Last Updated:
ಕಾವೇರಿ, ಕೃಷ್ಣಾ ಜಲಾನಯನ ಪ್ರದೇಶದ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆ. ಹಾರಂಗಿ, ಕಬಿನಿ, ಆಲಮಟ್ಟಿ, ನಾರಾಯಣಪುರ ಡ್ಯಾಂಗಳು ಭರ್ತಿ. ರೈತರಲ್ಲಿ ಸಂತಸ.
ಬೆಂಗಳೂರು: ರಾಜ್ಯದ ಜೀವನಾಡಿಗಳಾಗಿರುವ ಕಾವೇರಿ (Cauvery) ಮತ್ತು ಕೃಷ್ಣಾ (Krishna) ಜಲಾನಯನ ಪ್ರದೇಶದ ಪ್ರಮುಖ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಮಳೆಯ (Rain) ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಲಾಶಯಗಳಿಗೆ (Reservoirs) ಭಾರೀ ಪ್ರಮಾಣದ ಒಳಹರಿವು ಹರಿದುಬರುತ್ತಿದ್ದು, ರೈತರಲ್ಲಿ (Farmer) ಮಂದಹಾಸ ಮೂಡಿಸಿದೆ. ಪ್ರಮುಖ ಡ್ಯಾಮ್ಗಳ ಇಂದಿನ ಶೇಕಡಾವಾರು ನೀರಿನ ಸಂಗ್ರಹದ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.














