Author: Sanga
-

RCB vs GT: ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಗುಜರಾತ್ ಟೈಟನ್ಸ್! ಸಾಲ್ಟ್ ಇಲ್ಲದೆ ಆರ್ಸಿಬಿ ಕಣಕ್ಕೆ | ಕ್ರೀಡಾ ಸುದ್ದಿ | ACTPnews
Last Updated:May 26, 2026 7:08 PM IST ಧರ್ಮಶಾಲಾ ಮೈದಾನದಲ್ಲಿ ನಡೆಯುತ್ತಿರುವ ಈ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಜಿಟಿ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯ ಗೆದ್ದ ತಂಡ ಫೈನಲ್ಗೆ ಟಿಕೆಟ್ ಪಡೆಯಲಿದೆ. ಸೋತ ತಂಡಕ್ಕೆ ಎರಡನೇ ಕ್ವಾಲಿಫೈಯರ್ ಪಂದ್ಯವನ್ನಾಡಲಿದೆ. ಆರ್ಸಿಬಿ vs ಜಿಟಿ IPL 2026 ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮಂಗಳವಾರ ಮುಖಾಮುಖಿಯಾಗಿವೆ. ಧರ್ಮಶಾಲಾ ಮೈದಾನದಲ್ಲಿ ನಡೆಯುತ್ತಿರುವ ಈ ಹೈವೋಲ್ಟೇಜ್ ಪಂದ್ಯದಲ್ಲಿ…
-

ಸೇನಾ ಹತ್ಯಾಕಾಂಡ: ಹುತಾತ್ಮ ಯೋಧರ ಕುರಿತು ನನಗಾದ ನೋವು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ – ರಾಹುಲ್ ಗಾಂಧಿ | | ACTPnews
Last Updated:Jun 17, 2020 10:08 AM IST ಪ್ರಧಾನಿ ಮೋದಿ ಮೌನವಾಗಿರುವುದೇಕೆ? ಮೋದಿಯೇಕೆ ಮುಚ್ಚಿಡುತ್ತಿದ್ದಾರೆ? ಆಗಿದ್ದು ಆಯ್ತು, ಈಗ ಏನಾಗುತ್ತಿದೆ ಎಂದು ನಮಗೆ ಹೇಳಿ. ನಮ್ಮ ಸೈನಿಕರನ್ನು ಹತ್ಯೆ ಮಾಡಲು ಚೀನಾಗೆ ಎಷ್ಟು ಧೈರ್ಯ? ನಮ್ಮ ಜಾಗವನ್ನು ವಶಪಡಿಸಿಕೊಳ್ಳಲು ಚೀನಾಗೆ ಎಷ್ಟು ಧೈರ್ಯ? ಎಂದು ಟ್ವೀಟ್ ಮಾಡುವ ಮೂಲಕ ರಾಹುಲ್ ಗಾಂಧಿ ಸದ್ಯದ ವಸ್ತುಸ್ಥಿತಿ ತಿಳಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಒತ್ತಾಯ ಮಾಡಿದ್ದಾರೆ. ನವದೆಹಲಿ(ಜೂ.17): ಪೂರ್ವ ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ನಡೆಸಿದ ದಾಳಿಯಲ್ಲಿ ಭಾರತದ…
-

Bengaluru Traffic: ಬೆಂಗಳೂರಲ್ಲಿ ಓಡಾಡ್ತೀರಿ ಅಂದ್ರೆ ಈ ಆ್ಯಪ್ ಹಾಕಿಕೊಳ್ಳಿ; ಟ್ರಾಫಿಕ್ನ A To Z ಮಾಹಿತಿಯೊಡನೆ ಏನೆಲ್ಲಾ ಸೌಲಭ್ಯ ಇದೆ ಗೊತ್ತಾ? | ಟೆಕ್ನಾಲಜಿ | ACTPnews
Last Updated:May 27, 2026 12:02 PM IST ಬೆಂಗಳೂರು ಟ್ರಾಫಿಕ್ ಪೊಲೀಸ್ BTP ಹೊಸ AI ಆಧಾರಿತ ASTRAM ಆಪ್ ಲಾಂಚ್, ಲೈವ್ ಟ್ರಾಫಿಕ್ ಮ್ಯಾಪ್, ಅಲರ್ಟ್, ದೂರು, ಫೈನ್ ಪಾವತಿ, SOS, ಆಂಬ್ಯುಲೆನ್ಸ್ e-Path ಸೌಲಭ್ಯಗಳು ಎಐ ಆಧಾರಿತ ತಂತ್ರಾಂಶ ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಾಫಿಕ್ ಜಾಮ್ ಜಗತ್ಪ್ರಸಿದ್ಧ. ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿ ಕಷ್ಟಪಡುವ ವಾಹನ ಸವಾರರಿಗೆ ಈಗ ಬೆಂಗಳೂರು ಟ್ರಾಫಿಕ್ ಪೊಲೀಸ್ (BTP) ಅತ್ಯಾಧುನಿಕ ತಂತ್ರಜ್ಞಾನದ ಬಂಪರ್ ಗಿಫ್ಟ್ ಒಂದನ್ನು ನೀಡಿದೆ!…
-

Dhurandhar: ಲೈಂಗಿಕ ಕಿರುಕುಳ ಆರೋಪದಲ್ಲಿ ಧುರಂಧರ್ ಚಿತ್ರ ತಂಡದ ಸದಸ್ಯನ ವಿರುದ್ಧ FIR! | | ACTPnews
Last Updated:May 27, 2026 9:51 AM IST Dhurandhar: ಧುರಂಧರ್ ಚಿತ್ರದ ಪ್ರೊಡಕ್ಷನ್ ಡಿಸೈನರ್ ಸೈನಿ ಎಸ್ ಜೋಹ್ರ, ವಿರುದ್ಧ ಚಿತ್ರತಂಡದ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಲೈಂಗಿಕ ಕಿರುಕುಳದ ಆರೋಪದಡಿ ಚಂಡೀಗಢ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೈನಿ ಎಸ್ ಜೋಹ್ರ ಧುರಂಧರ್ (Dhurandhar) ಚಿತ್ರದ ಪ್ರೊಡಕ್ಷನ್ ಡಿಸೈನರ್ (Production Designer) ಸೈನಿ ಎಸ್ (Saini S. Johra) ಜೋಹ್ರ, ವಿರುದ್ಧ ಚಿತ್ರತಂಡದ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಲೈಂಗಿಕ ಕಿರುಕುಳದ ಆರೋಪದಡಿ ಚಂಡೀಗಢ ಪೊಲೀಸರು ಪ್ರಕರಣ…
-

ಕೊರೊನಾಗಿಂತಲೂ ಅಪಾಯಕಾರಿಯಾದ ಎಬೋಲಾ ವೈರಸ್ ಭಾರತಕ್ಕೆ ಎಂಟ್ರಿ? ಆಫ್ರಿಕಾದಿಂದ ಬಂದ 28 ವರ್ಷದ ಮಹಿಳೆ ಆಸ್ಪತ್ರೆಗೆ ದಾಖಲು! | Woman Returning from Uganda Isolated Bengalur | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 27, 2026 11:19 AM IST Ebola Scare in India: ಅಧಿಕಾರಿಗಳ ಪ್ರಕಾರ, ಎಬೋಲಾ ಪೀಡಿತ ಪ್ರದೇಶದಿಂದ ಆಗಮಿಸಿದ ಮಹಿಳೆಯನ್ನು ಹೋಟೆಲ್ನಿಂದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಕೆಯ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ (NIV) ಕಳುಹಿಸಲಾಗಿದೆ ಮತ್ತು ಫಲಿತಾಂಶಗಳಿಗಾಗಿ ಕಾಯಲಾಗುತ್ತಿದೆ. News18 ನವದೆಹಲಿ: ಆಫ್ರಿಕಾದಲ್ಲಿ ಕೊರೊನಾವೈರಸ್ಗಿಂತಲೂ (Corona Virus) ಅಪಾಯಕಾರಿಯಾದ ಎಬೋಲಾ ವೈರಸ್ (Ebola Virus) ವ್ಯಾಪಕವಾಗಿ ಹರಡುತ್ತಿರುವ ಮಧ್ಯೆಯೇ, ಉಗಾಂಡಾದಿಂದ ಭಾರತಕ್ಕೆ ಹಿಂದಿರುಗಿದ ಮಹಿಳೆಯನ್ನು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ವೀಕ್ಷಣೆಗಾಗಿ…
-

