Last Updated:
Darshan: ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ದರ್ಶನ್ ಅದರ ಆದೇಶ ಬರುವ ಮೊದಲೇ ಹೊಸ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಬೆಳವಣಿಗೆ ನಡೆಯುತ್ತಲೇ ಇವೆ. ಈಗಾಗಲೇ ನಟ ದರ್ಶನ್ (Darshan) ಅವರು ಪ್ರದೋಷ್ (Pradosh)) ಮಾಫಿ ಸಾಕ್ಷಿ (Approver) ಹೇಳಿಕೆ ದಾಖಲು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲಿಯೇ ಈಗ ನಟ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.














