Category: India
All Indian states Kannada news updates
-

America: ಅಮೆರಿಕದಲ್ಲಿ 28 ಕೋಟಿ ಮೌಲ್ಯದ ಮನೆ ಫ್ರೀ ಫ್ರೀ ಫ್ರೀ! ಆದ್ರೆ ಒಂದೇ ಒಂದು ಕಂಡೀಷನ್ ಇದೆ! ಏನದು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 01, 2026 10:38 PM IST America: ಅಮೆರಿಕಾದಲ್ಲಿ ಕೆಲಸಕ್ಕೆ ಸೇರಬೇಕು! ಮನೆ ಮಾಡಬೇಕು, ಅಲ್ಲೇ ಸೆಟಲ್ ಆಗಬೇಕು ಎಂದು ಕನಸು ಕಾಣುವವರು ಹಲವರು. ಅಂತವರಿಗಾಗಿ ಇಲ್ಲಿದೆ ಗುಡ್ ನ್ಯೂಸ್! ಅದುವೇ, ಅಮೆರಿಕದ ಪ್ರತಿಷ್ಠಿತ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಒಂದೇ ಒಂದು ರೂಪಾಯಿ ಖರ್ಚಿಲ್ಲದೇ 28 ಕೋಟಿ ರೂಪಾಯಿ ಬೆಲೆ ಬಾಳುವ ಮನೆಯನ್ನ ಕೊಡ್ತಾ ಇದ್ದಾರೆ! ಆ ಕುರಿತ ವರದಿ ಇಲ್ಲಿದೆ. News18 ಸ್ಯಾನ್ ಫ್ರಾನ್ಸಿಸ್ಕೋ (ಅಮೆರಿಕ): ಅಮೆರಿಕಾದಲ್ಲಿ (America) ಕೆಲಸಕ್ಕೆ ಸೇರಬೇಕು! ಮನೆ (Home)…
-

UPSC Inspirational Story: ದೀಪದ ಬೆಳಕಿನಲ್ಲಿ ಓದಿ ಐಎಎಸ್ ಆದ ಯುವಕ; ಕಠಿಣ ಪರಿಶ್ರಮಕ್ಕೆ ಸಿಕ್ಕಿತು ಯಶಸ್ಸು! | | ACTPnews
Last Updated:Jun 01, 2026 10:19 PM IST UPSC Inspirational Story: ಪ್ರೇರಣಾದಾಯಕ ಕಥೆಗಳಲ್ಲಿ ಒಂದು ಬಿಹಾರದ ಸಣ್ಣ ಹಳ್ಳಿಯ ಹುಡುಗನೊಬ್ಬನ ಕಥೆ. ವಿದ್ಯುತ್ ವ್ಯವಸ್ಥೆಯೂ ಸರಿಯಾಗಿ ಇಲ್ಲದ ಪರಿಸ್ಥಿತಿಯಲ್ಲಿ ಮೇನದ ದೀಪದ ಮಬ್ಬಾದ ಬೆಳಕಿನಲ್ಲಿ ಓದಿದ ಆ ಬಾಲಕ, ನಂತರ ದೇಶದ ಅತ್ಯಂತ ಕಠಿಣ ಪರೀಕ್ಷೆಯಾದ ಯುಪಿಎಸ್ ಸಿ ಅನ್ನು ಉತ್ತೀರ್ಣನಾಗಿ ಐಎಎಸ್ ಅಧಿಕಾರಿಯಾಗಿದ್ದಾರೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ಕಷ್ಟಗಳು ಜೀವನದ (Life) ದಾರಿಯನ್ನು ನಿಧಾನಗೊಳಿಸಬಹುದು, ಆದರೆ ಯಶಸ್ಸನ್ನು…
-

Murder Case: ಏಕಾಏಕಿ ಬೈಕ್ನಲ್ಲಿ ಬಂದು ಗ್ಯಾಸ್ ಉದ್ಯಮಿಯನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 01, 2026 4:07 PM IST ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳವನ್ನು ಪರಿಶೀಲಿಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದರು. ಘಟನೆಗೆ ಸಂಬಂಧಿಸಿದ ಪ್ರಮುಖ ಸುಳಿವುಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಂಡವನ್ನು ಸಹ ಸ್ಥಳಕ್ಕೆ ಕರೆಸಲಾಗಿದೆ. ದುಷ್ಕರ್ಮಿಗಳನ್ನು ಗುರುತಿಸಲು ಪೊಲೀಸರು ಹತ್ತಿರದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಸಾಂದರ್ಭಿಕ ಚಿತ್ರ ಪಾಟ್ನಾ: ಇಲ್ಲಿನ ದಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಅಪರಾಧಿಗಳು ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಂದಿದ್ದಾರೆ. ಈ ಘಟನೆಯು ಆ ಪ್ರದೇಶದಲ್ಲಿ ಭೀತಿಯನ್ನು (Murder Case) ಉಂಟುಮಾಡಿದೆ. ಪೊಲೀಸರು…
-

