Category: India
All Indian states Kannada news updates
-

IAF Aircraft Crash: ಭಾರತೀಯ ವಾಯುಪಡೆಯ AN-32 ವಿಮಾನ ಪತನ! ಘನಘೋರ ದೃಶ್ಯದ ವಿಡಿಯೋ ವೈರಲ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 13, 2026 12:20 PM IST IAF Aircraft Crash: ಭಾರತೀಯ ವಾಯುಪಡೆಯ ವಿಮಾನ ಅಪಘಾತಕ್ಕೆ ಗುರಿಯಾದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಅಪಘಾತ ನಡೆದ ಸ್ಥಳದಲ್ಲಿ ಹೊಗೆ ಆಕಾಶಕ್ಕೆ ಏರುತ್ತಿರುವುದನ್ನು ಸಹ ವಿಡಿಯೋದಲ್ಲಿ ಕಾಣಬಹುದು. News18 ಜೋರ್ಹತ್: ಅಸ್ಸಾಂನ ಜೋರ್ಹತ್ನಲ್ಲಿರುವ ವಾಯುಪಡೆ (AN-32 Aircraft Accident) ನಿಲ್ದಾಣದ ಬಳಿ ಶನಿವಾರ ಬೆಳಿಗ್ಗೆ ಭಾರತೀಯ ವಾಯುಪಡೆಯ (IAF) ಸಾರಿಗೆ ವಿಮಾನವೊಂದು ಅಪಘಾತಕ್ಕೀಡಾಗಿದೆ ಎಂದು ರಕ್ಷಣಾ…
-

Crime News: ಲಂಡನ್ನಲ್ಲಿ ಯುವತಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ; ಭಾರತೀಯ ಮೂಲದ ವ್ಯಕ್ತಿಗೆ 34 ವರ್ಷ ಜೈಲು ಶಿಕ್ಷೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 13, 2026 1:09 PM IST ಅಪಹರಣ, ಚಿತ್ರಹಿಂಸೆ ಮತ್ತು ಅತ್ಯಾಚಾರ ಅಪರಾಧದಲ್ಲಿ ಶಿಕ್ಷೆಗೊಳಗಾದ ಭಾರತೀಯ ಮೂಲದ ವ್ಯಕ್ತಿಗೆ ಶುಕ್ರವಾರ 34 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಐಲ್ವರ್ತ್ ಕ್ರೌನ್ ನ್ಯಾಯಾಲಯದಲ್ಲಿ ನಡೆದ ಈ ಪ್ರಕರಣದ ವಿಚಾರಣೆಯ ನಂತರ, ಗಗನ್ದೀಪ್ ಸಿಂಗ್ ಎಂಬಾತ ಜೈಲುಶಿಕ್ಷೆಗೆ ಗುರಿಯಾಗಿದ್ದಾನೆ. News18 ಲಂಡನ್: ಯುವತಿಯೊಬ್ಬಳನ್ನು ಕಿಡ್ನ್ಯಾಪ್ ಮಾಡಿ ನಂತರ ಅತ್ಯಾಚಾರ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ಕಾಮುಕನೊಬ್ಬನಿಗೆ ಲಂಡನ್ನಲ್ಲಿ 34 ವರ್ಷ ಜೈಲುಶಿಕ್ಷೆ…
-

