Category: India
All Indian states Kannada news updates
-

Tirumala: ತಿರುಮಲದ ಅತ್ಯಂತ ಅಪರೂಪದ ದರ್ಶನ, ಶ್ರೀವಾರಿ ಎದೆಯ ಮೇಲಿರುವ ‘ವ್ಯೂಹ ಲಕ್ಷ್ಮಿ ಅಚ್ಚು’ ಬಗ್ಗೆ ನಿಮಗೆ ಗೊತ್ತಾ? | ಜ್ಯೋತಿಷ್ಯ | ACTPnews
Last Updated:Jun 15, 2026 3:30 PM IST ಶ್ರೀ ಮಹಾಲಕ್ಷ್ಮಿ ಮತ್ತು ಶ್ರೀ ವೆಂಕಟೇಶ್ವರ ಸ್ವಾಮಿ ಇಬ್ಬರೂ ಬೇರ್ಪಡಿಸಲಾಗದ ದೈವಿಕ ಶಕ್ತಿಗಳು. ತಿರುಮಲಕ್ಕೆ ಹೋದಾಗ ಈ ವ್ಯೂಹ ಲಕ್ಷ್ಮಿಯ ದರ್ಶನ ಪಡೆದರೆ ಆಧ್ಯಾತ್ಮಿಕ ಸಿದ್ಧಿ ಮತ್ತು ಸಕಲ ಐಶ್ವರ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ಭಕ್ತರ ದೃಢ ನಂಬಿಕೆ. ಏನಿದು ‘ವ್ಯೂಹ ಲಕ್ಷ್ಮಿ ಅಚ್ಚು’? ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಪ್ರತಿದಿನ ಲಕ್ಷಾಂತರ ಭಕ್ತರು ತಿರುಮಲಕ್ಕೆ ಬರುತ್ತಾರೆ. ಆದರೆ, ವೆಂಕಟೇಶ್ವರನ ಎದೆಯ ಮೇಲಿರುವ ಅತ್ಯಂತ ಪವಿತ್ರ ಹಾಗೂ ಅಪರೂಪದ ‘ವ್ಯೂಹ…
-

America-Iran War: ಕೊನೆಗೂ ಅಮೆರಿಕ-ಇರಾನ್ ಯುದ್ಧ ಅಂತ್ಯ! 4 ತಿಂಗಳ ಯುದ್ಧ ಮುಕ್ತಾಯಕ್ಕೆ ಬಿತ್ತು ಶಾಂತಿ ಮುದ್ರೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 15, 2026 11:23 PM IST America-Iran War: ಅಮೆರಿಕ ಮತ್ತು ಇರಾನ್ ನಡುವೆ ಕಳೆದ ನಾಲ್ಕು ತಿಂಗಳಿಂದ ನಡೆಯುತ್ತಿದ್ದ ತೀವ್ರ ಸಂಘರ್ಷ ಅಂತಿಮವಾಗಿ ಅಂತ್ಯದ ಹಂತ ತಲುಪಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿದ್ದ ವೇಳೆ ಉಭಯ ದೇಶಗಳು ಶಾಂತಿ ಒಪ್ಪಂದಕ್ಕೆ ಸಹಿ ಹಾಕಿ ಜಗತ್ತಿಗೆ ನೆಮ್ಮದಿಯ ಸುದ್ದಿ ನೀಡಿವೆ. ಅ ಕುರಿತ ವರದಿ ಇಲ್ಲಿದೆ. News18 America-Iran War: ಮಧ್ಯ ಪ್ರಾಚ್ಯದಲ್ಲಿ (Middle East) ಕಳೆದ ನಾಲ್ಕು ತಿಂಗಳುಗಳಿಂದ ನಡೆಯುತ್ತಿದ್ದ ಭೀಕರ ಯುದ್ಧಕ್ಕೆ…
-