Religious Conversion: ಬಕ್ರೀದ್ ಪ್ರಾಣಿ ಬಲಿಗೆ ಮುಸ್ಲಿಂ ಯುವಕ ಬೇಸರ, ಹಿಂದೂ ಧರ್ಮಕ್ಕೆ ಮತಾಂತರ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 01, 2026 4:29 PM IST Muslim Youth Converts To Hindu: ಒಬ್ಬ ಮುಸ್ಲಿಂ ಯುವಕ ಹಿಂದೂ ಧರ್ಮವನ್ನು ಸ್ವೀಕರಿಸಿರುವ ಘಟನೆ ಇದೀಗ ಕುತೂಹಲ ಸೃಷ್ಟಿಸಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ಮಧ್ಯಪ್ರದೇಶದ (Madhya Pradesh) ರಾಜ್ಯದ ಖಂಡ್ವಾ ಜಿಲ್ಲೆಯಲ್ಲಿ ಒಬ್ಬ ಮುಸ್ಲಿಂ ಯುವಕ ಹಿಂದೂ ಧರ್ಮವನ್ನು (Hindu Religion) ಸ್ವೀಕರಿಸಿರುವ ಘಟನೆ ಇದೀಗ ಕುತೂಹಲ ಸೃಷ್ಟಿಸಿದೆ. ಬಿಲಾಲ್ (Bilal) ಎಂಬ ಹೆಸರಿನ ಈ ಯುವಕ ಇದೀಗ ತನ್ನ…
-

Annamalai New Party: ಹೊಸ ಪಾರ್ಟಿ ಸುದ್ದಿ ಬೆನ್ನಲ್ಲೇ ದೆಹಲಿಗೆ ಬರುವಂತೆ ಅಣ್ಣಾಮಲೈಗೆ ಬುಲಾವ್! ರಾರಾಜಿಸುತ್ತಿರುವ ಹೊಸ ಪೋಸ್ಟರ್ಗಳು! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 01, 2026 5:14 PM IST ತಮಿಳುನಾಡು ಮಾಜಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ಸಿಬಿಎಸ್ಇ ತ್ರಿಭಾಷಾ ಸೂತ್ರ ಭಿನ್ನಾಭಿಪ್ರಾಯದ ನಡುವೆ ಪಕ್ಷದಿಂದ ದೂರವಾಗಿ ಮಕ್ಕಳ್ ಶಕ್ತಿ ಇಯಕ್ಕಂ ಹೆಸರಿನಲ್ಲಿ ಹೊಸ ಆಂದೋಲನಕ್ಕೆ ಸಜ್ಜು, ದೆಹಲಿಯಲ್ಲಿ ಭೇಟಿಯ ಕುತೂಹಲ. News18 ತಮಿಳುನಾಡು ರಾಜಕೀಯದಲ್ಲಿ ಸಂಚಲನಾತ್ಮಕ (Tami Nadu Politics) ಬದಲಾವಣೆಗಳು ನಡೆಯುತ್ತಿವೆ. ತಮಿಳುನಾಡು ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ (Annamalai) ಹೊಸ ಆಂದೋಲನಕ್ಕೆ ಮುಂದಾಗಿದ್ದು, ಕೇಂದ್ರ ಸರ್ಕಾರದೊಂದಿಗೆ ಎದುರಾದ ಕೆಲವು…
-

Helicopter Tragedy: ಮದುವೆಯಾದ ಕೆಲವೇ ಗಂಟೆಗಳಲ್ಲಿ ವರ ಸಾವು! ಹೆಲಿಕಾಪ್ಟರ್ ಅಪಘಾತದಲ್ಲಿ ವಧುವಿಗೆ ಗಂಭೀರ ಗಾಯ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 01, 2026 4:13 PM IST Helicopter Tragedy: ಮದುವೆಯಾದ ಕೆಲವೇ ಗಂಟೆಗಳಲ್ಲಿ ದುರಂತ; ಬೇಡ ಅಂದ್ರೂ ಹನಿಮೂನ್ ಹೋಗ್ತಿದ್ದಾಗ ಹೆಲಿಕಾಪ್ಟರ್ ಪತನ! ಮದುವೆಯಾಗಿ ಕೆಲವೇ ಗಂಟೆಯಲ್ಲಿ ವರ ಸಾವು, ವಧು ಜೆಸ್ಟ್ ಮಿಸ್ ಭಾರತೀಯ ಮೂಲದ ಪೈಲಟ್ ಡೇವ್ ಫಿಜಿ ಹಾಗೂ ಪತ್ನಿ ಜೆಸ್ಸಿ ಜಾರ್ಜಿಯಾ (ಅಮೆರಿಕ): ಮದುವೆ ಅಂದರೆ ಬದುಕಿನ ಹೊಸ ಆರಂಭ, ಕನಸುಗಳ ಹಾರಾಟ. ಆದ್ರೆ ಜಾರ್ಜಿಯಾದಲ್ಲಿ ನಡೆದ ಈ ದುರಂತ ಆ ಕನಸನ್ನೇ ಕಿತ್ತುಕೊಂಡಿದೆ. ಹೌದು, ಡೆಲ್ಟಾ ಏರ್ಲೈನ್ಸ್ನಲ್ಲಿ…
-

