Category: India
All Indian states Kannada news updates
-

West Bengal: ಈಗಾಗಲೇ ಸುಸ್ತಾದ ಮಮತಾಗೆ ಕಾದಿದೆಯೇ ಮತ್ತೊಂದು ಆಘಾತ? ಸುವೇಂದು ಕೊಟ್ಟ ಟಕ್ಕರ್ಗೆ ದೀದಿ ಫುಲ್ ಶಾಕ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 20, 2026 7:37 PM IST West Bengal: ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೆಟ್ಟಿರುವ ಆ ಒಂದು ದಾಳಕ್ಕೆ ತೃಣಮೂಲ ಕಾಂಗ್ರೆಸ್ ಪಾಳೆಯ ತಲ್ಲಣಗೊಂಡಿದ್ದು, ದೀದಿ ಫುಲ್ ಶಾಕ್ ಆಗಿದ್ದಾರೆ ಎನ್ನುವ ಮಾತು ಜಾಲತಾಣದಲ್ಲಿ ಹರಿದಾಡುತ್ತಿದೆ. ಅಷ್ಟಕ್ಕೂ ಸುವೇಂದು ಹೆಣೆದಿರುವ ಆ ಮಾಸ್ಟರ್ ಪ್ಲಾನ್ ಆದ್ರೂ ಏನು ಗೊತ್ತಾ? ಸಾಂಕೇತಿಕ ಚಿತ್ರ! ಪಶ್ಚಿಮ ಬಂಗಾಳದ (West Bengal) ರಾಜಕೀಯ ಸಮರದಲ್ಲಿ ಈಗ ಮತ್ತೊಂದು ಹೈ-ವೋಲ್ಟೇಜ್ ಟ್ವಿಸ್ಟ್ ಸಿಕ್ಕಿದೆ. ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari)…
-

Parle Vs Parle: ಮೋದಿ ಕೊಟ್ಟ ಮೆಲೊಡಿ ಚಾಕ್ಲೆಟ್ ಬೇರೆ, ಇಲ್ಲಿ ಜನ ದುಡ್ಡು ಹಾಕಿ ಸ್ಟಾಕ್ ಕೊಳ್ತಿರೋದೇ ಬೇರೆ! ಸಿಕ್ಕಾಪಟ್ಟೆ ಕನ್ಫ್ಯೂಶನ್! | ವ್ಯಾಪಾರ ಸುದ್ದಿ | ACTPnews
Last Updated:May 20, 2026 4:40 PM IST ಇಟಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜಾರ್ಜಿಯಾ ಮೆಲೋನಿ ಅವರಿಗೆ ಪಾರ್ಲೆ ಮೆಲೋಡಿ ಉಡುಗೊರೆ, ವಿಡಿಯೋ ವೈರಲ್, ಹೆಸರಿನ ಗೊಂದಲದಿಂದ ಪಾರ್ಲೆ ಇಂಡಸ್ಟ್ರೀಸ್ ಷೇರು ಏರಿಕೆಯಾಗಿದೆ. News18 ಪ್ರಧಾನಿ ನರೇಂದ್ರ ಮೋದಿ ವಿದೇಶ (PM Narendra Modi) ಪ್ರವಾಸದಲ್ಲಿದ್ದಾರೆ. ಇಟಲಿಯಲ್ಲಿರುವ ಪ್ರಧಾನಿ ಮೋದಿಯವರನ್ನ ಇಟಲಿ ಅಧ್ಯಕ್ಷೆ ಮೆಲೋನಿ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಇನ್ನು ಭೇಟಿ ವೇಳೆ ಪ್ರಧಾನಿ ಮೋದಿ ಮೆಲೋನಿಗೆ (Giorgia Meloni) ಪಾರ್ಲೆ ಮೆಲೋಡಿ ಚಾಕೋಲೇಟ್ ಗಿಫ್ಟ್ ಕೊಟ್ಟಿದ್ದಾರೆ.…
-

Sad News: ಅಪಾರ್ಟ್ಮೆಂಟ್ನ ಲಿಫ್ಟ್ನಲ್ಲಿ ಸಿಲುಕಿ 7 ವರ್ಷದ ಬಾಲಕ ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಮೃತ ವ್ಯಕ್ತಿಯನ್ನು ಶಿವಾಂಶ್ ಶೈಲೇಶ್ ಧೂತ್ ಎಂದು ಗುರುತಿಸಲಾಗಿದ್ದು, ಆತನ ಹೆತ್ತವರೊಂದಿಗೆ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿದ್ದ. ಮಂಗಳವಾರ ರಾತ್ರಿ 10.30 ರ ಸುಮಾರಿಗೆ, ಶಿವಾಂಶ್ ವಸತಿ ಸಂಕೀರ್ಣದಲ್ಲಿ ಆಟವಾಡುತ್ತಿದ್ದಾಗ ಲಿಫ್ಟ್ಗೆ ಪ್ರವೇಶಿಸಿದಾಗ ಈ ದುರ್ಘಟನೆ ಸಂಭವಿಸಿದೆ. ಪೊಲೀಸರ ಪ್ರಕಾರ, ಶಿವಾಂಶ್ ಲಿಫ್ಟ್ನಲ್ಲಿ ಒಂದು ಗುಂಡಿಯನ್ನು ಒತ್ತಿದ ನಂತರ, ಅದು ಚಲಿಸಲು ಪ್ರಾರಂಭಿಸಿತು. ಆದರೆ, ಎರಡನೇ ಮಹಡಿಯನ್ನು ತಲುಪುವ ಮೊದಲು ಲಿಫ್ಟ್ ಇದ್ದಕ್ಕಿದ್ದಂತೆ ಸಿಲುಕಿಕೊಂಡು ಬಾಗಿಲು ತೆರೆಯಲಿಲ್ಲ. ಬಹಳ ಸಮಯದ ನಂತರ, ಕುಟುಂಬವು ತಮ್ಮ ಮಗನನ್ನು ಹುಡುಕಲು ಹೋದಾಗಲೇ ಇದು…
-

Unlucky Number: 13 ಸಂಖ್ಯೆಯ ಕಾರ್ ಕಂಡ್ರೆ ಕೇರಳದ ಸಚಿವರೆಲ್ಲಾ ಹೆದರೋದು ಯಾಕೆ? ವಿದ್ಯಾವಂತರ ನಾಡಲ್ಲಿ ಇದೆಂಥಾ ಮೂಢನಂಬಿಕೆ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 20, 2026 4:22 PM IST ಕೇರಳದಲ್ಲಿ ಯಾವುದೇ ನೂತನ ಸರ್ಕಾರ ಆಡಳಿತಕ್ಕೆ ಬಂದಾಗ ರಾಜಕಾರಣಿಗಳಿಂದ ಹಿಡಿದು ಜನಸಾಮಾನ್ಯರ ತನಕ ಪ್ರಶ್ನೆಯೊಂದು ಕಾಡುತ್ತೆ. ಈ ಬಾರಿ 13 ನಂಬರ್ನ ಗಾಡಿಯನ್ನು ಯಾವ ಸಚಿವರು ಬಳಸಬಹುದು ಅಂತಾ. News18 ತಿರುವನಂತಪುರಂ: ಕೇರಳ (Kerala Govt) ಅಂದ್ರೆ ಹೊರ ರಾಜ್ಯಗಳ ಜನರಿಗೆ ಥಟ್ ಅಂತಾ ನೆನಪಾಗೋದು ಒಂದು ದೇವರ ನಾಡು ಅನ್ನೋ ಹೆಸರು. ಇನ್ನೊಂದು ದೇಶದಲ್ಲೇ ಅತೀ ಹೆಚ್ಚು ವಿದ್ಯಾವಂತರು ಇರುವ ರಾಜ್ಯ ಕೇರಳ ಅನ್ನೋದು. ಆದರೆ…
-

Iran: ಇರಾನ್ ಯುದ್ಧದಲ್ಲಿ F-35, AWACS ಮತ್ತು MQ9 ಸೇರಿದಂತೆ 42 ಫೈಟರ್ ಜೆಟ್ಗಳು, ಡ್ರೋನ್ಗಳನ್ನು ಕಳೆದುಕೊಂಡ ಅಮೆರಿಕಾ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ನಲ್ಲಿ ಯುಎಸ್ ಕಾಂಗ್ರೆಸ್ ವರದಿಯ ಲಿಂಕ್ ಅನ್ನು ಹಂಚಿಕೊಂಡ ಅರಘ್ಚಿ, ಇರಾನ್ನ ಸಶಸ್ತ್ರ ಪಡೆಗಳು ಮೊದಲ ಬಾರಿಗೆ ಅಮೆರಿಕನ್ ಎಫ್ -35 ಫೈಟರ್ ಜೆಟ್ ಅನ್ನು ಹೊಡೆದುರುಳಿಸಿವೆ ಎಂದು ಹೇಳಿದ್ದಾರೆ. ಯುದ್ಧದಿಂದ ಪಡೆದ ಅನುಭವಗಳನ್ನು ನೀಡಿದರೆ, ಮತ್ತೆ ಸಂಘರ್ಷ ಭುಗಿಲೆದ್ದರೆ, ಜಗತ್ತು ಇನ್ನಷ್ಟು “ಆಘಾತಕಾರಿ ಆಶ್ಚರ್ಯಗಳನ್ನು” ನೋಡುತ್ತದೆ ಎಂದು ಅವರು ಹೇಳಿದ್ದಾರೆ. ತಮ್ಮ ಪೋಸ್ಟ್ನಲ್ಲಿ, ಈ ಬಗ್ಗೆ ಬರೆದಿರುವ ಅರಘ್ಚಿ, “ಇರಾನ್ ವಿರುದ್ಧದ ಯುದ್ಧ ಪ್ರಾರಂಭವಾದ ತಿಂಗಳುಗಳ ನಂತರ, ಯುಎಸ್ ಕಾಂಗ್ರೆಸ್…
-

PM Modi-Meloni: ಮೋದಿ ಕೊಟ್ಟ ‘ಮೆಲೋಡಿ’ಗೆ ಕರಗಿದ ಮೆಲೋನಿ! ಸ್ಪೆಷಲ್ ಇಂಡಿಯನ್ ಗಿಫ್ಟ್ಗೆ ಇಟಲಿ ಸುಂದರಿ ಫುಲ್ ಫಿದಾ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 20, 2026 12:24 PM IST PM Modi-Meloni: ಜಾಗತಿಕ ರಾಜಕಾರಣದ ಮೋಸ್ಟ್ ಫೇವರೆಟ್ ಜೋಡಿ ಪ್ರಧಾನಿ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತೆ ಮುಖಾಮುಖಿಯಾಗಿದ್ದಾರೆ. ಈ ಬಾರಿ ರೋಮ್ನಲ್ಲಿ ಮೋದಿ ಕೊಟ್ಟ ಆ ಒಂದು ಸ್ಪೆಷಲ್ ಇಂಡಿಯನ್ ಗಿಫ್ಟ್ಗೆ ಇಟಲಿ ಸುಂದರಿ ಫುಲ್ ಫ್ಲಾಟ್ ಆಗಿರೋದರ ರೋಚಕ ವಿವರ ಇಲ್ಲಿದೆ. News18 ಜಾಗತಿಕ ಮಟ್ಟದಲ್ಲಿ ಭಾರಿ ಸೌಂಡ್ ಮಾಡ್ತಿರೋ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರು ಭಾರತದ…
-

TVK Govt: ಉರುಳುತ್ತಾ ಟಿವಿಕೆ ವಿಜಯ್ ಸರ್ಕಾರ? ಬೆಂಬಲ ವಾಪಸ್ ಪಡೆಯುವುದಾಗಿ ಮಿತ್ರಪಕ್ಷದಿಂದ ನೇರ ಬೆದರಿಕೆ! ಏನಿದು ಗಲಾಟೆ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಬಹುಮತವನ್ನು ಪಡೆಯಲು ಸಾಧ್ಯವಾಗದ ನಂತರ, ವಿವಿಧ ಪಕ್ಷಗಳ ಬೆಂಬಲ ಪಡೆದು ಮೈತ್ರಿಯ ಮೂಲಕ ರೂಪುಗೊಂಡ ತಮಿಳುನಾಡು ವೆಟ್ರಿ ಕಳಗಂ (ಟಿವಿಕೆ) ಸರ್ಕಾರವು ಈಗ ತನ್ನದೇ ಆದ ಮಿತ್ರ ಪಕ್ಷಗಳಿಂದ ದೊಡ್ಡ ಕಂಟಕವನ್ನು ಎದುರಿಸುತ್ತಿದೆ. ಟಿವಿಕೆ ಸರ್ಕಾರದಲ್ಲಿರುವ ಎಡಪಂಥೀಯ ಪಕ್ಷವಾದ ಸಿಪಿಐ-ಎಂ, ಮುಖ್ಯಮಂತ್ರಿ ವಿಜಯ್ಗೆ ಕಠಿಣ ಎಚ್ಚರಿಕೆ ನೀಡಿದೆ. ಈ ಎಚ್ಚರಿಕೆಯ ನಂತರ, ಸಿಎಂ ವಿಜಯ್ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂಬ ಬಗ್ಗೆ ರಾಜ್ಯದ ರಾಜಕೀಯ ವಲಯಗಳಲ್ಲಿ ಚರ್ಚೆಗಳು ತೀವ್ರಗೊಂಡಿವೆ ಎಂದು ನ್ಯೂಸ್…
-

LPG, ಪೆಟ್ರೋಲ್-ಡೀಸೆಲ್ ಬಿಕ್ಕಟ್ಟಿಗೆ ಗುಡ್ ಬೈ! ಭಾರತ ಸರ್ಕಾರ ಮಹತ್ವದ ಹೆಜ್ಜೆ, ಜೈಶಂಕರ್ ವಿಶೇಷ ವ್ಯವಸ್ಥೆ / Goodbye to LPG & Petrol-Diesel Crisis? Govt’s Big | ವ್ಯಾಪಾರ ಸುದ್ದಿ | ACTPnews
Last Updated:May 20, 2026 11:51 AM IST ಇರಾನ್-ಯುಎಸ್ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಾಗಿದೆ. ಇದು ವಿಶ್ವದಾದ್ಯಂತ ತೈಲ ಬೆಲೆ ಏರಿಕೆಗೆ ಕಾರಣವಾಗಿದೆ. ಈ ಮಧ್ಯೆ ಭಾರತ ತನ್ನ ಕಾರ್ಯತಂತ್ರವನ್ನು ಬದಲಾಯಿಸಿದೆ. ಪೆಟ್ರೋಲ್-ಡೀಸೆಲ್-ಎಲ್ಪಿಜಿ ಬಿಕ್ಕಟ್ಟು ಬಗೆಹರಿಸಲು ಮಹತ್ವದ ಹೆಜ್ಜೆ ಇಟ್ಟಿದೆ. ಭಾರತ ಸರ್ಕಾರ ಮಹತ್ವದ ಹೆಜ್ಜೆ, ಜೈಶಂಕರ್ ವ್ಯವಸ್ಥೆ! ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದಿಂದ (Iran US War) ಹಾರ್ಮುಜ್ ಜಲಸಂಧಿ (Strait Of Hormuz) ಭಾಗದಲ್ಲಿ ದೊಡ್ಡ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.…
-

Bangladesh: ಬಾಂಗ್ಲಾದಲ್ಲಿ ಭಾರತೀಯ ರಾಯಭಾರ ಕಚೇರಿ ಅಧಿಕಾರಿ ಶವವಾಗಿ ಪತ್ತೆ; ಸಾವಿನ ಸುತ್ತ ಅನುಮಾನಗಳ ಹುತ್ತ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 19, 2026 9:52 PM IST Bangladesh: ನೆರೆಯ ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಒಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಅದುವೇ, ಅಲ್ಲಿನ ಭಾರತೀಯ ಹೈಕಮಿಷನ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಭಾರತೀಯ ಅಧಿಕಾರಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಆ ಕುರಿತ ವರದಿ ಇಲ್ಲಿದೆ. ಬಾಂಗ್ಲಾದೇಶದಲ್ಲಿರುವ ಭಾರತೀಯ ಸಹಾಯಕ ಹೈಕಮಿಷನ್. (X: @ahcichittagong) ಢಾಕಾ (ಬಾಂಗ್ಲಾದೇಶ); ನೆರೆಯ ಬಾಂಗ್ಲಾದೇಶದ (Bangladesh) ರಾಜಧಾನಿ ಢಾಕಾದಿಂದ (Dhaka) ಒಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಅದುವೇ, ಅಲ್ಲಿನ ಭಾರತೀಯ ಹೈಕಮಿಷನ್…
Latest News
Search the Archives
Access over the years of investigative journalism and breaking reports
You May Have Missed












