Dam Water Level: ಭರ್ತಿಯಾಗುವ ಹಂತದಲ್ಲಿ ಪ್ರಮುಖ ಜಲಾಶಯಗಳು, ಯಾವ ಡ್ಯಾಮ್‍ನಲ್ಲಿ ಎಷ್ಟಿದೆ ನೀರು? ಸಂಪೂರ್ಣ ರಿಪೋರ್ಟ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews

ಕರ್ನಾಟಕದ ಅಣೆಕಟ್ಟುಗಳ ನೀರಿನ ಮಟ್ಟ


Last Updated:

ಕಾವೇರಿ, ಕೃಷ್ಣಾ ಜಲಾನಯನ ಪ್ರದೇಶದ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆ. ಹಾರಂಗಿ, ಕಬಿನಿ, ಆಲಮಟ್ಟಿ, ನಾರಾಯಣಪುರ ಡ್ಯಾಂಗಳು ಭರ್ತಿ. ರೈತರಲ್ಲಿ ಸಂತಸ.

 ಕರ್ನಾಟಕದ ಅಣೆಕಟ್ಟುಗಳ ನೀರಿನ ಮಟ್ಟ
ಕರ್ನಾಟಕದ ಅಣೆಕಟ್ಟುಗಳ ನೀರಿನ ಮಟ್ಟ

ಬೆಂಗಳೂರು: ರಾಜ್ಯದ ಜೀವನಾಡಿಗಳಾಗಿರುವ ಕಾವೇರಿ (Cauvery) ಮತ್ತು ಕೃಷ್ಣಾ (Krishna) ಜಲಾನಯನ ಪ್ರದೇಶದ ಪ್ರಮುಖ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಮಳೆಯ (Rain) ಅಬ್ಬರ  ಮುಂದುವರಿದಿರುವ ಹಿನ್ನೆಲೆಯಲ್ಲಿ ಜಲಾಶಯಗಳಿಗೆ (Reservoirs) ಭಾರೀ ಪ್ರಮಾಣದ ಒಳಹರಿವು ಹರಿದುಬರುತ್ತಿದ್ದು, ರೈತರಲ್ಲಿ (Farmer) ಮಂದಹಾಸ ಮೂಡಿಸಿದೆ. ಪ್ರಮುಖ ಡ್ಯಾಮ್‍ಗಳ ಇಂದಿನ ಶೇಕಡಾವಾರು ನೀರಿನ ಸಂಗ್ರಹದ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed