Author: Sanga
-

Shivaraj Kumar: ಪೆದ್ದಿ ಇವೆಂಟ್ ಅಲ್ಲಿ ಅಪ್ಪು ನೆನೆದ ಶಿವರಾಜ್ ಕುಮಾರ್! ವೇದಿಕೆ ಮೇಲೆ ಹೇಳಿದ್ದೇನು ಗೊತ್ತಾ? | | ACTPnews
Last Updated:May 25, 2026 8:06 PM IST ಪೆದ್ದಿ ಸಿನಿಮಾ ಪ್ರಚಾರದಲ್ಲಿ ಶಿವಣ್ಣ ನಾಯಕ ನಟ ಪೆದ್ದಿಯನ್ನ ಕೊಂಡಾಡಿದ್ದಾರೆ. ಮೆಗಾ ಫ್ಯಾಮಿಲಿಯ ಬಾಂಡಿಂಗ್ ಅನ್ನು ನೆನೆಪಿಸಿಕೊಂಡಿದ್ದಾರೆ. ಇದೇ ವೇಳೆ ಅಪ್ಪು ಬಗ್ಗೆನೂ ಹೇಳಿಕೊಂಡಿದ್ದಾರೆ. ಅದೇನು ಅನ್ನೋದು ಇಲ್ಲಿದೆ ಓದಿ. ಪೆದ್ದಿ ಇವೆಂಟ್ ಅಲ್ಲಿ ಅಪ್ಪು ನೆನೆದ ಶಿವರಾಜ್ ಕುಮಾರ್; ಇನ್ನು ಏನೆಲ್ಲ ಆಯಿತು ಗೊತ್ತಾ? ರಾಮ್ ಚರಣ್ (Ram Charan) ಮತ್ತು ಶಿವರಾಜ್ ಕುಮಾರ್ (Shivaraj Kumar) ಒಂದೇ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಪೆದ್ದಿ ಚಿತ್ರದ…
-

ಸ್ಟ್ರಾಬೆರಿ ಹೀಗೆಲ್ಲಾ ತಿನ್ನಬೇಡಿ; ಯಾವ ಪ್ರಯೋಜನವೂ ಸಿಗಲ್ಲ! | how to eat strawberries properly Here are some tips | ಲೈಫ್ಸ್ಟೈಲ್ | ACTPnews
Last Updated:Dec 02, 2024 11:02 AM IST Strawberry: ಕೆಲ ಮಂದಿ ಸ್ಟ್ರಾಬೆರಿ ಹಣ್ಣನ್ನು ನೇರವಾಗಿ ತಿಂದರೆ ಮತ್ತೆ ಕೆಲವರು ಜ್ಯೂಸ್ ಮಾಡಿ, ಸಿಹಿ ತಿಂಡಿಗಳಿಗೆ ಬೆರೆಸಿ ಅಥವಾ ಜೆಲ್ಲಿಗಳಂತಹ ಪದಾರ್ಥಗಳನ್ನು ತಯಾರಿಸಿ ಹೀಗೆ ನಾನಾ ರೀತಿಯಲ್ಲಿ ಈ ಹಣ್ಣನ್ನು ಸೇವಿಸುತ್ತಾ ಆನಂದಿಸುತ್ತಾರೆ. ಸಾಮಾನ್ಯವಾಗಿ ಎಲೆಗಳನ್ನು ತೆಗೆದು ನಂತರ ಸ್ಟ್ರಾಬೆರಿಗಳನ್ನು ತಿನ್ನುವುದು ಸಹಜ. News18 ಸ್ಟ್ರಾಬೆರಿ ಹಣ್ಣುಗಳು (Strawberries) ಕೊಂಚ ದುಬಾರಿಯಾದರೂ ಆರೋಗ್ಯಕ್ಕೆ (Health) ಬಹಳ ಒಳ್ಳೆಯದು. ಇದು ಅತ್ಯಂತ ಪೌಷ್ಟಿಕಾಂಶವನ್ನು ಹೊಂದಿರುವ ಹಣ್ಣಾಗಿದ್ದು, ನೋಡಲು…
-

Dharmendra: ದಿವಂಗತ ನಟ ಧರ್ಮೇಂದ್ರಗೆ ‘ಪದ್ಮವಿಭೂಷಣ’! ಪತಿ ನೆನೆದು ಕಣ್ಣೀರಿಟ್ಟ ಹೇಮಾ ಮಾಲಿನಿ | | ACTPnews
Last Updated:May 25, 2026 7:14 PM IST Dharmendra: ಭಾರತೀಯ ಚಿತ್ರರಂಗದ ಮಾಣಿಕ್ಯ , ದಿವಂಗತ ಹಿರಿಯ ನಟ ಧರ್ಮೇಂದ್ರ (Dharmendra) ಅವರಿಗೆ ಮರಣೋತ್ತರವಾಗಿ ಘೋಷಿಸಲಾಗಿದ್ದದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಪದ್ಮವಿಭೂಷಣ’ವನ್ನು ಅವರ ಪತ್ನಿ, ಖ್ಯಾತ ನಟಿ ಹೇಮಾ ಮಾಲಿನಿ ಅವರು ಸ್ವೀಕರಿಸಿದ್ದಾರೆ. ಹಿರಿಯ ನಟ ಧರ್ಮೇಂದ್ರ ಭಾರತೀಯ ಚಿತ್ರರಂಗದ ಮಾಣಿಕ್ಯ , ದಿವಂಗತ ಹಿರಿಯ ನಟ ಧರ್ಮೇಂದ್ರ (Dharmendra) ಅವರಿಗೆ ಮರಣೋತ್ತರವಾಗಿ ಘೋಷಿಸಲಾಗಿದ್ದದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಪದ್ಮವಿಭೂಷಣ’ (Padma Vibhushan)…
-

Bullet Trains: ಬೆಂಗಳೂರಿನಿಂದ ಚೆನ್ನೈ-ಹೈದರಾಬಾದ್ಗೆ ಹೈಸ್ಪೀಡ್ ರೈಲು, ನಿಮ್ಮ ಊರಿನಲ್ಲಿ ಸ್ಟಾಪ್ ಇದೆಯೇ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 07, 2026 9:30 AM IST ಭಾರತೀಯ ರೈಲ್ವೆ ಹೈದರಾಬಾದ್-ಚೆನ್ನೈ ಹೈಸ್ಪೀಡ್ ರೈಲು ಯೋಜನೆಗೆ ಚಾಲನೆ, ಬೆಂಗಳೂರು-ಚೆನ್ನೈ 306 ಕಿಮೀ ಮಾರ್ಗ, 15.94 ಕಿಮೀ ಸುರಂಗ, ಶಂಶಾಬಾದ್ ವಿಮಾನ ನಿಲ್ದಾಣ ಸಂಪರ್ಕ ಯೋಜನೆ. ಹೈದರಾಬಾದ್, ಚೆನ್ನೈ ಹೈಸ್ಪೀಡ್ ರೈಲು ಬೆಂಗಳೂರು: ಟ್ರಾಫಿಕ್ನಲ್ಲಿ (Traffic) ಸಿಲುಕಿ ಬೇಸತ್ತಿರುವ ಬೆಂಗಳೂರಿಗರಿಗೆ (Bengaluru) ಭಾರತೀಯ ರೈಲ್ವೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಕೇಂದ್ರ ಬಜೆಟ್ನಲ್ಲಿ ಘೋಷಣೆಯಾದಂತೆ, ಹೈದರಾಬಾದ್ (Hyderabad) ಮತ್ತು ಚೆನ್ನೈ (Chennai) ನಗರಗಳನ್ನು ಸಂಪರ್ಕಿಸುವ ಹೈಸ್ಪೀಡ್ ರೈಲು…
-

Sourav Ganguly: ಬಿಸಿಸಿಐ, ಆಯ್ಕೆ ಸಮಿತಿ ವಿರುದ್ಧ ನಿಂತು ಆತನ ಕರಿಯರ್ ಉಳಿಸಿದ್ದೆ! ಕನ್ನಡಿಗನ ಬಗ್ಗೆ ಗಂಗೂಲಿ ಅಚ್ಚರಿ ಹೇಳಿಕೆ | ಕ್ರೀಡಾ ಸುದ್ದಿ | ACTPnews
Last Updated:May 17, 2026 10:54 PM IST ಪ್ರಸ್ತುತ ದ್ರಾವಿಡ್ ಅವರನ್ನು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಶ್ರೇಷ್ಠ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರು ಎಂದು ಪ್ರಶಂಸಿಸಲಾಗಿದ್ದರೂ, ಅವರ ಏಕದಿನ ವೃತ್ತಿಜೀವನವು ಒಂದು ಹಂತದಲ್ಲಿ ಅಂತ್ಯಗೊಳ್ಳುವ ಭೀತಿ ಇತ್ತು. ಆ ದಿನ ತಾವೂ ಅವರಿಗೆ ತಮ್ಮ ಬೆಂಬಲ ನೀಡಿ ಅದಕ್ಕೆ ಅವಕಾಶ ನೀಡಲಿಲ್ಲ ಎಂದು ತಿಳಿಸಿದ್ದಾರೆ. ದ್ರಾವಿಡ್-ಗಂಗೂಲಿ ಸೌರವ್ ಗಂಗೂಲಿ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರು. ಹಲವಾರು ಯುವ ಕ್ರಿಕೆಟಿಗರಿಗೆ ಅವಕಾಶ ನೀಡಿ ಲೆಜೆಂಡ್…
-

ಚೀನಾ ತಂಟೆಕೋರತನ ಹತ್ತಿಕ್ಕಲು ಭಾರತೀಯ ಸೇನೆಗೆ ಪೂರ್ಣ ಸ್ವಾತಂತ್ರ್ಯ: ಮೂಲಗಳ ಸ್ಪಷ್ಟನೆ | | ACTPnews
Last Updated:Jun 21, 2020 5:57 PM IST 3,500 ಕಿಮೀ ಉದ್ದದ ಚೀನಾ ಗಡಿಯಾದ್ಯಂತ ನಿಯೋಜನೆಗೊಂಡಿರುವ ಭಾರತೀಯ ಸೇನಾ ಪಡೆಗಳು ಯಾವುದೇ ಚೀನೀ ಅನುಚಿತ ವರ್ತನೆಯನ್ನು ಎದುರಿಸಲು ಪೂರ್ಣ ಸ್ವಾತಂತ್ರ್ಯ ಪಡೆದಿವೆ ಎಂದು ಮೂಲಗಳು ಹೇಳಿವೆ. ನವದೆಹಲಿ(ಜೂನ್ 21): ಚೀನಾದೊಂದಿಗೆ ಇರುವ 3,500 ಕಿಮೀ ಗಡಿ ಉದ್ದಕ್ಕೂ ನಿಯೋಜನೆಯೊಂಡಿರುವ ಭಾರತೀಯ ಸೇನೆಗೆ ಮುಕ್ತ ಹಸ್ತ ನೀಡಲಾಗಿದೆ. ಚೀನಾದ ಆಕ್ರಮಣಕಾರಿ ವರ್ತನೆಯನ್ನು ಅಲ್ಲಲ್ಲೇ ತಿರುಗಿಸಿ ನೀಡಲು ಅನುವಾಗುವಂತೆ ಏನೇ ಕ್ರಮ ಕೈಗೊಳ್ಳಲು ಸೇನೆಗೆ ಈಗ ಸ್ವಾತಂತ್ರ್ಯ ನೀಡಲಾಗಿದೆ.…
-

Iran: ಇರಾನ್ ಸಂಸತ್ತಿನ ಸ್ಪೀಕರ್ ಆಗಿ ಈ ವ್ಯಕ್ತಿ ಆಯ್ಕೆ; ವಾರ್ ವೈಬ್ಸ್ ನಿಲ್ಲುತ್ತಾ ಅಥವಾ ಬಿಕ್ಕಟ್ಟು ನೆಕ್ಸ್ಟ್ ಲೆವೆಲ್ ತಲುಪುತ್ತಾ? ಇಲ್ಲಿದೆ ಕಂಪ್ಲೀಟ್ ಮಾಹಿತಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 4:50 PM IST Iran Parliament: ಒಟ್ಟು ಇನ್ನೂರ ಎಪ್ಪತ್ತೊಂದು ಮತಗಳ ಪೈಕಿ ಇನ್ನೂರ ಮೂವತ್ತೈದು ವೋಟ್ಸ್ ಪಡೆಯುವ ಮೂಲಕ ಇಡೀ ಸಂಸತ್ತು ಇವರ ಕೈಯಲ್ಲಿದೆ ಎಂಬುದು ಪ್ರೂವ್ ಆಗಿದೆ. ಆದರೆ ಈಗ ಇಡೀ ವಿಶ್ವದ ಕಣ್ಣು ಇವರ ಮರು ಆಯ್ಕೆಯ ಮೇಲಲ್ಲ, ಬದಲಿಗೆ ಇವರ ಎಂಟ್ರಿಯಿಂದಾಗಿ ಇರಾನ್ ಮತ್ತು ಅಮೆರಿಕ ನಡುವಿನ “ವಾರ್ ವೈಬ್ಸ್” ನಿಲ್ಲುತ್ತಾ? ಅಥವಾ ಮಿಡಲ್ ಈಸ್ಟ್ ಬಿಕ್ಕಟ್ಟು ನೆಕ್ಸ್ಟ್ ಲೆವೆಲ್ ತಲುಪುತ್ತಾ? ಅನ್ನೋ ಬಿಗ್ ಸಸ್ಪೆನ್ಸ್…
-

Ranveer Singh Ban: ಬಾಲಿವುಡ್ ಖ್ಯಾತ ನಟ ರಣವೀರ್ ಸಿಂಗ್ ಚಿತ್ರರಂಗದಿಂದ ಬ್ಯಾನ್! FWICE ಅಧಿಕೃತ ಘೋಷಣೆ | | ACTPnews
Last Updated:May 25, 2026 6:34 PM IST Ranveer Singh Ban: ಫರ್ಹಾನ್ ಅಖ್ತರ್ ಅವರ ಡಾನ್ 3 ಚಿತ್ರದಿಂದ ಚಿತ್ರದಿಂದ ಹೊರನಡೆದ ವಿವಾದದ ನಡುವೆ, ನಟ ರಣವೀರ್ ಸಿಂಗ್ ಅವರನ್ನು ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (FWICE) ಅಧಿಕೃತವಾಗಿ ನಿಷೇಧಿಸಿದೆ. ರಣವೀರ್ ಸಿಂಗ್ ಬಾಲಿವುಡ್ನ ಬಹುನಿರೀಕ್ಷಿತ ‘ಡಾನ್ 3’ (Don 3) ಚಿತ್ರದ ವಿವಾದ ಇದೀಗ ಬಹುದೊಡ್ಡ ತಿರುವು ಪಡೆದುಕೊಂಡಿದೆ . ಈ ಚಿತ್ರದಿಂದ ನಟ ರಣವೀರ್ ಸಿಂಗ್ (Ranveer Singh)…
-

