Category: India
All Indian states Kannada news updates
-

Falta Assembly Election Result: ಬಿಜೆಪಿ ವಿನ್ ಆದ್ರೂ ಫಾಲ್ಟಾ ರಿಸಲ್ಟ್ಸ್ ನೆಕ್ಸ್ಟ್ ಲೆವೆಲ್ ಟ್ವಿಸ್ಟ್; ಈಗ ಎಲ್ಲೂ ನೋಡಿದ್ರೂ ಆ ಪಕ್ಷದ್ದೇ ಹವಾ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 24, 2026 11:20 PM IST Falta Assembly Election Result: ಫಾಲ್ಟಾ ವಿಧಾನಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ದೆಬಾಂಗ್ಶು ಪಾಂಡಾ ಭಾರೀ ಬಹುಮತದಿಂದ ಗೆದ್ದು, ಸಿಪಿಎಂ ಎರಡನೇ ಸ್ಥಾನ, ಟಿಎಂಸಿ ನಾಲ್ಕನೇ ಸ್ಥಾನಕ್ಕೆ ಕುಸಿದು ಬಂಗಾಳ ರಾಜಕೀಯದಲ್ಲಿ ಬದಲಾವಣೆಯ ಸೂಚನೆ ನೀಡಿದೆ ಸಾಂಕೇತಿಕ ಚಿತ್ರ! ಗೆದ್ದಿದ್ದು ಕಮಲ, ಆದ್ರೆ ಕ್ರೆಡಿಟ್ (Credit) ಮಾತ್ರ ಆ ಪಕ್ಷಕ್ಕೆ. ಹೌದು, ಫಾಲ್ಟಾ ರಿಸಲ್ಟ್ಸ್ (Falta Assembly Election) ಇಡೀ ಗೇಮ್ ಅನ್ನೇ ಉಲ್ಟಾ ಪಲ್ಟಾ ಮಾಡಿದೆ. ಬಿಜೆಪಿ…
-

Surprising Story: ಒಂದೇ ರಾತ್ರಿಯಲ್ಲಿ ಅದೃಷ್ಟ ಬದಲಿಸಿತು ʼ2ʼ; ಸಾಲದ ಮೇಲೆ ಸಾಲ, ಮನೆಗೂ ಕಂಟಕ, 76 ವರ್ಷದ ಅಜ್ಜನ ಬದುಕಲ್ಲಿ ಆಗಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 24, 2026 9:45 PM IST ಕೇರಳದ ಕೊಲ್ಲಂನ ಸೂರನಾಡ್ ನಿವಾಸಿ ಲಾಟರಿ ಮಾರಾಟಗಾರ ಪೊನ್ನನ್ ಕುಟುಂಬ, ಕೇರಳ ರಾಜ್ಯ ಲಾಟರಿಯ ವಿಶು ಬಂಪರ್ ಬಿಆರ್-109 ನಲ್ಲಿ VB 135452 ಟಿಕೆಟ್ ಮೂಲಕ 12 ಕೋಟಿ ಮೊದಲ ಬಹುಮಾನ ಗೆದ್ದು ಸಾಲಬಾಧೆಯಿಂದ ಹೊರಬಂದಿದೆ ಭಾಗ್ಯವಂತರು! ಕೇರಳ: ಅದೃಷ್ಟ ಅನ್ನೋದು ಯಾವಾಗ, ಯಾರಿಗೆ, ಹೇಗೆ ಒಲಿಯುತ್ತೆ ಅಂತ ಯಾರೂ ಊಹಿಸಲು ಸಾಧ್ಯವಿಲ್ಲ! ಇಲ್ಲೊಂದು ಬಡ ಕುಟುಂಬಕ್ಕೆ ರಾತ್ರೋರಾತ್ರಿ ಅದೃಷ್ಟದ ದೇವತೆ (Goddess) ಭರ್ಜರಿಯಾಗಿ ಒಲಿದಿದ್ದಾಳೆ. ಪ್ರತಿದಿನ…
-

Marriage Scam: ತನ್ನದೇ ಹೆಂಡತಿಯ ಮದುವೆಗೆ ‘ಅಣ್ಣ’ನಾಗಿ ಬಂದ ಗಂಡ! 7 ಲಕ್ಷ ಖರ್ಚು ಮಾಡಿದ ವರನಿಗೆ ಮಹಾ ದೋಖಾ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಹೌದು, ಮಧ್ಯಪ್ರದೇಶದ ಗ್ವಾಲಿಯರ್ನ ಝಾನ್ಸಿ ರಸ್ತೆ ಪೊಲೀಸ್ ಠಾಣೆ ಪ್ರದೇಶದ ನಾಕಾ ಚಂದ್ರವದ್ನಿ ಪ್ರದೇಶದ ಯುವಕನೊಬ್ಬ ಬಡ ಮಹಿಳೆಯ ಸೋಗಿನಲ್ಲಿದ್ದ ಯುವತಿಯನ್ನು ಮದುವೆಯಾಗಿದ್ದ. ಆದರೆ, ಮದುವೆಯಾದ ಕೆಲವೇ ದಿನಗಳಲ್ಲಿ, ಇಡೀ ಕುಟುಂಬವನ್ನೇ ಬೆಚ್ಚಿಬೀಳಿಸುವ ರಹಸ್ಯವೊಂದು ಬಹಿರಂಗವಾಯಿತು. ಅದುವೇ, ಮದುವೆಯ ವಿಧಿವಿಧಾನಗಳನ್ನು ಮಾಡಿ ವಧುವನ್ನು ಸಹೋದರ ಎಂದು ಬಿಟ್ಟುಕೊಟ್ಟ ವ್ಯಕ್ತಿಯೇ ಆಕೆಯ ನಿಜವಾದ ಪತಿ ಎಂದು ತಿಳಿದುಬಂದಿದೆ. ಈ ಮೂಲಕ ಮಧ್ಯಪ್ರದೇಶದಲ್ಲಿ ಅತಿ ದೊಡ್ಡ ವಂಚನೆಯ ದಂಧೆಯೊಂದು ಬೆಳಕಿಗೆ ಬಂದಿದೆ. ಏನಿದು ಘಟನೆ? ನ್ಯೂಸ್ 18 ಹಿಂದಿ ವರದಿ…
-

UPSC: ತಪ್ಪು ಉತ್ತರಕ್ಕೆ ಕಟ್ ಆಗುತ್ತೆ ಇಷ್ಟು ಮಾರ್ಕ್ಸ್! ಯುಪಿಎಸ್ಸಿ ಕೀ ಉತ್ತರ ಡೌನ್ಲೋಡ್ ಮಾಡುವ ಮುನ್ನ ಇದನ್ನು ತಿಳಿಯಿರಿ! | | ACTPnews
Last Updated:May 24, 2026 7:01 PM IST UPSC Prelims Answer Key: ಯುಪಿಎಸ್ಸಿ ಕೀ ಉತ್ತರ ನೋಡಿ ಖುಷಿಪಡುವ ಮುನ್ನವೇ ಕಾಯುತ್ತಿದೆ ಶಾಕ್. ನೀವು ಬರೆದ ಒಂದು ತಪ್ಪು ಉತ್ತರ ನಿಮ್ಮ ಒಟ್ಟಾರೆ ರಿಸಲ್ಟ್ ಅನ್ನೇ ಬದಲಾಯಿಸಬಹುದು. ಅಷ್ಟಕ್ಕೂ ಈ ಬಾರಿ ನೆಗೆಟಿವ್ ಮಾರ್ಕಿಂಗ್ನಲ್ಲಿ ಆಗಿರುವ ಆ ದೊಡ್ಡ ಬದಲಾವಣೆ ಏನು? ಡೌನ್ಲೋಡ್ ಮಾಡುವ ಮುನ್ನವೇ ಈ ರಹಸ್ಯ ಲೆಕ್ಕಾಚಾರ ತಿಳಿದುಕೊಳ್ಳಿ. ಸಾಂಕೇತಿಕ ಚಿತ್ರ! ಭಾರತೀಯ ಲೋಕಸೇವಾ ಆಯೋಗ (UPSC) 2026ರ ನಾಗರಿಕ ಸೇವೆಗಳ…
-

Pakistan: ಪಾಕ್ ಸೈನಿಕರಿದ್ದ ರೈಲು ಸ್ಫೋಟ, 23 ಮಂದಿ ಸಾವು! ಬಲೂಚಿ ಆರ್ಮಿಯಿಂದ ಬಿಗ್ ಅಟ್ಯಾಕ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 24, 2026 6:15 PM IST Pakistan: ಪಾಕಿಸ್ತಾನದ ಕ್ವೆಟ್ಟಾದ ಚಮನ್ ಫಾಟಕ್ ಬಳಿ ಕ್ಯಾಂಟ್ ಕಡೆಗೆ ಸಾಗುತ್ತಿದ್ದ ಪ್ರಯಾಣಿಕ ರೈಲನ್ನು ಗುರಿಯಾಗಿಸಿ ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 23 ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು, 47ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ ಎನ್ನಲಾಗುತ್ತಿದೆ. News18 ಇಸ್ಲಾಮಾಬಾದ್ (ಪಾಕಿಸ್ತಾನ): ಒಂದೆಡೆ ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಮಾತುಕತೆಯ ಪ್ರಸ್ತಾಪದ ನೆಪದಲ್ಲಿ ಆಟವಾಡುತ್ತಿರುವ ಪಾಕಿಸ್ತಾನ,…
-