4000 EVMs Destroyed: ಪಶ್ಚಿಮ ಬಂಗಾಳ ಚುನಾವಣೆಗೆ ಬಳಸಿದ್ದ 4000 EVMಗಳು ಸುಟ್ಟು ಭಸ್ಮ! ಸರ್ಕಾರಿ ಕಟ್ಟಡದ ಅಗ್ನಿ ದುರಂತದ ಸುತ್ತ ಅನುಮಾನ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ದಕ್ಷಿಣ ಕೋಲ್ಕತ್ತಾದ ಅಲಿಪೋರ್ ಪ್ರದೇಶದ ಒಂಬತ್ತು ಅಂತಸ್ತಿನ ಸರ್ಕಾರಿ ಕಟ್ಟಡದಲ್ಲಿ ಗುರುವಾರ ಬೆಳಗ್ಗೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಈ ಕಟ್ಟಡದಲ್ಲಿ ದಕ್ಷಿಣ 24 ಪರಗಣ ಜಿಲ್ಲಾ ಪರಿಷತ್ ಕಚೇರಿ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಕಚೇರಿಗಳಿವೆ. ಈ ದುರ್ಘಟನೆಯಲ್ಲಿ ಕಳೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಳಸಲಾಗಿದ್ದ ಸುಮಾರು 4,000ಕ್ಕೂ ಹೆಚ್ಚು ಇವಿಎಂಗಳು ಸುಟ್ಟು ಹೋಗಿವೆ ಎಂದು ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಚಿವ ಕೌಶಿಕ್ ಚೌಧರಿ ತಿಳಿಸಿದ್ದಾರೆ. ಘಟನೆಯ ಬಗ್ಗೆ ಎಫ್ಐಆರ್ ದಾಖಲಿಸಲಾಗಿದ್ದು, ಪೊಲೀಸರು…
-

Mamata Banerjee: ಮಮತಾ ಪಕ್ಷದಲ್ಲಿ ಬಿರುಕು, ನಿಂತಲ್ಲೇ ನಡುಗಿದ್ದೇಕೆ ಏಕನಾಥ್ ಶಿಂಧೆ? ಇಲ್ಲಿದೆ ನೋಡಿ ಇದರ ಹಿಂದಿನ ರಹಸ್ಯ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
2024ರ ಲೆಕ್ಕಾಚಾರ: ಏಳು ಸಂಸದರನ್ನು ಆಧರಿಸಿದ ಶಿಂಧೆ ಅವರ ‘ಬಲ’ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಬಲವಾದ ಸ್ಥಾನವನ್ನು ಹೊಂದಿದ್ದರೂ, ಕೇಂದ್ರದಲ್ಲಿ ನರೇಂದ್ರ ಮೋದಿಯವರ ಸರ್ಕಾರವು ತನ್ನ ಮಿತ್ರಪಕ್ಷಗಳನ್ನು ಅವಲಂಬಿಸಿದೆ. *ಮೈತ್ರಿಗಳ ಒತ್ತಾಯ: 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು 240 ಸ್ಥಾನಗಳಿಗೆ ಇಳಿಸಿದಾಗ, ಟಿಡಿಪಿ, ಜೆಡಿಯು, ಎಲ್ಜೆಪಿ (ಆರ್), ಮತ್ತು ಏಕನಾಥ್ ಶಿಂಧೆ ಅವರ ಶಿವಸೇನೆ (7 ಸಂಸದರು) ನಂತಹ ಮಿತ್ರಪಕ್ಷಗಳು ಸರ್ಕಾರದ ಬೆನ್ನೆಲುಬಾಗಿ ಮಾರ್ಪಟ್ಟವು. *ಶಿಂಧೆ ಅವರ ಹೆಚ್ಚುತ್ತಿರುವ ಪ್ರಭಾವ: ಬಿಜೆಪಿಗೆ…
-

Road Accident: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಅಧಿಕಾರಿಗಳು ಸೇರಿದಂತೆ ನಾಲ್ವರು ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 12, 2026 3:35 PM IST ಅಪಘಾತದ ತೀವ್ರತೆ ಎಷ್ಟು ಪರಿಣಾಮಕಾರಿಯಾಗಿತ್ತೆಂದರೆ, ನಾಲ್ಕು ಚಕ್ರದ ವಾಹನವು ಪುಡಿಪುಡಿಯಾದ ಲೋಹದ ರಾಶಿಯಾಗಿ ಮಾರ್ಪಟ್ಟು ದೊಡ್ಡ ವಾಹನದ ಹಿಂಭಾಗದಲ್ಲಿ ಸಿಕ್ಕಿಹಾಕಿಕೊಂಡಿತ್ತು. ಮೃತರನ್ನು ರತ್ವಾರಾ ಎಸ್ಎಚ್ಒ ಸಜನ್ ಕುಮಾರ್, ಆರಾರ್ ಎಸ್ಎಚ್ಒ ಅಮರೇಂದ್ರ ಜ್ಞಾನೇಂದ್ರ, ಬೆಲಾರಿ ಎಸ್ಎಚ್ಒ ನೀರಜ್ ಕುಮಾರ್ ಮತ್ತು ವಾಹನದ ಚಾಲಕ ಜ್ಯೋತಿಷ್ ಕುಮಾರ್ ಎಂದು ಗುರುತಿಸಲಾಗಿದೆ. News18 ಪಾಟ್ನಾ: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಟೇಷನ್ ಹೌಸ್ ಅಧಿಕಾರಿಗಳು (SHO) ಮತ್ತು ಅವರ ಚಾಲಕ…
-