Crime News: ಮೂರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಾಪಿಗೆ ಸಾರ್ವಜನಿಕರಿಂದ ಧರ್ಮದೇಟು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 15, 2026 3:37 PM IST ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಬಾಲಕಿಯನ್ನು ಕೂಡಲೇ ಗುಮ್ಮಿಡಿಪೂಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಆಗಲ್ಲ ಎಂದು ತಿಳಿದಾಗ ನಂತರ ಚೆನ್ನೈನ ಸರ್ಕಾರಿ ಸ್ಟಾನ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಸೋಮವಾರ ಬೆಳಿಗ್ಗೆ ಬಾಲಕಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದಳು ಎಂದು ವೈದ್ಯರು ತಿಳಿಸಿದ್ದಾರೆ. News18 ಚೆನ್ನೈ: ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯ ಗುಮ್ಮಿಡಿಪೂಂಡಿಯಲ್ಲಿ ಭಾನುವಾರ ತಡರಾತ್ರಿ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಮೂರು ವರ್ಷದ ಬಾಲಕಿ ಗಂಭೀರ ಗಾಯಗೊಂಡು…
-

El Nino Monsoon Impact: ಎಲ್ ನಿನೋ ಭೀತಿ: ಹವಾಮಾನ ‘ರಕ್ಕಸ’ ಯಾವ ತಿಂಗಳಲ್ಲಿ ಬಲಶಾಲಿಯಾಗುತ್ತೆ ಗೊತ್ತಾ? IMD ವರದಿ ಹೇಳೋದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 15, 2026 3:45 PM IST ಪೆಸಿಫಿಕ್ ಎಲ್ ನಿನೊ ಸೆಪ್ಟೆಂಬರ್ ವೇಳೆಗೆ ತೀವ್ರಗೊಳ್ಳುವ ಸಾಧ್ಯತೆ, ಐಎಂಡಿ ಡಾ ಮೃತ್ಯುಂಜಯ್ ಮಹಾಪಾತ್ರ ಎಚ್ಚರಿಕೆ, ಕೇಂದ್ರ ಸರ್ಕಾರ ಕೃಷಿ, ನೀರಾವರಿ, ಮಾನ್ಸೂನ್ ಅಪಾಯಕ್ಕೆ ಪೂರ್ವ ಸಿದ್ಧತೆ ಆರಂಭಿಸಿದೆ ಸಾಂದರ್ಭಿಕ ಚಿತ್ರ ಈ ತಿಂಗಳ ಆರಂಭದಲ್ಲಿ ಪೆಸಿಫಿಕ್ ಮಹಾಸಾಗರದಲ್ಲಿ ಸಕ್ರಿಯವಾದ ಎಲ್ ನಿನೋ ವಿದ್ಯಮಾನವು ಸೆಪ್ಟೆಂಬರ್ ಅಂತ್ಯದ ವೇಳೆಗೆ ಗಮನಾರ್ಹವಾಗಿ ತೀವ್ರಗೊಳ್ಳಬಹುದು. ಮಳೆಗಾಲದ ನಂತರವೂ ಇದು ಮುಂದುವರಿಯುವ ಸಾಧ್ಯತೆಯಿದೆ. ಆದಾಗ್ಯೂ, ಕೇಂದ್ರ ಸರ್ಕಾರ ಮತ್ತು ಸಂಬಂಧಿತ ಸಂಸ್ಥೆಗಳು…
-

Iran: ಯುದ್ಧ ನಿಲ್ಲುತ್ತೆ ಎಂದರೂ ಖುಷಿ ಇಲ್ಲ: US ಜೊತೆಗಿನ ಒಪ್ಪಂದದ ಬಗ್ಗೆ ಇರಾನ್ನಲ್ಲಿ ಅಸಮಾಧಾನ ಸ್ಫೋಟ, ಡೀಲ್ ವಿರೋಧಿಸಿ ಬೀದಿಗಿಳಿದಿದ್ದೇಕೆ ಜನ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 15, 2026 4:08 PM IST ಇರಾನ್ನಲ್ಲಿನ ವಿವಾದವು ಅಮೆರಿಕದೊಂದಿಗಿನ ಈ ಒಪ್ಪಂದಕ್ಕೆ ತಗಲುವ ಬೆಲೆಯ ಕುರಿತಾಗಿದೆ. ಯುದ್ಧವನ್ನು ತಪ್ಪಿಸಲು ಮತ್ತು ನಿರ್ಬಂಧಗಳ ಪರಿಹಾರವನ್ನು ಪಡೆಯಲು ಪ್ರತಿಯಾಗಿ, ಇರಾನ್ ತನ್ನ ಪರಮಾಣು ಕಾರ್ಯಕ್ರಮ ಮತ್ತು ಕಾರ್ಯತಂತ್ರದ ಬಲದ ಮೇಲೆ ರಾಜಿ ಮಾಡಿಕೊಳ್ಳಬೇಕಾಗಬಹುದು ಎಂದು ಇವರ ನಂಬಿಕೆಯಾಗಿದೆ. ಇರಾನ್ನಲ್ಲಿ ಪ್ರತಿಭಟನೆ ಟೆಹ್ರಾನ್(ಜೂ.15): ಅಮೆರಿಕಾ ಮತ್ತು ಇರಾನ್ ನಡುವಿನ ದೀರ್ಘಕಾಲದ ಸಂಘರ್ಷವನ್ನು ಕೊನೆಗೊಳಿಸಲು ಒಪ್ಪಂದವನ್ನು ಘೋಷಿಸಲಾಗಿದ್ದರೂ, ಇರಾನ್ನೊಳಗಿನ ಜನತೆ ಇದರಿಂದ ಸಂತೋಷಗೊಂಡಿಲ್ಲ. ಸಿಎನ್ಎನ್ ವರದಿಯ ಪ್ರಕಾರ, ಒಪ್ಪಂದ…
-

Road Accident: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 15, 2026 4:29 PM IST ಎರಡೂವರೆ ವರ್ಷದ ಮಗು ಅಪಘಾತದಲ್ಲಿ ಬದುಕುಳಿದಿದ್ದು, ಚಿಕಿತ್ಸೆ ಪಡೆಯುತ್ತಿದೆ. ಪೊಲೀಸರು ಮೃತರ ಶವಗಳನ್ನು ಉಪ-ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದಾರೆ ಮತ್ತು ಹತ್ತಿರದ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ ಎಂದು ಮೃದುಲ್ ಕಚ್ವಾ ಹೇಳಿದರು. News18 ಬಿಕಾನೆರ್: ರಾಜಸ್ಥಾನದ ಬಿಕಾನೆರ್ ಜಿಲ್ಲೆಯ ಶ್ರೀದುಂಗರ್ಗಢದ ಹೇಮಸರ್ ಫಾಟಕ್ ಬಳಿ ಸೋಮವಾರ ಕಾರು ಮತ್ತು ಡಂಪರ್ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ (Road Accident) ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ.…
-

Jamun Fruit: ಈ ವರ್ಷ ನೇರಳೆ ಭರ್ಜರಿ ಫಸಲು; ಇದು ಬರಗಾಲ ಮುನ್ಸೂಚನೆಯಾ? ವಿಜ್ಞಾನಿಗಳು ಹೇಳೋದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 15, 2026 5:20 PM IST ಒಂದೆಡೆ ಬರಗಾಲದ ಚರ್ಚೆ ನಡೆಯುತ್ತಿದ್ದರೆ, ಇನ್ನೊಂದೆಡೆ ಕ್ಲಿಯರ್ ವೆದರ್ ಮತ್ತು ಉತ್ತಮ ಬಿಸಿಲಿನಿಂದಾಗಿ ಹಣ್ಣುಗಳ ಕ್ವಾಲಿಟಿ ಅದ್ಭುತವಾಗಿವೆ. ನಗರಗಳ ಮಾರುಕಟ್ಟೆಗೆ ಭಾರೀ ಪ್ರಮಾಣದಲ್ಲಿ ನೇರಳೆ ಹಣ್ಣುಗಳು ಸರಬರಾಜು ಆಗುತ್ತಿವೆ. ಈ ವರ್ಷ ನೇರಳೆ ಭರ್ಜರಿ ಫಸಲು; ಇದು ಬರಗಾಲ ಮುನ್ಸೂಚನೆಯಾ? ವಿಜ್ಞಾನಿಗಳು ಹೇಳೋದೇನು? ಪ್ರಕೃತಿ ನಮಗೆ ಆಗಾಗ ಕೆಲವು ಸಿಗ್ನಲ್ಗಳನ್ನು (Nature Signal) ನೀಡುತ್ತಿರುತ್ತದೆ. ಸದ್ಯ ದೇಶದ ಹಲವು ಭಾಗಗಳಲ್ಲಿ ಒಂದು ವಿಚಿತ್ರ ಪ್ರಕೃತಿ ವಿದ್ಯಾಮಾನ ಬೆಳಕಿಗೆ…
-

