Category: India
All Indian states Kannada news updates
-

Uttar Pradesh: ಅಯ್ಯೋ ಇಂತಹ ವೈದ್ಯರೂ ಇರ್ತಾರಾ? 25 ಸಾವಿರ ಕೊಡಲಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ಸರ್ಕಾರಿ ಡಾಕ್ಟರ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 10:44 PM IST Uttar Pradesh: ಮುಜಫರ್ ನಗರ ಜಿಲ್ಲಾ ಆಸ್ಪತ್ರೆಯಲ್ಲಿ 14 ವರ್ಷದ ಬಾಲಕಿಯ ಕಾಲು ಶಸ್ತ್ರಚಿಕಿತ್ಸೆ ಬಳಿಕ ವೈದ್ಯರಿಂದ ಉದ್ದೇಶಪೂರ್ವಕವಾಗಿ ಮುರಿದ ಆರೋಪ, ರೇಷ್ಮಾ ದೂರು, ಸುನಿಲ್ ತೆವಾಟಿಯಾ ಗಂಭೀರ ತನಿಖೆ ಭರವಸೆ News18 ಮುಜಫರ್ ನಗರ (ಉತ್ತರ ಪ್ರದೇಶ): ವೈದ್ಯೋ ನಾರಾಯಣೋ ಹರಿ ಎಂಬ ಮಾತಿದೆ. ಅಂದರೆ ವೈದ್ಯರನ್ನು ದೇವರಿಗೆ ಸಮಾನ ಎಂದು ಪರಿಗಣಿಸಲಾಗುತ್ತದೆ. ಆದರೆ ಇಲ್ಲೊಬ್ಬ ಸರ್ಕಾರಿ ವೈದ್ಯ (Government Doctor) ಹಣದ ಆಸೆಗಾಗಿ ತನ್ನ…
-

Delhi Hotel Fire: ಹೋಟೆಲ್ ಬೆಂಕಿ: ಮಹಡಿಯಿಂದ ಜಿಗಿದ 8 ಜನರ ಪ್ರಾಣ ಉಳಿಸಿತು ಹಾಸಿಗೆ ಅಂಗಡಿ ಮಾಲೀಕನ ಉಪಾಯ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 11:19 PM IST Delhi Hotel Fire: ದೆಹಲಿಯ ಮಾಳವೀಯ ನಗರದ ಹೋಟೆಲ್ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 21 ಜನ ಸಾವನ್ನಪ್ಪಿದ್ದು, ತಮ್ಮ ಅಂಗಡಿಯ ಹಾಸಿಗೆಗಳನ್ನು ರಸ್ತೆಯಲ್ಲಿ ಹಾಸುವ ಮೂಲಕ ತಂದೆ ಮತ್ತು ಮಗ 8 ಜನರ ಪ್ರಾಣ ಉಳಿಸಿದ ಸಾಹಸದ ಕಥೆ ಇಲ್ಲಿದೆ. News18 ನವದೆಹಲಿ: ದೆಹಲಿಯ (Delhi) ಮಾಳವೀಯ ನಗರದ (Malviya Nagar) ಹೌಜ್ ರಾಣಿ ಪ್ರದೇಶದಲ್ಲಿರುವ ಹೋಟೆಲ್ ಒಂದರಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಅಗ್ನಿ ಅವಘಡ ಇಡೀ…
-

