Category: Karnataka
All Karnataka news updates
-

Bengaluru: ಮೆಟ್ರೋದಲ್ಲಿ ಗ್ರಾಬ್ ಹ್ಯಾಂಡಲ್ ಮುರಿದು ಬಿದ್ದು ಗಾಯಗೊಂಡಿದ್ದ ಗ್ರಾಹಕನಿಗೆ 5 ಸಾವಿರ ಪರಿಹಾರ | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 18, 2026 6:08 PM IST ನಮ್ಮ ಮೆಟ್ರೋ ರೈಲಿನ ಗ್ರಾಬ್ ಹ್ಯಾಂಡಲ್ ಮುರಿದು ಪ್ರಯಾಣಿಕ ಗಾಯಗೊಂಡ ಪ್ರಕರಣದಲ್ಲಿ ಗ್ರಾಹಕರ ಸೇವಾ ಆಯೋಗ, BMRCL ಗೆ 5 ಸಾವಿರ ಪರಿಹಾರ ನೀಡಲು ಆದೇಶಿಸಿದೆ. ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ) ಬೆಂಗಳೂರು: ರಾಜಧಾನಿಯ ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರೊಬ್ಬರು ಬಿದ್ದು ಗಾಯಗೊಂಡಿದ್ದ ಪ್ರಕರಣದಲ್ಲಿ ಐದು ಸಾವಿರ ರೂಪಾಯಿ ಪರಿಹಾರ ನೀಡುವಂತೆ ಗ್ರಾಹಕರ ಸೇವಾ ಆಯೋಗ (Consumer Dispute Redressal Commission) ಆದೇಶಿಸಿದೆ.…
-

Bharat Gandharva Yatra: ಸಂಗೀತಾಸಕ್ತರಿಗೆ ಆದರದ ಕರೆಯೋಲೆ; ಬೆಂಗಳೂರಿನಲ್ಲಿ ಭಾರತ್ ಗಂಧರ್ವ ಯಾತ್ರೆಯ 16ನೇ ಆವೃತ್ತಿ! ಎಲ್ಲಿ, ಯಾವಾಗ ಗೊತ್ತಾ? | Bharat Gandharva Yatra 16th Edition February 19 23 Bengaluru | | ACTPnews
ನೆಲದ ಶ್ರೀಮಂತ ಪರಂಪರೆಗೆ ಒಂದು ಗೌರವ ಈ ಪ್ರತಿಯೊಂದು ಉತ್ಸವ ಕೂಡ ನಮ್ಮ ನೆಲದ ಶ್ರೀಮಂತ ಪರಂಪರೆಗೆ ಸಾಮರಸ್ಯದ ಗೌರವವನ್ನೊದಗಿಸುತ್ತದೆ. ಪೂಜ್ಯ ದೇವತೆಗಳು, ಪವಿತ್ರ ದೇವಾಲಯಗಳು, ಪೌರಾಣಿಕ ಸಂಗೀತ ಸಂತರು ಮತ್ತು ಹಿಂದೂ ಸಂಪ್ರದಾಯಗಳ ದೈವಿಕ ಸಾರದಿಂದ ಹೆಸರಿಸಲಾದ ಈ ಉತ್ಸವಗಳು ಕೇವಲ ಕಾರ್ಯಕ್ರಮಗಳಲ್ಲ; ಇವು ನಮ್ಮ ಸಾಮೂಹಿಕ ಚೈತನ್ಯದ ಸಂತೋಷದಾಯಕ ಆಚರಣೆಗಳಾಗಿವೆ. ಭಾರತ್ ಗಂಧರ್ವ ಯಾತ್ರೆಯ 16 ನೇ ಆವೃತ್ತಿ ಇದೀಗ ದೇಶದ ರಾಷ್ಟ್ರೀಯ ಸಂಗೀತ ವೈಭವವನ್ನು ವಿಜೃಂಭಣೆಯಿಂದ ಆಚರಿಸುವ ಹಾಗೂ ಸಂಗೀತ ಉತ್ಸವವೆಂದೇ ಕರೆಯಿಸಿಕೊಂಡಿರುವ…
-

Maha Kumbh: ಮಹಾಕುಂಭ ಕಾಲ್ತುಳಿತದಲ್ಲಿ ಸತ್ತಿದ್ದ ವ್ಯಕ್ತಿ ನಾಗಾಸಾಧುಗಳೊಂದಿಗೆ ಪ್ರತ್ಯಕ್ಷ! ಅಷ್ಟಕ್ಕೂ ಪುಣ್ಯಸ್ನಾನದ ವೇಳೆ ಆತನಿಗೆ ಆಗಿದ್ದೇನು? | Man returns home 13 days after being declared dead at Mahakumbh Mela | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Feb 17, 2025 5:54 PM IST ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಮೃತಪಟ್ಟಿದ್ದಾರೆಂದು ಭಾವಿಸಲಾದ ಪ್ರಯಾಗ್ರಾಜ್ನ ವ್ಯಕ್ತಿಯೊಬ್ಬರು ಮನೆಗೆ ಮರಳಿದ್ದು, ಈ ವೇಳೆ ನೀನು ಕಳೆದ ಎರಡು ವಾರ ಎಲ್ಲಿದ್ದಾರೆ ಎಂದು ಕೇಳಿದಾಗ ಆತನ ಉತ್ತರ ಕೇಳಿ ಎಲ್ಲರು ಶಾಕ್ ಆಗಿದ್ದಾರೆ. ಮಹಾಕುಂಭ ಪ್ರಯಾಗ್ರಾಜ್: 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭ ಮೇಳವನ್ನು ಯಶಸ್ವಿಯಾಗಿ ಆಚರಿಸಲು ಉತ್ತರ ಪ್ರದೇಶ ಸರ್ಕಾರ (Government of Uttar Pradesh) ಹಲವು ಪ್ರಯತ್ನಗಳನ್ನು ಮಾಡುತ್ತಿದೆ. ಆದರೆ ಅಲ್ಲೊಂದು…
-

Manchu Manoj: ಪೊಲೀಸ್ ಠಾಣೆಯಲ್ಲಿ ಸಿಐ ಜೊತೆ ಟಾಲಿವುಡ್ ಹೀರೋ ಮಂಚು ಮನೋಜ್ ಜಗಳ? ಆಗಿದ್ದೇನು? |Manchu Manoj Protests at Police Station Over Alleged | | ACTPnews
Last Updated:Feb 18, 2025 10:32 AM IST Manchu Manoj : ತಂದೆಯೊಂದಿಗೆ ಜಗಳಗಳು ಮುಂತಾದವುಗಳಿಂದ ಮಂಚು ಮನೋಜ್ ಸುದ್ದಿಯಾಗುತ್ತಲೇ ಇದ್ದಾರೆ. ಇದೋಗ ಸೋಮವಾರ ರಾತ್ರಿ ಭಕರಪೇಟೆ ಪೊಲೀಸ್ ಠಾಣೆಯಲ್ಲಿ ಹೈಡ್ರಾಮ ಸೃಷ್ಟಿಸಿದ್ದಾರೆ ಎಂದು ವರದಿಯಾಗಿದೆ. News18 ಚಲನಚಿತ್ರ ನಟ ಮಂಚು ಮನೋಜ್( Manchu Manoj) ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಕೈಯಲ್ಲಿ ಸಿನಿಮಾಗಳ ಕೊರತೆ, ಎರಡನೇ ಮದುವೆ, ಕುಟುಂಬ ಸದಸ್ಯರೊಂದಿಗಿನ ಘರ್ಷಣೆಗಳು ಮತ್ತು ಆಸ್ತಿ ವಿವಾದಗಳಿಗಾಗಿ ಸಹೋದರ ಮತ್ತು ತಂದೆಯೊಂದಿಗೆ (Father Clash) ಜಗಳಗಳು ಮುಂತಾದವುಗಳಿಂದ ಮಂಚು…
-

sam and tom curran s brother Ben Curran Shines with Maiden ODI Century as Zimbabwe Beat Ireland to Win Series | | ACTPnews
Last Updated:Feb 18, 2025 10:34 PM IST ಬೆನ್ ಕರನ್ ಅವರ ತಂದೆ ಕೆವಿನ್ ಜಿಂಬಾಬ್ವೆ ಪರವೇ ಆಡಿದ್ದರು. ಅವರ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ 11 ಏಕದಿನ ಪಂದ್ಯಗಳನ್ನು ಒಳಗೊಂಡಿದೆ. ನಿವೃತ್ತಿಯ ನಂತರ ಕೆವಿನ್ ಕರನ್ ಜಿಂಬಾಬ್ವೆಯಿಂದ ಇಂಗ್ಲೆಂಡ್ಗೆ ಸ್ಥಳಾಂತರಗೊಂಡರು. ಬೆನ್ ಕರನ್ ಇಂಗ್ಲೆಂಡ್ ತಂಡದ ಸ್ಯಾಮ್ ಕರನ್ ಮತ್ತು ಟಾಮ್ ಕರನ್ (Sam and Tom Curran) ಅವರ ಸಹೋದರ ಜಿಂಬಾಬ್ವೆ ದೇಶಕ್ಕಾಗಿ ಆಡುವ ಮೂಲಕ ಗಮನ ಸೆಳೆದಿದ್ದಾರೆ. ಕರನ್ ಬ್ರದರ್ಸ್ ಇಂಗ್ಲೆಂಡ್ಗಾಗಿ (England) ಆಡುವ…
-

Strict Rules: ದುಬಾರೆ ದುರಂತದ ಎಫೆಕ್ಟ್, ಇನ್ಮೇಲೆ ಎಲ್ಲಾ ಸಾಕಾನೆ ಶಿಬಿರದಲ್ಲೂ ಪ್ರವಾಸಿಗರಿಗೆ ಕಠಿಣ ನಿಯಮ ಜಾರಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 18, 2026 6:22 PM IST ದುಬಾರೆ ಸಾಕಾನೆ ಶಿಬಿರದಲ್ಲಿ ಕಂಜನ್ ಆನೆ ಗುದ್ದಾಟದಲ್ಲಿ ಚೆನ್ನೈನ ತುಳಸಿ ಸಾವು, ಘಟನೆ ಬಳಿಕ ಸಚಿವ ಈಶ್ವರ ಬಿ ಖಂಡ್ರೆ ರಾಜ್ಯದ ಎಲ್ಲ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಮೇಲೆ ಕಠಿಣ ನಿಯಮ ಜಾರಿ ಸಾಕಾನೆ ಶಿಬಿರ ಬೆಂಗಳೂರು: ಇಂದು ರಾಜ್ಯವೇ ಬೆಚ್ಚಿ ಬೀಳುವ ಘಟನೆಯೊಂದು (Incident) ನಡೆಯಿತು. ರಾಜ್ಯದ ಪ್ರಸಿದ್ಧ ಸಾಕಾನೆ ಶಿಬಿರವಾದ ದುಬಾರೆಯಲ್ಲಿ, ಅದ್ಯಾವ ಕೆಟ್ಟ ಘಳಿಗೆಯೋ (Bad Time) ಅಥವಾ ಅದ್ಯಾರ ಕೆಟ್ಟ ದೃಷ್ಟಿಯೋ…
-

