Category: Sports
All sports Kannada news updates
-

Team India: ಭಾರತ ತಂಡದಲ್ಲಿ ಸಿಗದ ಅವಕಾಶ, ಮರುದಿನವೇ 30 ಎಸೆತಗಳಲ್ಲಿ 65 ರನ್ ಚಚ್ಚಿ ಆಯ್ಕೆಸಮಿತಿಗೆ ಆರ್ಸಿಬಿ ಸ್ಟಾರ್ ಸಂದೇಶ | | ACTPnews
ಪಾಟೀದಾರ್ ಅವರ ಸ್ಟ್ರೈಕ್ ರೇಟ್ ಭಾರತ ತಂಡದಲ್ಲಿ ಆಯ್ಕೆಯಾಗಿರುವ ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಶಿವಂ ದುಬೆ, ವಾಷಿಂಗ್ಟನ್ ಸುಂದರ್ ಅವರಂತಹ ಆಟಗಾರರಿಗಿಂತ ಹೆಚ್ಚಿನದಾಗಿದೆ. ನಾವು ಐಪಿಎಲ್ 2026 ರ ಪ್ರದರ್ಶನವನ್ನು ಮಾತ್ರ ಮಾನದಂಡವಾಗಿ ತೆಗೆದುಕೊಂಡರೆ, ಪಾಟೀದಾರ್ ಅವರನ್ನು ಹೊರಗಿಡುವುದು ಅಸಾಧ್ಯ. ಆದರೆ, ಭಾರತೀಯ ಆಯ್ಕೆದಾರರು ಯೋಜಿತ ಪಾತ್ರಗಳಿಗೆ ಆದ್ಯತೆ ನೀಡಿದ್ದಾರೆ ಎಂದು ತೋರುತ್ತದೆ. ಅವರು ಆಕ್ರಮಣಕಾರಿಯಾಗಿ ಆಡುವ ಮತ್ತು ತಂಡವನ್ನು ಮುನ್ನಡೆಸಬಲ್ಲ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಾಗಿ ಹುಡುಕಿದ ಕಾರಣ ಅಯ್ಯರ್ಗೆ…
-

Ben Stokes: ಕುಡಿದು ರಂಪಾಟ! ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಜೊತೆ ಮತ್ತೊಬ್ಬ ಕ್ರಿಕೆಟಿಗನಿಗೆ ನಿಷೇಧದ ಭೀತಿ | ಕ್ರೀಡಾ ಸುದ್ದಿ | ACTPnews
Last Updated:Jun 09, 2026 5:50 PM IST ಲಾರ್ಡ್ಸ್ ಮೈದಾನದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 115 ರನ್ಗಳ ಭರ್ಜರಿ ಗೆಲುವು ದಾಖಲಿಸಿತ್ತು. ಈ ಐತಿಹಾಸಿಕ ಜಯದ ಸಂಭ್ರಮದಲ್ಲಿದ್ದ ನಾಯಕ ಬೆನ್ ಸ್ಟೋಕ್ಸ್ ಮತ್ತು ಬೌಲರ್ ಗಸ್ ಅಟ್ಕಿನ್ಸನ್, ಇಂಗ್ಲೆಂಡ್ ಕ್ರಿಕೆಟ್ ಮಂಡಳಿ (ECB) ಆಟಗಾರರಿಗೆ ಕಡ್ಡಾಯವಾಗಿ ವಿಧಿಸಿರುವ ಮಧ್ಯರಾತ್ರಿಯ ‘ಮಿಡ್ನೈಟ್ ಕರ್ಫ್ಯೂ’ ನಿಯಮವನ್ನು ಗಾಳಿಗೆ ತೂರಿದ್ದಾರೆ. ಬೆನ್ ಸ್ಟೋಕ್ಸ್ -ಗಸ್ ಅಟ್ಕಿನ್ಸನ್ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ…
-

Suryakumar Yadav: ಫಾರ್ಮ್ ಸಮಸ್ಯೆಯಲ್ಲ! ಸೂರ್ಯಕುಮಾರ್ರನ್ನ ಭಾರತ ತಂಡದಿಂದ ಕೈಬಿಡಲು ಕಾರಣ ಇದೇನಾ? | ಕ್ರೀಡಾ ಸುದ್ದಿ | ACTPnews
Last Updated:Jun 09, 2026 6:14 PM IST ಭಾರತ ತಂಡದ ಹೆಡ್ ಕೋಚ್ ಗೌತಮ್ ಗಂಭೀರ್ ತೆಗೆದುಕೊಂಡ ಮಹತ್ವದ ನಿಲುವಿನಿಂದಾಗಿ ಸೂರ್ಯಕುಮಾರ್ ಯಾದವ್ ಅವರನ್ನು ಟಿ20 ನಾಯಕತ್ವದಿಂದ ತೆಗೆದುಹಾಕಲಾಗಿದೆ. ಐಪಿಎಲ್ 2026 ರಲ್ಲಿ ಸೂರ್ಯಕುಮಾರ್ ಅವರ ಕಳಪೆ ಪ್ರದರ್ಶನವು ಅವರನ್ನು ಟೀಮ್ ಇಂಡಿಯಾದಿಂದ ಹೊರಗಿಡಲು ಕಾರಣವಲ್ಲವೇ ಎಂಬುದು ಈಗ ಚರ್ಚೆ ಆಗುತ್ತಿದೆ. ಸೂರ್ಯಕುಮಾರ್ ಯಾದವ್- ಗೌತಮ್ ಗಂಭೀರ್ ಭಾರತ (India) ಕ್ರಿಕೆಟ್ (Cricket) ತಂಡವು ಪ್ರಸ್ತುತ ಹಲವು ಬದಲಾವಣೆಗಳಿಗೆ ಒಳಗಾಗುತ್ತಿದೆ. ಸ್ಟಾರ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್…
-

IND A vs SL A: ಶ್ರೀಲಂಕಾ ವಿರುದ್ಧ ಪ್ರಿಯಾಂಶ್ ಆರ್ಯ ವಿಚಿತ್ರ ರನೌಟ್! ವಿವಾದ ಸೃಷ್ಟಿಸಿದ ಅಂಪೈರ್ ನಿರ್ಧಾರ | ಕ್ರೀಡಾ ಸುದ್ದಿ | ACTPnews
Last Updated:Jun 09, 2026 6:48 PM IST ಶ್ರೀಲಂಕಾದ ಡಂಬುಲ್ಲಾದಲ್ಲಿ ನಡೆಯುತ್ತಿರುವ ತ್ರಿಕೋನ ಏಕದಿನ ಸರಣಿಯಲ್ಲಿ ಭಾರತ ಎ ಮತ್ತು ಶ್ರೀಲಂಕಾ ಎ ತಂಡಗಳ ನಡುವೆ ಮೊದಲ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಯಂಗ್ ಬ್ಯಾಟ್ಸ್ಮನ್ ಪ್ರಿಯಾಂಶ್ ಆರ್ಯ ವಿಚಿತ್ರ ರೀತಿಯಲ್ಲಿ ರನೌಟ್ ಆದರು. ಭಾರತ ಎ vs ಶ್ರೀಲಂಕಾ ಎ ಭಾರತ ಎ (India A) ಮತ್ತು ಶ್ರೀಲಂಕಾ ಎ (Sri Lanka A) ನಡುವಿನ ತ್ರಿಕೋನ ಏಕದಿನ (ODI) ಸರಣಿಯ ಉದ್ಘಾಟನಾ ಪಂದ್ಯದಲ್ಲಿ…
-

Litton Das: ಪಾಕಿಸ್ತಾನ ಪ್ರವಾಸ, ಗನ್ ಮ್ಯಾನ್ ನೆರಳಿನಲ್ಲಿ ಕಳೆದ ದಿನಗಳು! ಶಾಕಿಂಗ್ ವಿಚಾರಗಳನ್ನ ಬಿಚ್ಚಿಟ್ಟ ಲಿಟ್ಟನ್ ದಾಸ್! | ಕ್ರೀಡಾ ಸುದ್ದಿ | ACTPnews
Last Updated:Jun 09, 2026 7:22 PM IST ಬಾಂಗ್ಲಾದೇಶದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಲಿಟ್ಟನ್ ದಾಸ್ ತಮ್ಮ ಪಾಕಿಸ್ತಾನ ಪ್ರವಾಸದ ಬಗ್ಗೆ ಕೆಲವು ಶಾಕಿಂಗ್ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ. ಲಿಟ್ಟನ್ ದಾಸ್ ಅವರ ಶಾಕಿಂಗ್ ಹೇಳಿಕೆಗಳು ಎಲ್ಲರನ್ನೂ ಬೆಚ್ಚಿ ಬೀಳಿಸುವಂತೆ ಮಾಡಿವೆ. ಲಿಟ್ಟನ್ ದಾಸ್ ಬಾಂಗ್ಲಾದೇಶ (Bangladesh) 2026 ರ ಟಿ 20 ವಿಶ್ವಕಪ್ (World Cup) ನಲ್ಲಿ ಭಾಗವಹಿಸಲಿಲ್ಲ. ಭದ್ರತಾ ಕಾರಣಗಳನ್ನು ಕೊಟ್ಟು, ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಭಾರತ ಮತ್ತು ಶ್ರೀಲಂಕಾದಲ್ಲಿ ನಡೆದ 2026 ರ…
-

INDA vs SLA: 7 ರನ್ಗಳಿಗೆ 4 ವಿಕೆಟ್! ಶ್ರೀಲಂಕಾ ಕೈಯಲ್ಲಿದ್ದ ಗೆಲುವು ಕಸಿದುಕೊಂಡ ಅರ್ಷದ್ ಖಾನ್-ಕಾಂಬೋಜ್! ಭಾರತ ಎ ತಂಡಕ್ಕೆ ರೋಚಕ ಜಯ | ಕ್ರೀಡಾ ಸುದ್ದಿ | ACTPnews
Last Updated:Jun 09, 2026 7:41 PM IST ಕೊನೆಯ ಓವರ್ವರೆಗೂ ಸಾಗಿದ ಈ ಅತ್ಯಂತ ರೋಚಕ ಪಂದ್ಯದಲ್ಲಿ ಭಾರತೀಯ ಬೌಲರ್ಗಳು ಅಂತಿಮ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ ಶ್ರೀಲಂಕಾ ಕೈಯಲ್ಲಿದ್ದ ಗೆಲುವನ್ನ ಖಸಿದುಕೊಂಡರು. ಭಾರತ ಎ ತಂಡ ತ್ರಿಕೋನ ಸರಣಿಯ (Tri Series) ಮೊದಲ ಪಂದ್ಯದಲ್ಲಿ ಶ್ರೀಲಂಕಾ ‘ಎ’ ತಂಡದ ವಿರುದ್ಧ ಭಾರತ ‘ಎ’ ತಂಡವು 8 ರನ್ಗಳ ರೋಚಕ ಜಯ ದಾಖಲಿಸಿದೆ. ಇಲ್ಲಿನ ರಂಗಿರಿ ಡಂಬುಲ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ…
-

IND A vs SL A: ಸೋಲಬೇಕಿದ್ದ ಪಂದ್ಯವನ್ನ ಗೆಲ್ಲಿಸಿದ 28 ವರ್ಷದ ಬೌಲರ್! ಭಾರತದ ಗೆಲುವಿಗೆ ಟರ್ನಿಂಗ್ ಪಾಯಿಂಟ್ ಆಯ್ತು ಆ 4 ಎಸೆತ | ಕ್ರೀಡಾ ಸುದ್ದಿ | ACTPnews
Last Updated:Jun 09, 2026 10:17 PM IST ಶ್ರೀಲಂಕಾ ಗೆಲ್ಲಲು ಕೊನೆಯ ಎರಡು ಓವರ್ಗಳಲ್ಲಿ ಕೇವಲ 9 ರನ್ಗಳು ಬೇಕಾಗಿದ್ದವು. ಉಪನಾಯಕ ಗಾಯಕ್ವಾಡ್ ಒತ್ತಡಕ್ಕೆ ಮಣಿದ ತಿಲಕ್ ವರ್ಮಾ, 49ನೇ ಓವರ್ ಬೌಲಿಂಗ್ ಜವಾಬ್ದಾರಿಯನ್ನು ಎಡಗೈ ವೇಗಿ ಅರ್ಷದ್ ಖಾನ್ಗೆ ವಹಿಸಿದರು. ಅರ್ಷದ್ ಶ್ರೀಲಂಕಾ ತಂಡವನ್ನ ದಿಗ್ಭ್ರಮೆಗೊಳಿಸುವಂತೆ ಬೌಲಿಂಗ್ ಮಾಡಿ ಪಂದ್ಯದ ಗತಿಯನ್ನೇ ಬದಲಿಸಿದರು. ಅರ್ಷದ್ ಖಾನ್ ಭಾರತ ಎ ಮತ್ತು ಶ್ರೀಲಂಕಾ ಎ (India A vs Sri Lanka A) ನಡುವೆ ಡಂಬುಲ್ಲಾ…
-

