Category: Karnataka
All Karnataka news updates
-

Darshan: ಗಂಡನಿಗಾಗಿ ವಿಜಯಲಕ್ಷ್ಮಿ ಬಿಗ್ ಪ್ಲಾನ್! ದರ್ಶನ್ ಪತ್ನಿ ಮುಂದಿನ ನಡೆ ಏನು? | renukaswamy case darshan treatment to be continued at home vijayalakshmi planning | | ACTPnews
Last Updated:Dec 18, 2024 10:29 AM IST Darshan: ನಟ ದರ್ಶನ್ ಅವರು ಡಿಸ್ಚಾರ್ಜ್ ಆದ್ಮೇಲೆ ಎಲ್ಲಿಗೆ ಹೋಗುತ್ತಾರೆ? ಪತ್ನಿ ವಿಜಯಲಕ್ಷ್ಮಿ ಅವರು ಗಂಡನಿಗಾಗಿ ಮಾಡಿರೋ ಪ್ಲಾನ್ ಏನು? ದರ್ಶನ್ ನಟ ದರ್ಶನ್ (Darshan) ಜೈಲಿನಿಂದ ಬೇಲ್ ಪಡೆದಿದ್ದರೂ ಸದ್ಯ ಅವರು ಮನೆಗೆ ಹೋಗಿಲ್ಲ. ಬಿಜಿಎಸ್ ಆಸ್ಪತ್ರೆಯಲ್ಲಿಯೇ (BGS Hospital) ನಟ ಚಿಕಿತ್ಸೆ ಪಡೆಯುತ್ತಿದ್ದಾರೆ. 2 ದಿನಗಳ ಚಿಕಿತ್ಸೆಯ ನಂತರ ದರ್ಶನ್ ಅವರು ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿತ್ತು. ಸದ್ಯ ಪತಿಗಾಗಿ ವಿಜಯಲಕ್ಷ್ಮಿ (Vijaylakshmi) ದರ್ಶನ್ ಅವರು…
-

Emotional Story: ಐತಿಹಾಸಿಕ ತೀರ್ಪು ನೀಡಿದ ಹೈಕೋರ್ಟ್, ಅಪರಾಧಿಯ ಒಂದು ವರ್ಷದ ಶಿಕ್ಷೆ ಒಂದೇ ದಿನಕ್ಕೆ ಇಳಿಕೆ; ಈ ತೀರ್ಮಾನಕ್ಕೆ ಕಾರಣವೇನು? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 24, 2026 3:04 PM IST ಮಂಗಳೂರು ಅಪಘಾತದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದ ರಿಯಾಜ್ ಅಹ್ಮದ್ ಮಾನವೀಯತೆಗೆ ಹೈಕೋರ್ಟ್ ಶ್ಲಾಘನೆ, 1 ವರ್ಷದ ಜೈಲು 1 ದಿನಕ್ಕೆ ಕಡಿತ, 1 ಲಕ್ಷ ಪರಿಹಾರ ಷರತ್ತು ಅಪಘಾತ ಪ್ರಕರಣ ಬೆಂಗಳೂರು: ಸಾಮಾನ್ಯವಾಗಿ ರಸ್ತೆ ಅಪಘಾತ (Accident) ಸಂಭವಿಸಿದ ತಕ್ಷಣ ಚಾಲಕರು ಜನಾಕ್ರೋಶಕ್ಕೆ ಹೆದರಿ ಅಥವಾ ಪೊಲೀಸರ ಭಯದಿಂದ ಸ್ಥಳದಿಂದಲೇ ಪರಾರಿಯಾಗುವುದನ್ನು ನಾವು ನೋಡಿದ್ದೇವೆ. ಆದರೆ ಇಲ್ಲೊಬ್ಬ ಚಾಲಕ ಅಪಘಾತವಾದ ತಕ್ಷಣ ಓಡಿಹೋಗದೆ ಮಾಡಿದ ಆ ಒಂದು…
-

Mumbai Boat Accident: ಮುಂಬೈ ದೋಣಿ ದುರಂತದ ಹಿಂದಿನ ಕಾರಣ ಬಿಚ್ಚಿಟ್ಟ ನೌಕಾಪಡೆ, malfunction craft lost control Navy Reveals the reason behind mumbai boat accident says engine | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಬೋಟ್ ಹಡಗಿಗೆ ಅಪ್ಪಳಿಸಿದ್ದೆ ತಡ, ದೋಣಿ ನೀರಿನಲ್ಲಿ ಮುಳುಗಿದೆ. ದುರಂತದಲ್ಲಿ ನೌಕಾಪಡೆಯ ಮೂವರು ಸಿಬ್ಬಂದಿಗಳ ಜೊತೆ ಪ್ರಯಾಣಿಕರು ದಾರುಣ ಸಾವಿಗೀಡಾಗಿದ್ದಾರೆ. ದುರಂತದಲ್ಲಿ 101 ಜನರನ್ನು ರಕ್ಷಣೆ ಮಾಡಲಾಗಿದೆ. ನಿಯಂತ್ರಣ ಕಳೆದುಕೊಂಡ ನೇವಲ್ ಕ್ರಾಫ್ಟ್ : ಕಾರಣ ಬಿಚ್ಚಿಟ್ಟ ನೌಕಾಪಡೆ ಅಪಘಾತದ ನಂತರ, ಮುಂಬೈ ಬಂದರಿನಲ್ಲಿ ಎಂಜಿನ್ನ ಅಸಮರ್ಪಕ ಕಾರ್ಯದಿಂದಾಗಿ ನೌಕಾಪಡೆಯ ಬೋಟ್ ಎಂಜಿನ್ ದೋಷದಿಂದ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮವಾಗಿ, ದೋಣಿಯು ಪ್ರಯಾಣಿಕರ ದೋಣಿಗೆ ಡಿಕ್ಕಿ ಹೊಡೆದು ನಂತರ ನೀರಿನಲ್ಲಿ ಮಗುಚಿದೆ ಎಂದು ಭಾರತೀಯ ನೌಕಾಪಡೆಯು ಹೇಳಿಕೆಯಲ್ಲಿ ದುರಂತಕ್ಕೆ ಕಾರಣವನ್ನು…
-

Goa; ಭಾರತಕ್ಕಿಂತ 14 ವರ್ಷ ತಡವಾಗಿ ಗೋವಾಗೆ ಸ್ವಾತಂತ್ರ್ಯ ಸಿಕ್ಕಿದ್ದು ಏಕೆ? 36 ಗಂಟೆಗಳಲ್ಲಿ ಪೋರ್ಚುಗೀಸ್ ಆಳ್ವಿಕೆ ಕೊನೆಯಾಗಿದ್ದೇ ರೋಚಕ | Why did Goa get independence 14 years later than India? In 36 hours the Portuguese reign was over and it was exciting | | ACTPnews
Last Updated:Dec 19, 2024 8:32 PM IST ಗೋವಾ ವಿಮೋಚನಾ ದಿನ: 1947 ರಲ್ಲಿ ಭಾರತವು ಬ್ರಿಟನ್ನಿಂದ ಸ್ವತಂತ್ರವಾದಾಗ, ಆ ಸಮಯದಲ್ಲಿ ಗೋವಾ ಪೋರ್ಚುಗೀಸ್ ಆಳ್ವಿಕೆಯಲ್ಲಿತ್ತು. ಕಠಿಣ ಹೋರಾಟದ ನಂತರ ಭಾರತವು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯವನ್ನು ಗಳಿಸಿತ್ತು, ಆದರೆ ಇದರ ನಂತರವೂ ಗೋವಾ 14 ವರ್ಷಗಳ ಕಾಲ ಪೋರ್ಚುಗೀಸರ ಗುಲಾಮನಾಗಿ ಉಳಿಯಿತು. 50 ರ ದಶಕದಲ್ಲಿ, ಭಾರತವು ಈ ಭಾಗವನ್ನು ಖಾಲಿ ಮಾಡುವಂತೆ ಪೋರ್ಚುಗಲ್ ಅನ್ನು ಕೇಳಿತು. ಪೋರ್ಚುಗಲ್ ಹಾಗೆ ಮಾಡದಿದ್ದಾಗ, ಕೊನೆಗೆ ನೆಹರೂ ಸರ್ಕಾರ…
-