Trending News: ಗಾರ್ಬೆಜ್ನಿಂದ ಹಳಸಿದ ಆಹಾರ ಹುಡುಕಿ ತಿನ್ನುತ್ತಿದ್ದಾಕೆ ಈಗ ಡಾಕ್ಟರ್! ಈಕೆಯ ಕಥೆ ಓದ್ತಿದ್ರೆ ಖುಷಿಯ ಕಣ್ಣೀರು ಬರುತ್ತೆ | Pinki from Haryana grew up in slum now a doctor heart touching story | ಟ್ರೆಂಡಿಂಗ್ ಸುದ್ದಿ | ACTPnews
ತನ್ನ ಬಾಲ್ಯದಲ್ಲಿ ಎದುರಾದ ತೀವ್ರ ಬಡತನವನ್ನು ಸಮರ್ಥವಾಗಿ ಎದುರಿಸಿ, ಅದನ್ನು ಮೆಟ್ಟಿ ನಿಂತು ಅವಿಶ್ರಾಂತವಾಗಿ ಶ್ರಮಿಸಿ, ಕಷ್ಟಪಟ್ಟು ಅಧ್ಯಯನ ಮಾಡಿ ತನ್ನ ವೈದ್ಯೆಯಾಗುವ ಕನಸನ್ನು ನನಸು ಮಾಡಿಕೊಂಡಂತಹ ಹಿಮಾಚಲ ಪ್ರದೇಶದ ಯುವತಿ ಪಿಂಕಿ ಹರಿಯಾಣ ಅವರ ನಿಜವಾದ ಪ್ರೇರಕ ಮತ್ತು ಹೃದಯಸ್ಪರ್ಶಿ ಕಥೆ ಇದು. ಒಂದು ಕಾಲದಲ್ಲಿ ಮೆಕ್ಲಿಯೋಡ್ಗಂಜ್ನ ಬೀದಿಗಳಲ್ಲಿ ಭಿಕ್ಷೆ ಬೇಡುತ್ತಾ, ಕಸದ ತೊಟ್ಟಿಗಳನ್ನು ಆಹಾರಕ್ಕಾಗಿ ಹುಡುಕುತ್ತಾ, ವೈದ್ಯೆಯಾಗಲು ದುಸ್ತರವಾದ ಅವಕಾಶಗಳನ್ನು ಮೀರಿ, ಈಗ ಭಾರತದಲ್ಲಿ ತನ್ನ ಅಭ್ಯಾಸವನ್ನು ಪ್ರಾರಂಭಿಸಲು ಪರವಾನಗಿ ಪಡೆಯಲು ವಿದೇಶಿ ವೈದ್ಯಕೀಯ…
-

Bengaluru: ಮನೆ ಬಾಡಿಗೆ ಜಾಸ್ತಿ ಮಾಡಲು ಈ ಸುಳ್ಳುಗಳನ್ನು ಹೇಳ್ತಾರಂತೆ ಮಾಲೀಕರು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 19, 2026 1:17 PM IST ಬೆಂಗಳೂರು ಬಾಡಿಗೆ ದರ ಏರಿಕೆಯಿಂದ ಐಟಿ ಉದ್ಯೋಗಿಗಳು ಸೇರಿದಂತೆ ಬಾಡಿಗೆದಾರರು ಸಂಕಷ್ಟ, ಇನ್ಸ್ಟಾದಲ್ಲಿ ದಿಶಾ ಹಂಚಿದ ವಿಡಿಯೋ ವೈರಲ್, ಮಾಲೀಕರ ಕ್ರೇಜಿ ಸುಳ್ಳು, ಹೆಚ್ಚುವರಿ 4 ಸಾವಿರ ಡಿಮ್ಯಾಂಡ್. ಬಾಡಿಗೆ ಹೆಚ್ಚು ಮಾಡಲು ಕ್ರೇಜಿ ಸುಳ್ಳು (Image: dishakaaa/ Instagram) ಐಟಿ ಹಬ್ ಬೆಂಗಳೂರಿನಲ್ಲಿ (IT Hub Bengaluru) ಕೆಲಸ ಗಳಿಸೋದು ಒಂದು ಸವಾಲಾದರೆ, ಇಲ್ಲಿ ಇರೋದಕ್ಕೆ ಒಂದು ಒಳ್ಳೆಯ ಮನೆ ಹುಡುಕಿಕೊಳ್ಳುವುದು ಹಾಗೂ ಮಾಲೀಕರ ಡಿಮ್ಯಾಂಡ್…
-

Maha Kumbh Mela: ತ್ರಿವೇಣಿ ಸಂಗಮದ ನೀರಲ್ಲಿದ್ಯಾ ಡೇಂಜರಸ್ ಬ್ಯಾಕ್ಟೀರಿಯಾ? ಈ ಬಗ್ಗೆ ತಜ್ಞರು ಹೇಳುವುದೇನು? | Prayagraj Mahakumbh mela Faecal Bacteria Found in Ganga River | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Feb 20, 2025 4:19 PM IST ಮಲ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳು ಬೆಚ್ಚಗಿನ ರಕ್ತದ ಪ್ರಾಣಿಗಳು ಮತ್ತು ಮನುಷ್ಯರ ಕರುಳಿನಲ್ಲಿ ಕಂಡುಬರುತ್ತವೆ. ನೀರಿನಲ್ಲಿ ಸಂಭಾವ್ಯ ಮಾಲಿನ್ಯದ ಸೂಚಕಗಳಾಗಿ ಅವುಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ. ಮಹಾ ಕುಂಭ ಮೇಳ ಉತ್ತರ ಪ್ರದೇಶದ (Uttar Pradesh) ಪ್ರಯಾಗ್ರಾಜ್ನಲ್ಲಿ (Prayagraj) ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ (Maha Kumbh Mel) ಕೋಟ್ಯಾಂತರ ಭಕ್ತರು ಭೇಟಿ ನೀಡಿ, ಪವಿತ್ರ ಗಂಗಾ ನದಿಯಲ್ಲಿ (Ganga River) ಸ್ನಾನ ಮಾಡಿ ಪುನೀತರಾಗುತ್ತಿದ್ದಾರೆ. ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದವರ…
-

ITR Filing: ಹಳೆ ತೆರಿಗೆ ಪದ್ಧತಿ ಬೆಸ್ಟಾ? ಇಲ್ಲ ಹೊಸ ಪದ್ದತಿಯಾ? ಹಳೆಯದರಿಂದ ಹೊಸದಕ್ಕೆ ಬದಲಾಗೋದು ಹೇಗೆ? | Central Budget New Tax Rates Favorable for Middle Class Experts | ವ್ಯಾಪಾರ ಸುದ್ದಿ | ACTPnews
Last Updated:Feb 20, 2025 11:14 PM IST ಇತ್ತೀಚೆಗೆ ಕೇಂದ್ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪರಿಚಯಿಸಿದ ಹೊಸ ತೆರಿಗೆ ದರಗಳು ಹಾಗೂ ನಿಯಮಗಳು ಭಾರತೀಯ ಮಧ್ಯಮ ಕುಟುಂಬಗಳಿಗೆ ಅನುಕೂಲಕರವಾಗಿದೆ ಎಂಬ ವ್ಯಾಪಕ ಪ್ರಶಂಸೆ ಕೇಳಿಬಂದಿದೆ. ಈ ಮಸೂದೆಯಲ್ಲಿ ಮಾಡಲಾದ ಪ್ರಸ್ತಾವನೆಗಳು ಆರ್ಥಿಕ ವರ್ಷ 2026-27ರಿಂದ ವಿಶಾಲ ತೆರಿಗೆ ಶ್ರೇಣಿಗಳಲ್ಲಿ ಅನ್ವಯವಾಗುವ ತೆರಿಗೆ ದರಗಳನ್ನು ಕಡಿಮೆ ಮಾಡಿರುವುದರಿಂದ ಹೆಚ್ಚು ಆಕರ್ಷಕವಾಗಿ ಕಾಣುತ್ತವೆ. ಸಾಂದರ್ಭಿಕ ಚಿತ್ರ ಇತ್ತೀಚೆಗೆ ಕೇಂದ್ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್…
Latest News
Search the Archives
Access over the years of investigative journalism and breaking reports
You May Have Missed













