Category: India
All Indian states Kannada news updates
-

Miyazaki Mango: ವಿಶ್ವದ ದುಬಾರಿ ಮಾವು ಬೆಳೆದು ಸಂಕಷ್ಟಕ್ಕೆ ಸಿಲುಕಿದ ರೈತ; ಅಸಲಿಗೆ ಆಗಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 3:16 PM IST ವಿಶ್ವದ ಅತ್ಯಂತ ದುಬಾರಿ ಮಾವು ಬೆಳೆದ ರೈತ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದಕ್ಕೆ ಕಾರಣವೇನು ಎಂದು ತಿಳಿದುಕೊಳ್ಳಲು ನೀವು ಮಿಸ್ ಮಾಡ್ದೆ ಈ ಸ್ಟೋರಿ ಓದಲೇ ಬೇಕು. ದುಬಾರಿ ಮಾವು ಬೆಳೆದ ರೈತ ಮಾವಿನ ಹಣ್ಣು ಯಾರಿಗೆ ಇಷ್ಟ (Indian Mango) ಆಗೋದಿಲ್ಲ ಹೇಳಿ? ಹಣ್ಣುಗಳ ರಾಜ ಎಂದೇ ಖ್ಯಾತಿ ಪಡೆದಿರುವ ಮಾವು ಭಾರತದ ಖ್ಯಾತಿಯನ್ನು ಜಗತ್ತಿಗೆ ಹೆಚ್ಚಿಸಿದೆ. ಭಾರತದ ಜನಪ್ರಿಯ ಮಾವಿನ ತಳಿಗಳಾದ ಆಲ್ಫೋನ್ಸೊ (Alphonso…
-

Husband-Wife: ಹೆಂಡತಿ ಕಿರುಕುಳ ಸಹಿಸೋಕೆ ಆಗ್ತಿಲ್ಲ, ದಯಾಮರಣ ನೀಡಿ! ನೊಂದ ಪತಿಯಿಂದ ಮನವಿ ಪತ್ರ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 5:34 PM IST ವ್ಯಕ್ತಿಯೊಬ್ಬ ತನ್ನ ಪತ್ನಿಯ ಕಿರುಕುಳದಿಂದ ನೊಂದು ದಯಾಮರಣಕ್ಕೆ (euthanasia) ಮನವಿ ಮಾಡಿದ್ದಾನೆ. ತನಗೆ ದಯಾಮರಣ ನೀಡಬೇಕು ಅಂತ ಜಿಲ್ಲಾಧಿಕಾರಿಗೆ ಮನವಿ ಪತ್ರ ಬರೆದಿದ್ದಾನೆ. ನನ್ನ ಪತ್ನಿ (Wife) ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ನಾನು ಪೊಲೀಸರಿಗೆ (Police) ಅನೇಕ ಸಲ ದೂರು ನೀಡಿದ್ದೇನೆ ಎಂದಿದ್ದಾರೆ. ದಯಾಮರಣಕ್ಕೆ ಮನವಿ ಮಾಡಿದ ವ್ಯಕ್ತಿ ಗುಜರಾತ್: ಸೂರತ್ನ (Surat) ವ್ಯಕ್ತಿಯೊಬ್ಬ ತನ್ನ ಪತ್ನಿಯ ಕಿರುಕುಳದಿಂದ ನೊಂದು ದಯಾಮರಣಕ್ಕೆ (euthanasia) ಮನವಿ ಮಾಡಿದ್ದಾನೆ.…
-

PM Modi: ಹಾರ್ಮುಜ್ ಬಿಕ್ಕಟ್ಟಿನ ನಡುವೆಯೂ ನೌಕಾಪಡೆ ಮುಖ್ಯಸ್ಥರ ಭೇಟಿಯಾದ ಪಿಎಂ ಮೋದಿ, ಕಡಲ ಭದ್ರತೆಯ ಬಗ್ಗೆ ಚರ್ಚೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 3:44 PM IST ಪ್ರಧಾನಿ ಕಚೇರಿ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಅಡ್ಮಿರಲ್ ತ್ರಿಪಾಠಿ ಮೇ 29 ರಂದು ಪ್ರಧಾನಿ ಮೋದಿಯವರನ್ನು ಭೇಟಿಯಾದರು. ಸಭೆಯಲ್ಲಿ, ಅವರು ಭಾರತೀಯ ನೌಕಾಪಡೆಯ ಪ್ರಸ್ತುತ ಕಾರ್ಯಾಚರಣೆಯ ಸಾಮರ್ಥ್ಯಗಳು, ಕಡಲ ಭದ್ರತಾ ಪರಿಸರ ಮತ್ತು ಹಿಂದೂ ಮಹಾಸಾಗರ ಪ್ರದೇಶದಲ್ಲಿನ ನೌಕಾ ಚಟುವಟಿಕೆಗಳ ಬಗ್ಗೆ ವಿವರವಾಗಿ ಚರ್ಚಿಸಿದರು. ಪ್ರಧಾನಿ ಮೋದಿ ನವದೆಹಲಿ(ಮೇ.30): ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ, ತಮ್ಮ ಅಧಿಕಾರಾವಧಿಯ ಕೊನೆಯ ದಿನಗಳಲ್ಲಿ, ಪ್ರಧಾನಿ…
-

Menstrual Leave: ಶಾಲಾ ಬಾಲಕಿಯರಿಗೆ 3 ದಿನ ಮುಟ್ಟಿನ ರಜೆ! ಕೇರಳಂ ಸರ್ಕಾರದಿಂದ ಮಹತ್ವದ ನಿರ್ಧಾರ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 4:01 PM IST Menstrual Leave: ತೀವ್ರ ಹೊಟ್ಟೆನೋವು, ಆಯಾಸ, ಬೆನ್ನುನೋವು ಮತ್ತು ಮಾನಸಿಕ ಒತ್ತಡದಿಂದಾಗಿ ಶಾಲಾ ಬಾಲಕಿಯರು ಆ ದಿನಗಳಲ್ಲಿ ತರಗತಿಗಳಲ್ಲಿ ಗಮನ ಹರಿಸುವುದು ಕಷ್ಟವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯರ ಆರೋಗ್ಯದ ದೃಷ್ಟಿಯಿಂದ ಕೇರಳ ಸರ್ಕಾರ ಪ್ರತಿ ತಿಂಗಳು 3 ದಿನಗಳ ಮುಟ್ಟಿನ ರಜೆ ಜಾರಿಗೊಳಿಸಲು ಮುಂದಾಗಿದೆ. ಸಾಂಕೇತಿಕ ಚಿತ್ರ! ಹೆಣ್ಣು ಮಕ್ಕಳು (Women’s) ಪ್ರೌಢಾವಸ್ಥೆಗೆ ಬಂದ ನಂತರ ಪ್ರತಿ ತಿಂಗಳು ಎದುರಿಸುವ ಮುಟ್ಟಿನ ದಿನಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ…
-

Iran-UAE: ಕದನ ವಿರಾಮದ ನಡುವೆ ಇರಾನ್ ಮೇಲೆ ಯುಎಇ ದಾಳಿ? ತನ್ನ ಕಾಲಿಗೆ ತಾನೇ ಕೊಡಲಿ ಏಟು ಕೊಡ್ತಾ ಮುಸ್ಲಿಂ ರಾಷ್ಟ್ರ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 1:37 PM IST ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಯುಎಇ ಏಪ್ರಿಲ್ನಲ್ಲಿ ಇರಾನ್ನೊಳಗಿನ ಹಲವಾರು ಪ್ರಮುಖ ಗುರಿಗಳ ಮೇಲೆ ವೈಮಾನಿಕ ದಾಳಿ ನಡೆಸಿತು. ಇವುಗಳಲ್ಲಿ ಲಾವನ್ ದ್ವೀಪ ಸಂಸ್ಕರಣಾಗಾರ, ಹಾರ್ಮುಜ್ ಜಲಸಂಧಿಯ ಬಳಿಯ ಕಿಶ್ಮ್ ಮತ್ತು ಅಬು ಮುಸಾ ದ್ವೀಪಗಳು, ಬಂದರ್ ಅಬ್ಬಾಸ್ ಬಂದರು ಮತ್ತು ಬೃಹತ್ ಅಸಲುಯೆ ಪೆಟ್ರೋಕೆಮಿಕಲ್ ಸಂಕೀರ್ಣ ಸೇರಿವೆ. ಸಾಂದರ್ಭಿಕ ಚಿತ್ರ ಟೆಹ್ರಾನ್(ಮೇ.30): ಅಮೆರಿಕಾ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿದಾಗ, ಗಲ್ಫ್ ರಾಷ್ಟ್ರಗಳು…
-

ಟ್ರಂಪ್ ‘ಫೈನಲ್ ಡೀಲ್’ಗೂ ಮುನ್ನ ಇರಾನ್ನಿಂದ ದಾಳಿ: ಕುವೈತ್ನ ಅಮೆರಿಕಾ ನೆಲೆ ಮೇಲೆ ಕ್ಷಿಪಣಿ ದಾಳಿ, US ಡ್ರೋನ್ ನಾಶ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 2:11 PM IST ಇರಾನ್ ಫತೇಹ್-110 ಕ್ಷಿಪಣಿ ಅವಶೇಷಗಳು ಕುವೈತ್ ಯುಎಸ್ ಅಲಿ ಅಲ್ ಸಲೇಮ್ ನೆಲೆಗೆ ಬಿದ್ದು, 5 ಅಮೆರಿಕನ್ನರು ಗಾಯ, MQ-9 ರೀಪರ್ ಡ್ರೋನ್ ನಾಶ, ಮಾತುಕತೆಗಳಿಗೆ ಒತ್ತಡ ಹೆಚ್ಚಿತು ಸಾಂದರ್ಭಿಕ ಚಿತ್ರ ಟೆಹ್ರಾನ್(ಮೇ.30): ಅಮೆರಿಕಾ ಮತ್ತು ಇರಾನ್ ನಡುವಿನ ಒಪ್ಪಂದದ ಕುರಿತು ಚರ್ಚೆಗಳು ನಡೆಯುತ್ತಿರುವಾಗ, ನೆಲದ ಮೇಲಿನ ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದೆ. ಇರಾನಿನ ಬ್ಯಾಲಿಸ್ಟಿಕ್ ಕ್ಷಿಪಣಿಯ ಅವಶೇಷಗಳು ಕುವೈತ್ನಲ್ಲಿರುವ ಯುಎಸ್ ಅಲಿ ಅಲ್ ಸಲೇಮ್ ವಾಯುನೆಲೆಯ ಮೇಲೆ…
-

ಭಾರೀ ಸದ್ದು ಮಾಡುತ್ತಿದೆ 2 ಜಿಲ್ಲಾ ಪಂಚಾಯತ್ ಅಧ್ಯಕ್ಷರ ಮದುವೆ: ಹಿಮಾಚಲದಲ್ಲಿ ಸಪಪ್ತಪದಿ ತುಳಿದ ವಿಚ್ಛೇದಿತರು! | ಟ್ರೆಂಡಿಂಗ್ ಸುದ್ದಿ | ACTPnews
Last Updated:May 30, 2026 8:30 AM IST ಇಬ್ಬರೂ ರಾಜಕೀಯ ಜಗತ್ತಿನ ಪ್ರಸಿದ್ಧ ವ್ಯಕ್ತಿಗಳು. ಹಿಮಾಚಲ ಪ್ರದೇಶದ ಸೋಲನ್ನಲ್ಲಿರುವ ರೆಸಾರ್ಟ್ನಲ್ಲಿ ಅವರ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅವರು ವಿವಾಹವಾದರು. ಅವರ ವಿವಾಹವು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವೈರಲ್ ಆದ ಫೋಟೋ ಮೀರತ್(ಮೇ.30): ಉತ್ತರ ಪ್ರದೇಶದ ಮೀರತ್ನ ಜಿಲ್ಲಾ ಪಂಚಾಯತ್ ಅಧ್ಯಕ್ಷ ಗೌರವ್ ಚೌಧರಿ ಮತ್ತು ಫರೂಕಾಬಾದ್ನ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೋನಿಕಾ ಯಾದವ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಬ್ಬರೂ ರಾಜಕೀಯ ಜಗತ್ತಿನ ಪ್ರಸಿದ್ಧ…
-

Vantara: ವಂತಾರಾಗೆ ಸುಪ್ರೀಂ ಸಮರ್ಥನೆ: ವಿಶ್ವ ದರ್ಜೆಯ ಸಂರಕ್ಷಣೆ ಒಪ್ಪಿಕೊಂಡ ಅತ್ಯುನ್ನತ ನ್ಯಾಯಾಲಯ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 10:27 AM IST ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರ ಮತ್ತು ಎನ್.ವಿ. ಅಂಜಾರಿಯಾ ಅವರ ನೇತೃತ್ವದ ಬೆಂಚ್ ಇತ್ತೀಚಿನ ಅರ್ಜಿಯನ್ನು ವಜಾಗೊಳಿಸಿದೆ. ಸುಪ್ರೀಂ ಕೋರ್ಟ್ ನೇಮಕಾತಿ ಮಾಡಿದ್ದ ವಿಶೇಷ ತನಿಖಾ ತಂಡ (SIT) ನೀಡಿದ ಶುದ್ಧವಾದ ವರದಿಯನ್ನು ಪುನಃ ಪರಿಶೀಲಿಸಿ, ವಂತಾರಾ ವಿರುದ್ಧದ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದೆ. ಸುಪ್ರೀಂ ಕೋರ್ಟ್ ನವದೆಹಲಿ(ಮೇ.30): ಸುಪ್ರೀಂ ಕೋರ್ಟ್ ಆಫ್ ಇಂಡಿಯಾ ವಂತಾರಾ ವನ್ಯಜೀವಿ ಸಂರಕ್ಷಣಾ ಕೇಂದ್ರದ ವಿರುದ್ಧದ ಎಲ್ಲಾ ಆರೋಪಗಳನ್ನು ತಿರಸ್ಕರಿಸಿ, ಸಂಪೂರ್ಣ ಸಮರ್ಥನೆ…
-

Road Accident: ಡಂಪರ್ ಲಾರಿ ರಸ್ತೆಯಿಂದ ಉರುಳಿ ಬಿದ್ದು, ಗುಡಿಸಲಿನಲ್ಲಿ ಮಲಗಿದ್ದ ಮಹಿಳೆ, ಚಾಲಕ ಸ್ಥಳದಲ್ಲೇ ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 29, 2026 4:25 PM IST ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಆರಂಭಿಸಿದರು. ವಿಭಜಕಗಳ ಕೆಳಗೆ ಸಿಲುಕಿಕೊಂಡಿದ್ದ ಮಹಿಳೆಯನ್ನು SDRF ತಂಡ ಹೊರತೆಗೆದು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. News18 ತೆಹ್ರಿ: ಉತ್ತರಾಖಂಡದ ತೆಹ್ರಿ ಜಿಲ್ಲೆಯಲ್ಲಿ ಶುಕ್ರವಾರ ವಾಹನವು ರಸ್ತೆಯಿಂದ ನಿಯಂತ್ರಣ ತಪ್ಪಿ ಹೊಲಕ್ಕೆ ಬಿದ್ದ ಪರಿಣಾಮ 42 ವರ್ಷದ ಮಹಿಳೆ…
-

Family Case: ಬೀದಿ ಹೆಣವಾದ ಇಬ್ಬರು ಹೆಂಡಿರ ಗಂಡ; ಕೊಲೆ ಹಿಂದೆ ಅವಳ ನೆರಳು! ಆ್ಯಕ್ಸಿಡೆಂಟ್ ಕಥೆ ಕಟ್ಟಿದವಳು ಸಿಕ್ಕಿಬಿದ್ದಿದ್ದು ಹೇಗೆ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 29, 2026 8:33 PM IST Family Case: ಇಬ್ಬರು ಹೆಂಡತಿಯರ ಗಂಡ ಇವತ್ತು ಅನಾಥ ಶವವಾಗಿದ್ದಾನೆ. ಅಪಘಾತ ಎಂದು ಜಗತ್ತಿಗೆ ಸುಳ್ಳು ಕಥೆ ಹೇಳಿ, ಕಣ್ಣೀರು ಹಾಕುತ್ತಿದ್ದ ಆಕೆಯ ಮುಖವಾಡ ಕಳಚಿದೆ. ಪ್ರೀತಿಯ ನಾಟಕವಾಡಿ ಗಂಡನ ಜೀವವನ್ನೇ ಮಣ್ಣು ಮಾಡಿದ ಆಕೆಯ ಕೊಲೆ ಸಂಚು ಬಯಲಾಗಿದ್ದು ಹೇಗೆ? ನಂಬಿಸಿ ಕುತ್ತಿಗೆ ಸೀಳಿದ ಆ ಅಸಲಿ ವಿಲನ್ ಯಾರು? ಇದಕ್ಕೆಲ್ಲಾ ಆನ್ಸರ್ ಇಲ್ಲಿದೆ. ಸಾಂಕೇತಿಕ ಚಿತ್ರ! ಒಬ್ಬನನ್ನೇ ನಂಬಿ ಬಂದ ಇಬ್ಬರು ಹೆಂಡತಿಯರ (Wife’s)…
Latest News
Search the Archives
Access over the years of investigative journalism and breaking reports
You May Have Missed













