Author: Sanga
-

CSK Playoffs: ಲಖನೌ ವಿರುದ್ಧ ಸೋತು ನಿರಾಶೆಯಲ್ಲಿದ್ದ ಸಿಎಸ್ಕೆಗೆ ಬಂಪರ್! ಚೆನ್ನೈ ತಂಡದ ಪ್ಲೇ ಆಫ್ ಕನಸು ಜೀವಂತವಾಗಿರಿಸಿದ ಆರ್ಸಿಬಿ! | | ACTPnews
Last Updated:May 17, 2026 10:53 PM IST CSK Playoffs: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅನುಭವಿಸಿದ ಆಘಾತಕಾರಿ ಸೋಲಿನಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇ-ಆಫ್ ಹಾದಿ ಮುಳ್ಳಿನ ಹಾದಿಯಂತಾಗಿತ್ತು. ಅಭಿಮಾನಿಗಳಲ್ಲಿ ನಿರಾಶೆ ಮೂಡಿತ್ತು. ಆದರೆ, ಇಂಡಿಯನ್ ಪ್ರೀಮಿಯರ್ ಲೀಗ್ನ ಟ್ವಿಸ್ಟ್ಗಳು ಮುಗಿಯುವಂತಹದ್ದಲ್ಲ. ಇಂದು ನಡೆದ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸುತ್ತಿದ್ದಂತೆ, ಇತ್ತ ಚೆನ್ನೈ ತಂಡದ ಪ್ಲೇ-ಆಫ್ ಆಸೆಗಳು ಮತ್ತೆ ಚಿಗುರೊಡೆದಿವೆ.…
-

ಭಾರತ-ಚೀನಾ ಗಡಿಬಿಕ್ಕಟ್ಟು: ಎಂಥ ಪರಿಸ್ಥಿಗೂ ನಾವು ಸಿದ್ಧ: ಭಾರತೀಯ ವಾಯುಪಡೆ ಮುಖ್ಯಸ್ಥರ ಹೇಳಿಕೆ | | ACTPnews
Last Updated:Jun 20, 2020 3:30 PM IST ಲೆಹ್ನಿಂದ ಹಶಿಮಾರಾದವರೆಗೆ ಚೀನಾದ ಗಡಿ ಭಾಗದುದ್ದಕ್ಕೂ ಇರುವ ಭಾರತೀಯ ವಾಯುನೆಲೆಗಳನ್ನ ಜಾಗೃತ ಸ್ಥಿತಿಯಲ್ಲಿಡಲಾಗಿದೆ. ಅದೇ ಗಡಿಯುದ್ಧಕ್ಕೂ ಇರುವ ಚೀನಾ ವಾಯುನೆಲೆಗಳ ಮೇಲೂ ಹದ್ದಿನ ಕಣ್ಣಿಡಲಾಗಿದೆ. ಹೈದರಾಬಾದ್(ಜೂನ್ 20): ಭಾರತ ಮತ್ತು ಚೀನಾ ಸೈನಿಕರ ಮಧ್ಯೆ ಲಡಾಖ್ನ ಎಲ್ಎಸಿ ಗಡಿಭಾಗದಲ್ಲಿ ಸಂಘರ್ಷ ನಡೆದ ಬೆನ್ನಲ್ಲೇ ಭಾರತೀಯ ವಾಯುಪಡೆ ಮುಖ್ಯಸ್ಥ ಆರ್.ಕೆ.ಎಸ್. ಭಡೋರಿಯಾ ಪ್ರತಿಕ್ರಿಯಿಸಿದ್ದು, ಗಡಿಭಾಗದಲ್ಲಿ ತಮ್ಮ ಪಡೆಗಳನ್ನ ನಿಯೋಜಿಸಲಾಗಿದ್ದು, ಯಾವುದೇ ಪರಿಸ್ಥಿತಿಗೂ ಸನ್ನದ್ಧವಾಗಿದ್ದೇವೆ ಎಂದು ತಿಳಿಸಿದ್ದಾರೆ. ಇಲ್ಲಿ ಸೇನೆಯ…
-