Falta Assembly Election Result: ಫಾಲ್ಟಾದಲ್ಲಿ ಠೇವಣಿ ಕಳೆದುಕೊಂಡ ಟಿಎಂಸಿ; ಕಣ್ಣೀರಿಟ್ಟ ಕಾರ್ಯಕರ್ತರು, ಅಭ್ಯರ್ಥಿ ಪಡೆದ ಮತ ಕೇಳಿದ್ರೆ ನೀವೂ ಶಾಕ್ ಆಗ್ತೀರಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 24, 2026 4:35 PM IST Falta Assembly Election Result: ಬಂಗಾಳದ ರಾಜಕಾರಣದಲ್ಲಿ ಯಾವತ್ತೂ ಡೈಮಂಡ್ ಹಾರ್ಬರ್ ಮಾದರಿಯದ್ದೇ ಅಬ್ಬರ. ಆದರೆ ಈ ಬಾರಿ ಫಾಲ್ಟಾ ವಿಧಾನಸಭಾ ಕ್ಷೇತ್ರದ ಫಲಿತಾಂಶ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಾಲಿಗೆ ಎಂದೂ ಮರೆಯಲಾಗದ ಕರಾಳ ಅಧ್ಯಾಯವಾಗಿ ಮಾರ್ಪಟ್ಟಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ಬಂಗಾಳದ ರಾಜಕಾರಣದಲ್ಲಿ(West Bengal) ಯಾವತ್ತೂ ಡೈಮಂಡ್ ಹಾರ್ಬರ್ ಮಾದರಿಯದ್ದೇ ಅಬ್ಬರ. ಆದರೆ ಈ ಬಾರಿ ಫಾಲ್ಟಾ ವಿಧಾನಸಭಾ (Falta…
-

Sick Leave: ಜ್ವರ ಅಂತ ರಜೆ ಹಾಕಿದ್ರೆ ಮೊದಲೇ ಪರ್ಮಿಷನ್ ತಗೋಬೇಕು! ಮಹಿಳಾ ಉದ್ಯೋಗಿಗೆ ಮ್ಯಾನೇಜರ್ ಕಿರಿಕ್ | ಟ್ರೆಂಡಿಂಗ್ ಸುದ್ದಿ | ACTPnews
Last Updated:May 24, 2026 4:09 PM IST Sick Leave: ಬೇರೆ ಬೇರೆ ರೀತಿಯ ರಜೆಗಳಿಗೆ ಮೊದಲೇ ಮೇಲಾಧಿಕಾರಿಯ ಅನುಮತಿ ಪಡೆಯಬಹುದು. ಆದರೆ ದಿಢೀರ್ ಅಂತ ಜ್ವರ ಇತ್ಯಾದಿ ಅನಾರೋಗ್ಯ ಬಂದರೆ ಮೊದಲೇ ಹೇಳೋದು ಹೇಗೆ? ಆದ್ರೆ ಇಲ್ಲೊಬ್ಬ ಮ್ಯಾನೇಜರ್ ಜ್ವರ ಬಂದಿದೆ ಅಂತ ಮಹಿಳಾ ಉದ್ಯೋಗಿಯೊಬ್ಬರು ರಜೆ ತೆಗೆದುಕೊಂಡ್ರೆ ಕಿರಿಕ್ ಮಾಡಿದ್ದಾನಂತೆ. ಮೊದಲೇ ಮೇಲ್ ಮಾಡಬೇಕಿತ್ತು ಅಂತ ಬೈಯ್ದಿದ್ದಾನಂತೆ! ಸಿಕ್ ಲೀವ್ ಕಿರಿಕ್ ಒಡಿಶಾ: ನೌಕರರು (employees) ಏನಾದ್ರೂ ರಜೆ ಬೇಕಾದ್ರೆ ತಮ್ಮ ಮೇಲಾಧಿಕಾರಿಗಳಿಗೆ…
-

America-White House: ಡೊನಾಲ್ಡ್ ಟ್ರಂಪ್ ಇದ್ದಾಗಲೇ ಶ್ವೇತಭವನದ ಹೊರಗೆ ಶೂಟೌಟ್, 30 ಸುತ್ತಿನ ಭೀಕರ ಗುಂಡಿನ ದಾಳಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 24, 2026 7:21 AM IST ಶ್ವೇತಭವನದ ಪಶ್ಚಿಮ ಭಾಗದಲ್ಲಿರುವ ಗೇಟ್ 17ರ ಸಮೀಪ ಅಪರಿಚಿತ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ಗಾಳಿಯಲ್ಲಿ ಗುಂಡು ಹಾರಿಸಲು ಪ್ರಾರಂಭಿಸಿದ್ದು, ಮೂರು ಸುತ್ತು ಗುಂಡು ಹಾರಿಸಿದ್ದಾನೆ. 30ಕ್ಕೂ ಹೆಚ್ಚು ಗುಂಡು ಹಾರಿಸಿದ ಅಪರಿಚಿತ, ಸೀಕ್ರೆಟ್ ಸರ್ವಿಸ್ ಏಜೆಂಟ್ಗಳ ಮೇಲೂ ಗುಂಡು ಹಾರಿಸಿದ್ದಾನೆ ಎನ್ನಲಾಗ್ತಿದೆ. News18 ಅಮೆರಿಕಾ (ಮೇ 24): ಅಮೆರಿಕದ (America) ರಾಜಧಾನಿ ವಾಷಿಂಗ್ಟನ್ ಡಿ.ಸಿಯಲ್ಲಿರುವ ಅತ್ಯಂತ ಭದ್ರತೆಯ ಶ್ವೇತಭವನದ (White House) ಕಾಂಪೌಂಡ್ನಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು…
-

India-U ತೈಲ ಬಿಕ್ಕಟ್ಟಿನಿಂದ ಭಾರತ-ಯುಎಸ್ ಶಸ್ತ್ರಾಸ್ತ್ರ ಒಪ್ಪಂದದವರೆಗೆ, ದೆಹಲಿಗೆ ಆಗಮಿಸಿದ ಬೆನ್ನಲ್ಲೇ ಮಾರ್ಕೊ ರೂಬಿಯೊ 5 ದೊಡ್ಡ ಘೋಷಣೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ತೈಲದ ಮೇಲೆ ಭಾರತಕ್ಕೆ ಕೊಡುಗೆ ಭಾರತವು ಪ್ರಸ್ತುತ ತನ್ನ ಹೆಚ್ಚಿನ ತೈಲವನ್ನು ರಷ್ಯಾದಿಂದ ಖರೀದಿಸುತ್ತದೆ, ಆದರೆ ಈಗ ಭಾರತದ ತೈಲ ಅಗತ್ಯಗಳನ್ನು ಪೂರೈಸುವಲ್ಲಿ ಅಮೆರಿಕಾ ಮುಂಚೂಣಿಯಲ್ಲಿರಲು ಬಯಸುತ್ತದೆ. ಈ ನಿಟ್ಟಿನಲ್ಲಿ, ರುಬಿಯೊ ಮೊದಲ ದಿನ ಭಾರತಕ್ಕೆ ಮಹತ್ವದ ಕೊಡುಗೆಯನ್ನು ನೀಡಿದರು. ಹಾರ್ಮುಜ್ನಲ್ಲಿ ಪೂರೈಕೆಗಳ ಅಡಚಣೆ ಮತ್ತು ತೈಲ ಕೊರತೆಯನ್ನು ಗುರುತಿಸಿದ ರುಬಿಯೊ, ಭಾರತಕ್ಕೆ ಹೊಸ ಪೂರೈಕೆ ಮಾರ್ಗಗಳನ್ನು ತೆರೆಯಲು ಮುಂದಾದರು. ಈ ಪ್ರಯತ್ನವನ್ನು ಬೆಂಬಲಿಸಲು ಅವರು ವೆನೆಜುವೆಲಾವನ್ನು ಸಹ ಮುಂದಿಟ್ಟರು. ಭಾರತದ ಇಂಧನ ಪೂರೈಕೆಯನ್ನು ವೈವಿಧ್ಯಗೊಳಿಸಲು, ಹೊಸ…
Latest News
Search the Archives
Access over the years of investigative journalism and breaking reports
You May Have Missed














