Darshan: ವಿಜಯಲಕ್ಷ್ಮಿ ಜೊತೆ ದರ್ಶನ್ ನೋಡೋಕೆ ಬಂದ ರಕ್ಷಿತಾ ಪ್ರೇಮ್ | | ACTPnews

ರಕ್ಷಿತಾ-ವಿಜಯಲಕ್ಷ್ಮಿ


Last Updated:

Darshan: ದಿಢೀರ್ ಆಗಿ ವಿಜಯಲಕ್ಷ್ಮಿ ದರ್ಶನ್ ಹಾಗೂ ರಕ್ಷಿತಾ ಪ್ರೇಮ್ ನಟ ದರ್ಶನ್ ಅವರ ಭೇಟಿಗೆ ಬಂದಿದ್ಯಾಕೆ? ಸದ್ಯ ಈ ಭೇಟಿಯ ಬಗ್ಗೆ ಕುತೂಹಲ ಸೃಷ್ಟಿಯಾಗಿದೆ.

ರಕ್ಷಿತಾ-ವಿಜಯಲಕ್ಷ್ಮಿ
ರಕ್ಷಿತಾ-ವಿಜಯಲಕ್ಷ್ಮಿ

ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣದಲ್ಲಿ ಕನ್ನಡದ ಖ್ಯಾತ ನಟ ದರ್ಶನ್ (Darshan) ಆವರು ಆರೋಪಿಯಾಗಿ ಜೈಲಿನಲ್ಲಿದ್ದಾರೆ. ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಇತ್ತೀಚೆಗೆ ವಿಜಯಲಕ್ಷ್ಮಿ (Vijayalakshmi) ಅವರು ತಮ್ಮ ಮಗನ ಜೊತೆ ಆ್ಯನಿವರ್ಸರಿ ಸಮಯದಲ್ಲಿ ಬಂದು ಭೇಟಿ ಮಾಡಿದ್ದರು. ಇದೀಗ ಅವರು ಮತ್ತೊಮ್ಮೆ ಗಂಡನನ್ನು ಭೇಟಿ ಮಾಡೋಕೆ ಬಂದಿದ್ದಾರೆ.

ಪತ್ನಿ ಮತ್ತು ಸ್ನೇಹಿತೆ ಈಗ ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ, ನಟಿ ರಕ್ಷಿತಾ ಪ್ರೇಮ್ ದರ್ಶನ್​ ಭೇಟಿಗೆ ಬಂದಿದ್ದಾರೆ.

ನಟಿ ರಕ್ಷಿತಾ ಪ್ರೇಮ್ ಹಾಗೂ ವಿಜಯಲಕ್ಷ್ಮಿ ಅವರು ಪ್ರತ್ಯೇಕವಾಗಿ ನಟ ದರ್ಶನ್ ಭೇಟಿಗೆ ಆಗಮಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಗೆ ವಿಜಯಲಕ್ಷ್ಮಿ, ರಕ್ಷಿತಾ ಭೇಟಿ ನೀಡಿದ್ದು ಈಗ ಕುತೂಹಲ ಮೂಡಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರೋ ದರ್ಶನ್ ಅವರನ್ನು ಇಂದು ಇಬ್ಬರೂ ಭೇಟಿ ಮಾಡಲಿದ್ದು, ಈ ದಿಢೀರ್ ಭೇಟಿಗೆ ಕಾರಣ ಏನು ಎನ್ನುವುದು ಕುತೂಗಲ ಮೂಡಿಸಿದೆ.

ವರದಿ: ಚಂದ್ರು ಆನೇಕಲ್, ನ್ಯೂಸ್​18 ಕನ್ನಡ ಪ್ರತಿನಿಧ



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed