Category: Sports
All sports Kannada news updates
-

IPL 2026: 19 ವರ್ಷಗಳಿಂದ ನಡೆದು ಬಂದ ಸಂಪ್ರದಾಯ ಕೊನೆಗೂ ಅಂತ್ಯ! ಐಪಿಎಲ್ ಇತಿಹಾಸದಲ್ಲಿ ಹೀಗಾಗಿದ್ದು ಇದೇ ಮೊದಲು! | ಕ್ರೀಡಾ ಸುದ್ದಿ | ACTPnews
Last Updated:May 21, 2026 10:13 PM IST ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿಅಪರೂಪದ ದಾಖಲೆಯೊಂದು ಸೃಷ್ಟಿಯಾಗಿದೆ. ಗಾಯದ ಕಾರಣದಿಂದಾಗಿ ಧೋನಿ ಇಡೀ ಆವೃತ್ತಿಗೆ ಮೈದಾನದಿಂದ ಹೊರಗುಳಿದಿರುವುದು ಚೆನ್ನೈ ಸೂಪರ್ ಕಿಂಗ್ಸ್ಗೆ ದೊಡ್ಡ ಹಿನ್ನಡೆಯಾಗಿದೆ. ಐಪಿಎಲ್ 2026 ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಐಪಿಎಲ್ (IPL) 2026 ರ ಕೊನೆಯ ಪ್ರಮುಖ ಲೀಗ್ (League) ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ಮೈದಾನಕ್ಕೆ ಇಳಿದಿದೆ. ಅಹಮದಾಬಾದ್ (Ahmedabad) ನ ನರೇಂದ್ರ…
-

Team India: ರಣಜಿಯಲ್ಲಿ ಅಬ್ಬರಿಸಿದ್ರೂ ಕನ್ನಡಿಗನಿಗೆ ಮಹಾಮೋಸ! ಅಫ್ಘಾನ್ ಟೆಸ್ಟ್ನಿಂದ ಕೈಬಿಟ್ಟಿದ್ದಕ್ಕೆ ಬಿಸಿಸಿಐ ವಿರುದ್ಧ ಫ್ಯಾನ್ಸ್ ಗರಂ | ಕ್ರೀಡಾ ಸುದ್ದಿ | ACTPnews
Last Updated:May 21, 2026 8:44 PM IST ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ 2025-26ರ ರಣಜಿ ಟ್ರೋಫಿಯ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಬಿಸಿಸಿಐ ನಿರ್ಲಕ್ಷಿಸಿದೆ. ಈಗ ದೇಶೀಯ ಕ್ರಿಕೆಟ್ಗೆ ಆದ್ಯತೆ ನೀಡುವ ಬಿಸಿಸಿಐ ಹೇಳಿಕೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕರ್ನಾಟಕ ಟೀಮ್ ಆಟಗಾರರು (Players) ಟೀಮ್ ಇಂಡಿಯಾ (Team India) ದಲ್ಲಿ ಸ್ಥಾನ ಪಡೆಯಲು ದೇಶೀಯ ಕ್ರಿಕೆಟ್ (Cricket) ಆಡಬೇಕು. ದೇಶೀಯ ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ಮಾತ್ರ ಆಟಗಾರರಿಗೆ ಭಾರತ ತಂಡಕ್ಕೆ…
-

Anirudh Ravichander: ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್? ಈ ಐಪಿಎಲ್ ತಂಡದ ಓನರ್ ಜೊತೆ ವಿವಾಹ? | ಕ್ರೀಡಾ ಸುದ್ದಿ | ACTPnews
Last Updated:May 21, 2026 4:20 PM IST ಸನ್ರೈಸರ್ಸ್ ಹೈದರಾಬಾದ್ ತಂಡದ ಒಡತಿ ಕಾವ್ಯ ಮಾರನ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಸುದ್ದಿಯಲ್ಲಿದ್ದಾರೆ. ರಜನಿಕಾಂತ್ ಸಂಬಂಧಿ, ಸ್ಟಾರ್ ಮ್ಯೂಸಿಕ್ ಡೈರೆಕ್ಟರ್ ಜೊತೆ ಕಾವ್ಯ ಮಾರನ್ ಮದುವೆಯಾಗಲಿದ್ದಾರೆ ಎಂಬುದರ ಬಗ್ಗೆ ಭಾರೀ ಚರ್ಚೆ ಆಗುತ್ತಿದೆ. ರಜನಿಕಾಂತ್-ಕಾವ್ಯ ಮಾರನ್ ಐಪಿಎಲ್ (IPL) 2026 ರ ಆವೃತ್ತಿಯ ನಡುವೆ, ಸನ್ರೈಸರ್ಸ್ ಹೈದರಾಬಾದ್ (SRH) ತಂಡದ ಒಡತಿ (Owner) ಕಾವ್ಯ ಮಾರನ್ (Owner) ತಮ್ಮ ವೈಯಕ್ತಿಕ ಜೀವನದ ಬಗ್ಗೆ ಸುದ್ದಿಯಲ್ಲಿದ್ದಾರೆ. ಕಾವ್ಯ…
-

IPL 2026, GT vs CSK: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಸಿಎಸ್ಕೆ! ಚೆನ್ನೈಗೆ ಗೆದ್ದರೆಷ್ಟೇ ಉಳಿಗಾಲ | ಕ್ರೀಡಾ ಸುದ್ದಿ | ACTPnews
Last Updated:May 21, 2026 7:15 PM IST ಅಹ್ಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಪ್ಲೇಆಫ್ ರೇಸ್ನಲ್ಲಿ ಉಳಿಯಬೇಕಾದರೆ ಸಿಎಸ್ಕೆ ಈ ಪಂದ್ಯದಲ್ಲಿ ಶತಾಯಗತಾಯ ಗೆಲ್ಲಲೇಬೇಕಿದೆ. ಗುಜರಾತ್ ಟೈಟನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ IPL 2026ರ ಪ್ರಮುಖ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಅಹ್ಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯುತ್ತಿರುವ ಈ…
-

Team India: ಐಪಿಎಲ್ ಮಧ್ಯದಲ್ಲಿ ಕೆಕೆಆರ್ ಆಟಗಾರನಿಗೆ ಬಂಪರ್ ಆಫರ್! ಭಾರತ ತಂಡಕ್ಕೆ ಎಂಟ್ರಿ ಕೊಟ್ಟ ಯಂಗ್ಸ್ಟಾರ್ | ಕ್ರೀಡಾ ಸುದ್ದಿ | ACTPnews
Last Updated:May 21, 2026 5:33 PM IST ಕೆಕೆಆರ್ ಆಲ್ರೌಂಡರ್ಗೆ ಐಪಿಎಲ್ 2026 ರ ಮಧ್ಯದಲ್ಲಿ ಅದೃಷ್ಟ ಖುಲಾಯಿಸಿದೆ. ಹರ್ಷ್ ದುಬೆ ಬದಲಿಗೆ ಶ್ರೀಲಂಕಾ ಪ್ರವಾಸಕ್ಕಾಗಿ ಭಾರತ-ಎ ತಂಡಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಕೆಕೆಆರ್ ಐಪಿಎಲ್ (IPL) 2026 ಸೀಸನ್ ರೋಚಕ ಹಂತವನ್ನು ತಲುಪಿದೆ. ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದಲ್ಲಿ ಹೆಚ್ಚಿನ ಉತ್ಸಾಹವಿದೆ. ಕೆಕೆಆರ್ ತಂಡದ ಸ್ಟಾರ್ ಆಲ್ರೌಂಡರ್ (All-rounder) ಮತ್ತು ಜಾರ್ಖಂಡ್ (Jharkhand) ಕ್ರಿಕೆಟಿಗ (Cricketer) ಅನುಕುಲ್ ರಾಯ್ (Anukul Roy) ಅವರಿಗೆ…
-

