Hanuman Ansh: ಸಿಎಂ ಯೋಗಿ ಆದಿತ್ಯನಾಥ್ ಭೇಟಿಯಾದ ‘ಹನುಮಾನ್ ಅಂಶ’ ತಂಡ; ಸಿಕ್ಕಿತು ವಿಶೇಷ ಗೌರವ! | | ACTPnews

News18


Last Updated:

ಚಿತ್ರದ ಯಶಸ್ಸಿನ ಬೆನ್ನಲ್ಲೇ ಹನುಮಾನ್ ಅಂಶ್ ಚಿತ್ರತಂಡ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರನ್ನು ಭೇಟಿಯಾಗಿದೆ. ಲಖನೌನಲ್ಲಿ ನಡೆದ ಈ ವಿಶೇಷ ಭೇಟಿಯ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿವೆ.

News18
News18

ಚಿತ್ರಮಂದಿರಗಳಲ್ಲಿ ಅಚ್ಚರಿಯ ಯಶಸ್ಸು ಕಂಡಿರುವ ಹನುಮಾನ್ ಅಂಶ್ (Hanuman Ansh) ಸಿನಿಮಾ ಇದೀಗ ಮತ್ತೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ದೈವಿಕ ಹಾಗೂ ಆಧ್ಯಾತ್ಮಿಕ ಹಿನ್ನೆಲೆಯ ಕಥೆಯನ್ನು ಹೊಂದಿರುವ ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಪ್ರೇಕ್ಷಕರಿಂದಲೂ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಚಿತ್ರದ ಯಶಸ್ಸಿನ ಬೆನ್ನಲ್ಲೇ ಹನುಮಾನ್ ಅಂಶ್ ಚಿತ್ರತಂಡ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರನ್ನು ಭೇಟಿಯಾಗಿದೆ. ಲಖನೌನಲ್ಲಿ ನಡೆದ ಈ ವಿಶೇಷ ಭೇಟಿಯ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿವೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed