independent Humanitarian | ಜ್ಯೋತಿಷ್ಯ | ACTPnews
Last Updated:Feb 23, 2025 12:51 PM IST ಕುಂಭ ರಾಶಿಯವರು ಬುದ್ಧಿಜೀವಿಗಳು, ಸ್ವತಂತ್ರ ಮನಸ್ಸಿನವರು, ಆಧುನಿಕ ಮತ್ತು ಮಾನವೀಯರು. ಅಬ್ರಹಾಂ ಲಿಂಕನ್, ಚಾರ್ಲ್ಸ್ ಡಾರ್ವಿನ್, ಥಾಮಸ್ ಎಡಿಸನ್, ಮೈಕೆಲ್ ಜೋರ್ಡಾನ್ ಇವರು ಕುಂಭ ರಾಶಿಯವರಾಗಿದ್ದಾರೆ. ಆದ್ದರಿಂದ ಈ ಕುಂಭ ರಾಶಿಯವರಲ್ಲಿ ಕೆಲ ವಿಶಿಷ್ಟ ಗುಣಗಳಿದೆ ಎಂದರೆ ತಪ್ಪಾಗಲಾರದು. ಕುಂಭ ರಾಶಿ ರಾಶಿಗಳು 12 ಎನ್ನುವುದು ಎಲ್ಲರಿಗೂ ತಿಳಿದ ವಿಷಯ. ಈ ರಾಶಿಚಕ್ರ ಚಿಹ್ನೆಗಳಲ್ಲಿ (Zodiac Sign) ಕುಂಭ ರಾಶಿಯದ್ದು (Aquarius) ಹನ್ನೊಂದನೇ ಮನೆಯಾಗಿದೆ. ಈ ರಾಶಿಚಕ್ರ…
Latest News
Search the Archives
Access over the years of investigative journalism and breaking reports
You May Have Missed