Crime News: 13 ವರ್ಷದ ಬಾಲಕಿಯನ್ನು ಕಾರ್ನಲ್ಲಿ ಕಿಡ್ನ್ಯಾಪ್ ಮಾಡಿ ಗ್ಯಾಂಗ್ ರೇಪ್! ಬೆಚ್ಚಿ ಬಿದ್ದ ಪೊಲೀಸರು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 15, 2026 4:19 PM IST 13 ವರ್ಷದ ಬಾಲಕಿ ತೆಂಗಿನಕಾಯಿ ಖರೀದಿಸಲು ಬಸ್ ನಿಲ್ದಾಣದ ಬಳಿಯ ಮಾರುಕಟ್ಟೆಗೆ ಹೋಗಿದ್ದಳು. ತೆಂಗಿನಕಾಯಿ ಖರೀದಿಸಿದ ನಂತರ ಅವಳು ಆಟೋರಿಕ್ಷಾಕ್ಕಾಗಿ ಕಾಯುತ್ತಿದ್ದಾಗ ಸುಮಾರು ನಾಲ್ವರು ಯುವಕರು ಎಸ್ಯುವಿಯಲ್ಲಿ ಬಂದು ಅವಳನ್ನು ವಾಹನದೊಳಗೆ ಎಳೆದುಕೊಂಡು ವೇಗವಾಗಿ ಎಸ್ಕೇಪ್ ಅದರು ಎಂದು ತಿಳಿದು ಬಂದಿದೆ. News18 ಪಾಟ್ನಾ: ಬಿಹಾರದ ಭೋಜ್ಪುರ ಜಿಲ್ಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿನಿಯನ್ನು ಯುವಕರ ಗುಂಪೊಂದು ಅಪಹರಿಸಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ…
-

Iran-US War: ಇರಾನ್-ಅಮೆರಿಕಾ ಒಪ್ಪಂದದಿಂದ ಸಿಕ್ಕಾಕೊಂಡ ಇಸ್ರೇಲ್: ಟ್ರಂಪ್ ಅಸಲಿಯತ್ತು ಬಯಲು! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಅಮೆರಿಕಾ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದವನ್ನು ತಲುಪಲಾಗಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ತಡರಾತ್ರಿ ಹೇಳಿಕೊಂಡಿದ್ದಾರೆ. ಟ್ರಂಪ್ ಪ್ರಕಾರ, ಈ ಒಪ್ಪಂದವು ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವುದಲ್ಲದೆ, ವಿಶ್ವದ ಪ್ರಮುಖ ಸಮುದ್ರ ವ್ಯಾಪಾರ ಮಾರ್ಗಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮತ್ತೆ ತೆರೆಯುತ್ತದೆ. ಇದು ತೈಲ ಮತ್ತು ಅನಿಲ ಕೊರತೆಯಿಂದ ಬಳಲುತ್ತಿರುವ ಪ್ರಪಂಚದಾದ್ಯಂತದ ದೇಶಗಳಿಗೆ ಗಮನಾರ್ಹ ಪರಿಹಾರವನ್ನು ನೀಡುತ್ತದೆ. ಇಸ್ರೇಲ್ ಕೋಪಗೊಂಡಿದ್ದೇಕೆ? ಪರಿಹಾರ ಎಂದು ವ್ಯಾಪಕವಾಗಿ ಗ್ರಹಿಸಲಾದ ಈ ಸುದ್ದಿ ಇಸ್ರೇಲ್ಗೆ…
Latest News
Search the Archives
Access over the years of investigative journalism and breaking reports
You May Have Missed