Big Update: ಪ್ರಯಾಣಿಕರಿಗೆ ಬಿಗ್ ಶಾಕ್! ದಿಢೀರನೆ 8 ಪ್ರಮುಖ ರೈಲುಗಳ ಸಂಚಾರ ಸಂಪೂರ್ಣ ರದ್ದು; ನಿಮ್ಮಓಡಾಟಕ್ಕೂ ಸಮಸ್ಯೆಯಾ? ತಕ್ಷಣ ಚೆಕ್ ಮಾಡಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ರದ್ದಾದ 8 ರೈಲುಗಳ ಕಂಪ್ಲೀಟ್ ಲಿಸ್ಟ್ ಮತ್ತು ದಿನಾಂಕಗಳ ವಿವರ 1. ತಿರುಪತಿ – ಹುಬ್ಬಳ್ಳಿ – ತಿರುಪತಿ ರೈಲುಗಳು (ಪುಣ್ಯಕ್ಷೇತ್ರಗಳ ಸಂಪರ್ಕ ಕಡಿತ!) ರೈಲು ಸಂಖ್ಯೆ 57401 (ತಿರುಪತಿ ಟು ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್): ಮೇ 23, 24, 30 ಮತ್ತು 31, 2026 ರಂದು ಸಂಪೂರ್ಣ ರದ್ದು. ಪ್ರಮುಖ ನಿಲುಗಡೆಗಳು: ತಿರುಪತಿ, ರೇಣಿಗುಂಟ, ಕಡಪ, ತಾಡಪತ್ರಿ, ಗುಂತಕಲ್, ಆದೋನಿ, ಮಂತ್ರಾಲಯಂ, ರಾಯಚೂರು, ಯಾದಗಿರಿ, ವಾಡಿ, ಕಲಬುರಗಿ, ವಿಜಯಪುರ ಮಾರ್ಗವಾಗಿ ಹುಬ್ಬಳ್ಳಿ. (ಸುಮಾರು 60+ ನಿಲ್ದಾಣಗಳು,…
-

ಲೇಬಲ್ ಇಲ್ಲದ ನೂಡಲ್ಸ್, ಎಕ್ಸ್ಪೈರ್ ಡೇಟ್ ಮುಗಿದ ಚಿಕನ್, ಜಿರಳೆಗಳ ರಾಶಿ! ಇದು ಈ ರೆಸ್ಟೋರೆಂಟ್, ಬೇಕರಿಗಳ ಕರ್ಮಕಾಂಡ | Unlabeled noodles, expired chicken, and a swarm of cockroaches! This is the ritual of these restaurants and bakeries | ಲೈಫ್ಸ್ಟೈಲ್ | ACTPnews
ಸಿಕಂದರಾಬಾದ್ನ ರೆಸ್ಟೋರೆಂಟ್, ಬೇಕರಿಗಳ ಅವ್ಯವಸ್ಥೆಯನ್ನು ಬಯಲಿಗೆಳೆದ ಅಧಿಕಾರಿಗಳು ಸಿಕಂದರಾಬಾದ್ನಲ್ಲಿನ ರೆಸ್ಟೋರೆಂಟ್ ಒಂದರ ಕರ್ಮಕಾಂಡ ಬಯಲಾಗಿದೆ. ರೆಸ್ಟೋರೆಂಟ್ನಲ್ಲಿ ಕೆಜಿಗಟ್ಟಲೆ ಲೇಬಲ್ ಮಾಡದ ನೂಡಲ್ಸ್, ಎಕ್ಸ್ಪೈರ್ ಡೇಟ್ ಮುಗಿದ ಚಿಕನ್ ಪತ್ತೆಯಾಗಿದೆ. ಅಷ್ಟೇ ಅಲ್ಲದೇ ಬೇಕರಿಯೊಂದರಲ್ಲಿ ಎಲ್ಲೆಂದರಲ್ಲಿ ಜಿರಳೆಗಳು ಇರೋದು ಕಂಡು ಬಂದಿವೆ. ಎಕ್ಸ್ಪೈರ್ ಡೇಟ್ ಮುಗಿದ ಚಿಕನ್, ಲೇಬಲ್ ಇರದ ನೂಡಲ್ಸ್ ಹೀಗೆ ಇಂಥಹ ಕೆಟ್ಟ ಪರಿಸ್ಥಿತಿ ಕಂಡುಬಂದಿದ್ದು, ಪಾರ್ಕ್ಲೇನ್ನಲ್ಲಿರುವ ಗೋಲ್ಡನ್ ಡ್ರ್ಯಾಗನ್ ರೆಸ್ಟೋರೆಂಟ್ನಲ್ಲಿ. ಎಕ್ಸ್ಪೈರ್ ಡೇಟ್ ಮುಗಿದ ಕೆಜಿಗಟ್ಟಲೇ ಚಿಕನ್ ಪತ್ತೆ ಅಧಿಕಾರಿಗಳು ಪರಿಶೀಲನೆ ವೇಳೆ, ಡಿಸೆಂಬರ್…
-