Hardik Pandya: ಬೆಂಗಳೂರಿನಲ್ಲಿ ಹಾರ್ದಿಕ್ ಪಾಂಡ್ಯ ಪರದಾಟ! ಗರ್ಲ್ಫ್ರೆಂಡ್ ಜೊತೆಗಿದ್ದ ವೇಳೆ ಆಗಿದ್ದೇನು? | ಕ್ರೀಡಾ ಸುದ್ದಿ | ACTPnews
Last Updated:Jun 09, 2026 11:04 PM IST ಮೊನ್ನೆ ಮೊನ್ನೆಯಷ್ಟೇ ಐಪಿಎಲ್ ಟೂರ್ನ್ಮೆಂಟ್ ಮುಗಿಸಿರೋ ಹಾರ್ದಿಕ್ ಪಾಂಡ್ಯ ಸದ್ಯ ರಿಲಾಕ್ಸ್ ಮೂಡ್ನಲ್ಲಿದ್ದು, ತಮ್ಮ ಗೆಳತಿ ಮಹಿಕಾ ಶರ್ಮಾ ಜೊತೆ ಬೆಂಗಳೂರಿನಲ್ಲಿ ಕಾಣಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಹಾರ್ದಿಕ್ ಪಾಂಡ್ಯ ಬೆಂಗಳೂರು: ಹಾರ್ದಿಕ್ ಪಾಂಡ್ಯ. ಟೀಂ ಇಂಡಿಯಾ ಸ್ಟಾರ್ ಆಲ್ ರೌಂಡರ್, ಸ್ಟೇಡಿಯಂನಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮತ್ತು ಬೌಲಿಂಗ್ ದಾಳಿಯಿಂದ ಎದುರಾಳಿ ತಂಡಕ್ಕೆ ನಡುಕ ಹುಟ್ಟಿಸೋ ಹಾರ್ದಿಕ್ ಪಾಂಡ್ಯ (Hardik Pandya), ಮೈದಾನದ ಹೊರಕ್ಕೆ ತಮ್ಮ ಐಷಾರಾಮಿ ಲೈಫ್ಸ್ಟೈಲ್ನಿಂದ…
-

IND vs AFG: ಮಿಂಚಿದ ದುಬೆ, ಗುರ್ನೂರ್, ಅಬ್ಬರಿಸಿದ ಗಿಲ್-ರಾಹುಲ್! ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಸುಲಭ ತುತ್ತಾದ ಅಫ್ಘಾನ್ | ಕ್ರೀಡಾ ಸುದ್ದಿ | ACTPnews
Last Updated:Jun 13, 2026 10:17 PM IST ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 25 ಓವರ್ಗಳಲ್ಲಿ 194 ರನ್ಗಳಿಸಿ ಸರ್ವಪತನಗೊಂಡಿತ್ತು. 195 ರನ್ಗಳ ಗುರಿಯನ್ನ ಬೆನ್ನಟ್ಟಿದ ಭಾರತ ತಂಡ 22.5 ಓವರ್ಗಳಲ್ಲಿ ಗುರಿ ತಲುಪಿತು. ಅಜೇಯ 84 ರನ್ಗಳಿಸಿದ ಕೆಎಲ್ ರಾಹುಲ್ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ODI ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ಗಳ ಸುಲಭ ಜಯ ಸಾಧಿಸಿದೆ. ಧರ್ಮಶಾಲಾದಲ್ಲಿ ನಡೆದ ಪಂದ್ಯ ಮಳೆಯಿಂದಾಗಿ ನಾಲ್ಕು ಗಂಟೆಗಳ ಕಾಲ…
-

Rahmanullah Gurbaz: ಸ್ಫೋಟಕ ಶತಕ ಸಿಡಿಸಿ ದಾಖಲೆ ಬರೆದ ಗುರ್ಬಾಜ್! ODI ಇತಿಹಾಸದಲ್ಲಿ ಟೀಂ ಇಂಡಿಯಾ ವಿರುದ್ಧ ಈ ಸಾಧನೆ ಮಾಡಿದ 2ನೇ ಆಟಗಾರ | ಕ್ರೀಡಾ ಸುದ್ದಿ | ACTPnews
Last Updated:Jun 13, 2026 8:05 PM IST ಅಫ್ಘಾನಿಸ್ತಾನ ತಂಡದ ಸ್ಟಾರ್ ಬ್ಯಾಟ್ಸ್ಮನ್ ರಹಮಾನಲ್ಲಾ ಗುರ್ಬಾಜ್ ಕೇವಲ 48 ಎಸೆತಗಳಲ್ಲಿ ತಮ್ಮ ಒಂಬತ್ತನೇ ಶತಕವನ್ನು ಬಾರಿಸಿ ಹೊಸ ದಾಖಲೆ ಬರೆದಿದ್ದಾರೆ. ರಹಮಾನುಲ್ಲಾ ಗುರ್ಬಾಜ್ ಅಫ್ಘಾನಿಸ್ತಾನ ತಂಡದ ಸ್ಟಾರ್ ಬ್ಯಾಟ್ಸ್ಮನ್ ರಹಮಾನಲ್ಲಾ ಗುರ್ಬಾಜ್ (Rahmanullah Gurbaz) ಭಾರತದ (India) ವಿರುದ್ಧ ಶತಕ (Century) ಸಿಡಿಸಿ ಮಿಂಚಿದ್ದಾರೆ. ಭಾರತ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ (One-Day Match) ಅದ್ಭುತ ಶತಕ ಗಳಿಸಿದ್ದಾರೆ. ಈ ಮೂಲಕ…
Latest News
Search the Archives
Access over the years of investigative journalism and breaking reports
You May Have Missed