Maharashtra: ಮಹಿಳೆಯರಿಗೆ ನೀಡುವ 1,500 ರೂ ಯೋಜನೆಯಲ್ಲೂ ಸ್ಕ್ಯಾಮ್! ಮಹಿಳೆಯರ ಹೆಸರಲ್ಲಿ 14,000 ಪುರುಷರಿಂದ ಸರ್ಕಾರದ ಹಣ ಲೂಟಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 10:21 PM IST Maharashtra: ಮಹಿಳಾ ಸಬಲೀಕರಣದ ಹೆಸರಲ್ಲಿ ಜಾರಿಯಾದ ಬಿಜೆಪಿ ಸರ್ಕಾರದ ‘ಮಾಝಿ ಲಡ್ಕಿ ಬಹಿನ್ ಯೋಜನೆ’ಯಲ್ಲಿ ಬೃಹತ್ ವಂಚನೆ ಬೆಳಕಿಗೆ ಬಂದಿದೆ. CAG ಆಡಿಟ್ ವರದಿ ಪ್ರಕಾರ 14,000ಕ್ಕೂ ಹೆಚ್ಚು ಪುರುಷರು ಮಹಿಳೆಯರ ಹೆಸರಲ್ಲಿ ಅರ್ಜಿ ಹಾಕಿ ತಿಂಗಳ ಹಣ ಲೂಟಿ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ… (ಸಾಂಧರ್ಬಿಕ ಚಿತ್ರ) ಮುಂಬೈ (ಮಹಾರಾಷ್ಟ್ರ): ಮಹಿಳಾ ಸಬಲೀಕರಣದ (Women Empowerment) ಹೆಸರಲ್ಲಿ ಜಾರಿಯಾದ ಬಿಜೆಪಿ ಸರ್ಕಾರದ (BJP Government)…
-

China- US: ಟ್ರಂಪ್ ಮರಳಿದ ಬೆನ್ನಿಗೇ ಚೀನಾ ಷಡ್ಯಂತ್ರ, ಕೈ ಜೋಡಿಸಿದ ಅಮೆರಿಕಾದ ಇಬ್ಬರು ಶತ್ರುಗಳು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 3:40 PM IST ರಾಜ್ಯ ಮಾಧ್ಯಮಗಳ ಪ್ರಕಾರ, ಕಿಮ್ ಬುಧವಾರ ರಹಸ್ಯ ಪರಮಾಣು ಘಟಕವನ್ನು ಪರಿಶೀಲಿಸಿದರು, ಅಲ್ಲಿ ಅವರು ವಿಜ್ಞಾನಿಗಳು ಮತ್ತು ಅಧಿಕಾರಿಗಳನ್ನು ಸಹ ಭೇಟಿ ಮಾಡಿದರು. ಉತ್ತರ ಕೊರಿಯಾದ ಅಧಿಕೃತ ಸುದ್ದಿ ಸಂಸ್ಥೆ ಕೆಸಿಎನ್ಎ ಈ ಭೇಟಿಯನ್ನು ವರದಿ ಮಾಡಿದೆ, ಆದರೆ ಸೌಲಭ್ಯದ ಸ್ಥಳ ಮತ್ತು ಇತರ ವಿವರಗಳನ್ನು ಭದ್ರತಾ ಕಾರಣಗಳಿಗಾಗಿ ಬಿಡುಗಡೆ ಮಾಡಲಾಗಿಲ್ಲ. ಚೀನಾ- ಉತ್ತರ ಕೊರಿಯಾ ಬೀಜಿಂಗ್(ಜೂ.04): ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಹೊಸ…
-

Bihar: ಹೊಗೆಯಿಂದ ತುಂಬಿದ್ದ ಐಸಿಯುನಲ್ಲಿ ‘ಲೈಫ್ಸೇವರ್’ ಆದ 95ರ ವೃದ್ಧೆ, ಅಜ್ಜಿಯ ಧೈರ್ಯಕ್ಕೆ ಎಲ್ಲರ ಮೆಚ್ಚುಗೆ- | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 4:03 PM IST ಬೆಳಗಿನ ಜಾವ 3:30 ರ ಸುಮಾರಿಗೆ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ಇದ್ದಕ್ಕಿದ್ದಂತೆ ಹೊಗೆ ಹರಡಲು ಪ್ರಾರಂಭಿಸಿದಾಗ ಈ ಘಟನೆ ಸಂಭವಿಸಿದೆ. ಕೆಲವೇ ನಿಮಿಷಗಳಲ್ಲಿ, ಇಡೀ ವಾರ್ಡ್ ಹೊಗೆಯಿಂದ ತುಂಬಿತ್ತು, ರೋಗಿಗಳೆಲ್ಲಾ ಭಯಭೀತರಾಗಿದ್ದರು. ಸಿಬ್ಬಂದಿ ಮತ್ತು ಕುಟುಂಬ ಸದಸ್ಯರು ಪ್ರತಿಕ್ರಿಯಿಸುವ ಮೊದಲೇ ಪರಿಸ್ಥಿತಿ ಹದಗೆಟ್ಟಿದ್ದು, ಈ ಘಟನೆಯಲ್ಲಿ ಐದಕ್ಕೂ ಹೆಚ್ಚು ರೋಗಿಗಳು ಸಾವನ್ನಪ್ಪಿದ್ದಾರೆ. 95 ವರ್ಷದ ರಾಧಾ ದೇವಿ ಪಾಟ್ನಾ(ಜೂ.04): ಬಿಹಾರದ ಮುಜಫರ್ಪುರದ ಪ್ರಸಾದ್ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ…
-

PM Modi: ನೆಹರು ಆಡಳಿತಕ್ಕಿದ್ದ ಸವಾಲುಗಳಿಗಿಂತ ಮೋದಿ ಅವರ ಸವಾಲುಗಳು ಭಿನ್ನವಾಗಿರುವುದು ಹೇಗೆ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 5:49 PM IST PM Modi: ನೆಹರೂ ಅವರ ಸುದೀರ್ಘ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸುತ್ತಿದ್ದಾರೆ ಮೋದಿ! ಒಂದೇ ದೇಶ, ಇಬ್ಬರು ದಿಗ್ಗಜರು, ಆದ್ರೆ ಆಡಳಿತದ ಸವಾಲುಗಳು ಮಾತ್ರ ತೀರಾ ಭಿನ್ನ. News18 ಜೂನ್ 10, 2026 ಭಾರತದ ರಾಜಕೀಯ ಇತಿಹಾಸದಲ್ಲಿ ಒಂದು ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಜವಾಹರಲಾಲ್ ನೆಹರು (Jawaharlal Nehru) ಅವರ ಸುದೀರ್ಘ ಅವಧಿಯ ದಾಖಲೆಯನ್ನು ಮೀರಿ, ಅತಿ…
-

PM Modi: ಮೋದಿ ರಾಜಕೀಯ ಪರ್ವದ ಹೊಸ ಮೈಲಿಗಲ್ಲು! ನೆಹರು ಸಾರಥ್ಯ vs ಮೋದಿ ಪಥ; ಭಾರತದ ಆಡಳಿತದಲ್ಲಿ ಅಡಗಿದೆ ಅಚ್ಚರಿಯ ವ್ಯತ್ಯಾಸ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 6:13 PM IST PM Modi: ಇತಿಹಾಸವನ್ನ ಮತ್ತೆ ಬರೆಯಲಾಗುತ್ತಿದೆ. ಹೌದು, ಪ್ರಧಾನಿ ನರೇಂದ್ರ ಮೋದಿಯವರು ಇದೇ ಜೂನ್ 10, 2026 ರಂದು, ಸತತ 4,399 ದಿನಗಳ ಅಧಿಕಾರ ಪೂರ್ಣಗೊಳಿಸುವ ಮೂಲಕ ಭಾರತೀಯ ರಾಜಕೀಯ ಇತಿಹಾಸದಲ್ಲಿಯೇ ಅಭೂತಪೂರ್ವ ಮೈಲಿಗಲ್ಲೊಂದನ್ನು ದಾಟಲಿದ್ದಾರೆ. ಆ ಕುರಿತ ವರದಿ ಇಲ್ಲಿದೆ. News18 ನವದೆಹಲಿ: ಇತಿಹಾಸವನ್ನ ಮತ್ತೆ ಬರೆಯಲಾಗುತ್ತಿದೆ. ಹೌದು, ಪ್ರಧಾನಿ (Prime Minister) ನರೇಂದ್ರ ಮೋದಿಯವರು (Narendra Modi) ಇದೇ ಜೂನ್ 10, 2026 ರಂದು,…
-

Crime News: 4 ವರ್ಷದ ಬಾಲಕಿಯನ್ನು ಥಳಿಸಿ ಕೊಂದ ಮಲತಂದೆ, ಅನ್ಯಾಯವಾಗಿ ಪ್ರಾಣಬಿಟ್ಟ ಅಮಾಯಕ ಮಗು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 4:28 PM IST ದೂರಿನ ಪ್ರಕಾರ, ಮಹಿಳೆಯನ್ನು ನಂತರ ತನ್ನೊಂದಿಗೆ ಅಂಬಾಲಾಕ್ಕೆ ಕರೆದೊಯ್ಯಲಾಯಿತು. ಸಾಕಷ್ಟು ಸಮಯದವರೆಗೆ, ಆಕೆಗೆ ಹುಡುಗಿಯ ಬಗ್ಗೆ ಯಾವುದೇ ಮಾಹಿತಿ ಸಿಗಲಿಲ್ಲ. ನಂತರ, ಅವಳು ಶಹಜಹಾನ್ಪುರಕ್ಕೆ ಹಿಂತಿರುಗಿ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಘಟನೆಯ ಬಗ್ಗೆ ದೂರು ದಾಖಲಿಸಿದಳು. ಸಾಂದರ್ಭಿಕ ಚಿತ್ರ ಶಹಜಹಾನ್ಪುರ: ಶಹಜಹಾನ್ಪುರ ಜಿಲ್ಲೆಯಲ್ಲಿ ನಾಲ್ಕು ವರ್ಷದ ಬಾಲಕಿಯ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಆಕೆಯ ಮಲತಂದೆ ಮತ್ತು ತಂದೆಯನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಥಳಿಸಿ ಕೊಲೆ ಮಾಡಿ ಆಕೆಯ ಶವವನ್ನು…
-

Fire Accident: ಶಾಪಿಂಗ್ ಕಾಂಪ್ಲೆಕ್ಸ್ನಲ್ಲಿ ಭಾರಿ ಬೆಂಕಿ ಅವಘಡ; ರಸ್ತೆ ಸಂಚಾರ ಅಸ್ತವ್ಯಸ್ತ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 4:09 PM IST ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪೊಲೀಸ್ ಆಯುಕ್ತ ವಿ.ಸಿ. ಸಜ್ಜನರ್, ಅಮೀರ್ ಪೇಟೆಯ ಶ್ರೀನಿವಾಸನಗರ ಪಶ್ಚಿಮದ ಮೆಟ್ರೋ ಪಿಲ್ಲರ್ ಸಂಖ್ಯೆ A1043 ಬಳಿಯ ಕೆ.ಎಸ್.ಆರ್ ಫ್ಯಾಷನ್ಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ. News18 ಹೈದರಾಬಾದ್: ಹೈದರಾಬಾದ್ನ ಅಮೀರ್ಪೇಟೆಯಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್ನಲ್ಲಿ ಗುರುವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಸಂಕೀರ್ಣದ ಎರಡನೇ ಮಹಡಿಯಲ್ಲಿರುವ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶೀಘ್ರದಲ್ಲೇ ಎಂಎಸ್ಆರ್ ಫ್ಯಾಷನ್ ಸೇರಿದಂತೆ ಇತರ…
-

Fire Accident: ವೃದ್ಧಾಶ್ರಮದಲ್ಲಿ ಭಾರೀ ಬೆಂಕಿ ಅವಘಡ: 11 ಮಂದಿ ಸಜೀವದಹನ / Fire Accident: Major Blaze at Old Age Home Claims 11 Lives, Several Injured | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 2:53 PM IST ವೃದ್ಧಾಶ್ರಮವೊಂದರಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ ಭೀಕರ ದುರಂತವಾಗಿದೆ. ಈ ಬೆಂಕಿ ಅವಘಡದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಅಪಘಾತ ಸಂಭವಿಸಿರುವ ಶಂಕೆ ಇದೆ. ವೃದ್ಧಾಶ್ರಮದಲ್ಲಿ ಭಾರೀ ಬೆಂಕಿ ಅವಘಡ ವೃದ್ಧಾಶ್ರಮವೊಂದರಲ್ಲಿ (Old age home) ಭಾರಿ ಬೆಂಕಿ ಅವಘಡ ಸಂಭವಿಸಿ ದೊಡ್ಡ ಅನಾಹುತ (Big Fire Accident) ಸಂಭವಿಸಿದೆ. ಶ್ರೀಲಂಕಾದ (Srilanka) ರಾಜಧಾನಿ ಕೊಲಂಬೊ ಸಮೀಪದ…
Latest News
Search the Archives
Access over the years of investigative journalism and breaking reports
You May Have Missed













