Karnataka Dam: ಕರ್ನಾಟಕದ ಜಲಾಶಯಗಳಲ್ಲಿ ಮಳೆಯಾಶ್ರಿತ ಭರ್ಜರಿ ಜಲಕಳೆ, ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಹೈಲೈಟ್ಸ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews

ಜಲಾಶಯಗಳ ನೀರಿನ ಮಟ್ಟ


Last Updated:

ಕರ್ನಾಟಕದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಪ್ರಮುಖ ಜಲಾಶಯಗಳು ಭರ್ತಿಯಾಗುವ ಹಂತದಲ್ಲಿವೆ. ಕಾವೇರಿ, ಕೃಷ್ಣಾ ಕೊಳ್ಳದ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಹೆಚ್ಚಿದ್ದು, ರೈತರಲ್ಲಿ ಸಂತಸ ಮೂಡಿಸಿದೆ.

ಜಲಾಶಯಗಳ ನೀರಿನ ಮಟ್ಟ
ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ (Rain) ಅಬ್ಬರ ಮುಂದುವರಿದಿದ್ದು, ರಾಜ್ಯದ ಜೀವನಾಡಿಗಳಾಗಿರುವ ಪ್ರಮುಖ ಜಲಾಶಯಗಳು  (Reservoirs) ಭರ್ತಿಯಾಗುವ ಅಂಚಿಗೆ ತಲುಪಿವೆ. ಕಾವೇರಿ (Cauvery) ಮತ್ತು ಕೃಷ್ಣಾ ಕೊಳ್ಳದ ಪ್ರಮುಖ ಅಣೆಕಟ್ಟುಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ರೈತರಲ್ಲಿ (Farmer) ಮಂದಹಾಸ ಮೂಡಿಸಿದೆ. ಜಲಾಶಯಗಳು ಭರ್ತಿಯಾಗುತ್ತಿರುವ ಈ ಹೊತ್ತಿನಲ್ಲಿ, ನೀರಿನ ಒಳಹರಿವು ಹಾಗೂ ಸಂಗ್ರಹದ ಸಂಪೂರ್ಣ ಚಿತ್ರಣವು ಜಲಕ್ಷಾಮದ ಚಿಂತೆಯನ್ನು ದೂರ ಮಾಡಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed