Author: Sanga
-

ಚೀನಾ ವಿರುದ್ಧ ಹೋರಾಡಿ ಹುತಾತ್ಮರಾದ ಯೋಧರ ತ್ಯಾಗವನ್ನು ಎಂದೂ ಮರೆಯುವುದಿಲ್ಲ; ರಕ್ಷಣಾ ಸಚಿವ ರಾಜನಾಥ್ ಸಿಂಗ್ | | ACTPnews
Last Updated:Jun 17, 2020 1:09 PM IST ದೇಶಕ್ಕಾಗಿ ಚೀನಾ ಗಡಿಯಲ್ಲಿ ಹೋರಾಡಿ, ಪ್ರಾಣತ್ಯಾಗ ಮಾಡಿದ ವೀರಯೋಧರ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಟ್ವೀಟ್ ಮೂಲಕ ಬೇಸರ ಹೊರಹಾಕಿದ್ದಾರೆ. ನವದೆಹಲಿ (ಜೂ. 17): ಕೊರೋನಾ ಸಂಕಷ್ಟದ ನಡುವೆ ಲಡಾಖ್ನಲ್ಲಿರುವ ಭಾರತ- ಚೀನಾ ಗಡಿಯಲ್ಲಿ ನಡೆದ ದಾಳಿಯಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಯೋಧರ ಸ್ಥಿತಿ ಗಂಭೀರವಾಗಿದೆ. ಹಠಾತ್ತನೆ ನಡೆದ ಈ ಘಟನೆಯಿಂದ ಚೀನಾ-ಭಾರತದ ನಡುವಿನ ದ್ವೇಷ ಇನ್ನಷ್ಟು…
-

Actor: ಟ್ಯಾಕ್ಸಿ ಓಡಿಸಿ ಜೀವನ ಕಟ್ಟಿಕೊಂಡ ಐಶ್ವರ್ಯಾ ರೈ ಸಿನಿಮಾ ನಟ! ಇದು ಹ್ಯಾಂಡ್ಸಮ್ ಹೀರೋನ ಕಣ್ಣೀರಿನ ಕಥೆ | | ACTPnews
Last Updated:May 26, 2026 11:21 PM IST Actor : ಅಬ್ಬಾಸ್ ತಮ್ಮ ವೃತ್ತಿಜೀವನದ ಚುಕ್ಕಾಣಿ ಅನುಭವಿಸುತ್ತಿದ್ದ ಸಮಯದಲ್ಲೇ ಇದ್ದಕ್ಕಿದ್ದಂತೆ ಗ್ಲಾಮರ್ ಜಗತ್ತಿನಿಂದ ದೂರವದರು. ಅವರ ಈ ನಿರ್ಧಾರ ಅನೇಕ ಅಭಿಮಾನಿಗಳನ್ನು ಆಶ್ಚರ್ಯಚಕಿತಗೊಳಿಸಿತು. ಅಬ್ಬಾಸ್ ಚಿತ್ರರಂಗ ಹೊರಗಿನಿಂದ ಕಾಣುವಷ್ಟುಕಲರ್ ಫುಲ್ ಆಗಿರಲ್ಲ. ವೈಭವ, ಹೆಸರು, ಹಣ ಈ ಎಲ್ಲಾವುದರ ಹಿಂದೆ ಅನೇಕ ಹೋರಾಟಗಳು, ನೋವುಗಳು ಮತ್ತು ಕಣ್ಣೀರ ಕಥೆಗಳಿರುತ್ತವೆ. ಪರದೆಯ ಮೇಲೆ ನಟರು ಕಾಣಿಸುವ ಅದ್ಭುತ ಗ್ಲಾಮರ್ ಯುವಕರಿಗೆ ಕನಸಿನ ಲೋಕವಾಗಿ ತೋರುವುದಾದರೂ, ನಿಜವಾದ ಬದುಕಿನ…
-

