Category: India
All Indian states Kannada news updates
-

Shocking News: ವಿದ್ಯಾರ್ಥಿಗಳಿಂದಲೇ ಶಾಲಾ ಪ್ರಿನ್ಸಿಪಾಲರ ಬರ್ಬರ ಹತ್ಯೆ, ರೂಪಾ ರೆಡ್ಡಿಗೆ 27 ಬಾರಿ ಇರಿದು ಕೊಂದ್ರಾ? CCTVಯಲ್ಲಿ ದೃಶ್ಯ ಸೆರೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Aug 19, 2026 3:58 PM IST ರೂಪಾ ರೆಡ್ಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಸಮಯವನ್ನು ಬಳಸಿಕೊಂಡು ವಿದ್ಯಾರ್ಥಿಗಳು ಅವರ ಮೇಲೆ ಅತ್ಯಂತ ಕ್ರೂರವಾಗಿ ಹಲ್ಲೆ ನಡೆಸಿದ್ದು. ಚಾಕುವಿನಿಂದ 27 ಬಾರಿ ಇರಿದು ಕೊಂದಿದ್ದಾರೆ ಎಂದು ತಿಳಿದು ಬಂದಿದೆ. News18 ತೆಲಂಗಾಣ (ಜು.19): ಪಾಠ ಹೇಳಿಕೊಡುವ ಗುರುಗಳನ್ನ ದೇವರ ಸ್ಥಾನದಲ್ಲಿಟ್ಟು ಪೂಜಿಸುವ ಸಂಸ್ಕೃತಿ ಇತ್ತೀಚಿನ ದಿನಗಳಲ್ಲಿ ಕಣ್ಮರೆಯಾಗ್ತಿದೆ. ಶಿಕ್ಷಕರನ್ನ ಪೂಜಿಸೋದು ಬಿಡಿ, ಗೌರವ ಕೊಟ್ರೆ ಸಾಕು ಅನ್ನೋ ಸ್ಥಿತಿ ನಿರ್ಮಾಣವಾಗಿಬಿಟ್ಟಿದೆ. ಇದರ ನಡುವೆಯೇ ತೆಲಂಗಾಣದಲ್ಲಿ (Telangana) ಶಾಕಿಂಗ್…
-

Mahua Moitra: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಬಿಗ್ ಶಾಕ್! ಬಂಧನದ ವಾರಂಟ್ ಜಾರಿ ಮಾಡಿದ ಬೆಂಗಾಲ್ ಕೋರ್ಟ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Aug 19, 2026 8:15 PM IST ದ್ವೇಷ ಭಾಷಣದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ್ದ ಸರಣಿ ಸಮನ್ಸ್ಗಳನ್ನು ಕಡೆಗಣಿಸಿದ ಹಿನ್ನೆಲೆಯಲ್ಲಿ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕೃಷ್ಣನಗರ ನ್ಯಾಯಾಲಯವು ತಕ್ಷಣದ ಬಂಧನ ವಾರಂಟ್ ಜಾರಿಗೊಳಿಸಿದೆ. ಮಹುವಾ ಮೊಯಿತ್ರಾ ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿರೋಧ ಪಕ್ಷ ತೃಣಮೂಲ ಕಾಂಗ್ರೆಸ್ (TMC) ಪಕ್ಷಕ್ಕೆ ಮತ್ತೊಂದು ಭಾರಿ ರಾಜಕೀಯ ಹಿನ್ನಡೆಯಾಗಿದೆ. ದ್ವೇಷ ಭಾಷಣದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ್ದ ಸರಣಿ ಸಮನ್ಸ್ಗಳನ್ನು…
-

Ram Mandir Prasad: ಅಯೋಧ್ಯೆ ರಾಮಮಂದಿರ ಪ್ರಸಾದದ ಹೆಸರಲ್ಲಿ ಭಕ್ತರಿಗೆ ಸ್ವೀಟ್ಸ್ ಮಾರಾಟ! ಅಮೆಜಾನ್ಗೆ ಬಿತ್ತು ಭಾರೀ ದಂಡ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Aug 19, 2026 6:22 PM IST ಅಮೆಜಾನ್ ತನ್ನ ಜಾಲತಾಣದಲ್ಲಿ ಸಾಮಾನ್ಯ ಸಿಹಿತಿಂಡಿಗಳಾದ ‘ತುಪ್ಪದ ಲಾಡು’, ‘ಖೋವಾ ಪೇಡಾ’ ಮತ್ತು ‘ಮಿಲ್ಕ್ ಪೇಡಾ’ ಮುಂತಾದ ಉತ್ಪನ್ನಗಳನ್ನು ಶ್ರೀ ರಾಮಮಂದಿರ ಅಯೋಧ್ಯೆ ಪ್ರಸಾದ್ (Sri Ram Mandir Ayodhya Prasad) ಎಂಬ ಹೆಸರಿನಲ್ಲಿ ಲಿಸ್ಟ್ ಮಾಡಿ ಮಾರಾಟಕ್ಕಿಟ್ಟಿತ್ತು. ರಾಮಮಂದಿರ ಪ್ರಸಾದ ಹೆಸರಲ್ಲಿ ಸ್ವೀಟ್ ಮಾರಾಟ ಮಾಡಿದ ಅಮೆಜಾನ್ಗೆ ದಂಡ ಅಯೋಧ್ಯೆಯ ರಾಮಮಂದಿರದ (Shri Ram Mandir Ayodhya Prasad) ಹೆಸರಿನಲ್ಲಿ ಸಾಮಾನ್ಯ ಸಿಹಿತಿಂಡಿಗಳನ್ನು ಮಾರಾಟ…
-

Azim Premji Scholarship 2026: ಹೆಣ್ಣುಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವು; 30,000 ವಿದ್ಯಾರ್ಥಿವೇತನ! ಹೀಗೆ ಅರ್ಜಿ ಸಲ್ಲಿಸಿ / Azim Premji Scholarship 2026: 30,000 | ವ್ಯಾಪಾರ ಸುದ್ದಿ | ACTPnews
Last Updated:Aug 19, 2026 4:22 PM IST ಹೆಣ್ಣುಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಅಜೀಂ ಪ್ರೇಮ್ಜಿ ಫೌಂಡೇಶನ್ 2026ನೇ ಸಾಲಿನಲ್ಲಿ ವಿದ್ಯಾರ್ಥಿವೇತನ ಪ್ರಕಟಿಸಿದೆ. ಸರ್ಕಾರಿ ಶಾಲೆಗಳಲ್ಲಿ 10 ಅಥವಾ 12ನೇ ತರಗತಿ ಪೂರ್ಣಗೊಳಿಸಿ ಪದವಿ/ಡಿಪ್ಲೋಮಾ ಮಾಡುತ್ತಿರುವ ಬಡ ವಿದ್ಯಾರ್ಥಿನಿಯರು ಹೀಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಣ್ಣುಮಕ್ಕಳಿಗೆ ಸಿಗುತ್ತೆ ₹30,000! ದೇಶಾದ್ಯಂತ ಹೆಣ್ಣುಮಕ್ಕಳ ಉನ್ನತ ಶಿಕ್ಷಣವನ್ನು (Girls Higher Education) ಪ್ರೋತ್ಸಾಹಿಸುವ ಉದ್ದೇಶದಿಂದ ಅಜೀಂ ಪ್ರೇಮ್ಜಿ ಫೌಂಡೇಶನ್ (Azim Premji Foundation) ಬೃಹತ್ ವಿದ್ಯಾರ್ಥಿವೇತನ ಯೋಜನೆಯನ್ನು…
-

TVK Vijay: ವಿಜಯ್ ಸರ್ಕಾರಕ್ಕೆ ಸಂಕಷ್ಟ? 100 ದಿನ ತುಂಬುವಷ್ಟರಲ್ಲೇ ಟಿವಿಕೆ ವಿರುದ್ಧ ಕೇಳಿಬಂತು ಮೊದಲ ಭ್ರಷ್ಟಾಚಾರದ ಆರೋಪ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Aug 19, 2026 5:11 PM IST ಮುಖ್ಯಮಂತ್ರಿ ವಿಜಯ್ ಅವರು ತಮ್ಮ ಕಚೇರಿಯನ್ನು ಫೋರ್ಟ್ ಸೇಂಟ್ ಜಾರ್ಜ್ನ ಮುಖ್ಯ ಬ್ಲಾಕ್ನಿಂದ ಪಕ್ಕದ ನಾಮಕ್ಕಲ್ ಕವಿಂಜರ್ ಮಾಲಿಗೈ ಕಟ್ಟಡಕ್ಕೆ ಸ್ಥಳಾಂತರಿಸುವ ಯೋಜನೆಯನ್ನು ಪ್ರಕಟಿಸಿದ ನಂತರ ಈ ವಿವಾದ ಭುಗಿಲೆದ್ದಿದೆ. ಜೋಸೆಫ್ ವಿಜಯ್ ತಮಿಳುನಾಡಿನಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (C. Joseph Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK-Tamilaga Vettri Kazhagam) ಸರ್ಕಾರವು ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿದ ಕೆಲವೇ ದಿನಗಳಲ್ಲಿ ತನ್ನ…
-

Heavy Rain: ಉತ್ತರಾಖಂಡದಲ್ಲಿ ಭಾರೀ ಮಳೆಗೆ ನಾಲ್ವರು ಸಾವು, ಕೈಲಾಸ ಮಾನಸ ಸರೋವರ ಯಾತ್ರೆ ವೇಳೆ ಭೂಕುಸಿತ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Aug 19, 2026 4:03 PM IST Uttarakhand Rain Havoc: ಕೈಲಾಸ ಮಾನಸ ಸರೋವರ ಯಾತ್ರೆ ಮಾರ್ಗದಲ್ಲಿರುವ ಕೂಲಗಡ ಸೇತುವೆ ಭೂಕುಸಿತದ ನಂತರ ಹಾನಿಗೊಳಗಾಗಿದೆ. ಮಾಹಿತಿ ಪಡೆದ ನಂತರ, ಗಡಿ ರಸ್ತೆಗಳ ಸಂಘಟನೆಯ (ಬಿಆರ್ಒ) ತಂಡವು ಸ್ಥಳಕ್ಕೆ ತಲುಪಿ ಪರ್ಯಾಯ ಮಾರ್ಗವನ್ನು ಸಿದ್ಧಪಡಿಸುವ ಕೆಲಸವನ್ನು ಪ್ರಾರಂಭಿಸಿತು. News18 ಡೆಹ್ರಾಡೂನ್: ಕಳೆದ 24 ಗಂಟೆಗಳಲ್ಲಿ ಉತ್ತರಾಖಂಡದಾದ್ಯಂತ ಸುರಿದ ಭಾರೀ ಮಳೆಯಿಂದಾಗಿ (Heavy Rain) ಪ್ರತ್ಯೇಕ ಘಟನೆಗಳಲ್ಲಿ ಅಪ್ರಾಪ್ತ ವಯಸ್ಕ ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಎಂದು…
-

West Bengal: ಸತತ ಸೋಲುಗಳ ನಂತರ ತನ್ನ ಮೊದಲ ಪ್ರಮುಖ ಜಯ ಸಾಧಿಸಿದ TMC! ಬಿಜೆಪಿಗೆ ಭಾರೀ ಮುಖಭಂಗ / West Bengal Politics: TMC Registers Its First Major Victory After | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Aug 19, 2026 2:33 PM IST ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸೋತ ನಂತರ ಮೊದಲ ಬಾರಿಗೆ ಟಿಎಂಸಿ ಭರ್ಜರಿ ಜಯ ಸಾಧಿಸಿದೆ. ಬಾರ್ ಕೌನ್ಸಿಲ್ ಚುನಾವಣೆಯಲ್ಲಿ ಟಿಎಂಸಿ ಮಮತಾ ಬ್ಯಾನರ್ಜಿಗೆ 15 ಸ್ಥಾನಗಳು ಬಂದಿವೆ. 23 ರಲ್ಲಿ ಟಿಎಂಸಿ 15 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ದಾಖಲಿಸಿದೆ. BJPಗೆ ಹೀನಾಯ ಸೋಲು! ಪಶ್ಚಿಮ ಬಂಗಾಳ (West Bengal) ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (TMC)…
-

Tamil Nadu: ತಮಿಳುನಾಡಿನ ಎಲ್ಲಾ ಶಾಸಕರಿಗೆ ಹೊಸ ಕಾರು, 1,00,000 ರೂ. ಭತ್ಯೆ: ಸಿಎಂ ವಿಜಯ್ ಘೋಷಣೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Aug 19, 2026 2:08 PM IST ಮುಖ್ಯಮಂತ್ರಿಯವರ ಪ್ರಕಾರ, ಈ ವ್ಯವಸ್ಥೆಯ ಉದ್ದೇಶವು ಶಾಸಕರು ತಮ್ಮ ಕ್ಷೇತ್ರಗಳಲ್ಲಿ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ಯಾವುದೇ ತೊಂದರೆಗಳನ್ನು ಎದುರಿಸದಂತೆ ನೋಡಿಕೊಳ್ಳುವುದು ಮತ್ತು ಸಾರ್ವಜನಿಕ ಸಂಬಂಧಿತ ಕೆಲಸಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಿರ್ವಹಿಸಲು ಅವರಿಗೆ ಸಹಾಯ ಮಾಡುವುದು. ಸಿಎಂ ವಿಜಯ್ ಚೆನ್ನೈ(ಆ.19): ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಬುಧವಾರ ವಿಧಾನಸಭೆಯಲ್ಲಿ ಶಾಸಕರ ಕುರಿತು ಪ್ರಮುಖ ಘೋಷಣೆ ಮಾಡಿದರು. ಸರ್ಕಾರವು ಈಗ ಎಲ್ಲಾ ಶಾಸಕರಿಗೆ ತಮ್ಮ ಕ್ಷೇತ್ರಗಳಿಗೆ ಪ್ರಯಾಣಿಸಲು ಮತ್ತು…
-

PoK ಭಾರತದ ನಿಯಂತ್ರಣದಲ್ಲಿ? ಅಮೆರಿಕಾ ರಾಯಭಾರಿ ಗೋರ್ ಕಾಶ್ಮೀರ ಭೇಟಿ, ಪಾಕಿಸ್ತಾನಕ್ಕೆ ಆತಂಕ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Aug 19, 2026 12:34 PM IST 2019 ರಲ್ಲಿ, ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತು. ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಲಾಯಿತು, ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು. 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಆಡಳಿತ ಮತ್ತು ಅಭಿವೃದ್ಧಿಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ. ಅಮೆರಿಕಾ- ಪಾಕಿಸ್ತಾನ ಇಸ್ಲಮಾಬಾದ್(ಆ.19): ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿನ ಪ್ರಕ್ಷುಬ್ಧತೆಯ ನಡುವೆ, ನವದೆಹಲಿಯ ಅಮೆರಿಕಾದ ರಾಯಭಾರಿ ಸೆರ್ಗಿಯೊ ಗೋರ್ ಕಾಶ್ಮೀರಕ್ಕೆ…
-

Shocking News: ಗೆಳೆಯರ ಜೊತೆ ಸೇರಿ ಅಜ್ಜನನ್ನೇ ಮುಗಿಸಿದ 13 ವರ್ಷದ ಬಾಲಕಿ! 4 ಮಂದಿ ಅಪ್ರಾಪ್ತರ ಬಂಧನ, ಬೆಚ್ಚಿ ಬೀಳಿಸುತ್ತೆ ಕಾರಣ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Aug 19, 2026 11:26 AM IST ಸೋಮವಾರ ಬೆಳಿಗ್ಗೆ ಕರುವತ್ತದಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ಶಿವನ್ಕುಟ್ಟಿ ಶವವಾಗಿ ಪತ್ತೆಯಾಗಿದ್ದರು. ಮನೆಯಿಂದ ಆರು ಪೌಂಡ್ ಚಿನ್ನ ಕಾಣೆಯಾಗಿದ್ದು, ಮೃತದೇಹದ ಬಳಿ ಮೆಣಸಿನ ಪುಡಿ ಸಿಂಪಡಿಸಿರುವುದು ಕಂಡುಬಂದಿತ್ತು. ಅವರ ಪತ್ನಿ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಗಳ ಜೊತೆ ಇದ್ದ ಕಾರಣ ಮೃತ ವ್ಯಕ್ತಿ ಮನೆಯಲ್ಲಿ ಒಬ್ಬಂಟಿಯಾಗಿದ್ದರು ಎಂದು ತಿಳಿದು ಬಂದಿದೆ. News18 ತಿರುವನಂತಪುರಂ: ಆ ಅಜ್ಜನಿಗೆ ಈಗ 65 ವರ್ಷ ಪ್ರಾಯ.. ತನ್ನ ಜೀವನದ ಸಂಧ್ಯಾಕಾಲದಲ್ಲಿ ಇದ್ದಾರೆ.…
Latest News
Search the Archives
Access over the years of investigative journalism and breaking reports
You May Have Missed