Worlds Largest Ram Statue: ವಿಶ್ವದ ಅತೀ ದೊಡ್ಡ ರಾಮನ ಪ್ರತಿಮೆ ನಿರ್ಮಾಣಕ್ಕೆ ತಡೆ! ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಮುಂದುವರೆದ ದಬ್ಬಾಳಿಕೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ನೆರೆಯ ಬಾಂಗ್ಲಾದೇಶದಲ್ಲಿ ವಿಶ್ವದ ಅತಿ ದೊಡ್ಡ ಪ್ರಭು ಶ್ರೀರಾಮನ ಪ್ರತಿಮೆಯನ್ನ ನಿರ್ಮಾಣ ಮಾಡಲಾಗುತ್ತಿತ್ತು. ಆದರೆ, ಇದೀಗ ಪ್ರತಿಮೆಯ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಗೈಬಂಧ ಜಿಲ್ಲೆಯ ಪಲಾಶ್ಬರಿ ಉಪಜಿಲ್ಲೆಯಲ್ಲಿರುವ ಶ್ರೀ ಶ್ರೀ ರಾಧಾಗೋವಿಂದ ಮತ್ತು ಕಾಳಿ ದೇವಾಲಯ ಸಂಕೀರ್ಣದಲ್ಲಿ ಈ ಪ್ರತಿಮೆಯನ್ನು ನಿರ್ಮಿಸಲಾಗುತ್ತಿತ್ತು. ಆದಾಗ್ಯೂ, ನಿಷೇಧವು ಈಗ ಸ್ಥಳದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಸ್ಥಗಿತಕ್ಕೆ ಇಸ್ಲಾಮಿಕ್ ಗುಂಪುಗಳ ಒತ್ತಡ ಕಾರಣ? ನ್ಯೂಸ್ 18 ಹಿಂದಿ ವರದಿ ಮಾಡಿರುವಂತೆ, ಈ ಪ್ರತಿಮೆ ಕಾರ್ಯ ಸ್ಥಗಿತವನ್ನ ದೇವಾಲಯದ ಮುಖ್ಯ ಸಲಹೆಗಾರ…
-

TVK: ಮಧ್ಯರಾತ್ರಿ ಒಂಟಿ ಮಹಿಳೆ ಮನೆಗೆ ನುಗ್ಗಿದನಾ ವಿಜಯ್ ಆಪ್ತ? ಟಿವಿಕೆ ಮುಖಂಡನ ವಿರುದ್ಧ ದೂರು | Crime News | ACTPnews
Last Updated:Jun 12, 2026 8:27 PM IST ತಮಿಳುನಾಡು ಸಿಎಂ ವಿಜಯ್ ದಳಪತಿ ಕರ್ನಾಟಕ ಪ್ರವಾಸದಲ್ಲಿರುವಾಗ, ಟಿವಿಕೆ ಕಾರ್ಯದರ್ಶಿ ವೆಂಬುಲಿ ಮೇಲೆ ವಿಧವೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ, ಪ್ರಕರಣ ದಾಖಲು, ಟಿವಿಕೆಯಿಂದ ಉಚ್ಛಾಟನೆ ವಿಜಯ್ ಪಕ್ಷದ ಪ್ರಾದೇಶಿಕ ಕಾರ್ಯದರ್ಶಿ ತಮಿಳುನಾಡು: ಒಂದೆಡೆ ತಮಿಳುನಾಡು ಸಿಎಂ (Tamil Nadu CM) ವಿಜಯ್ ದಳಪತಿ (Vijay Thalapathy) ಕರ್ನಾಟಕ (Karnataka) ಪ್ರವಾಸದಲ್ಲಿದ್ದಾರೆ. ಉಡುಪಿಯ (Udupi) ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ (Kollur Mookambike Temple)…
-

Facebook-Instagram Down: ಫೇಸ್ಬುಕ್ ವರ್ಕ್ ಆಗಲ್ಲ, ಇನ್ಸ್ಸ್ಟಾಗ್ರಾಮ್ ಓಪನ್ ಆಗ್ತಿಲ್ಲ! ಕೋಟ್ಯಾಂತರ ಬಳಕೆದಾರರಿಗೆ ಹೆಚ್ಚಾಯ್ತು ಚಡಪಡಿಕೆ | | ACTPnews
Last Updated:Jun 12, 2026 7:49 PM IST ಮೆಟಾ ಒಡೆತನದ ಫೇಸ್ಬುಕ್, ಇನ್ಸ್ಟಾಗ್ರಾಮ್, ಮೆಸೆಂಜರ್ ಆ್ಯಪ್ಗಳಲ್ಲಿ ಜಾಗತಿಕ ತಾಂತ್ರಿಕ ದೋಷ, ಲಕ್ಷಾಂತರ ಬಳಕೆದಾರರು ಲಾಗ್ ಔಟ್ ಆಗಿ, ಲಾಗಿನ್ ಮತ್ತು ಪೋಸ್ಟ್ ಮಾಡಲು ತೊಂದರೆ News18 ಬೆಂಗಳೂರು: ಭಾರತ ಸೇರಿದಂತೆ ಪ್ರಪಂಚದಾದ್ಯಂತದ ಮೆಟಾ (Meta) ಒಡೆತನದ ಫೇಸ್ಬುಕ್ (Facebook), ಇನ್ಸ್ಟಾಗ್ರಾಮ್ (Instagram) ಮತ್ತು ಮೆಸೆಂಜರ್ (Messenger) ಆ್ಯಪ್ಗಳು ಜಾಗತಿಕವಾಗಿ ತಾಂತ್ರಿಕ ದೋಷವನ್ನು ಎದುರಿಸುತ್ತಿವೆ ಎಂದು ವರದಿಯಾಗಿದೆ. ಅದರಂತೆ, ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳಿಂದ ಇದ್ದಕ್ಕಿದ್ದಂತೆ ಲಾಗ್…
-

Shigella Case: ವಯನಾಡ್ನಲ್ಲಿ ಮತ್ತೆ 7 ಶಿಗೆಲ್ಲಾ ಸೋಂಕು ಪತ್ತೆ; ಕೇರಳದಲ್ಲಿ ಹೈ ಅಲರ್ಟ್ ಘೋಷಣೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 12, 2026 4:00 PM IST ಗುರುವಾರ, ಕೇರಳ ಆರೋಗ್ಯ ಸಚಿವ ಕೆ. ಮುರಳೀಧರನ್ ಅವರು ತಿರುವನಂತಪುರಂ, ಕೊಲ್ಲಂ ಮತ್ತು ಕೋಝಿಕ್ಕೋಡ್ ಜಿಲ್ಲೆಗಳಿಂದಲೂ ಶಿಗೆಲ್ಲಾದ ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಹೇಳಿದ್ದರು, ಆದರೆ ಪ್ರಸ್ತುತ ಚಿಂತಿಸುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು. News18 ವಯನಾಡ್: ಕೇರಳದ ವಯನಾಡ್ ಜಿಲ್ಲೆಯ ಶಾಲೆಯ ವಿದ್ಯಾರ್ಥಿಗಳಲ್ಲಿ ಶಿಗೆಲ್ಲಾ ಸೋಂಕಿನ ಇನ್ನೂ ಏಳು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತ ಮಕ್ಕಳ ಸಂಖ್ಯೆ 16 ಕ್ಕೆ ತಲುಪಿದೆ ಎಂದು ಆರೋಗ್ಯ ಅಧಿಕಾರಿಗಳು…
Latest News
Search the Archives
Access over the years of investigative journalism and breaking reports
You May Have Missed