Hardik Pandya: ಕೆಕೆಆರ್ ವಿರುದ್ಧ ಹೀನಾಯ ಸೋಲಿನ ಬೆನ್ನಲ್ಲೇ ಮುಂಬೈ ನಾಯಕ ಹಾರ್ದಿಕ್ಗೆ ಬಿಸಿಸಿಐ ಬಿಗ್ ಶಾಕ್! ಕಾರಣ ಇಲ್ಲಿದೆ | ಕ್ರೀಡಾ ಸುದ್ದಿ | ACTPnews
Last Updated:May 21, 2026 4:44 PM IST ಬುಧವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅನುಚಿತವಾಗಿ ವರ್ತಿಸಿದ್ದಾರೆ. ಪರಿಣಾಮ ಹಾರ್ದಿಕ್ ಪಾಂಡ್ಯ ವಿರುದ್ಧ ಅಸಮಾಧಾನಗೊಂಡಿರುವ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ (MI) ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಸಂಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿದ್ದ ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ ಐಪಿಎಲ್ (IPL) 2026 ರಿಂದ ಹೊರಬಿದ್ದಿದೆ. ಇದರ ನಡುವೆ ಮುಂಬೈ…
-

IND vs AFG: ಭಾರತ vs ಅಫ್ಘಾನಿಸ್ತಾನ ಸರಣಿ ವೇಳಾಪಟ್ಟಿ ಬದಲಾವಣೆ! ಈ ಪಂದ್ಯಕ್ಕೆ ಹೊಸ ದಿನಾಂಕ ನಿಗದಿ | ಕ್ರೀಡಾ ಸುದ್ದಿ | ACTPnews
ಟೀಮ್ ಇಂಡಿಯಾ ಶೀಘ್ರದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳಲಿದೆ. ಭಾರತ ವಿರುದ್ಧ ಅಫ್ಘಾನಿಸ್ತಾನ ಸರಣಿ ಜೂನ್ 6 ರಂದು ಆರಂಭವಾಗಲಿದೆ. ನ್ಯೂ ಚಂಡೀಗಢದಲ್ಲಿ ಟೆಸ್ಟ್ ಪಂದ್ಯದ ಮೂಲಕ ಸರಣಿ ಆರಂಭವಾಗಲಿದೆ. ಟೆಸ್ಟ್ ಪಂದ್ಯವು ಪೂರ್ಣ ಐದು ದಿನಗಳವರೆಗೆ ನಡೆದರೆ, ಜೂನ್ 10 ರವರೆಗೆ ಮುಂದುವರಿಯಬಹುದು. ಭಾರತ ಮತ್ತು ಅಫ್ಘಾನಿಸ್ತಾನ ಸರಣಿಯ ಮೊದಲ ಏಕದಿನ ಪಂದ್ಯವನ್ನು ಮಾತ್ರ ಬಿಸಿಸಿಐ ಮರು ನಿಗದಿಪಡಿಸಿದೆ. ಜೂನ್ 14 ರ ಮೂಲ ದಿನಾಂಕದ ಬದಲಿಗೆ ಜೂನ್ 13, 2026 ರಂದು ಮೊದಲ ಏಕದಿನ ಪಂದ್ಯ…
-

India vs Afghanistan: ಪಂತ್ಗೆ ಬಿಗ್ ಶಾಕ್, ಕನ್ನಡಿಗನಿಗೆ ಜಾಕ್ಪಾಟ್! ಅಘ್ಘಾನಿಸ್ತಾನ ವಿರುದ್ಧದ ಟೆಸ್ಟ್, ಏಕದಿನ ಸರಣಿಗೆ ಭಾರತ ತಂಡ ಪ್ರಕಟಿಸಿದ ಬಿಸಿಸಿಐ | ಕ್ರೀಡಾ ಸುದ್ದಿ | ACTPnews
ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಶುಭ್ಮನ್ ಗಿಲ್ ಭಾರತ ತಂಡವನ್ನು ಮುನ್ನಡೆಸಲಿದ್ದು, ಕೆಎಲ್ ರಾಹುಲ್ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಆರಂಭಿಕರಾಗಿ ಆಡಲಿದ್ದಾರೆ. ಟೆಸ್ಟ್ ತಂಡಕ್ಕೆ ಸಿರಾಜ್, ನಿತೀಶ್ ಕುಮಾರ್ ರೆಡ್ಡಿ ಮರಳಿದ್ದಾರೆ. ಕನ್ನಡಿಗ ದೇವದತ್ ಪಡಿಕ್ಕಲ್ ಕೂಡ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಗುರ್ನೂರ್ ಬ್ರಾರ್ ಹಾಗೂ ಹರ್ಷ್ ದುಬೆ ಟೆಸ್ಟ್ ತಂಡದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ODI ತಂಡದಲ್ಲಿ ಹಲವು ಹೊಸ ಮುಖಗಳಿಗೆ ಅವಕಾಶ ಏಕದಿನ ಸರಣಿಗೆ ಐಪಿಎಲ್ನಲ್ಲಿ ಅದ್ಭುತ…
-