ಹುಟ್ಟುಹಬ್ಬದ ಸಂಭ್ರಮಕ್ಕೂ ಮೊದಲೇ ಚೀನಾ ಸೈನಿಕರ ಗುಂಡಿಗೆ ಬಲಿಯಾದ ತಮಿಳುನಾಡು ಯೋಧ ಪಳನಿ | | ACTPnews
Last Updated:Jun 17, 2020 10:21 AM IST ಪಳನಿ ಅವರ ಅಪ್ಪ-ಅಮ್ಮ ಮನೆಯಲ್ಲಿ ಮಗನ ಬರುವಿಕೆಗಾಗಿ ಕಾಯುತ್ತಿದ್ದರು. ಮಕ್ಕಳು ಅಪ್ಪನೊಡನೆ ಕಾಲ ಕಳೆಯುವ ದಿನಗಳು ಹತ್ತಿರ ಬಂದಿತು ಎಂಬ ಸಂತೋಷದಲ್ಲಿದ್ದರು. ಆದರೆ, ನಿವೃತ್ತಿಗೂ ಒಂದು ವರ್ಷ ಮೊದಲು ಪಳನಿ ಇಹಲೋಕ ತ್ಯಜಿಸಿದ್ದಾರೆ. ಭಾರತ- ಚೀನಾ ಗಡಿಯಲ್ಲಿ ನಡೆದ ಸಂಘರ್ಷದಲ್ಲಿ ಭಾರತದ 20ಕ್ಕೂ ಹೆಚ್ಚು ಸೈನಿಕರು ಹುತಾತ್ಮರಾಗಿದ್ದಾರೆ. ನಿನ್ನೆ ಗಾಲ್ವಾನ್ ಕಣಿವೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ತಮಿಳುನಾಡಿನ ಯೋಧ ಕೆ. ಪಳನಿ ಕೂಡ ಸಾವನ್ನಪ್ಪಿದ್ದಾರೆ. ನಿವೃತ್ತರಾಗಲು ಇನ್ನು…
-

Chess Battle:152ಕ್ಕೂ ಹೆಚ್ಚು ಮಂದಿಯ ಚತುರ ನಡೆಗಳು, 80ರ ಹಿರಿಯರ ಮುಂದೆ ಬೆಚ್ಚಿಬಿದ್ದ ಯುವ ಆಟಗಾರರು! | ಹುಬ್ಬಳ್ಳಿ-ಧಾರವಾಡ ನ್ಯೂಸ್ (Hubballi Dharwad News) | ACTPnews
Last Updated:May 27, 2026 9:28 AM IST ಧಾರವಾಡದ ಕಾಸ್ಮಸ್ ಕ್ಲಬ್ ಅಂಗಳದಲ್ಲಿ ಅಭಿಜಿತ್ ಬೆಂಗೇರಿ ಫೌಂಡೇಶನ್ ಜೊತೆ ಬೃಹತ್ ಮುಕ್ತ ರಾಪಿಡ್ ಚೆಸ್ ಟೂರ್ನಮೆಂಟ್, 152ಕ್ಕೂ ಹೆಚ್ಚು ಆಟಗಾರರು, 70-80ರ ಹಿರಿಯರ ಪ್ರದರ್ಶನ ಗಮನಸೆಳೆದಿತು. ಚೆಸ್ ಪಂದ್ಯಾವಳಿ ಧಾರವಾಡದ (Dharwad) ಕೋರ್ಟ್ ಸರ್ಕಲ್ ಸಮೀಪವಿರುವ ನೂರು ವರ್ಷಗಳ ಇತಿಹಾಸ ಹೊಂದಿರುವ ಕಾಸ್ಮಸ್ ಕ್ಲಬ್ (Cosmos Club) ಅಂಗಳದಲ್ಲಿ ಈ ಬಾರಿ ಚೆಸ್ (Chess) ಕಾಯಿಗಳ ಸದ್ದು ಜೋರಾಗಿತ್ತು. ಕಾಸ್ಮಸ್ ಕ್ಲಬ್ ಹಾಗೂ ಅಭಿಜಿತ್ ಬೆಂಗೇರಿ…
-

Rajinikanth: ರಜನಿಕಾಂತ್ ಕಂಡಕ್ಟರ್ ಆಗಿದ್ದ ಐಡಿ ಕಾರ್ಡ್ ವೈರಲ್! ಆ ಕಾಲದಲ್ಲಿ ತಿಂಗಳ ಸಂಬಳ ಎಷ್ಟಿತ್ತು ಗೊತ್ತಾ? | | ACTPnews
Last Updated:May 27, 2026 10:52 AM IST Rajinikanth: ರಜನಿಕಾಂತ್ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿದ್ದಾಗಿನ ಐಡಿ ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್, ಅದು ನಿಜವೋ ಅಥವಾ Ai ಫೇಕ್ ಕಾರ್ಡೋ ಇನ್ನೂ ಸ್ಪಷ್ಟವಾಗಿಲ್ಲ ರಜನಿಕಾಂತ್ ಚಲನಚಿತ್ರೋದ್ಯಮದಲ್ಲಿ ಉನ್ನತ ಮಟ್ಟಕ್ಕೆ ಏರಿದರೂ ತಮ್ಮ ಹಿಂದಿನ ಮತ್ತು ಸಾಮಾನ್ಯ ಜೀವನವನ್ನು ಮರೆಯದ ವ್ಯಕ್ತಿತ್ವಕ್ಕೆ ಸೂಪರ್ಸ್ಟಾರ್ ರಜನಿಕಾಂತ್ (Rajinikanth) ಅವರೇ ಬಹುದೊಡ್ಡ ಸಾಕ್ಷಿ . ಚಿತ್ರರಂಗಕ್ಕೆ ಪ್ರವೇಶಿಸುವ ಮೊದಲು, ಅವರು ಬೆಂಗಳೂರು ಸಾರಿಗೆ ಸೇವೆಯಲ್ಲಿ (ಬಿಎಂಟಿಸಿ ) ಬಸ್…
-

