Category: India
All Indian states Kannada news updates
-

Mekedatu Project: ಮೇಕೆದಾಟು ಯೋಜನೆಗೆ ವಿಜಯ್ ಕ್ಯಾತೆ! ತಮಿಳುನಾಡು ಸರ್ಕಾರದ ಆಟಕ್ಕೆ ಡಿಕೆ ಶಿವಕುಮಾರ್ ಖಡಕ್ ಉತ್ತರ | | ACTPnews
Last Updated:Jun 19, 2026 11:01 AM IST ಕರ್ನಾಟಕ ಸರ್ಕಾರದ ಪ್ರಸ್ತಾವಿತ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ತಡೆಯಲು ಎಲ್ಲಾ ಅಗತ್ಯ ಕಾನೂನು ಕ್ರಮಗಳನ್ನ ಕೈಗೊಂಡಿದೆ ಎಂದು ತಮಿಳುನಾಡು ಸರ್ಕಾರ ಘೋಷಿಸಿದೆ. ಇದಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. News18 ಬೆಂಗಳೂರು (ಜೂ.19): ಕರ್ನಾಟಕ ಸರ್ಕಾರದ ಮೇಕೆದಾಟು ಅಣೆಕಟ್ಟು ಯೋಜನೆ ತಡೆಯೋಕೆ ತಮಿಳುನಾಡು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ತಮಿಳುನಾಡು (Tamilnadu) ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಮಾತಾಡಿದ್ದು, ಯಾವುದೇ…
-

Yogi Adithyanath: ‘500 ವರ್ಷ ಕಾದಿದ್ದೀರಿ, ಇನ್ನೂ 15 ದಿನ ಕಾಯಿರಿ’, ರಾಮಮಂದಿರ ದೇಣಿಗೆ ಹಗರಣದ ಬಗ್ಗೆ ವಿರೋಧಿಗಳಿಗೆ ಯೋಗಿ ಟಾಂಗ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 19, 2026 3:42 PM IST Ayodhya Ram Mandir Donation Scam: ಎಸ್ಐಟಿ ತನ್ನ ಕೆಲಸವನ್ನು ಮಾಡುತ್ತಿದೆ. ಎಸ್ಐಟಿ ವಿರುದ್ಧ ಯಾರಿಗಾದರೂ ಯಾವುದೇ ದೂರುಗಳಿದ್ದರೆ, ಅವರನ್ನು ಕೇಳಲು ಅವರಿಗೆ ಅವಕಾಶ ನೀಡಲಾಗುವುದು ಎಂದ ಯೋಗಿ ಆದಿತ್ಯನಾಥ್, ತನಿಖೆಯ ಸಮಯದಲ್ಲಿ ಹೇಳಿಕೆಗಳನ್ನು ನೀಡುವುದನ್ನು ತಡೆಯಿರಿ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರನ್ನು ಬಿಡಲಾಗುವುದಿಲ್ಲ ಎಂದು ಹೇಳಿದರು. News18 Ayodhya Ram Temple Donation Scam: ಅಯೋಧ್ಯಾ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯಲ್ಲಿ ಭಾರೀ ಕೋಟಿ ಕೋಟಿ…
-

Cyber Crime: ಮಾಜಿ ಪ್ರಧಾನಿ ಮಗನಿಗೆ 7.8 ಕೋಟಿ ವಂಚನೆ! ಸೈಬರ್ ವಂಚಕರ ಬಲೆಗೆ ಬಿದ್ದಿದ್ದು ಹೇಗೆ ಉದ್ಯಮಿ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 19, 2026 8:54 PM IST Cyber Crime: ರಾಜಕೀಯ ಗಣ್ಯರೇ ಸೈಬರ್ ಖದೀಮರ ಬಲೆಗೆ ಬೀಳುತ್ತಿರುವ ಆತಂಕಕಾರಿ ಘಟನೆ ದೆಹಲಿಯಲ್ಲಿ ವರದಿಯಾಗಿದೆ. ಅದರಂತೆ, ಭಾರತದ ಮಾಜಿ ಪ್ರಧಾನಿ ಇಂದರ್ ಕುಮಾರ್ ಗುಜ್ರಾಲ್ ಅವರ ಪುತ್ರ ನರೇಶ್ ಗುಜ್ರಾಲ್ ಭಾರಿ ಸೈಬರ್ ವಂಚನೆಗೆ ಒಳಗಾಗಿದ್ದಾರೆ. ಮಾಜಿ ರಾಜ್ಯಸಭಾ ಸದಸ್ಯರೂ ಆಗಿರುವ ನರೇಶ್ ಗುಜ್ರಾಲ್ ಅವರ ಹೆಸರಿನಲ್ಲಿ ವಂಚಕರು ಬರೋಬ್ಬರಿ ₹7.8 ಕೋಟಿ ರೂಪಾಯಿಗಳನ್ನು ದೋಚಿದ್ದಾರೆ. ಆ ಕುರಿತ ವರದಿ ಇಲ್ಲಿದೆ. ನರೇಶ್ ಗುಜ್ರಾಲ್ ದೆಹಲಿ:…
-

Crime News: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ! ಖಾಸಗಿ ಭಾಗಕ್ಕೆ ಬುಲೆಟ್, ಕಲ್ಲು ತುಂಬಿ ವಿಕೃತಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 19, 2026 7:52 PM IST Crime News: 28 ವರ್ಷದ ವಿವಾಹಿತ ಮಹಿಳೆಯೊಬ್ಬರ ಮೇಲೆ ಐವರು ಯುವಕರು ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಖಾಸಗಿ ಭಾಗಗಳಿಗೆ ಜೀವಂತ ಬುಲೆಟ್ (ಕಾರ್ಟ್ರಿಡ್ಜ್), ಕಲ್ಲು ಹಾಗೂ ಮರದ ತುಂಡುಗಳನ್ನು ಹಾಕಿ ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಅದರಂತೆ, ಈ ಕ್ರೂರ ಕೃತ್ಯವು ದೆಹಲಿಯ ನಿರ್ಭಯಾ ಪ್ರಕರಣದ ಭೀಕರತೆಯನ್ನು ನೆನಪಿಸುವಂತಿದೆ. ಆ ಕುರಿತ ವರದಿ ಇಲ್ಲಿದೆ. News18 ಬೇಗುಸರಾಯ್ (ಬಿಹಾರ): ಬಿಹಾರದ (Bihar) ಬೇಗುಸರಾಯ್ನಲ್ಲಿ (Begusarai)…
-

NEET Scam: ನಕಲಿ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆಗಳ ಮಾರಾಟ, 19 ವರ್ಷದ ಯುವಕನ ಬಂಧನ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 19, 2026 4:21 PM IST NEET Re-Exam 2026: ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪ್ರತಾಪ್ ನಗರ ಪೊಲೀಸ್ ಠಾಣೆ ನೇತೃತ್ವದ ವಿಶೇಷ ತಂಡ ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿ ಪಟೇಲ್ ನಗರದ ಮನೆಯ ಮೇಲೆ ಹಠಾತ್ ದಾಳಿ ನಡೆಸಿತು. News18 ಭಿಲ್ವಾರ: ಜೂನ್ 21 ರಂದು ನಡೆಯಲಿರುವ ನೀಟ್ ಮರು ಪರೀಕ್ಷೆಗೂ ಮುನ್ನ, ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ನಕಲಿ ರೀ-ನೀಟ್ ಪ್ರಶ್ನೆ ಪತ್ರಿಕೆಗಳನ್ನು ವೈರಲ್ ಮಾಡಿ ಮಾರಾಟ ಮಾಡಿದ…
-

IAS Officers Abscond: ಭ್ರಷ್ಟಾಚಾರ ಆರೋಪ ಬೆನ್ನಲ್ಲೇ ಇಬ್ಬರು ಐಎಎಸ್ ಅಧಿಕಾರಿಗಳು ಎಸ್ಕೇಪ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ವಿಶೇಷ ಜಾಗೃತ ಘಟಕ (ಎಸ್ವಿಯು) ರಾಜ್ಯ ರಾಜಧಾನಿಯಲ್ಲಿರುವ ಅವರ ನಿವಾಸಗಳ ಮೇಲೆ ದಾಳಿ ನಡೆಸಿದ್ದು, ಗುತ್ತಿಗೆದಾರ ಮತ್ತು ಮಧ್ಯವರ್ತಿ ರಿಷು ಶ್ರೀ ಜೊತೆಗಿನ ಸಂಬಂಧಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದೆ. ರಿಷು ಶ್ರೀ ಈಗ ಬಂಧನದಲ್ಲಿದ್ದಾರೆ. ರಿಷು ವಿದೇಶ ಪ್ರವಾಸಗಳು ಸೇರಿದಂತೆ ವಿವಿಧ ರೀತಿಯ ಅಕ್ರಮ ಸಂಭಾವನೆಗಳನ್ನು ಪಡೆದಿದ್ದಾರೆ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ವಿಜಿಲೆನ್ಸ್ ಘಟಕ ಆರೋಪಿಸಿದ ನಂತರ ರಾಜ್ಯ ಸರ್ಕಾರ ಮೇ 30 ರಂದು ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿತ್ತು. ‘ಸರ್ಕಾರದ ಆಯೋಗದ ಒಪ್ಪಂದ’ ಮತ್ತು…
-