Nirmala Seetharaman: ಪೆಟ್ರೋಲ್-ಡೀಸೆಲ್ನ ಅಬಕಾರಿ ಸುಂಕ ಕಡಿಮೆ ಮಾಡಿದ್ರೆ ₹1 ಲಕ್ಷ ಕೋಟಿ ಆದಾಯ ನಷ್ಟ; ನಿರ್ಮಲಾ ಸೀತಾರಾಮನ್ | ವ್ಯಾಪಾರ ಸುದ್ದಿ | ACTPnews
ಇಂಧನ ಬೆಲೆಗಳು ಇಂದು ಮತ್ತೆ ನಾಲ್ಕನೇ ಬಾರಿಗೆ ಏರಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) ನ 37 ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸೀತಾರಾಮನ್, ಪ್ರಧಾನಿ ನರೇಂದ್ರ ಮೋದಿಯವರ ಪರಹಿತಚಿಂತನೆಯ ಮನವಿಗಳನ್ನು ಅನುಸರಿಸಿ ನಾಯ್ಸೇಯರ್ಗಳು ಮುಂದಿಡುತ್ತಿರುವ ‘ನಿರಾಶಾವಾದಿ ನಿರೂಪಣೆ’ ಎಂದು ಬಣ್ಣಿಸಿರುವುದನ್ನು ಟೀಕಿಸಿದರು. ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಅಗತ್ಯವಿದೆ, ಆದರೆ ಭಾರತವು ಭಯ ಹುಟ್ಟಿಸುವ ಪ್ರಚಾರವನ್ನು ಸಹಿಸಲು ಸಾಧ್ಯವಿಲ್ಲ, ಮಾತು ಮತ್ತು ಕಾರ್ಯಗಳ ಮೂಲಕ ನಾಗರಿಕರಲ್ಲಿ…
-

Ranveer Singh Ban: ಯಶಸ್ಸಿನ ಉತ್ತುಂಗದಲ್ಲಿದ್ದಾಗಲೇ ಚಿತ್ರರಂಗದಿಂದ ಬ್ಯಾನ್ ಆದ ರಣವೀರ್ ಸಿಂಗ್! ಕಾಂತಾರ ದೈವಕ್ಕೆ ಅವಮಾನ ಮಾಡಿದ್ದೇ ಶಾಪವಾಯಿತಾ? | | ACTPnews
Last Updated:May 25, 2026 7:57 PM IST Ranveer Singh Ban: ನಟ ರಣವೀರ್ ಸಿಂಗ್ ಅವರನ್ನು ಚಿತ್ರರಂಗದಿಂದ ಪರೋಕ್ಷವಾಗಿ ಬ್ಯಾನ್ (Ban) ಮಾಡಲಾಗಿದೆ. ಈ ವಿಚಾರವಾಗಿ ಜನ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ನಟ ರಣವೀರ್ ಸಿಂಗ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ‘ಧುರಂಧರ್’ (Dhurandhar) ಸಿನಿಮಾ ಮೂಲಕ ಬಹಳಷ್ಟು ಮೆಚ್ಚುಗೆಗೆ ಪಾತ್ರರಾಗಿದ್ದ ನಟ ರಣವೀರ್ ಸಿಂಗ್ (Actor Ranveer Singh) ಇದೀಗ ದೊಡ್ಡ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ .ಡಾನ್ 3 (Don 3) ಸಿನಿಮಾದಿಂದ ನಟ…
-

ಶಾಸಕರ ಫ್ರೀ ಟಿಕೆಟ್ ವ್ಯಾಮೋಹದಿಂದಲೇ IPL ಫೈನಲ್ ಅಹಮದಾಬಾದ್ಗೆ ಶಿಫ್ಟ್ ಆಯ್ತಾ? ನಿಖಿಲ್ ಆಕ್ರೋಶ, ಡಿಕೆಶಿ ಸ್ಪಷ್ಟನೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 06, 2026 6:33 PM IST ಐಪಿಎಲ್ ಪ್ಲೇ ಆಫ್ಸ್ ವೇಳಾಪಟ್ಟಿ ಹೊರಬಂದಿದೆ, ಫೈನಲ್ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂಗೆ ಶಿಫ್ಟ್, ನಿಖಿಲ್ ಕುಮಾರಸ್ವಾಮಿ ಟಿಕೆಟ್ ವ್ಯಾಮೋಹ ಆರೋಪ, ಡಿಕೆ ಶಿವಕುಮಾರ್ ತಳ್ಳಿ ಹಾಕಿದ್ದಾರೆ. ಐಪಿಎಲ್ 2026 ಫೈನಲ್ ಶಿಫ್ಟ್ (ಸಂಗ್ರಹ ಚಿತ್ರ) ಬೆಂಗಳೂರು: ಐಪಿಎಲ್ 19ನೇ ಆವೃತ್ತಿ ಫೈನಲ್ (IPL 2026 Final) ಹಾಗೂ ಎಲಿಮಿನೇಟರ್, ಕ್ವಾಲಿಫೈಯರ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. BCCI ಪ್ಲೇ ಆಫ್ಸ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಮೊದಲ…
-

Rambha: ಖ್ಯಾತ ನಟಿ ರಂಭಾ ಮನೆಯಲ್ಲಿ ದುರಂತ! ಕಣ್ಣೀರಾಕಿದ ನಟಿ, ಅಷ್ಟಕ್ಕೂ ಆಗಿದ್ದೇನು? | | ACTPnews
Last Updated:May 25, 2026 8:42 PM IST Rambha: ಒಂದು ಕಾಲದಲ್ಲಿ ತಮ್ಮ ಸೌಂದರ್ಯ, ನಟನೆ ಮೂಲಕ ಕನ್ನಡ ಪ್ರೇಕ್ಷಕರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಗಳಿಸಿದ್ದ ಹಿರಿಯ ನಟಿ ರಂಭಾ (Rambha) ಇದೀಗ ದುಃಖದ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ. ನಟಿ ರಂಭಾ ಒಂದು ಕಾಲದಲ್ಲಿ ತಮ್ಮ ಸೌಂದರ್ಯ, ನಟನೆ ಮೂಲಕ ಕನ್ನಡ ಪ್ರೇಕ್ಷಕರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಗಳಿಸಿದ್ದ ಹಿರಿಯ ನಟಿ ರಂಭಾ (Rambha) ಇದೀಗ ದುಃಖದ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ. ಏನಪ್ಪಾ ಅಂದ್ರೆ ನಟಿ ರಂಭಾ ಅವರ…
-

Bengaluru Flyover: ಬೆಂಗಳೂರಿನ ಪ್ರಮುಖ ಫ್ಲೈಓವರ್ ಕೆಡವಲು ಸಿದ್ಧತೆ; ₹436 ಕೋಟಿ ವೆಚ್ಚದಲ್ಲಿ ಹೊಸ ಸೇತುವೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 07, 2026 8:55 AM IST ಬೆಂಗಳೂರು ಐಒಸಿ ಜಂಕ್ಷನ್ ಹಳೆಯ ಫ್ಲೈಓವರ್ ತೆರವು, ಬಿ ಸ್ಮೈಲ್ ನಿಂದ ಹೊಸ ಮೇಲ್ಸೇತುವೆ ನಿರ್ಮಾಣಕ್ಕೆ ಸಿದ್ಧತೆ. ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಸಂಪರ್ಕ ಸುಧಾರಣೆ, ತಾತ್ಕಾಲಿಕ ಟ್ರಾಫಿಕ್ ದಟ್ಟಣೆ ನಿರೀಕ್ಷೆ ಮಾಡಲಾಗಿದೆ. News18 ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Silicon City Bengaluru) ಟ್ರಾಫಿಕ್ ಸಮಸ್ಯೆ (Traffic Problem) ಕಡಿಮೆ ಮಾಡಲು, ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ನಗರದ ಪ್ರಮುಖ ಮೇಲ್ಸೇತುವೆಯನ್ನು ತೆರವು ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.…
-

Harmanpreet Kaur: ರಾಷ್ಟ್ರಪತಿಯಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ವಿಶ್ವಕಪ್ ವಿಜೇತ ನಾಯಕಿ ಹರ್ಮನ್ಪ್ರೀತ್ ಕೌರ್ | ಕ್ರೀಡಾ ಸುದ್ದಿ | ACTPnews
Last Updated:May 25, 2026 7:32 PM IST ಕೇವಲ 19ನೇ ವಯಸ್ಸಿನಲ್ಲಿ 2009ರ ಐಸಿಸಿ ಮಹಿಳಾ ವಿಶ್ವಕಪ್ನಲ್ಲಿ ಪಾಕಿಸ್ತಾನದ ವಿರುದ್ಧ ಆಡುವ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ಗೆ ಕಾಲಿಟ್ಟರು. ಆರಂಭದಲ್ಲಿ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದ ಇವರು, ನಂತರದ ದಿನಗಳಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಹಾಗೂ ಬಲಗೈ ಆಫ್ ಸ್ಪಿನ್ ಬೌಲಿಂಗ್ ಮೂಲಕ ತಂಡದ ಪ್ರಮುಖ ಆಲ್ ರೌಂಡರ್ ಆಗಿ ಗುರುತಿಸಿಕೊಂಡರು. ಪದ್ಮಶ್ರೀ ಸ್ವೀಕರಿಸಿದ ಹರ್ಮನ್ಪ್ರೀತ್ ಕೌರ್ ಭಾರತದ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ (Harmanpreet…
-