ಯಶಸ್ವಿ ವ್ಯಕ್ತಿಗಳ ಸಕ್ಸಸ್ ಸೂತ್ರ ಸಂಜೆಯ ಈ ಅಭ್ಯಾಸಗಳು! | Best Evening Habits for Successful People | ಲೈಫ್ಸ್ಟೈಲ್ | ACTPnews
Last Updated:Dec 02, 2024 2:58 PM IST ಪ್ರತಿದಿನ ಕೆಲ ಬ್ಯುಸಿ ಶೆಡ್ಯೂಲ್ನಿಂದ ಮನುಷ್ಯ ಇವೆರಡನ್ನು ಸಾಧಿಸುವಲ್ಲಿ ವಂಚಿತರಾಗುತ್ತಿದ್ದಾರೆ. ಆದರೆ ಒಬ್ಬ ವ್ಯಕ್ತಿ ಸಂಜೆ ಹೊತ್ತಾದರೂ ಕೆಲ ಅಭ್ಯಾಸಗಳನ್ನು ಅನುಸರಿಸಿದರೆ ನೆಮ್ಮದಿ ಜೊತೆಗೆ ಮರುದಿನ ಕೂಡ ಉತ್ಸಾಹದಿಂದ ಇರಬಹುದು. ಅಲ್ಲದೇ ಸುಖ ಮತ್ತು ಶಾಂತಿ ಯಾವ ವ್ಯಕ್ತಿಗಿರುತ್ತದೆಯೋ ಆತ ಜೀವನದಲ್ಲಿ ಯಶಸ್ವಿ ಆಗುತ್ತಾನೆ. News18 ಜೀವನದಲ್ಲಿ ಸಂತೋಷ ಮತ್ತು ಯಶಸ್ಸು ಸಿಗುವುದು ಅಷ್ಟೊಂದು ಸುಲಭವಾದ ಮಾತಲ್ಲ, ಸಂತೋಷ ಎಂಬುದು ನಮ್ಮ ಮನಸ್ಸಿಗೆ ಸಂಬಂಧಿಸಿದ್ದು ಅಂತ ಹೇಳಿದರೆ,…
-

ವಾಲ್ ನಟ್ಸ್ ಹೆಚ್ಚಿಸುತ್ತೆ ಕೂದಲ ಬೆಳವಣಿಗೆ; ಆದ್ರೆ ಹೀಗೆ ತಿನ್ಬೇಕು! | eat these Nuts Daily For Hair Growth In Winter | ಲೈಫ್ಸ್ಟೈಲ್ | ACTPnews
Last Updated:Dec 06, 2024 11:38 AM IST Benefits of Walnuts: ವಾಲ್ನಟ್ಸ್ ಸಂಪೂರ್ಣ ಕೂದಲಿನ ಬೆಳವಣಿಗೆ ಮತ್ತು ಆರೋಗ್ಯವನ್ನು ಬೆಂಬಲಿಸುವ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ವಾಲ್ನಟ್ಸ್ನಲ್ಲಿ ಕಂಡು ಬರುವ ಕೆಳಗಿನ ಪ್ರಮುಖ ಪೋಷಕಾಂಶಗಳು ಕೂದಲಿನ ಬೆಳವಣಿಗೆಗೆ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ. News18 ಆರೋಗ್ಯಕರ ಕೂದಲನ್ನು (Healthy Hair) ಹೊಂದಲು ಬಯಸುವವರು ಸರಿಯಾದ ಪೋಷಕಾಂಶಗಳು ಸಮೃದ್ಧವಾಗಿರುವ ಆಹಾರವನ್ನು ಸೇವಿಸುತ್ತಾ ಗಮನ ಹರಿಸಬೇಕು. ಅದರಲ್ಲೂ ಕೂದಲಿನ ಆರೋಗ್ಯದಲ್ಲಿ ಡ್ರೈ ಫ್ರೂಟ್ಸ್ (Dry Fruits) ಪ್ರಮುಖ ಪಾತ್ರವಹಿಸುತ್ತದೆ. ವಿಶೇಷವಾಗಿ ವಾಲ್ನಟ್ (Walnuts)…
Latest News
Search the Archives
Access over the years of investigative journalism and breaking reports
You May Have Missed