Road Accident: ನಿಲ್ಲಿಸಿದ್ದ ವಾಹನ ಹಿಂದಕ್ಕೆ ಚಲಿಸಿ ಕಣಿವೆಗೆ ಉರುಳಿ ಮಹಿಳೆ, ಶಿಶು ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 19, 2026 4:31 PM IST Tragic Accident in Lahaul-Spiti: ಘಟನೆಯಲ್ಲಿ ಗಾಯಗೊಂಡಿರುವ 52 ವರ್ಷದ ಸವಿತಾ ದೇವಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ನಡೆದ ಸ್ಥಳವು ಕೊಕ್ಸರ್ ನಿಂದ ರೋಹ್ತಾಂಗ್ ಕಡೆಗೆ ಸುಮಾರು 8 ಕಿಲೋಮೀಟರ್ ಎತ್ತರದಲ್ಲಿದೆ. ಈ ಪ್ರದೇಶವು ಕಷ್ಟಕರವಾದ ಭೂಪ್ರದೇಶ ಮತ್ತು ಕಳಪೆ ಮೊಬೈಲ್ ನೆಟ್ಚರ್ಕ್ ಸಂಪರ್ಕವನ್ನು ಹೊಂದಿದೆ. News18 ಶಿಮ್ಲಾ: ಲಹೌಲ್ ಮತ್ತು ಸ್ಪಿತಿ ಜಿಲ್ಲೆಯಲ್ಲಿ ನಿಲ್ಲಿಸಿದ್ದ ವಾಹನ ಹಿಂದಕ್ಕೆ ಉರುಳಿ ಕಂದಕಕ್ಕೆ ಉರುಳಿದ…
-

Shocking News: ಮಹಿಳೆಯ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 19, 2026 4:09 PM IST ಮಹಿಳೆಯ ಕುಟುಂಬವು ಸ್ಥಳೀಯ ಪೊಲೀಸರ ನಿರ್ಲಕ್ಷ್ಯದ ಬಗ್ಗೆ ಗಂಭೀರ ಆರೋಪ ಮಾಡಿದೆ. ಮೂರು ತಿಂಗಳ ಹಿಂದೆ ನಡೆದ ಅತ್ಯಾಚಾರ ಯತ್ನದ ಬಗ್ಗೆ ದೂರು ನೀಡಿದರೂ ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ. News18 ಬೇಗುಸರಾಯ್: ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರ ಮೇಲೆ ಐವರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ ಭೀಕರ ಘಟನೆ ನಡೆದಿದೆ. ಜೂನ್ 11 ರಂದು ಚಾಕಿಯಾ ಪೊಲೀಸ್ ಠಾಣೆ ಬಳಿ ರಾತ್ರಿಯಲ್ಲಿ…
-

Mukesh Ambani: ಪ್ರಧಾನಿ ನರೇಂದ್ರ ಮೋದಿ ಮಾಡಿದ ಅದ್ಭುತ ಸಾಧನೆಗೆ ಮುಖೇಶ್ ಅಂಬಾನಿ ಅಭಿನಂದನೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 19, 2026 2:50 PM IST Mukesh Ambani Congratulates PM Modi: ‘ಸಾರ್ವಜನಿಕ ಸೇವೆಯಲ್ಲಿ ಮೋದಿ ಅವರ ಈ ಗಮನಾರ್ಹ ಮೈಲಿಗಲ್ಲಿಗೆ ನಾವು ಅವರನ್ನು ಅಭಿನಂದಿಸುತ್ತೇವೆ ಎಂದು ಮುಖೇಶ್ ಅಂಬಾನಿ ಹೇಳಿದರು. News18 ನವದೆಹಲಿ: ಭಾರತದ ಅತ್ಯಂತ ದೀರ್ಘಾವಧಿಯ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿ ‘ಅದ್ಭುತ ಸಾಧನೆ’ ಸಾಧಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ರಿಲಯನ್ಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ (Mukesh Ambani) ಅಭಿನಂದಿಸಿದ್ದಾರೆ.…
-

Telegram Ban: ಟೆಲಿಗ್ರಾಮ್ ಆ್ಯಪ್ಗೆ ಹಿನ್ನಡೆ, ನಿಷೇಧ ತೆರವಿನ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ / Telegram Ban Stays: Delhi High Court Rejects Plea | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 19, 2026 11:37 AM IST ಜೂನ್ 22 ರವರೆಗೆ ಟೆಲಿಗ್ರಾಮ್ ನಿಷೇಧಿಸುವ ಕೇಂದ್ರ ಸರ್ಕಾರದ ಆದೇಶವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ. ನಿಷೇಧದ ವಿರುದ್ಧದ ಅರ್ಜಿಯನ್ನು ವಜಾಗೊಳಿಸಲಾಗಿದೆ. ಟೆಲಿಗ್ರಾಮ್ ಅಪ್ಲಿಕೇಶನ್ಗೆ ದೆಹಲಿ ಹೈಕೋರ್ಟ್ನಿಂದ ಹಿನ್ನಡೆಯಾಗಿದೆ. ನಿಷೇಧ ತೆರವಿನ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ ದೆಹಲಿ: ಟೆಲಿಗ್ರಾಮ್ ಸಂದೇಶ ವ್ಯವಸ್ಥೆಯ ಮೇಲೆ ವಿಧಿಸಲಾದ ತಾತ್ಕಾಲಿಕ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಜೂನ್ 22 ರವರೆಗೆ ಟೆಲಿಗ್ರಾಮ್ ನಿಷೇಧಿಸುವ ಕೇಂದ್ರ ಸರ್ಕಾರದ…
Latest News
Search the Archives
Access over the years of investigative journalism and breaking reports
You May Have Missed