Hrithik Roshan Sister: ಹೃತಿಕ್ ರೋಷನ್ ಸಹೋದರಿ ತಮ್ಮ ಕಾಯಿಲೆಗಳನ್ನು ಹೇಗೆ ನಿವಾರಿಸಿಕೊಳ್ತಿದ್ದಾರೆ ಗೊತ್ತಾ? | Hrithik Roshan Sister Sunaina Roshan talks about her switch from junk to healthy food fatty liver disease jaundice | ಲೈಫ್ಸ್ಟೈಲ್ | ACTPnews
ಅದೇ ರೀತಿ ಅವರ ಸಹೋದರಿ ಸುನೈನಾ ರೋಷನ್ ಸಹ ತಮ್ಮ ದಿನಚರಿಯಲ್ಲಿ ಆರೋಗ್ಯಕರ ಬದಲಾವಣೆಯನ್ನು ಮಾಡಿಕೊಂಡು ಆರೋಗ್ಯವನ್ನು ತಮ್ಮ ಹತೋಟಿಗೆ ತಂದುಕೊಳ್ಳುವ ಮೂಲಕ ಹಲವರಿಗೆ ಸ್ಪೂರ್ತಿಯಾಗಿದ್ದಾರೆ. ತೀರಾ ಕೆಟ್ಟ ಆಹಾರ ಪದ್ಧತಿಯಲ್ಲಿದ್ದ ಸುನೈನಾ, ಈಗ ಒಳ್ಳೆ ಆಹಾರದ ಮೂಲಕ ಒಳ್ಳೆ ಲೈಫ್ಸ್ಟೈಲ್ಗೆ ಮರಳಿದ್ದಾರೆ. ಈ ಬಗ್ಗೆ ಅವರೇ ತಮ್ಮ ಇನ್ಸ್ಟಾಗ್ರಾಮ್ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಕಾಮಾಲೆ ಕಾಯಿಲೆ ಕಲಿಸಿತು ಆರೋಗ್ಯಕರ ಜೀವನದ ಪಾಠ ಇವರು ಉತ್ತಮ ಜೀವನಶೈಲಿಗೆ ಮರಳಲು ಕಾರಣವಾಗಿದ್ದು, ಇವರಿಗೆ ಬಂದ ಜಾಂಡೀಸ್. ಹೌದು ಜಾಂಡೀಸ್ ಬರುತ್ತಿದ್ದಂತೆ…
-

TMC Political Crisis: ಮಮತಾ ಬ್ಯಾನರ್ಜಿಗೆ ಶಾಕ್! ಬಿಜೆಪಿ ಸೇರಲು ಗ್ರೀನ್ ಸಿಗ್ನಲ್ಗಾಗಿ ಕಾಯುತ್ತಿದ್ದಾರೆ 20ಕ್ಕೂ ಹೆಚ್ಚು ಟಿಎಂಸಿ ಸಂಸದರು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 26, 2026 3:52 PM IST TMC political crisis: ಪಶ್ಚಿಮ ಬಂಗಾಳದ ರಾಜಕೀಯ ಭೂಪಟ ಸಂಪೂರ್ಣವಾಗಿ ಬದಲಾಗಿದೆ. 15 ವರ್ಷಗಳ ಕಾಲ ರಾಜ್ಯವನ್ನ ಆಳಿದ ತೃಣಮೂಲ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಇದರ ನಡುವೆ, ಟಿಎಂಸಿಯ ಅಸ್ತಿತ್ವವೇ ಅಲಗಾಡುತ್ತಿದೆ. ಆ ಕುರಿತ ವರದಿ ಇಲ್ಲಿದೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಕೊಲ್ಕತ್ತಾ (ಪಶ್ಚಿಮ ಬಂಗಾಳ): ವಿಧಾನಸಭಾ ಚುನಾವಣೆಯಲ್ಲಿ (Assembly Elections) ಬಿಜೆಪಿ (BJP) ಗೆಲುವು ಸಾಧಿಸಿದ್ದೇ ಮಮತಾ ಬ್ಯಾನರ್ಜಿ (Mamata Banerjee) ಅವರ ರಾಜಕೀಯ…
-

John Vijay: ಕನ್ನಡಕ್ಕೆ ಬಂದ ಬಹು ಭಾಷಾ ನಟ ಜಾನ್ ವಿಜಯ್; ಹಲ್ಕಾ ಡಾನ್ ಅಲ್ಲಿ ಇವರೇ ವಿಲನ್! | | ACTPnews
Last Updated:May 26, 2026 10:30 PM IST ಹಲ್ಕಾ ಡಾನ್ ಚಿತ್ರಕ್ಕೆ ಖಡಕ್ ವಿಲನ್ ಎಂಟ್ರಿ ಆಗಿದೆ. ಇವರಿಗೆ ಕನ್ನಡ ಚಿತ್ರರಂಗ ಹೊಸದೇನು ಅಲ್ಲ. ಪುನೀತ್ ರಾಜ್ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಚಿತ್ರದಲ್ಲೂ ಇವರು ನಟಿಸಿದ್ದಾರೆ. ಇವರ ಈ ಒಂದು ಚಿತ್ರದ ತಾಜಾ ಮ್ಯಾಟರ್ ಇಲ್ಲಿದೆ ಓದಿ. ಕನ್ನಡಕ್ಕೆ ಬಂದ ಬಹು ಭಾಷಾ ನಟ ಜಾನ್ ವಿಜಯ್; ಹಲ್ಕಾ ಡಾನ್ ಅಲ್ಲಿ ಇವರೇ ವಿಲನ್! ಕನ್ನಡದಲ್ಲಿ ಹಲ್ಕಾ ಡಾನ್ ಸಿನಿಮಾ (Halka Don Movie)…
-

Bengaluru: ಬೆಂಗಳೂರಿನ ಈ ಪ್ರದೇಶದಲ್ಲಿ 140 ಎಕರೆಯಲ್ಲಿ ಸೆಮಿಕಂಡಕ್ಟರ್ ಹಬ್; ಭಾರತದ ಪ್ರಧಾನಕೇಂದ್ರ ಆಗ್ತಿದೆ ಕರ್ನಾಟಕ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 02, 2026 5:16 PM IST ಫ್ಯೂಚರ್ ಆಫ್ ವರ್ಕ್ ಶೃಂಗಸಭೆಯಲ್ಲಿ ಮಾತನಾಡಿದ ಸಚಿವ ಎಂಬಿ ಪಾಟೀಲ್, ರಾಜ್ಯದಲ್ಲಿ ಸೆಮಿಕಂಡಕ್ಟರ್ ಉತ್ಪಾದನೆಯ ದೊಡ್ಡ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದ್ದೇವೆ ಎಂದು ಘೋಷಣೆ ಮಾಡಿದ್ದರು. ಬೆಂಗಳೂರಿನ ಇಲ್ಲಿ ಸೆಮಿಕಂಡಕ್ಟರ್ ಹಬ್! (ಸಾಂದರ್ಭಿಕ ಚಿತ್ರ) ಭಾರತದ ಸಿಲಿಕಾನ್ ವ್ಯಾಲಿ (Silicon Valley) ಎಂದು ಖ್ಯಾತಿ ಪಡೆದುಕೊಂಡಿರುವ ಬೆಂಗಳೂರು (Bengaluru) ಈಗ ದೇಶದ ಸೆಮಿಕಂಡಕ್ಟರ್ ಕೇಂದ್ರವಾಗಿ ಬೆಳೆಯುತ್ತಿದ್ದು, ಇದರ ನಡುವೆಯೇ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಕರ್ನಾಟಕ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಅಮೆರಿಕ…
-

RCB vs GT Qualifier- 1: ಸಾಯಿ ಸುದರ್ಶನ್ಗೆ ಕೈ ಕೊಟ್ಟ ಆದೃಷ್ಟ! ಐಪಿಎಲ್ ಇತಿಹಾಸದಲ್ಲೇ ವಿಚಿತ್ರವಾಗಿ ಔಟಾದ ಯಂಗ್ ಸೂಪರ್ಸ್ಟಾರ್! | ಕ್ರೀಡಾ ಸುದ್ದಿ | ACTPnews
Last Updated:May 26, 2026 10:52 PM IST ಕ್ರಿಕೆಟ್ನಲ್ಲಿ ಅದೃಷ್ಟ ಯಾವಾಗ ಮತ್ತು ಯಾವ ರೂಪದಲ್ಲಿ ಬರುತ್ತದೆ ಎಂದು ಊಹಿಸುವುದು ಕಷ್ಟ. ಸಾಯಿ ಸುದರ್ಶನ್ ಬಹಳ ಪ್ರತಿಭಾನ್ವಿತ ಆಟಗಾರನಾಗಿದ್ದರೂ, ಔಟಾದ ರೀತಿ ಅವರ ವೃತ್ತಿಜೀವನದಲ್ಲಿ ಅಳಿಸಲಾಗದ ಗುರುತು ಆಗಿ ಉಳಿಯುತ್ತದೆ. ಗುಜರಾತ್ ಟೈಟಾನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ (IPL) 2026 ರ ಮೊದಲ ಕ್ವಾಲಿಫೈಯರ್ (Qualifier) ಪಂದ್ಯವು ಧರ್ಮಶಾಲಾದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳ ನಡುವೆ…
-

ಭಾರತ-ಚೀನಾ ಗಡಿ ಸಂಘರ್ಷ: ಜೂ.19ಕ್ಕೆ ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ | | ACTPnews
Last Updated:Jun 17, 2020 1:54 PM IST ಈ ಸಂಬಂಧ ಈಗಾಗಲೇ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಭಾರತೀಯ ಸೇನೆಯ ಮುಖ್ಯಸ್ಥ ಎಂಎಂ ನರವಣೆ ಮಹತ್ವದ ಸಭೆ ನಡೆಸಿದ್ದರು. ಇಲ್ಲಿ ದೇಶದ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಬೇಕೆಂದು ನಿರ್ಧಾರ ಮಾಡಲಾಗಿತ್ತು ಎನ್ನಲಾಗಿದೆ. ನವದೆಹಲಿ(ಜೂ.17): ಪೂರ್ವ ಲಡಾಕ್ನ ಗಾಲ್ವಾನ್…
-

