Category: India
All Indian states Kannada news updates
-

Padma Shri Award Ceremony: ಕುರ್ಚಿ ಬಿಟ್ಟು ಎದ್ದು ಬಂದು ಕೈಹಿಡಿದ ಮೋದಿ; ಪ್ರಧಾನಿ ಹೃದಯ ಗೆದ್ದ ಆ ಪದ್ಮ ಪ್ರಶಸ್ತಿ ವಿಜೇತರು ಯಾರು? ಇಲ್ಲಿದೆ ವೈರಲ್ ವಿಡಿಯೋದ ಅಸಲಿ ಕಥೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 7:56 PM IST Padma Shri Award Ceremony: ಆ ಕ್ಷಣ ಇಡೀ ಸಭಾಂಗಣದಲ್ಲಿದ್ದವರ ಕಣ್ಣಾಲಿಗಳು ಒದ್ದೆಯಾಗುವಂತಹ, ಇಂಟರ್ನೆಟ್ ಜಗತ್ತನ್ನೇ ಭಾವುಕಗೊಳಿಸುವಂತಹ ಒಂದು ಅಪರೂಪದ ದೃಶ್ಯಕ್ಕೆ ಸಾಕ್ಷಿಯಾಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಅದು ಕೇವಲ ಪ್ರಶಸ್ತಿ ವಿಜೇತರೊಬ್ಬರ ಗೌರವದ ಕ್ಷಣವಾಗಿರಲಿಲ್ಲ, ಬದಲಿಗೆ ಭಾರತೀಯ ಸಾಂಪ್ರದಾಯಿಕ ಕಲೆಗೆ ಸಿಕ್ಕ ಪರಮೋಚ್ಚ ಮನ್ನಣೆ ಮತ್ತು ದೇಶದ ಪ್ರಧಾನಿಯವರ ಹೃದಯ ವೈಶಾಲ್ಯತೆಗೆ ಸಾಕ್ಷಿಯಾದ ಭಾವನಾತ್ಮಕ ಮೂಮೆಂಟ್ ಆಗಿತ್ತು. ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ. ಸಾಂಕೇತಿಕ ಚಿತ್ರ!…
-

Iran: ಇರಾನ್ ಸಂಸತ್ತಿನ ಸ್ಪೀಕರ್ ಆಗಿ ಈ ವ್ಯಕ್ತಿ ಆಯ್ಕೆ; ವಾರ್ ವೈಬ್ಸ್ ನಿಲ್ಲುತ್ತಾ ಅಥವಾ ಬಿಕ್ಕಟ್ಟು ನೆಕ್ಸ್ಟ್ ಲೆವೆಲ್ ತಲುಪುತ್ತಾ? ಇಲ್ಲಿದೆ ಕಂಪ್ಲೀಟ್ ಮಾಹಿತಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 4:50 PM IST Iran Parliament: ಒಟ್ಟು ಇನ್ನೂರ ಎಪ್ಪತ್ತೊಂದು ಮತಗಳ ಪೈಕಿ ಇನ್ನೂರ ಮೂವತ್ತೈದು ವೋಟ್ಸ್ ಪಡೆಯುವ ಮೂಲಕ ಇಡೀ ಸಂಸತ್ತು ಇವರ ಕೈಯಲ್ಲಿದೆ ಎಂಬುದು ಪ್ರೂವ್ ಆಗಿದೆ. ಆದರೆ ಈಗ ಇಡೀ ವಿಶ್ವದ ಕಣ್ಣು ಇವರ ಮರು ಆಯ್ಕೆಯ ಮೇಲಲ್ಲ, ಬದಲಿಗೆ ಇವರ ಎಂಟ್ರಿಯಿಂದಾಗಿ ಇರಾನ್ ಮತ್ತು ಅಮೆರಿಕ ನಡುವಿನ “ವಾರ್ ವೈಬ್ಸ್” ನಿಲ್ಲುತ್ತಾ? ಅಥವಾ ಮಿಡಲ್ ಈಸ್ಟ್ ಬಿಕ್ಕಟ್ಟು ನೆಕ್ಸ್ಟ್ ಲೆವೆಲ್ ತಲುಪುತ್ತಾ? ಅನ್ನೋ ಬಿಗ್ ಸಸ್ಪೆನ್ಸ್…
-

Wedding Financial Burden: ತಂದೆಯ ಕೊನೆ ಆಸೆಗಾಗಿ 10 ಸಹೋದರಿಯರ ಮದುವೆ ಹೊಣೆ ಹೊತ್ತ ಮಗ; ಮೂರೇ ಮದುವೆಗೆ ಮಾಡಿದ ಸಾಲ ಎಷ್ಟು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 5:36 PM IST Viral Video: ಈ ಸ್ಟೋರಿ ಕೇಳಿದ್ರೆ ನಿಮ್ಮ ಕಣ್ಣಾಲಿಗಳು ತುಂಬಿ ಬರುವುದಂತು ಸತ್ಯ. ತಂದೆ ಸಾಯೋ ಮುನ್ನ ಕೊನೆ ಆಸೆ ಅಂತ 11 ಜನ ತಂಗಿಯರನ್ನ ಸೆಟ್ಲ ಮಾಡೋ ಜವಾಬ್ದಾರಿನ 11ನೇ ಮಗನ ಹೆಗಲಿಗೆ ಹಾಕಿಹೋಗ್ತಾರೆ. ಪಾಪ, ಆ ಹುಡುಗ ತಂದೆಗೆ ಕೊಟ್ಟ ಮಾತನ್ನ ಪ್ರಾಣಕ್ಕಿಂತ ಹೆಚ್ಚಾಗಿ ಉಳಿಸಿಕೊಳ್ಳೋಕೆ ಟ್ರೈ ಮಾಡ್ತಿದ್ದಾನೆ. ಆದ್ರೆ ಸ್ಯಾಡ್ ರಿಯಾಲಿಟಿ ಏನಂದ್ರೆ, ಜಸ್ಟ್ ಮೂರೇ ಮೂರು ಮದುವೆ ಮುಗಿಸೋಷ್ಟರಲ್ಲಿ ಆತ ಮಾಡಿರೋ ಸಾಲ…
-

Gurugram: ಗರ್ಲ್ಫ್ರೆಂಡ್ ರೂಂನಲ್ಲೇ ಪತ್ನಿಯ ಕೊಲೆ: ಮೂರು ತಿಂಗಳ ಹಿಂದಷ್ಟೇ ನಡೆದಿತ್ತು ಮದುವೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 5:02 PM IST ಕೊಲೆಗೈದ ಬಳಿಕ ಆರೋಪಿ ಪತಿ ಅಂಕಿತ್ ಇಡೀ ವಿಚಾರವನ್ನೇ ತಿರುಚಿದ್ದು, ಪೊಲೀಸರು ಮತ್ತು ಕುಟುಂಬ ಕೂಡ ದಿಗ್ಭ್ರಮೆಗೊಂಡಿತ್ತು. ತನ್ನ ಅತ್ತೆ-ಮಾವಂದಿರನ್ನು ದಾರಿ ತಪ್ಪಿಸಲು, ತನ್ನ ಹೆಂಡತಿ ತನ್ನ ಎಲ್ಲಾ ಆಭರಣಗಳೊಂದಿಗೆ ಮನೆಯಿಂದ ಓಡಿಹೋಗಿದ್ದಾಳೆ ಎಂದು ಹೇಳಿಕೊಂಡಿದ್ದಾನೆ. ಮೃತ ಮಹಿಳೆ ಮಧು ಗುರುಗ್ರಾಮ್(ಮೇ.25): ಹರಿಯಾಣದ ಗುರುಗ್ರಾಮ್ನ ಮಾನೇಸರ್ನಲ್ಲಿ ನವವಿವಾಹಿತ ಮಹಿಳೆಯೊಬ್ಬಳನ್ನು ಮದುವೆಯಾದ ಕೇವಲ ಮೂರು ತಿಂಗಳ ನಂತರ ಕ್ರೂರವಾಗಿ ಕೊಲೆ ಮಾಡಿದ ಹೃದಯವಿದ್ರಾವಕ ಮತ್ತು ಸಂವೇದನಾಶೀಲ ಘಟನೆ ಬೆಳಕಿಗೆ…
-

NDA Govt: ಒಂದು ವರ್ಷದಲ್ಲಿ ಮೋದಿ ಸರ್ಕಾರ ಪತನವಾಗುತ್ತಾ? ರಾಹುಲ್ ಗಾಂಧಿ ಹೇಳಿಕೆಯ ಹಿಂದಿನ ಅಸಲಿ ಮರ್ಮ ಇಲ್ಲಿದೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ರಾಹುಲ್ ಗಾಂಧಿ ಹೇಳಿದ್ದೇನು? ಕಾಂಗ್ರೆಸ್ ಸಭೆಯಲ್ಲಿ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು, “ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮುಂದಿನ ವರ್ಷದೊಳಗೆ ಬೀಳುತ್ತದೆ” ಎಂದಿದ್ದರು. ಇದಾದ ನಂತರ ರಾಹುಲ್ ಅವರ ಹೇಳಿಕೆಯು ರಾಷ್ಟ್ರರಾಜಕೀಯದಲ್ಲಿ ಚರ್ಚಾ ವಿಷಯವಾಯಿತು. ಇದರ ಬೆನ್ನಲ್ಲೇ, ಈ ಹೇಳಿಕೆಯನ್ನ ಸಂಪೂರ್ಣವಾಗಿ ಆಧಾರರಹಿತ ಮತ್ತು ರಾಜಕೀಯ ಹತಾಶೆ ಎಂದು ಬಿಜೆಪಿ ಬಣ್ಣಿಸಿತು. ಈಗ ಪ್ರಶ್ನೆ ಏನಂದ್ರೆ, “ರಾಹುಲ್ ಗಾಂಧಿ ಅವರ ಹೇಳಿಕೆಯ ಹಿಂದೆ ಯಾವುದೇ ದೊಡ್ಡ ರಾಜಕೀಯ ಮಾಹಿತಿಯಿದೆಯಾ ಅಥವಾ…
-

Road Accident: ಮೂರು ವಾಹನಗಳ ಸರಣಿ ಅಪಘಾತ! ಆರು ಮಂದಿ ಸ್ಥಳದಲ್ಲೇ ಸಾವು, 26 ಮಂದಿಗೆ ಗಾಯ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 2:50 PM IST ಈ ಭೀಕರ ರಸ್ತೆ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡ 26 ಮಂದಿ ಪ್ರಯಾಣಿಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮರಳು ಡಂಪರ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. News18 ಮುಂಬೈ: ಮೂರು ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ತೀವ್ರತೆಗೆ ಕನಿಷ್ಠ ಆರು ಮಂದಿ (Road Accident) ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈನಲ್ಲಿ…
-

Padma Awards 2026: ಇಂದು ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ-2026 ಪ್ರದಾನ ಸಮಾರಂಭ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಸಮಾರಂಭದಲ್ಲಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಗಣ್ಯರು ಭಾಗವಹಿಸಲಿದ್ದಾರೆ. ಉಳಿದ ಪ್ರಶಸ್ತಿ ಪುರಸ್ಕೃತರನ್ನು ನಂತರದ ಎರಡನೇ ಹಂತದಲ್ಲಿ ಗೌರವಿಸಲಾಗುತ್ತದೆ. ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ: ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ಪದ್ಮವಿಭೂಷಣ, ಉನ್ನತ ಶ್ರೇಣಿಯ ವಿಶಿಷ್ಟ ಸೇವೆಗಾಗಿ ಪದ್ಮಭೂಷಣ ಮತ್ತು ಯಾವುದೇ ಕ್ಷೇತ್ರದಲ್ಲಿ ವಿಶಿಷ್ಟ ಸೇವೆಗಾಗಿ ಪದ್ಮಶ್ರೀ. ಭಾರತದ ಅತ್ಯುನ್ನತ ನಾಗರಿಕ ಗೌರವಗಳಾದ ಪದ್ಮ ಪ್ರಶಸ್ತಿಗಳನ್ನು ಕಲೆ, ಸಾರ್ವಜನಿಕ ವ್ಯವಹಾರಗಳು, ಸಾಹಿತ್ಯ, ವೈದ್ಯಕೀಯ, ಕ್ರೀಡೆ,…
-

Sad News: ಲವರ್ ಜೊತೆ ವಿಡಿಯೋ ಕಾಲ್ನಲ್ಲಿದ್ದಾಗಲೇ ಬದುಕಿಗೆ ಅಂತ್ಯ ಹಾಡಿದ ಯುವಕ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 1:10 PM IST ಮೃತ ಲೋಕೇಶ್ ಕುಮಾರ್ ವಾಯುವ್ಯ ದೆಹಲಿಯಲ್ಲಿ ತನ್ನ ತಾಯಿ, ಕಿರಿಯ ಸಹೋದರ ಮತ್ತು ಸಹೋದರಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮತ್ತು ಕಾರ್ಖಾನೆಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಸಾಂದರ್ಭಿಕ ಚಿತ್ರ ನವದೆಹಲಿ: ರಾಷ್ಟ್ರ ರಾಜಧಾನಿಯ ಲಾಲ್ ಬಾಗ್ ಪ್ರದೇಶದಲ್ಲಿ 20 ವರ್ಷದ ಯುವಕನೊಬ್ಬ ಗರ್ಲ್ ಫ್ರೆಂಡ್ ಜೊತೆ ವಿಡಿಯೋ ಕರೆಯಲ್ಲಿದ್ದಾಗಲೇ (Sad News) ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಮೃತ ಲೋಕೇಶ್…
-

Liquor Langar: ಐಸ್ ಗೋಲಾ ಮೇಲೆ ವೋಡ್ಕಾ! ಫ್ರೀಯಾಗಿ ಸಿಕ್ಕ ಹೊಸ ಟೇಸ್ಟ್ಗೆ ಮುಗಿಬಿದ್ದ ಜನರು! | ಟ್ರೆಂಡಿಂಗ್ ಸುದ್ದಿ | ACTPnews
Last Updated:May 25, 2026 11:48 AM IST Viral Video: ಲಿಕ್ಕರ್ ವರ್ಲ್ಡ್ ಅಂಗಡಿಯ ಹೊರಗಿನ ಸ್ಟಾಲ್ನಲ್ಲಿ ವೋಡ್ಕಾ ಜೊತೆ ಐಸ್ಗೋಲಾ ನೀಡಲಾಗಿದೆ. ಐಸ್ ಬಾಲ್ಗಳ ಮೇಲೆ ಮದ್ಯವನ್ನು ಸುರಿದು ಜನರಿಗೆ ವಿತರಿಸಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. News18 Ice Vodka Balls Chandigarh: ನೀವೂ ಹಲವು ಬಗೆಯ ಐಸ್ಕ್ರೀಂ, ಜ್ಯೂಸ್, ಫುಡ್ ತಿಂದಿರಬಹುದು. ತಿನ್ನದೇ ಇದ್ರೂ ನೋಡಿಯಾದರೂ ಇರ್ತೀರಿ, ಆದರೆ ಇಲ್ಲೊಂದು ಹೊಸ ಐಟಂ ಬಂದಿದೆ. ಇದನ್ನು ಕೇಳೋದಲ್ಲ…
-

Sad News: ಬಾವಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಮೂವರು ಹುಡುಗಿಯರು ನೀರಲ್ಲಿ ಮುಳುಗಿ ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 24, 2026 3:56 PM IST ಗ್ರಾಮಸ್ಥರು ಮತ್ತು ಸಂಬಂಧಿಕರು ಸ್ಥಳಕ್ಕೆ ಧಾವಿಸಿ ಬಾಲಕಿಯರನ್ನು ಬಾವಿಯಿಂದ ಹೊರತೆಗೆದರು. ಅವರನ್ನು ಗೈರತ್ಗಂಜ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಸಾಂದರ್ಭಿಕ ಚಿತ್ರ ರೈಸನ್: ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ ಮೆಟ್ಟಿಲು ಬಾವಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಇಬ್ಬರು ಸಹೋದರಿಯರು ಸೇರಿದಂತೆ ಮೂವರು ಅಪ್ರಾಪ್ತ ಬಾಲಕಿಯರು ಮುಳುಗಿ ಸಾವನ್ನಪ್ಪಿರುವ (Sad News) ಘಟನೆ ನಡೆದಿದೆ. ಈ ಹೃದಯ ವಿದ್ರಾವಕ ಘಟನೆಯ ಬಗ್ಗೆ ಪೊಲೀಸರು ತಿಳಿಸಿದ್ದು,…
Latest News
Search the Archives
Access over the years of investigative journalism and breaking reports
You May Have Missed