India ODI Squad: ಏಕದಿನ ತಂಡದಿಂದ ಜಡೇಜಾ, ಪಂತ್ ಔಟ್, ಸಂಜು ಮತ್ತೆ ಕಡೆಗಣನೆ! ವಿಶ್ವಕಪ್ಗೂ ಮುನ್ನ ಏಕದಿನ ತಂಡದಲ್ಲಿ ಮಹತ್ವದ ಬದಲಾವಣೆ | ಕ್ರೀಡಾ ಸುದ್ದಿ | ACTPnews
Last Updated:May 19, 2026 5:54 PM IST ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಫ್ಘಾನಿಸ್ತಾನ ವಿರುದ್ಧ ತವರಿನಲ್ಲಿ ನಡೆಯಲಿರುವ 3 ಪಂದ್ಯಗಳ ಸರಣಿಗೆ ಭಾರತ ತಂಡವನ್ನ ಪ್ರಕಟಿಸಿದೆ. ಏಕದಿನ ತಂಡದಿಂದ ರಿಷಭ್ ಪಂತ್ರನ್ನ (Rishabh Pant) ಕೈಬಿಟ್ಟಿದೆ. ಆದರೆ ಸಂಜು ಸ್ಯಾಮ್ಸನ್ ಅವರನ್ನು ಮತ್ತೊಮ್ಮೆ ಕಡೆಗಣಿಸಲಾಗಿದೆ. ಮೂವರು ಹೊಸ ಮುಖಗಳಿಗೆ ಅವಕಾಶ ನೀಡಿದೆ. ಜಡೇಜಾ- ಪಂತ್ ಅಫ್ಘಾನಿಸ್ತಾನ ವಿರುದ್ಧದ (India vs Afghanistan) ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಗೆ (ODI Series) ಭಾರತೀಯ…
-

Team India: 2 ಸೀಸನ್,104 ವಿಕೆಟ್ ಆದ್ರೂ ಈ ರಣಜಿ ಚಾಂಪಿಯನ್ಗೆ ಟೆಸ್ಟ್ ತಂಡದಲ್ಲಿಲ್ಲ ಚಾನ್ಸ್! ಆಯ್ಕೆಸಮಿತಿ ವಿರುದ್ಧ ಫ್ಯಾನ್ಸ್ ಆಕ್ರೋಶ | ಕ್ರೀಡಾ ಸುದ್ದಿ | ACTPnews
Last Updated:May 19, 2026 8:40 PM IST ರಣಜಿ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ತೋರಿರುವ ಯುವ ಆಟಗಾರರಿಗೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಿತ್ತು. ಅದರಲ್ಲಿ ಕೆಲವು ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ. ಆದರೆ ಟೆಸ್ಟ್ ಕ್ರಿಕೆಟ್ಗೆ ವೇಗಿಗಳ ವಿಭಾಗದಲ್ಲಿ ಪ್ರಬಲ ಸ್ಪರ್ಧಿಸಯಾಗಿದ್ದ ಜಮ್ಮು ಮತ್ತು ಕಾಶ್ಮೀರದ ವೇಗಿ ಆಕಿಬ್ ನಬಿಯನ್ನ ಆಯ್ಕೆ ಮಾಡದಿರುವುದು ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿದೆ. ಆಕಿಬ್ ನಬಿ ಅಫ್ಘಾನಿಸ್ತಾನ (India vs Afghanistan) ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಭಾರತ ಕ್ರಿಕೆಟ್ (Team…
Latest News
Search the Archives
Access over the years of investigative journalism and breaking reports
You May Have Missed