Rajya Sabha Election: 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಎಲೆಕ್ಷನ್ ಘೋಷಿಸಿದ ಚುನಾವಣಾ ಆಯೋಗ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಚುನಾವಣಾ ಆಯೋಗ ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ನಾಮಪತ್ರ ಸಲ್ಲಿಸಲು ಜೂನ್ 8 ಕೊನೆಯ ದಿನಾಂಕವಾಗಿದ್ದು, ಜೂನ್ 18 ರಂದು ಮತದಾನ ನಡೆಯಲಿದೆ. ಚುನಾವಣೆ ಘೋಷಣೆಯೊಂದಿಗೆ, ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಯತ್ನಗಳನ್ನು ತೀವ್ರಗೊಳಿಸಿವೆ. ಬಿಜೆಪಿ ಕೂಡ ಈ ಕಾರ್ಯಾಚರಣೆಯನ್ನು ಬಹಳ ಉತ್ಸಾಹದಿಂದ ಪ್ರಾರಂಭಿಸಿದೆ. ಈ ಚುನಾವಣೆಯು ಖಾಲಿ ಇರುವ ರಾಜ್ಯಸಭಾ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಮಾತ್ರವಲ್ಲ, ಮುಂಬರುವ ವಿಧಾನಸಭಾ ಚುನಾವಣೆಗಳು ಮತ್ತು ರಾಜಕೀಯ ಚಲನಶೀಲತೆಯ ಪ್ರಕ್ರಿಯೆಯಲ್ಲಿ ಇದು ನಿರ್ಣಾಯಕವೆಂದು ಪರಿಗಣಿಸಲಾಗಿದೆ. ಸಾಮಾಜಿಕ ಮತ್ತು…
-

Cabinet Expansion: 35 ಹೊಸ ಸಚಿವರಿಂದ ಪ್ರಮಾಣ ವಚನ ಸ್ವೀಕಾರ, ಪಶ್ಚಿಮ ಬಂಗಾಳ ಬಿಜೆಪಿ ಸರ್ಕಾರದ ಹೊಸ ಟೀಮ್ ರೆಡಿ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಪಶ್ಚಿಮ ಬಂಗಾಳ ರಾಜ್ಯಪಾಲ ಆರ್.ಎನ್.ರವಿ ಸೋಮವಾರ ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಲೋಕಭವನದಲ್ಲಿ ಸುವೇಂದು ಅಧಿಕಾರಿ ಅವರ ಸಂಪುಟ ವಿಸ್ತರಣೆಗಾಗಿ 35 ಬಿಜೆಪಿ ಶಾಸಕರಿಗೆ ಸಚಿವರಾಗಿ ಪ್ರಮಾಣ ವಚನ ಬೋಧಿಸಿದರು. 13 ಬಿಜೆಪಿ ಶಾಸಕರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಮೂವರು ರಾಜ್ಯ ಸಚಿವರಾಗಿ (ಸ್ವತಂತ್ರ ಉಸ್ತುವಾರಿ) ಮತ್ತು 19 ಇತರರನ್ನು ರಾಜ್ಯ ಸಚಿವರಾಗಿ ಪರಿಷತ್ತಿಗೆ ಸೇರಿಸಲಾಯಿತು. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದವರು ಹೊಸದಾಗಿ ರೂಪುಗೊಂಡ ಬಿಜೆಪಿ ಸಂಪುಟದಲ್ಲಿ ಪೂರ್ಣ ಪ್ರಮಾಣದ ಮಂತ್ರಿಗಳೆಂದರೆ ದೀಪಕ್ ಬರ್ಮನ್…
Latest News
Search the Archives
Access over the years of investigative journalism and breaking reports
You May Have Missed















