Category: Karnataka
All Karnataka news updates
-

ಜನವರಿ ತಿಂಗಳ ಕೊನೆಯ ದಿನ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ ಆಗಿದ್ಯಾ? ಇಲ್ಲಿ ಚೆಕ್ ಮಾಡಿ! | Petrol and Diesel Latest Prices on Janauray 31st 2024 on several cities India including Bengaluru | ವ್ಯಾಪಾರ ಸುದ್ದಿ | ACTPnews
ನಿತ್ಯ ಬೆಳಗಾದರೆ ಸಾಕು ರಸ್ತೆಗಿಳಿಯುವ ಲಕ್ಷಾಂತರ ವಾಹನಗಳಿಗೆ ಮುಖ್ಯವಾಗಿ ಬೇಕಾಗಿರುವುದೇ ಪೆಟ್ರೋಲ್ ಅಥವಾ ಡೀಸೆಲ್ ಇಂಧನಗಳು. ಹಾಗಾಗಿ ಜಾಗತಿಕವಾಗಿ ಪೆಟ್ರೋಲ್ ಅಥವಾ ಡೀಸೆಲ್ ಇಂಧನಗಳಿಗೆ ವಿಶ್ವಾದ್ಯಂತ ಬೇಡಿಕೆಯಿದೆ. ಇನ್ನು ವಿದ್ಯುತ್ ಚಾಲಿತ ವಾಹನಗಳು ಇಂದು ಸಾಕಷ್ಟು ಮಹತ್ವ ಪಡೆಯುತ್ತಿದ್ದು ನಿಧಾನವಾಗಿ ರಸ್ತೆಗಿಳಿಯುತ್ತಿವೆಯಾದರೂ ಇಂದಿಗೂ ಜಗತ್ತಿನಾದ್ಯಂತ ಇಂಧನ ಚಾಲಿತವಾಹನಗಳದ್ದೆ ಕಾರುಬಾರು ಇರುವುದನ್ನು ಕಾಣಬಹುದು. ಹಾಗಾಗಿಯೆ ಇಂದಿಗೂ ಪೆಟ್ರೋಲ್ ಹಾಗೂ ಡೀಸೆಲ್ ಗಳನ್ನು ಉತ್ಪಾದಿಸಲು ಬಳಸಲಾಗುವ ಮೂಲ ಕಚ್ಚಾತೈಲಕ್ಕೆ ಸಾಕಷ್ಟು ಡಿಮಾಂಡ್ ಇದೆ. ಇದೇ ಕಾರಣದಿಂದಾಗಿ ಪ್ರತಿನಿತ್ಯ ತೈಲ ಬೆಲೆ…
-

Bengaluru: ದೇಶದ ಅತೀ ದೊಡ್ಡ ರೈಲ್ವೆ ಹಬ್, ಎರಡು ಅಂತಸ್ತುಗಳಲ್ಲಿ ಟ್ರ್ಯಾಕ್; ಯಲಹಂಕ ಪ್ರಾಜೆಕ್ಟ್ ಕಂಪ್ಲೀಟ್ ಡಿಟೇಲ್ಸ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 17, 2026 6:55 PM IST ಬೆಂಗಳೂರು ಯಲಹಂಕದಲ್ಲಿ ಇಂಡಿಯನ್ ರೈಲ್ವೇಸ್ 5754 ಕೋಟಿ ವೆಚ್ಚದ ಟು ಲೆವೆಲ್ ಮೆಗಾ ಟರ್ಮಿನಲ್ ನಿರ್ಮಾಣ, 16 ಪ್ಲಾಟ್ಫಾರ್ಮ್, ಭವಿಷ್ಯದ ಬೇಡಿಕೆಗೆ 2045ರ ದೃಷ್ಟಿ ಯೋಜನೆ ಇದಾಗಿದೆ. ಬೆಂಗಳೂರಿನಲ್ಲೇ ಮೊದಲುಟು-ಲೆವೆಲ್ ಟರ್ಮಿನಲ್! ಐಟಿ ನಗರ ಬೆಂಗಳೂರಿನಲ್ಲಿ (Bengaluru) ರೈಲ್ವೆ ಪ್ರಯಾಣಿಕರಿಗೆ ಅನುಕೂಲ ಆಗುವಂತೆ, ಜನದಟ್ಟಣೆ ನಿಭಾಯಿಸಲು ಅನುಕೂಲ ಆಗುವಂತೆ ರೈಲ್ವೆ ಇಲಾಖೆ (Indian Railways) ಅತ್ಯಂತ ಮಹತ್ವಾಕಾಂಕ್ಷೆಯೊಂದಿಗೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಬೆಂಗಳೂರಿನಲ್ಲಿ ದೇಶದ ಅತೀ ದೊಡ್ಡ…
-

Bengaluru: ಮನೆ ಖಾಲಿ ಮಾಡುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ; ಇಲ್ಲಾಂದ್ರೆ ಅಡ್ವಾನ್ಸ್ ಹಣ ವಾಪಸ್ ಬರಲ್ಲ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 18, 2026 11:54 AM IST ಬೆಂಗಳೂರು ಬಾಡಿಗೆದಾರರು ಸಮಯಕ್ಕೆ ಪಾವತಿ, 40 ಸಾವಿರ ಸೆಕ್ಯೂರಿಟಿ ಇದ್ದರೂ ಮಾಲೀಕರ ಕಿರುಕುಳ, ಮನೆ ಖಾಲಿ ಮಾಡುವಂತೆ ಒತ್ತಾಯ, ಸೆಕ್ಯೂರಿಟಿ ಹಿಂತಿರುಗಿಸಿಕೊಳ್ಳಲು ಲೀಗಲ್ ನೋಟಿಸ್ ಬಗ್ಗೆ ಏನು ಮಾಡ್ಬೇಕು? ಸಾಂದರ್ಭಿಕ ಚಿತ್ರ ಐಟಿ ಹಬ್ ಬೆಂಗಳೂರಿನಲ್ಲಿ (Bengaluru) ಮನೆಗಳ ಬಾಡಿಗೆ ಮೊತ್ತ ಆಕಾಶವನ್ನು ಮುಟ್ಟುತ್ತಿದೆ. ಭಾರೀ ಪ್ರಮಾಣದಲ್ಲಿ ಬಾಡಿಗೆ ಜಾಸ್ತಿ ಆಗುತ್ತಿರುವುದು ಮಾತ್ರವಲ್ಲದೆ, ಲಕ್ಷಗಳಲ್ಲಿ ಸೆಕ್ಯೂರಿಟಿ ಡೆಪಾಸಿಟ್ ವಸೂಲಿ (Security Deposit) ಮಾಡುವುದು ಬಹುತೇಕ ಮಾಲೀಕರಿಗೆ ಸಾಮಾನ್ಯವಾಗಿದೆ.…
-

BMTC: ಏರ್ಪೋರ್ಟ್ನಿಂದ ನಂದಿಬೆಟ್ಟಕ್ಕೆ ಎಸಿ ಬಸ್; ತುಮಕೂರು ಓಡಾಟವೂ ಸುಲಭ, 3 ಹೊಸ ಸೇವೆ, ನೂರಾರು ಉಪಯೋಗ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 21, 2026 6:51 PM IST ಬಿಎಂಟಿಸಿ ತುಮಕೂರು ಬೆಂಗಳೂರು ನಡುವೆ ಹೊಸ ವಜ್ರ ವಿಸ್ತಾರ ವೋಲ್ವೋ ಎಸಿ ಬಸ್ ಆರಂಭ, 10 ಬಸ್ 54 ಟ್ರಿಪ್, 20 ನಿಮಿಷಕ್ಕೊಂದು ಬಸ್, ದರ ಗರಿಷ್ಠ 120, ವಿದ್ಯಾರ್ಥಿ ಉದ್ಯೋಗಿಗಳಿಗೆ ಅನುಕೂಲ ಹೊಸ ಬಸ್ ಸೇವೆ ಬೆಂಗಳೂರು: ತುಮಕೂರು (Tumakuru) ಮತ್ತು ಬೆಂಗಳೂರು (Bengaluru) ನಡುವೆ ನಿತ್ಯ ಓಡಾಡುವ ಸಾವಿರಾರು ಪ್ರಯಾಣಿಕರಿಗೆ ಬಿಎಂಟಿಸಿ ದೊಡ್ಡ ಉಡುಗೊರೆ ನೀಡಿದೆ. ಹೊಸ ವಜ್ರ ವಿಸ್ತಾರ ವೋಲ್ವೋ ಎಸಿ ಬಸ್…
-

Bengaluru: ತಲೆ ಮೇಲೆ ಐಫೋನ್, ಬೆಂಗಳೂರು ತರಕಾರಿ ವ್ಯಾಪಾರಿಗೆ ಎಐ ಕೆಲಸ; ಗಂಟೆಗೆ Rs 350 ಸಂಬಳ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 21, 2026 4:49 PM IST ಬೆಂಗಳೂರು ತರಕಾರಿ ವ್ಯಾಪಾರಿ ತಲೆಗೆ ಐಫೋನ್ ಕಟ್ಟಿಕೊಂಡು ಎಐಗಾಗಿ ಇಗೋ ಸೆಂಟ್ರಿಕ್ ಡೇಟಾ ಕಲೆಕ್ಷನ್ ಮಾಡುತ್ತಿದ್ದು, ಗಂಟೆಗೆ 350 ರೂಪಾಯಿ, ತಿಂಗಳಿಗೆ 1,05,000 ಕ್ಕೂ ಹೆಚ್ಚು ಸಂಪಾದನೆ ಸುದ್ದಿ ವೈರಲ್ ವೈರಲ್ ವಿಡಿಯೋ ದೃಶ್ಯ ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಾಮಾನ್ಯ ತರಕಾರಿ ವ್ಯಾಪಾರಿಯೋರ್ವ (Vegetable Trading) ತಲೆ ಮೇಲೆ ಐಫೋನ್ ಕಟ್ಟಿಕೊಂಡು ಓಡಾಡುತ್ತಿದ್ದಾರೆ. ಈ ದೃಶ್ಯಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಖತ್ ಟ್ರೆಂಡ್…
-

Shocking News: ಸಫಾರಿಗೂ ಬಂತು 5 ಕಟ್ಟುನಿಟ್ಟಿನ ನಿಯಮ; ಇನ್ಮೇಲೆ ಈ ವಾಹನಕ್ಕೆ ಸಂಪೂರ್ಣ ನಿಷೇಧ, ದುಬಾರೆ ತಂದ ದುಬಾರಿ ಶಿಕ್ಷೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 21, 2026 5:33 PM IST ಕರ್ನಾಟಕದಲ್ಲಿ ಬಂಡೀಪುರ, ನಾಗರಹೊಳೆ ಸೇರಿದಂತೆ 5 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಓಪನ್ ಜೀಪ್ ಸಫಾರಿ ನಿಷೇಧ, ಬಸ್ ಸಫಾರಿ ಮಾತ್ರ, ಹೊಸ ಸುರಕ್ಷತಾ ನಿಯಮಗಳು ಜಾರಿ ಸಫಾರಿ ಬೆಂಗಳೂರು: ಕರ್ನಾಟಕದ ಪ್ರವಾಸೋದ್ಯಮ ಇತಿಹಾಸದಲ್ಲಿ ಒಂದು ಮಹತ್ವದ ತಿರುವು (Turn) ಎದುರಾಗಿದೆ. ರಾಜ್ಯದ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಅವರು ಬುಧವಾರದಂದು ಒಂದು ಐತಿಹಾಸಿಕ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶದ ಅನ್ವಯ, ಲಕ್ಷಾಂತರ…
-

Union Budget 2025: ಬಜೆಟ್ನಲ್ಲಿ ಅಂಚೆ ಇಲಾಖೆಗೆ ಸಿಕ್ತು ಬಂಪರ್; ಪೋಸ್ಟ್ ಆಫೀಸ್ ಗ್ರಾಹಕರಿಗೂ ಗುಡ್ ನ್ಯೂಸ್ ಕೊಟ್ಟ ನಿರ್ಮಲಾ! | central government ready make india post into biggest logistics firm | ವ್ಯಾಪಾರ ಸುದ್ದಿ | ACTPnews
Last Updated:Feb 01, 2025 6:21 PM IST ಕೇಂದ್ರ ಸರ್ಕಾರ ಬಜೆಟ್ನಲ್ಲಿ ಅಂಚೆ ಇಲಾಖೆಗೆ ಹೊಸ ಕಾಯಕಲ್ಪ ನೀಡಲು ಮುಂದಾಗಿರುವ ವಿತ್ತ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಅಂಚೆ ಇಲಾಖೆಯೊಂದಿಗೆ ಲಾಜಿಸ್ಟಿಕ್ಸ್ ಸಂಸ್ಥೆಯಾಗಿ ಪರಿವರ್ತನೆಯಾಗುತ್ತಿದೆ. ಹೌದು ವಿತ್ತ ಸಚಿವೆ ನಿರ್ಮಲ ಅವರು ಇಂದು ಘೋಷಣೆ ಮಾಡಿದಂತೆ 150 ವರ್ಷಗಳಿಗಿಂತಲೂ ಹಳೆಯ ಸಂಸ್ಥೆಗೆ ಚೈತನ್ಯ ತುಂಬುವ ಕೆಲಸ ಮಾಡಿದ್ದಾರೆ. News18 ನವದೆಹಲಿ: ಕೇಂದ್ರ ಸರ್ಕಾರ ಬಜೆಟ್ನಲ್ಲಿ ಅಂಚೆ ಇಲಾಖೆಗೆ ಹೊಸ ಕಾಯಕಲ್ಪ ನೀಡಲು ಮುಂದಾಗಿರುವ ವಿತ್ತ…
-

Maha Kumbh Mela 2025: ಮಹಾಕುಂಭದಲ್ಲಿ ಪುಣ್ಯಸ್ನಾನದ ಮಹತ್ವವೇನು? ಕೋಟ್ಯಾಂತರ ಭಕ್ತರು ಇನ್ನೂ ಕಾಯುತ್ತಿರೋದ್ಯಾಕೆ? | MahaKumbh Mela: Why 2025 Maha Kumbh Mela is so special? What is its significance? | ಜ್ಯೋತಿಷ್ಯ | ACTPnews
Last Updated:Feb 02, 2025 10:23 PM IST ಪ್ರಯಾಗರಾಜ್ನಲ್ಲಿರುವ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಪವಿತ್ರ ಸಂಗಮದ ದಡದಲ್ಲಿ 2025 ರ ಮಹಾ ಕುಂಭಮೇಳ ನಡೆಯುತ್ತಿದ್ದು, ಲಕ್ಷಾಂತರ ಭಕ್ತರು ಮತ್ತು ಆಧ್ಯಾತ್ಮಿಕ ಅನ್ವೇಷಕರು ನದಿಯಲ್ಲಿ ಪವಿತ್ರ ಸ್ನಾನ ಅಥವಾ ‘ಶಾಹಿ ಸ್ನಾನ’ ಮಾಡಲು ಕಾಯುತ್ತಿದ್ದಾರೆ. ಮಹಾ ಕುಂಭಮೇಳ ಪ್ರಯಾಗರಾಜ್ನಲ್ಲಿರುವ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಪವಿತ್ರ ಸಂಗಮದ ದಡದಲ್ಲಿ 2025 ರ ಮಹಾ ಕುಂಭಮೇಳ ನಡೆಯುತ್ತಿದ್ದು, ಲಕ್ಷಾಂತರ ಭಕ್ತರು ಮತ್ತು…
-

Star Airlines: ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ಮತ್ತೆ ವಿಮಾನ ಹಾರಾಟ, ಫ್ಲೈಟ್ ವೇಳಾ ಪಟ್ಟಿಯ ವಿವರ ಇಲ್ಲಿದೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 21, 2026 11:29 AM IST ಬೆಂಗಳೂರು-ಬೀದರ್, ಬೆಂಗಳೂರು-ಕಲಬುರಗಿ ನೇರ ವಿಮಾನ ಸೇವೆ ಜೂನ್ 1 ಮತ್ತು 10ರಿಂದ ಸ್ಟಾರ್ ಏರ್ ಮೂಲಕ ಪುನರಾರಂಭ, ರಾಜ್ಯ ಸರ್ಕಾರ ಅನುದಾನ, ಉಡಾನ್ ಯೋಜನೆ ನೆರವು, ಪ್ರಯಾಣಿಕರಲ್ಲಿ ಸಂತಸ ಬೆಂಗಳೂರು ಬೀದರ್ ಕಲಬುರಗಿ ವಿಮಾನ ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಒಂದು ಭರ್ಜರಿ ಸಿಹಿಸುದ್ದಿ. ಕಳೆದ ಎಂಟು ತಿಂಗಳಿನಿಂದ ಸ್ಥಗಿತಗೊಂಡಿದ್ದ ಬೆಂಗಳೂರು (Bengaluru)-ಬೀದರ್ ಮತ್ತು ಬೆಂಗಳೂರು-ಕಲಬುರಗಿ (Kalaburagi) ನಡುವಿನ ನೇರ ವಿಮಾನ ಸೇವೆ (Air Service)…
Latest News
Search the Archives
Access over the years of investigative journalism and breaking reports
You May Have Missed














