Category: Karnataka
All Karnataka news updates
-

ಒಬ್ಬರಲ್ಲ ಇಬ್ಬರಲ್ಲ, 5 ಮಂದಿಯನ್ನು ಕೊಂದು ಪೊಲೀಸರಿಗೆ ಶರಣಾದ ರಾಕ್ಷಸ! ತಾಯಿ ಗಂಭೀರ!/Not One, Not Two – The Demon Who Killed 5 People and Surrendered! Mother in Critical Condition | | ACTPnews
Last Updated:Feb 25, 2025 11:40 AM IST ಕೇರಳದ ತಿರುವನಂತಪುರಂನಲ್ಲಿ ಮೂರು ಪ್ರತ್ಯೇಕ ಸ್ಥಳಗಳಲ್ಲಿ 23 ವರ್ಷದ ವ್ಯಕ್ತಿಯೊಬ್ಬ ತನ್ನ ಕುಟುಂಬದ ಐದು ಸದಸ್ಯರನ್ನ ಕೊಂದಿದ್ದಾನೆ. ತನ್ನ ಸಹೋದರ, ಅಜ್ಜಿ, ಚಿಕ್ಕಪ್ಪ, ಚಿಕ್ಕಮ್ಮ ಮತ್ತು ಗೆಳತಿ ಸೇರಿದಂತೆ ತನ್ನ ಕುಟುಂಬದವರನ್ನ ಕೊಂದು ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಅಫಾನ್, ಕೊಲೆ ಆರೋಪಿ Kerala: ತಿರುವನಂತಪುರಂ (Thiruvananthapuram) ಜಿಲ್ಲೆಯ ಮೂರು ಹಳ್ಳಿಗಳಲ್ಲಿ 23 ವರ್ಷದ ವ್ಯಕ್ತಿ ಅಫಾನ್ (Afan) ಎಂಬಾತ ಕುಟುಂಬ ಸದಸ್ಯರಾದ ಐದು ಜನರನ್ನ…
-

ಕೈತುಂಬಾ ಸಂಬಳ ಬರೋ ಐಟಿ ಕೆಲಸ ಬಿಟ್ಟು, ರಾಜಸ್ಥಾನಿ ಹಸ್ತಕಲೆ ಶುರು ಮಾಡಿದ ಯುವತಿ; ಕುರ್ತಾ ಘರ್ ಕಟ್ಟಿ ಸಕ್ಸಸ್ ಆಗಿದ್ದು ಹೀಗೆ! | IT Engineer Starts Kurta Business With low cost and Now Earns Lakhs From Handcrafted Suits | ಟ್ರೆಂಡಿಂಗ್ ಸುದ್ದಿ | ACTPnews
ಪ್ರತಿಯೊಬ್ಬರೂ ತಂತ್ರಜ್ಞಾನ ಕ್ಷೇತ್ರಕ್ಕೆ (Technology Filed) ಬಹಳ ಪ್ರಾಮುಖ್ಯತೆಯನ್ನು ಕೊಡುತ್ತಿದ್ದಾರೆ. ಆದರೆ ಯಾವಾಗಲೂ ತಂತ್ರಜ್ಞಾನ ಕ್ಷೇತ್ರದಲ್ಲೇ ಮುಂದುವರೆಯಬೇಕು ಎಂಬ ನಿಯಮವಿಲ್ಲ. ಕೆಲವೊಮ್ಮೆ ಮನಸ್ಸು ಕಲಾತ್ಮಕತೆ (Art) ಅಥವಾ ಸಂಪ್ರದಾಯದ ಕಡೆಗೆ ಹೋಗಬಹುದು, ಹೊಸ ಮಾರ್ಗಗಳನ್ನು ಹುಡುಕಬಹುದು. ಅಂತಹ ವಿಶಿಷ್ಟ ಕಥೆಯ ನಾಯಕಿ ಜೈಪುರದ ಸಿಧಿ ಗಾರ್ಗ್. ಏಳು ವರ್ಷಗಳ ಕಾಲ ಐಟಿ ಕ್ಷೇತ್ರದಲ್ಲಿ (IT Filed) ಕೆಲಸ ಮಾಡಿದ ಅವರು ತಮ್ಮ ಕಲಾತ್ಮಕ ಆಸಕ್ತಿಯನ್ನು ವೃತ್ತಿಯಾಗಿ ಪರಿವರ್ತಿಸಲು ನಿರ್ಧರಿಸಿದರು. 2022ರಲ್ಲಿ, ಅವರು ‘ಕುರ್ತಾ ಘರ್’ ಎಂಬ ಹವಸ್ಥಕಲೆಯ…
Latest News
Search the Archives
Access over the years of investigative journalism and breaking reports
You May Have Missed