Punjab Kings: ಪಂಜಾಬ್ ಕಿಂಗ್ಸ್ಗೆ ವಿದಾಯ ಹೇಳ್ತಾರಾ ಶ್ರೇಯಸ್? ಕುತೂಹಲ ಕೆರಳಿಸಿದ ಅಯ್ಯರ್ ಟ್ವೀಟ್! | ಕ್ರೀಡಾ ಸುದ್ದಿ | ACTPnews
Last Updated:May 26, 2026 8:22 PM IST ಋತುವಿನ ಆರಂಭದಲ್ಲಿ ಪ್ರಾಬಲ್ಯದೊಂದಿಗೆ ಸತತ 7 ಪಂದ್ಯಗಳಲ್ಲಿ 6 ಗೆಲುವು ಸಾಧಿಸುವ ಮೂಲಕ ಇತಿಹಾಸ ಬರೆದಿತ್ತು. ನಂತರ, ಪಂಜಾಬ್ ತರುವಾಯ ಸತತ 6 ಸೋಲುಗಳನ್ನು ಅನುಭವಿಸಿ,ಪ್ಲೇಆಫ್ ತಲುಪಲಾಗದೇ 5ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು ಟೂರ್ನಿಯಿಂದ ಹೊರಬಿದ್ದಿತು. ಪಂಜಾಬ್ ಕಿಂಗ್ಸ್ 2026ರ ಐಪಿಎಲ್ (IPL 2026) ಸೀಸನ್ನಲ್ಲಿ ಪಂಜಾಬ್ ಕಿಂಗ್ಸ್ (Punjab Kings) ತಂಡದ ಪ್ರಯಾಣ ವಿಚಿತ್ರವಾಗಿ ಅಂತ್ಯಗೊಂಡಿತು. ಋತುವಿನ ಆರಂಭದಲ್ಲಿ ಪ್ರಾಬಲ್ಯದೊಂದಿಗೆ ಸತತ 7 ಪಂದ್ಯಗಳಲ್ಲಿ 6 ಗೆಲುವು…
-

IPL 2026: ಕ್ವಾಲಿಫೈಯರ್- 1 ಗೆದ್ದ ತಂಡಗಳು ಎಷ್ಟು ಬಾರಿ ಐಪಿಎಲ್ ಚಾಂಪಿಯನ್ ಆಗಿವೆ? ಇಲ್ಲಿದೆ ಕೂತೂಹಲಕಾರಿ ಮಾಹಿತಿ | ಕ್ರೀಡಾ ಸುದ್ದಿ | ACTPnews
Last Updated:May 26, 2026 8:25 PM IST ಐಪಿಎಲ್ ಪ್ಲೇಆಫ್ ಮಾಡೆಲ್ ಲೀಗ್ ಹಂತದಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಸ್ಥಾನ ಪಡೆಯುವ ತಂಡಗಳಿಗೆ ನಿರಂತರವಾಗಿ ಟ್ರೋಫಿ ಸಿಕ್ಕಿದೆ. ಪ್ಲೇಆಫ್ ಸ್ವರೂಪವು 2011 ರಲ್ಲಿ ಪ್ರಾರಂಭವಾದಾಗಿನಿಂದ, ಕ್ವಾಲಿಫೈಯರ್- 1 ರಲ್ಲಿ ಗೆಲುವು ಸಾಧಿಸಿದ ತಂಡಗಳು ಹೆಚ್ಚು ಬಾರಿ ಚಾಂಪಿಯನ್ಶಿಪ್ ಆಗಿವೆ. ಐಪಿಎಲ್ 2026 ಐಪಿಎಲ್ (IPL) ಪ್ಲೇಆಫ್ (Playoff) ಮಾಡೆಲ್ ಅಗ್ರ ಎರಡು ತಂಡಗಳಿಗೆ ಫೈನಲ್ (Final) ತಲುಪಲು ಎರಡು ಅವಕಾಶಗಳನ್ನು ನೀಡುವ ಮೂಲಕ ಹೆಚ್ಚುವರಿ ಪ್ರಯೋಜನವನ್ನು…
Latest News
Search the Archives
Access over the years of investigative journalism and breaking reports
You May Have Missed