Ramesh Aravind: ಎಐ ಎಂಬ ಲಾರಿ ಮುಂದೆ ನಿಲ್ಲಬೇಡಿ, ಸೀಟ್ ಮೇಲೆ ಕುಳಿತು ಡ್ರೈವ್ ಮಾಡಿ ಎಂದ ರಮೇಶ್ ಅರವಿಂದ್ | | ACTPnews
AI ಒಂದು ದೊಡ್ಡ ಲಾರಿ… AI ನಮ್ಮ ಕಡೆಗೆ ನುಗ್ಗಿ ಬರುತ್ತಿದೆ. ಒಂದು ದೊಡ್ಡ ಲಾರಿ ತರವೇ ಇದು ಬರ್ತಿದೆ. ಇದರ ಎದುರು ನಿಲ್ಲುವ ಬದಲು, ಡ್ರೈವರ್ ಸೀಟ್ ಅಲ್ಲಿ ಕುಳಿತು ಈ AI ಲಾರಿಯನ್ನ ಡ್ರೈವ್ ಮಾಡ್ಬೇಕಿದೆ. ಕಟ್ಟಕಡೆ ಆಟೋ ಡ್ರೈವರ್ಗೂ ನಮನ (ಚಿತ್ರ ಕೃಪೆ: ರಮೇಶ್ ಅರವಿಂದ್ ಇನ್ಸ್ಟಾಗ್ರಾಮ್) ಕೆಜಿಎಫ್ ಮತ್ತು ಕಾಂತಾರ ಚಿತ್ರಗಳು ಚಮತ್ಕಾರ ಮಾಡಿವೆ. ಇದರಿಂದ ಎಲ್ಲರ ಗಮನ ಅದರ ಕಡೆನೇ ಇದೆ. ಆದರೆ, ನಾವು ಈಗ ನಮ್ಮತನವನ್ನ ಮರೆಯದೇ ರೆಕ್ಕೆ…
-

Most Expensive party: 50 ವರ್ಷಗಳ ಹಿಂದೆ ಇರಾನ್ ಹೇಗಿತ್ತು? ವಿಶ್ವದ ಅತ್ಯಂತ ದುಬಾರಿ ಪಾರ್ಟಿ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ! | The Most expensive party in the world | ಟ್ರೆಂಡಿಂಗ್ ಸುದ್ದಿ | ACTPnews
ಐವತ್ತು ವರ್ಷಗಳ ಹಿಂದೆ ಇರಾನ್ ತುಂಬಾ ವಿಭಿನ್ನವಾದ ಚಿತ್ರಣವನ್ನು ಹೊಂದಿತ್ತು. ಸಾರ್ವಜನಿಕ ಸ್ಥಳಗಳಲ್ಲಿ ನಿಯಮಿತವಾಗಿ ಪಾಶ್ಚಾತ್ಯ ಉಡುಪುಗಳನ್ನು ಧರಿಸಿದ ಮಹಿಳೆಯರನ್ನು ನೀವು ಕಾಣಬಹುದಿತ್ತು. ಆದರೆ, ಇರಾನ್ನಲ್ಲಿ 1979 ರಲ್ಲಿ ಇಸ್ಲಾಮಿಕ್ ಕ್ರಾಂತಿಯು ಪಹ್ಲವಿ ರಾಜವಂಶವನ್ನು ಉರುಳಿಸಿದಾಗ ನಾಟಕೀಯ ಬದಲಾವಣೆಯು ಸಂಭವಿಸಿತು. ಇದು ಇಸ್ಲಾಮಿಕ್ ಗಣರಾಜ್ಯದ ಸ್ಥಾಪನೆಗೆ ಕಾರಣವಾಯಿತು ಮತ್ತು ದೇಶದ ಸಾಂಸ್ಕೃತಿಕ, ರಾಜಕೀಯ ಮತ್ತು ಸಾಮಾಜಿಕ ರೂಢಿಗಳಲ್ಲಿ ಆಳವಾದ ಬದಲಾವಣೆಗಳು, ವಿಶೇಷವಾಗಿ ಮಹಿಳೆಯರ ಸ್ಥಿತಿ ಮತ್ತು ಹಕ್ಕುಗಳ ಮೇಲೆ ಪರಿಣಾಮ ಬೀರಿತು. 1979 ರ ಕ್ರಾಂತಿಯ ನಂತರ ಇರಾನ್ ಸಂಪೂರ್ಣ…
Latest News
Search the Archives
Access over the years of investigative journalism and breaking reports
You May Have Missed