ಚೀನಾ ಗಡಿತಂಟೆ ಬಗ್ಗೆ ಮೋದಿ ನೀಡಿದ ಹೇಳಿಕೆಯನ್ನ ತಿರುಚಲಾಗುತ್ತಿದೆ: ಪ್ರಧಾನಿ ಕಚೇರಿ ಸ್ಪಷ್ಟನೆ | | ACTPnews
Last Updated:Jun 20, 2020 5:04 PM IST ಎಲ್ಎಸಿಯ ನಮ್ಮ ಭಾಗದಲ್ಲಿ ಚೀನೀಯರು ಇಲ್ಲ ಎಂದು ಪ್ರಧಾನಿ ಹೇಳಿದ್ದು ನಮ್ಮ ಸೇನಾ ಪಡೆಯ ಧೈರ್ಯಶಾಲಿತನದ ಪರಿಣಾಮದಿಂದ ಆದ ಪರಿಸ್ಥಿತಿ ಕುರಿತು ಅಷ್ಟೇ. ಆದರೆ, ಈ ಹೇಳಿಕೆಯನ್ನ ಕೆಲವರು ತಿರುಚುತ್ತಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಹೇಳಿದೆ. ನವದೆಹಲಿ(ಜೂನ್ 20): ಲಡಾಖ್ನ ಭಾರತ ಮತ್ತು ಚೀನಾ ಗಡಿ ಭಾಗದಲ್ಲಿ ಕಳೆದ 5 ದಶಕದಲ್ಲೇ ಅತಿದೊಡ್ಡ ಸಂಘರ್ಷ ನಡೆದು 20 ಭಾರತೀಯ ಯೋಧರು ಹುತಾತ್ಮರಾದರು. ಈ ಘಟನೆ ಬಗ್ಗೆ ಪ್ರಧಾನಿ…
-

Padma Shri Award Ceremony: ಕುರ್ಚಿ ಬಿಟ್ಟು ಎದ್ದು ಬಂದು ಕೈಹಿಡಿದ ಮೋದಿ; ಪ್ರಧಾನಿ ಹೃದಯ ಗೆದ್ದ ಆ ಪದ್ಮ ಪ್ರಶಸ್ತಿ ವಿಜೇತರು ಯಾರು? ಇಲ್ಲಿದೆ ವೈರಲ್ ವಿಡಿಯೋದ ಅಸಲಿ ಕಥೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 7:56 PM IST Padma Shri Award Ceremony: ಆ ಕ್ಷಣ ಇಡೀ ಸಭಾಂಗಣದಲ್ಲಿದ್ದವರ ಕಣ್ಣಾಲಿಗಳು ಒದ್ದೆಯಾಗುವಂತಹ, ಇಂಟರ್ನೆಟ್ ಜಗತ್ತನ್ನೇ ಭಾವುಕಗೊಳಿಸುವಂತಹ ಒಂದು ಅಪರೂಪದ ದೃಶ್ಯಕ್ಕೆ ಸಾಕ್ಷಿಯಾಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಅದು ಕೇವಲ ಪ್ರಶಸ್ತಿ ವಿಜೇತರೊಬ್ಬರ ಗೌರವದ ಕ್ಷಣವಾಗಿರಲಿಲ್ಲ, ಬದಲಿಗೆ ಭಾರತೀಯ ಸಾಂಪ್ರದಾಯಿಕ ಕಲೆಗೆ ಸಿಕ್ಕ ಪರಮೋಚ್ಚ ಮನ್ನಣೆ ಮತ್ತು ದೇಶದ ಪ್ರಧಾನಿಯವರ ಹೃದಯ ವೈಶಾಲ್ಯತೆಗೆ ಸಾಕ್ಷಿಯಾದ ಭಾವನಾತ್ಮಕ ಮೂಮೆಂಟ್ ಆಗಿತ್ತು. ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ. ಸಾಂಕೇತಿಕ ಚಿತ್ರ!…
Latest News
Search the Archives
Access over the years of investigative journalism and breaking reports
You May Have Missed













