Category: India
All Indian states Kannada news updates
-

Bomb Threat: ಅನಾಮಿಕರಿಂದ ಬಾಂಬ್ ಬೆದರಿಕೆ; ಲಕ್ನೋ-ದೆಹಲಿ ವಿಮಾನ ವಿಳಂಬ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 12, 2026 4:11 PM IST ತಪಾಸಣೆಯ ಸಮಯದಲ್ಲಿ ವಿಮಾನದಲ್ಲಿ ಯಾವುದೇ ಬಾಂಬ್ ಅಥವಾ ಯಾವುದೇ ಹಾನಿಕಾರಕ ವಸ್ತು ಪತ್ತೆಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ, ಹೆಚ್ಚಿನ ಕಾನೂನು ಮತ್ತು ಭದ್ರತಾ ಕಾರ್ಯವಿಧಾನಗಳು ನಡೆಯುತ್ತಿವೆ. ಲಕ್ನೋದಿಂದ ದೆಹಲಿಗೆ ಹಾರಲು ನಿಗದಿಯಾಗಿದ್ದ ಇಂಡಿಗೋ ವಿಮಾನ 6E 2111 ರಲ್ಲಿ ಭದ್ರತಾ ಬೆದರಿಕೆ ಕಂಡುಬಂದಿದೆ ಎಂದು ಇಂಡಿಗೋ ವಕ್ತಾರರು ತಿಳಿಸಿದ್ದಾರೆ. News18 ನವದೆಹಲಿ: ಶುಕ್ರವಾರ ಲಕ್ನೋ-ದೆಹಲಿ ವಿಮಾನವು ವಿಮಾನ ನಿಲ್ದಾಣದಿಂದ ಹೊರಡುವ ಸ್ವಲ್ಪ ಸಮಯದ ಮೊದಲು ಹುಸಿ ಬಾಂಬ್…
-

Vijay Kollur Visit: ವಿಜಯ್ ಸಿಎಂ ಆದ್ರೂ ಆ ರೂಲ್ಸ್ ಫಾಲೋ ಮಾಡದಿದ್ರೆ ಕೊಲ್ಲೂರಿನಲ್ಲಿ ನೋ ಎಂಟ್ರಿ | | ACTPnews
Last Updated:Jun 12, 2026 3:11 PM IST Vijay: ನಟ ವಿಜಯ್ ಕೊಲ್ಲೂರಿಗೆ ಆಗಮಿಸಿದ್ದಾರೆ. ನಟ ಸಿಎಂ ಆದರೂ ಕೂಡಾ ಅವರು ಕೊಲ್ಲೂರು ದೇವಾಲಯದಲ್ಲಿ ಈ ಒಂದು ನಿಯಮವನ್ನು ಫಾಲೋ ಮಾಡಲೇಬೇಕು. ಏನದು? ವಿಜಯ್ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಜಯ್ ಆಗಮಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ವಿಜಯ್ (Vijay) ಅವರು ಕೊಲ್ಲೂರು ಮುಖಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲು ಮಂಗಳೂರಿಗೆ (Mangaluru) ಆಗಮಿಸಿದ್ದಾರೆ. ವಿಜಯ್ ಭೇಟಿ ಹಿನ್ನಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರೀ ಪೋಲೀಸ್ ಬಂದೋಬಸ್ತ್ ಮಾಡಲಾಗಿತ್ತು.…
-

Mamata Banerjee: ಮಮತಾ ಪಕ್ಷದಲ್ಲಿ ಬಿರುಕು, ನಿಂತಲ್ಲೇ ನಡುಗಿದ್ದೇಕೆ ಏಕನಾಥ್ ಶಿಂಧೆ? ಇಲ್ಲಿದೆ ನೋಡಿ ಇದರ ಹಿಂದಿನ ರಹಸ್ಯ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
2024ರ ಲೆಕ್ಕಾಚಾರ: ಏಳು ಸಂಸದರನ್ನು ಆಧರಿಸಿದ ಶಿಂಧೆ ಅವರ ‘ಬಲ’ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಬಲವಾದ ಸ್ಥಾನವನ್ನು ಹೊಂದಿದ್ದರೂ, ಕೇಂದ್ರದಲ್ಲಿ ನರೇಂದ್ರ ಮೋದಿಯವರ ಸರ್ಕಾರವು ತನ್ನ ಮಿತ್ರಪಕ್ಷಗಳನ್ನು ಅವಲಂಬಿಸಿದೆ. *ಮೈತ್ರಿಗಳ ಒತ್ತಾಯ: 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು 240 ಸ್ಥಾನಗಳಿಗೆ ಇಳಿಸಿದಾಗ, ಟಿಡಿಪಿ, ಜೆಡಿಯು, ಎಲ್ಜೆಪಿ (ಆರ್), ಮತ್ತು ಏಕನಾಥ್ ಶಿಂಧೆ ಅವರ ಶಿವಸೇನೆ (7 ಸಂಸದರು) ನಂತಹ ಮಿತ್ರಪಕ್ಷಗಳು ಸರ್ಕಾರದ ಬೆನ್ನೆಲುಬಾಗಿ ಮಾರ್ಪಟ್ಟವು. *ಶಿಂಧೆ ಅವರ ಹೆಚ್ಚುತ್ತಿರುವ ಪ್ರಭಾವ: ಬಿಜೆಪಿಗೆ…
-

Mobile Tower Theft: ಬರೋಬ್ಬರಿ 132 ಅಡಿ ಎತ್ತರದ ಮೊಬೈಲ್ ಟವರ್ ಕದ್ದೊಯ್ದ ಖದೀಮರು, ಬೆಚ್ಚಿ ಬೀಳಿಸಿದೆ ಈ ಹೊಸ ಮಾದರಿಯ ಕಳ್ಳತನ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ವಸತಿ ಪ್ರದೇಶದಿಂದ ಕಳ್ಳತನ ಅತ್ಯಂತ ಆಘಾತಕಾರಿ ವಿಷಯವೆಂದರೆ ಈ ಟವರ್ ಡುಮ್ರಾನ್ ನಗರ ಪೊಲೀಸ್ ಠಾಣೆ ಪ್ರದೇಶದ ವಸತಿ ಪ್ರದೇಶದಲ್ಲಿತ್ತು ಮತ್ತು ಪೊಲೀಸ್ ಠಾಣೆ ಅದರಿಂದ ಸ್ವಲ್ಪ ದೂರದಲ್ಲಿ ಇರಲಿಲ್ಲ. ಇದರ ಹೊರತಾಗಿಯೂ, ಕಳ್ಳರು ಯಾರಿಗೂ ತಿಳಿಯದಂತೆ ಹಲವಾರು ದಿನಗಳವರೆಗೆ ಈ ಕಳ್ಳತನ ನಡೆಸಿದ್ದಾರೆ. ಈ ಘಟನೆಯು ಪ್ರದೇಶದಲ್ಲಿ ವ್ಯಾಪಕ ಚರ್ಚೆಗೆ ನಾಂದಿ ಹಾಡಿದೆ, ಯಾರೂ ಗಮನಿಸದೆ ಇಷ್ಟು ದೊಡ್ಡ ಟವರ್ ಹೇಗೆ ಕದ್ದಿರಬಹುದು ಎಂದು ಜನರು ಆಶ್ಚರ್ಯ ಪಡುತ್ತಿದ್ದಾರೆ. ಈ ಟವರ್ GTL ಕಂಪನಿಗೆ ಸೇರಿತ್ತು…
-

Fire Accident: ದೆಹಲಿಯಲ್ಲಿ ಮತ್ತೊಂದು ಭೀಕರ ಅಗ್ನಿ ದುರಂತ! ಮೂವರು ಸುಟ್ಟು ಕರಕಲು, 8 ಮಂದಿ ಗಂಭೀರ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 12, 2026 11:44 AM IST ಬೆಂಕಿಯಿಂದ ನೆಲ ಮಹಡಿ, ಮೊದಲ ಮಹಡಿ ಮತ್ತು ಎರಡನೇ ಮಹಡಿ ತೀವ್ರವಾಗಿ ಹಾನಿಗೊಳಗಾಗಿದ್ದು, ಮೂರನೇ, ನಾಲ್ಕನೇ ಮತ್ತು ಐದನೇ ಮಹಡಿಗಳು ಭಾಗಶಃ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. News18 ನವದೆಹಲಿ: ಜನನಿಬಿಡ ಪ್ರದೇಶ ದೆಹಲಿಯ ಮಾಲ್ವಿಯಾ ನಗರದ ಹೋಟೆಲ್ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ ಬೆನ್ನಲ್ಲೇ, ಶುಕ್ರವಾರ ಬೆಳಗಿನ ಜಾವ ಮತ್ತೊಂದು ಅಗ್ನಿ ದುರಂತ (Fire Accident) ಸಂಭವಿಸಿದೆ. ದೆಹಲಿಯ ತುಘಲಕಾಬಾದ್…
-

Donald Trump: ಇರಾನ್ ಯುದ್ಧದ ಮಧ್ಯೆ ಮತ್ತಷ್ಟು ಶ್ರೀಮಂತರಾದ ಟ್ರಂಪ್, ಇಡೀ ಕುಟುಂಬಕ್ಕೆ ಭಾರೀ ಲಾಭ, ಅಮೆರಿಕನ್ನರಿಗೆ ಆಘಾತ | ವ್ಯಾಪಾರ ಸುದ್ದಿ | ACTPnews
ಟ್ರಂಪ್ “ನನಗೆ ಹಣದುಬ್ಬರ ಇಷ್ಟ” ಎಂದು ಕೂಡ ಹೇಳಿದ್ದಾರೆ. ಟ್ರಂಪ್ ಅವರ ಮರು-ಪ್ರಧಾನದ ನಂತರ, ಅವರ ಕುಟುಂಬವು $2.3 ಬಿಲಿಯನ್ ಅಥವಾ ಸುಮಾರು ₹19,000 ಕೋಟಿಗಳಷ್ಟು ಹಣವನ್ನು ಗಳಿಸಿದೆ ಎಂದು ಇತ್ತೀಚಿನ ರಾಯಿಟರ್ಸ್ ವರದಿ ಬಹಿರಂಗಪಡಿಸಿದೆ. ಈ ವರದಿಯು ಈ ಯುದ್ಧದಂತಹ ವಾತಾವರಣದಲ್ಲಿ ಟ್ರಂಪ್ ಕುಟುಂಬವು ಇಷ್ಟು ಗಣನೀಯ ಸಂಪತ್ತನ್ನು ಹೇಗೆ ಸಂಗ್ರಹಿಸುತ್ತಿದೆ? ಎಂಬ ಪ್ರಶ್ನೆ ಹುಟ್ಟುಹಾಕಿದೆ, ಯುದ್ಧದ ಮಧ್ಯೆ ಟ್ರಂಪ್ ಶತಕೋಟಿ ಡಾಲರ್ ಗಳಿಸಿದ್ದು ಹೇಗೆ? ಗಲ್ಫ್ ದೇಶಗಳಲ್ಲಿ ಯುಎಸ್ ಮತ್ತು ಇರಾನ್ ನಡುವೆ ಉಗ್ರ…
-

TMC Crisis: ಅಭಿಷೇಕ್ ಬ್ಯಾನರ್ಜಿ ಬೇಕೋ, ನಾವು ಬೇಕೋ ನಿರ್ಧರಿಸಿ ಎಂದ ಮಮತಾ ಅತ್ಯಾಪ್ತ! ದೀದಿಗೆ ಖಡಕ್ ಎಚ್ಚರಿಕೆ ನೀಡಿದ್ಯಾಕೆ ಕಲ್ಯಾಣ್ ಬ್ಯಾನರ್ಜಿ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 11, 2026 5:25 PM IST TMC Crisis: ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿದ್ದು, ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಮಮತಾ ಬ್ಯಾನರ್ಜಿ ಅವರಿಗೆ ಅಂತಿಮ ಎಚ್ಚರಿಕೆ ನೀಡಿದ್ದಾರೆ. ಅಭಿಷೇಕ್ ಬ್ಯಾನರ್ಜಿ ಮತ್ತು ತಮ್ಮ ನಡುವೆ ಒಬ್ಬರನ್ನು ಆಯ್ಕೆ ಮಾಡಿಕೊಳ್ಳುವಂತೆ ಸವಾಲು ಹಾಕಿರುವ ರಾಜಕೀಯ ಬೆಳವಣಿಗೆಯ ವಿವರ ಇಲ್ಲಿದೆ. ದೀದಿಗೆ ಖಡಕ್ ಎಚ್ಚರಿಕೆ ನೀಡಿದ್ಯಾಕೆ ಕಲ್ಯಾಣ್ ಬ್ಯಾನರ್ಜಿ? ಕೊಲ್ಕತ್ತಾ (ಪಶ್ಚಿಮ ಬಂಗಾಳ): 28 ವರ್ಷಗಳ ಹಿಂದೆ ಮಮತಾ ಬ್ಯಾನರ್ಜಿ (Mamata Banerjee)…
-

Supreme Court: ಗೃಹಿಣಿಯರು ದೇಶದ ನಿರ್ಮಾತೃ, ಮನೆಕೆಲಸಕ್ಕೂ ₹30,000 ರೂಪಾಯಿಗೆ ಅರ್ಹರು! ಸುಪ್ರೀಂ ಮಹತ್ವದ ತೀರ್ಪು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 11, 2026 7:38 PM IST Supreme Court: ಗೃಹಿಣಿಯರೇ ದೇಶದ ನಿಜವಾದ ನಿರ್ಮಾಪಕರು; ಮದುವೆ ಎಂದರೆ ಮನೆ ಕೆಲಸದ ಆಳಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ ಸುಪ್ರೀಂ ಕೋರ್ಟ್, ಮನೆಕೆಲಸಕ್ಕೆ ತಿಂಗಳಿಗೆ 30,000 ರೂಪಾಯಿ ಎಂದ ಸರ್ವೋಚ್ಚ ನ್ಯಾಯಾಲಯ ಗೃಹಿಣಿಯರು ದೇಶದ ನಿರ್ಮಾತೃ ನವದೆಹಲಿ: ಭಾರತದ ನ್ಯಾಯಾಂಗ ಇತಿಹಾಸದಲ್ಲೇ ಮಹತ್ವದ ತಿರುವು. ಯಾಕಂದ್ರೆ, ದೇಶದ ಸರ್ವೋಚ್ಚ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ (Supreme Court) ಮಹಿಳೆಯರ ಮನೆಕೆಲಸಕ್ಕೆ (Homework) ಐತಿಹಾಸಿಕ ಮಾನ್ಯತೆ ನೀಡಿದೆ. ಹೌದು,…
Latest News
Search the Archives
Access over the years of investigative journalism and breaking reports
You May Have Missed