Cylinder Blast: ಸಿಲಿಂಡರ್ ಸ್ಫೋಟ, 9 ಮಂದಿ ಅಯ್ಯಪ್ಪ ಭಕ್ತರು ಗಂಭೀರ | Cylinder Blast 9 Ayyappa devotees are seriously injured in hubballi | | ACTPnews
Last Updated:Dec 23, 2024 2:19 PM IST ದುರಂತದಲ್ಲಿ 9 ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿ ಸಿಲಿಂಡರ್ನಿಂದ ಗ್ಯಾಸ್ ಲೀಕ್ ಆಗಿ ದೀಪದ ಬೆಂಕಿ ಹೊತ್ತಿ ಏಕಾಏಕಿ ಗ್ಯಾಸ್ ಬ್ಲಾಸ್ಟ್ ಆಗಿದೆ. ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಭೇಟಿ ಹುಬ್ಬಳ್ಳಿ: ತಂಪಾದ ವಾತಾವರಣದಲ್ಲಿ ನಿದ್ರಾವಸ್ಥೆಯಲ್ಲಿದ್ದವರನ್ನು ಆವರಿಸಿದ ಬೆಂಕಿ (Fire Accident). ಕ್ಷಣಾರ್ಧದಲ್ಲಿ ಇಡೀ ಕೋಣೆಯನ್ನು ವ್ಯಾಪಿಸಿದ ಬೆಂಕಿ. ದೇಹ ಸುಡಲಾರಂಭಿಸುತ್ತಿದ್ದಂತೆಯೇ ಕೋಣೆಯಲ್ಲಿದ್ದವರ ಕಿರುಚಾಟ, ನರಳಾಟ. ಮಧ್ಯರಾತ್ರಿಯಲ್ಲಿಯೂ ಓಡಿ ಬಂದ ಅಕ್ಕಪಕ್ಕದವರಿಂದ…
-

GST on Fuel: ಇಂಧನ ಬೆಲೆ GST ಅಡಿ ಬಂದರೆ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ ಎಷ್ಟು ಕಡಿಮೆಯಾಗುತ್ತದೆ? | ವ್ಯಾಪಾರ ಸುದ್ದಿ | ACTPnews
Last Updated:May 24, 2026 11:59 AM IST ಪೆಟ್ರೋಲ್ ಡೀಸೆಲ್ ದರ ಏರಿಕೆಯಿಂದ ಜನ ಅಸಮಾಧಾನ, ಚೇಂಬರ್ ಆಫ್ ಟ್ರೇಡ್ ಅಂಡ್ ಇಂಡಸ್ಟ್ರಿ ಜಿಎಸ್ಟಿ ಅಡಿ ತರಲು ಒತ್ತಾಯ, ರಾಜ್ಯಗಳಿಗೆ ಆದಾಯ ನಷ್ಟ ಭೀತಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ (ಸಾಂದರ್ಭಿಕ ಚಿತ್ರ) ಪೆಟ್ರೋಲ್, ಡೀಸೆಲ್ (Petrol and Diesel Price) ಜಿಎಸ್ಟಿ (GST) ಅಡಿ ತರಬೇಕು ಎಂಬ ಡಿಮ್ಯಾಂಡ್ ಹೆಚ್ಚಾಗುತ್ತಿದೆ. ಸದ್ಯ ದಿನದಿಂದ ಇಂಧನ ಬೆಲೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಎಸ್ಟಿ ಅಡಿ ತರಬೇಕೆಂಬ…
-

Shyam Benegal: ಶ್ಯಾಮ್ ಬೆನಗಲ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | Shyam Benegal passes awat PM Narendra Modi President Droupadi Murmu pay tribute to giant of Indian cinema | | ACTPnews
ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನ ಕಿಡ್ನಿಗೆ ಸಂಬಂಧಿಸಿದಂತೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ಯಾಮ್ ಬೆನಗಲ್ ಅವರು ಚಿಕಿತ್ಸೆ ಫಲಿಸದೇ ನಿನ್ನೆ ಅಂದರೆ ಡಿಸೆಂಬರ್ 23, ಸೋಮವಾರ ಸಂಜೆ 6:38ಕ್ಕೆ ಮುಂಬೈ ಸೆಂಟ್ರಲ್ನ ವೊಕಾರ್ಡ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಅಂಕುರ್, ದಿ ಸೀಡ್ಲಿಂಗ್, ಮಂಥನ್, ಮಂಡಿ, ಜುನೂನ್ನಂತಹ ಮಹತ್ವದ ಸಿನಿಮಾ ಕೊಟ್ಟ ಶ್ಯಾಮ್ ಬೆನಗಲ್ ನಿಧನಕ್ಕೆ ರಾಜಕೀಯ ಗಣ್ಯರಿಂದ ಹಿಡಿದು ಸಿನಿಮಾ ದಿಗ್ಗಜರು, ಅಭಿಮಾನಿಗಳು ಎಲ್ಲರೂ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಶ್ಯಾಮ್ ಬೆನಗಲ್ ನಿಧನಕ್ಕೆ…
-

Special Train: ಬಸ್ಸಿಗಿಂತಲೂ ಅಗ್ಗ, ವಿಮಾನಕ್ಕಿಂತಲೂ ಸೇಫ್; ಬಂತು ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲು! ಎಲ್ಲೆಲ್ಲಿ ನಿಲುಗಡೆ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 10, 2026 5:36 PM IST ಬೆಂಗಳೂರು ಎಸ್ಎಂವಿಟಿ ನಿಂದ ಮುಂಬೈ LTT ಗೆ ಹೊಸ ಬೈ ವೀಕ್ಲಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಮೇ 19 ರಿಂದ, ಸ್ಲೀಪರ್ ದರ ಸುಮಾರು 550 ರೂಪಾಯಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ನಿಲ್ದಾಣಗಳಲ್ಲಿ ನಿಲುಗಡೆ ರೈಲು ಸಂಪರ್ಕ ಬೆಂಗಳೂರು: ಬೆಂಗಳೂರಿನಿಂದ ಮುಂಬೈಗೆ (Mumbai) ಆಗಾಗ ಪ್ರಯಾಣ ಬೆಳೆಸುವವರಿಗೆ ನೈರುತ್ಯ ರೈಲ್ವೆ ಇಲಾಖೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ! ನೀವು ಕಡಿಮೆ ವೆಚ್ಚದಲ್ಲಿ, ಸುರಕ್ಷಿತವಾಗಿ (Safe) ಹಾಗೂ ಆರಾಮದಾಯಕವಾಗಿ ಮುಂಬೈ…
Latest News
Search the Archives
Access over the years of investigative journalism and breaking reports
You May Have Missed













