Category: India
All Indian states Kannada news updates
-

Tirumala: ದಯಮಾಡಿ ಅಲ್ಲಿವರೆಗೂ ತಿರುಮಲಕ್ಕೆ ಬರಬೇಡಿ, ಭಕ್ತರಿಗೆ ಟಿಟಿಡಿ ವಿಶೇಷ ಮನವಿ; ತಿಮ್ಮಪ್ಪನ ದರ್ಶನಕ್ಕೆ ಬರೋಬ್ಬರಿ 30 ಗಂಟೆಗಳ ಕಾಲ ಕಾಯಲೇಬೇಕು! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 21, 2026 6:43 PM IST ಬುಧವಾರ ಒಂದು ದಿನ 86,315 ಮಂದಿ ಭಕ್ತರು ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದು, 44,107 ಮಂದಿ ಮುಡಿ ಅರ್ಪಿಸಿದ್ದಾರೆ. ಒಂದು ದಿನ ಹುಂಡಿ ಆದಾಯ 3.94 ಕೋಟಿ ರೂಪಾಯಿ ದಾಖಲಾಗಿದೆ. News18 Tirumala: ಪವಿತ್ರ ಪುಣ್ಯಕ್ಷೇತ್ರ ಕೋಟಿ ಕೋಟಿ ಭಕ್ತರು ವೈಕುಂಠವಾಗಿ (Vaikuntha) ಭಾವಿಸಿ ಆಗಮಿಸುವ ತಿರುಮಲ ಕ್ಷೇತ್ರ (TTD) ಭಕ್ತರೊಂದಿಗೆ ತುಂಬಿ ತುಳುಕುತ್ತಿದೆ. ಬೇಸಿಗೆ ರಜೆ, ವಿದ್ಯಾರ್ಥಿಗಳಿಗೆ (Parents and Children) ಪರೀಕ್ಷೆ ಪೂರ್ತಿ ಆಗಿರುವುದು, ಪರೀಕ್ಷಾ…
-

Indian Political Leaders: ಮದುವೆಯಾಗದೇ ಮುಖ್ಯಮಂತ್ರಿ ಆದವರಿವರು! ಭಾರತೀಯ ರಾಜಕಾರಣದ ಬ್ಯಾಚುಲರ್ ಸಿಎಂಗಳು ಯಾರು ಗೊತ್ತಾ? | | ACTPnews
ಭಾರತೀಯ ರಾಜಕಾರಣದಲ್ಲಿ ಅಧಿಕಾರ, ವಂಶಪಾರಂಪರ್ಯ ಆಡಳಿತ ಮತ್ತು ಕುಟುಂಬ ರಾಜಕಾರಣದ ಚರ್ಚೆ ಸದಾ ಮೂಂಚೂಣಿಯಲ್ಲಿರುತ್ತವೆ. ಹೆಂಡತಿ, ಮಕ್ಕಳು ಮತ್ತು ಕುಟುಂಬದವರಿಗಾಗಿ ಆಸ್ತಿ ಮಾಡುವುದು ಅಥವಾ ಸ್ವಜನಪಕ್ಷಪಾತ ನಡೆಸುವುದು ರಾಜಕೀಯದಲ್ಲಿ ಸಾಮಾನ್ಯ ಎಂಬ ಮಾತು ಜನಸಮಾನ್ಯರಲ್ಲಿದೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ನಿಲ್ಲುವ ಕೆಲವು ಅಪರೂಪದ ನಾಯಕರು ನಮ್ಮ ದೇಶದಲ್ಲಿದ್ದಾರೆ. ಅವರು ತಮ್ಮ ವೈಯಕ್ತಿಕ ಜೀವನ, ಸಂಸಾರ ಮತ್ತು ಮದುವೆಯನ್ನು ಬದಿಗಿಟ್ಟು, ಇಡೀ ದೇಶ ಮತ್ತು ರಾಜ್ಯವನ್ನೇ ತಮ್ಮ ಕುಟುಂಬ ಎಂದು ಭಾವಿಸಿ ಸೇವೆ ಸಲ್ಲಿಸಿದ್ದಾರೆ. ಮದುವೆಯಾಗದೆ ಭಾರತದ ಪ್ರಮುಖ…
-

Sad News: ನಿಂತಿದ್ದ ಕಾರ್ನೊಳಗೆ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ ಇಬ್ಬರು ಸಹೋದರಿಯರು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 21, 2026 4:25 PM IST ಕಾರ್ ವರ್ಕ್ಶಾಪ್ ಬಳಿ ನಿಲ್ಲಿಸಿದ್ದ ಕಾರ್ಗೆ ಹುಡುಗಿಯರು ನುಗ್ಗಿದ್ದು, ಒಳಗಿನಿಂದ ಲಾಕ್ ಮಾಡಿದ ನಂತರ ಅವರಿಗೆ ಬಾಗಿಲು ತೆರೆಯಲು ಸಾಧ್ಯವಾಗಲಿಲ್ಲ, ಅವರ ತಂದೆ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಂದರ್ಭಿಕ ಚಿತ್ರ ಅಲ್ವಾರ್: ಆಟವಾಡುತ್ತಿದ್ದಾಗ ನಿಲ್ಲಿಸಿದ್ದ ಕಾರಿನೊಳಗೆ ಆಕಸ್ಮಿಕವಾಗಿ ಸಿಲುಕಿ ಇಬ್ಬರು ಸಹೋದರಿಯರು ಉಸಿರುಗಟ್ಟಿ (Sad News) ಸಾವನ್ನಪ್ಪಿದ ಘಟನೆ ಅಲ್ವಾರ್ನ ವೈಶಾಲಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖುದುನ್ಪುರಿ ಗ್ರಾಮದಲ್ಲಿ…
-

Tamil Nadu: ಪ್ರಮಾಣವಚನದ ವೇಳೆ ರಾಹುಲ್- ರಾಜೀವ್ ಗಾಂಧಿಗೆ ಜೈಕಾರ ಹಾಕಿದ ಶಾಸಕ: ರಾಜ್ಯಪಾಲರು ಮಾಡಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 21, 2026 2:51 PM IST ಹೌದು ಹೊಸದಾಗಿ ನೇಮಕಗೊಂಡ ಕಾಂಗ್ರೆಸ್ ಸಚಿವ ಎಸ್. ರಾಜೇಶ್ ಕುಮಾರ್ ಪ್ರಮಾಣವಚನ ಸ್ವೀಕರಿಸುವಾಗ ರಾಹುಲ್ ಗಾಂಧಿ, ರಾಜೀವ್ ಗಾಂಧಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಕೆ. ಕಾಮರಾಜ್ ಅವರ ಹೆಸರುಗಳನ್ನು ಪ್ರಸ್ತಾಪಿಸಿದರು. ಇದು ಅವರ ಹೆಸರಿನಲ್ಲಿ ಘೋಷಣೆಗಳನ್ನು ಎತ್ತುವಂತೆ ಮಾಡಿತು. ಜೈಕಾರ ಹಾಕಿದ ಶಾಸಕ ಚೆನ್ನೈ(ಮೇ.21): ದಳಪತಿ ವಿಜಯ್ ನೇತೃತ್ವದ ತಮಿಳುನಾಡು ಸಚಿವ ಸಂಪುಟ ವಿಸ್ತರಣೆ ಪೂರ್ಣಗೊಂಡಿದೆ. ಇಂದು ಗುರುವಾರ ಅವರ ಸಂಪುಟದಲ್ಲಿ ಇಪ್ಪತ್ತಮೂರು ಸಚಿವರು ಪ್ರಮಾಣವಚನ…
-

Mysterious Temple: ಜಗತ್ತಿನ ಅತೀ ಶ್ರೀಮಂತ ದೇವರ ದೇಗುಲಕ್ಕೆ ಇಲ್ಲಿದೆ ರಹಸ್ಯ ಮಾರ್ಗ; 1200 ವರ್ಷ ಹಿಂದಿನ 64 ಮೂಲಿಕೆಗಳ ಗುಟ್ಟು! | ಜ್ಯೋತಿಷ್ಯ | ACTPnews
Last Updated:May 21, 2026 12:26 PM IST ಕಾಸರಗೋಡು ಸಮೀಪದ ಅನಂತಪುರ ಶ್ರೀ ಅನಂತ ಪದ್ಮನಾಭಸ್ವಾಮಿ ಸರೋವರ ಕ್ಷೇತ್ರದ ಕೆರೆಯಲ್ಲಿ ಬಬಿಯಾ ಎಂಬ ಸಸ್ಯಾಹಾರಿ ಮೊಸಳೆ, ಗುಪ್ತ ಸುರಂಗ ತಿರುವನಂತಪುರ ಪದ್ಮನಾಭಸ್ವಾಮಿ ದೇವಾಲಯಕ್ಕೆ ಸಂಪರ್ಕವಿದೆ ಎಂಬ ನಂಬಿಕೆ + ಇಲ್ಲಿ ವಿಡಿಯೋ ನೋಡಿ ಕೇರಳ: ದೇವರಿಗೂ ಮೊಸಳೆಗೂ (Crocodile) ಏನು ಸಂಬಂಧ? ಮಾಂಸವನ್ನೇ ಮುಟ್ಟದ ಆ ಸಸ್ಯಾಹಾರಿ ಮೊಸಳೆ ಇರೋದಾದ್ರೂ ಎಲ್ಲಿ? ಕೇರಳದ ತಿರುವನಂತಪುರಂ ದೇಗುಲಕ್ಕೂ (Temple) ಈ ಪುಟ್ಟ ಕೆರೆಗೂ ಇರುವ ಆ ನಿಗೂಢ…
-

India Economy Crisis: ಯಾರೇ ಯುದ್ಧ ಮಾಡಿದ್ರೂ ಭಾರತಕ್ಕೆ ಆರ್ಥಿಕ ಸಂಕಷ್ಟ! ಯುದ್ಧದ ಚಕ್ರವ್ಯೂಹದಲ್ಲಿ ಭಾರತ ಸಿಲುಕಲು ಇದೆ ಆ 4 ಕಾರಣಗಳು! | ವ್ಯಾಪಾರ ಸುದ್ದಿ | ACTPnews
ನಿಮಗೊತ್ತಾ? ಜಗತ್ತಿನ ಎಲ್ಲೋ ಯಾರಾದರೂ ಕ್ಷಿಪಣಿಯನ್ನು ಉಡಾಯಿಸಿದರೆ, ನಮಗೆ ಸಂಬಂಧವೇ ಇರದ ಎರಡು ದೇಶಗಳು ಘರ್ಷಣೆ ಮಾಡಿದರೆ ಅಥವಾ ಒಂದು ಪ್ರಮುಖ ರಾಷ್ಟ್ರವು ದುರ್ಬಲ ರಾಷ್ಟ್ರದ ಮೇಲೆ ನಿರ್ಬಂಧಗಳನ್ನು ವಿಧಿಸಿದರೆ, ಅದರ ಪರಿಣಾಮಗಳು ನೇರವಾಗಿ ಭಾರತದ ಜೇಬಿಗೆ ತಟ್ಟುತ್ತದೆ. ಅಂದರೆ, ಯಾರೋ ಮಾಡಿದ ತಪ್ಪಿಗೆ ಇನ್ಯಾರೋ ಬೆಲೆ ತೆರಬೇಕಾದ ಪರಿಸ್ಥಿತಿ. ಇಂತಹ ಬೆಳವಣಿಗೆಗಳಿಂದ ಬೆಲೆ ಏರಿಕೆಯಾಗಿ ಪ್ರತಿಯೊಬ್ಬ ಭಾರತೀಯನೂ ಸಂಕಷ್ಟ ಎದುರಿಸುವಂತಾಗಿದೆ. ರಷ್ಯಾ-ಉಕ್ರೇನ್ ಯುದ್ಧವಾಗಲಿ, ಅಥವಾ ಅಮೆರಿಕ ಮತ್ತು ಇರಾನ್ ನಡುವಿನ ಪ್ರಸ್ತುತ ನಡೆಯುತ್ತಿರುವ ಸಂಘರ್ಷವಾಗಲಿ, ಭಾರತೀಯ…
-

Mamata Banerjee: ಸೋಲಿನ ನಂತರವೂ ದೀದಿಗೆ 2 ದೊಡ್ಡ ಹೊಡೆತ! ಮಮತಾ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ / Mamata Banerjee Faces 2 Major Setbacks After Defeat: Turmoil Hits | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಚುನಾವಣಾ ಸೋಲಿನ ನಂತರ ಕೋಲ್ಕತ್ತಾದಲ್ಲಿ ಟಿಎಂಸಿ ನಡೆಸಿದ ಮೊದಲ ದೊಡ್ಡ ಪ್ರತಿಭಟನೆ ಬುಧವಾರ ನಡೆಯಿತು. ಆದರೆ ಈ ಪ್ರತಿಭಟನೆಯಲ್ಲಿ ಪಕ್ಷದ 80 ಶಾಸಕರಲ್ಲಿ ಕೇವಲ 36 ಮಂದಿ ಮಾತ್ರ ಹಾಜರಾಗಿದ್ದರು. ಇದು ಮಮತಾ ಬ್ಯಾನರ್ಜಿ ಅವರಿಗೆ ದೊಡ್ಡ ಎಚ್ಚರಿಕೆಯ ಸಂದೇಶವಾಗಿ ಕಾಣಿಸಿಕೊಂಡಿದೆ. ಟಿಎಂಸಿ ಪಕ್ಷದೊಳಗೆ ಬಿರುಕು! ಟಿಎಂಸಿಯ ಈ ಪ್ರತಿಭಟನೆ ವಿಧಾನಸಭಾ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಬಳಿ ನಡೆದಿತ್ತು. ಚುನಾವಣೋತ್ತರ ಹಿಂಸಾಚಾರ, ಹೊಸ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ಬುಲ್ಡೋಜರ್ ಕ್ರಮಗಳು ಮತ್ತು ಬೀದಿ ವ್ಯಾಪಾರಿಗಳ ಮೇಲಿನ ಒತ್ತಡಗಳ…
-

Largest family: 130 ಮಕ್ಕಳಿಗೆ ಇವನೊಬ್ಬನೇ ತಂದೆ! 8 ಹೆಂಡತಿಯರ ಮಹಾ ಸಂಸಾರಕ್ಕೆ ಒಂದು ಜಿಲ್ಲೆಯ ಪಟ್ಟ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಒಂದು ಇಡೀ ಹಳ್ಳಿಯ (Village) ಜನಸಂಖ್ಯೆಯನ್ನು(Population) ತನ್ನ ಮನೆಯೊಳಗೇ ಸೃಷ್ಟಿಸಿರುವ ಈತ ಕೇವಲ ಒಬ್ಬ ವ್ಯಕ್ತಿಯಲ್ಲ, ಒಂದು ಜಿಲ್ಲೆಯನ್ನೇ (District) ಮುನ್ನಡೆಸಬಲ್ಲ ಮಹಾ ಸಂಸಾರದ ಒಡೆಯ. ಹೌದು, ಬರೋಬ್ಬರಿ 8 ಜನ ಹೆಂಡತಿಯರು (Wife’s) ಮತ್ತು 130 ಮಕ್ಕಳನ್ನು ಹೊಂದಿರುವ ಈತನ ಕೌಟುಂಬಿಕ ಸಾಮ್ರಾಜ್ಯದ ಕಥೆ ಕೇಳಿದರೆ ನೀವೂ ಬೆರಗಾಗುತ್ತೀರಿ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್! ಉಗಾಂಡಾದ (Uganda) ಗ್ರಾಮೀಣ ಭಾಗದ ನಿವಾಸಿ ಮುಸಾ ಹಸಾಹ್ಯ ಕಸೇರಾಅವರ ಜೀವನಕಥೆ ಈಗ…
-

Donald Trump: ಇಸ್ರೇಲ್ ಪ್ರಧಾನಿಯಾಗ್ತಾರಂತೆ ಟ್ರಂಪ್! ಬೇರೆ ದೇಶದ ಪ್ರಜೆ ಇಸ್ರೇಲ್ ಪಿಎಂ ಆಗಬಹುದೇ? | Explainers | ACTPnews
ಟ್ರಂಪ್ ಹೇಳಿದ್ದೇನು? ನ್ಯೂಸ್ 18 ಹಿಂದಿ ವರದಿ ಮಾಡಿದಂತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದೆ ಏನು ಹೇಳುತ್ತಾರೆಂದು ಊಹಿಸುವುದು ಕಷ್ಟ. ಗ್ರೀನ್ಲ್ಯಾಂಡ್ ಅನ್ನು ಸ್ವಾಧೀನಪಡಿಸಿಕೊಳ್ಳುವ, ಕ್ಯೂಬಾವನ್ನು ಸ್ವಾಧೀನಪಡಿಸಿಕೊಳ್ಳುವ ಮತ್ತು ಕೆನಡಾವನ್ನು ಅಮೆರಿಕದ ರಾಜ್ಯವನ್ನಾಗಿ ಮಾಡುವ ಬಗ್ಗೆ ಮಾತನಾಡಿರುವ ಟ್ರಂಪ್, ಇದೆಲ್ಲವೂ ಇತ್ಯರ್ಥವಾದ ನಂತರ, ನಾನು ಇಸ್ರೇಲ್ನ ಪ್ರಧಾನಿಯಾಗುತ್ತೇನೆ ಎಂದು ಬುಧವಾರ ಘೋಷಿಸಿದ್ದಾರೆ. ಹಾಗಾದ್ರೆ, ಇದೀಗ ಪ್ರಶ್ನೆ ಏನಂದರೆ… ಒಬ್ಬ ಅಮೇರಿಕನ್ ನಿಜವಾಗಿಯೂ ಇಸ್ರೇಲ್ನ ಪ್ರಧಾನಿಯಾಗಬಹುದೇ? ಅದಕ್ಕೆ ಉತ್ತರ ಇಲ್ಲಿದೆ…. ಮೊದಲ ನೋಟದಲ್ಲಿ, ಉತ್ತರ ಸರಳವೆನಿಸುತ್ತದೆ: ಬೇರೆ…
Latest News
Search the Archives
Access over the years of investigative journalism and breaking reports
You May Have Missed














